ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ  : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್… ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ  : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಬೆಳಗ್ಗೆಯಿಂದ ಸಂಜೆವರೆಗೂ ದುಡಿದರೂ ತಕ್ಕ ಕೂಲಿ ಸಿಗದೇ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ನಿರ್ದಿಷ್ಟ ಕೆಲಸದ ಅವಧಿಯಿಲ್ಲ, ದುಡಿಮೆ ಹೆಚ್ಚು, ಅನುಕೂಲ ಕಡಿಮೆ ಇವು ಇಂದಿನ ಕಾರ್ಮಿಕ ಪರಿಸ್ಥಿತಿಗಳು ವಿಶೇಷವಾಗಿ ರೇಷ್ಮೆ ಉದ್ಯಮದಲ್ಲಿ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವಿಲ್ಲದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ…

Read More

ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ,  ಕುರಿಗಳು ಸಾವು 

ವಿಜಯ ದರ್ಪಣ ನ್ಯೂಸ್…. ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ,  ಕುರಿಗಳು ಸಾವು ಶಿಡ್ಲಘಟ್ಟ : ತಾಲ್ಲೂಕಿನ ಕುತ್ತಾಂಡಹಳ್ಳಿ ಗ್ರಾಮದಲ್ಲಿ ಕುರಿಗಳ ಹಿಂಡಿನ ಮೇಲೆ ಭಾನುವಾರ ತಡರಾತ್ರಿ ಹತ್ತಾರು ಬೀದಿ ನಾಯಿಗಳ ಗುಂಪು ದಾಳಿ ನಡೆಸಿ ಕುರಿಗಳ ಕತ್ತುಗಳನ್ನು ಕಚ್ಚಿ ಹಲ್ಲೆ ನಡೆಸಿದ ಪರಿಣಾಮ ಸುಮಾರು ೫ ಕುರಿಗಳು ಸಾವನ್ನಪ್ಪಿದ್ದು, ೪ ಕುರಿಗಳು ಗಂಭೀರ ಗಾಯಗೊಂಡಿವೆ. ಕುತ್ತಾಂಡಹಳ್ಳಿ ಗ್ರಾಮದ ಮುನಿವೆಂಕಟರಾಯಪ್ಪ ಎಂಬುವರಿಗೆ ಸೇರಿದ ಕುರಿಗಳು ಕುರಿ ದೊಡ್ಡಿಯಲ್ಲಿದ್ದಾಗ, ದೊಡ್ಡಿಗೆ ನುಗ್ಗಿದ ಬೀದಿ ನಾಯಿಗಳು ಕುರಿಗಳ ಮೇಲೆ ದಾಳಿ…

Read More

ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್

ವಿಜಯ ದರ್ಪಣ ನ್ಯೂಸ್….. ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಶಿಡ್ಲಘಟ್ಟ : ನಗರದಲ್ಲಿ ಮೊದಲಿನಿಂದಲೂ ಹಿಂದೂ-ಮುಸ್ಲಿಂ ಬಾಂಧವರಲ್ಲಿ ಶಾಂತಿ ಸೌಹಾರ್ದತ ನೆಲೆಸಿದ್ದು ಸಂತಸದ ವಿಷಯವಾಗಿದೆ‌ ಮುಂದೆಯೂ ಈ ರೀತಿಯ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದರು. ನಗರದ ನಗರ ಠಾಣೆಯಲ್ಲಿ ಮೇ-25 ರಂದು ನಡೆಯಲಿರುವ ಶ್ರೀರಾಮ ಶೋಭಾಯಾತ್ರೆ ಅಂಗವಾಗಿ ವಿವಿಧ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿ ಸಭೆಯನ್ನು ನಡೆಸಿ ಅವರು ಮಾತನಾಡಿದರು. ಶ್ರೀರಾಮ ಶೋಭಾ ಯಾತ್ರೆ ಸಂದರ್ಭದಲ್ಲಿ ನಗರದ ಪ್ರಮುಖ…

Read More

ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ ಹುಟ್ಟು ಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್…. ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರ ಹುಟ್ಟು ಹಬ್ಬ ಆಚರಣೆ “* ಬೆಂಗಳೂರಿನ ಪದ್ಮನಾಭ ನಗರದಲ್ಲಿ ಮಾಜಿ ಪ್ರದಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರ ಜನುಮ ದಿನದ ಪ್ರಯುಕ್ತ   ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಭೇಟಿ ಮಾಡಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿ, ಅವರ ಆಶಿರ್ವಾದ ಪಡೆದರು.*” ಶಿಡ್ಲಘಟ್ಟ : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರ 93ನೇ ಜನ್ಮದಿನವನ್ನು ಭಕ್ತಿ ಭಾವದಿಂದ ಆಚರಿಸಲಾಯಿತು. ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು…

Read More

ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ 

ವಿಜಯ ದರ್ಪಣ ನ್ಯೂಸ್…. ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಶಿಡ್ಲಘಟ್ಟ : ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ತಹಸೀಲ್ದಾರ್ ಬಿ.ಎನ್.ಸ್ವಾಮಿತಿಳಿಸಿದರು. ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಇಂದು ವಿಶ್ವ ಡೆಂಗ್ಯೂ ದಿನಾಚರಣೆಯ ಅಂಗವಾಗಿ ಡೆಂಗ್ಯೂ ಜಾಗೃತಿ ಮತ್ತು ಜಾಥಾಕ್ಕೆ ಚಾಲನೆ ನೀಡಿ ಅವರು…

Read More

ನಾಟ್ಯಲೀಲ ಟ್ರಸ್ಟ್ ವತಿಯಿಂದ “ಮಾತೃ ವಂದನ” ನೃತ್ಯ ಪ್ರದರ್ಶನ

ವಿಜಯ ದರ್ಪಣ ನ್ಯೂಸ್….. ನಾಟ್ಯಲೀಲ ಟ್ರಸ್ಟ್ ವತಿಯಿಂದ “ಮಾತೃ ವಂದನ” ನೃತ್ಯ ಪ್ರದರ್ಶನ ಶಿಡ್ಲಘಟ್ಟ : ವಿಶ್ವ ಅಮ್ಮಂದಿರ ದಿನದ ಅಂಗವಾಗಿ ಬೆಂಗಳೂರಿನ ಗೊಟ್ಟಿಗೆರೆಯಲ್ಲಿ ನಾಟ್ಯಲೀಲ ಟ್ರಸ್ಟ್ ವತಿಯಿಂದ ಆಯೋಜಿಸಲಾದ “ಮಾತೃ ವಂದನ” ನೃತ್ಯ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ನಗರದ S.R.ಡ್ಯಾನ್ಸ್ ಅಕಾಡೆಮಿಯ ನೃತ್ಯಪಟುಗಳು ಗಮನ ಸೆಳೆದಿದ್ದಾರೆ. ಈ ವಿಶೇಷ ನೃತ್ಯೋತ್ಸವವು “ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ಸ್ಥಾನ ಪಡೆಯುವ ಗೌರವವನ್ನು ಸಂಪಾದಿಸಿದೆ. ಅಮ್ಮಂದಿರಿಗೆ ನೃತ್ಯದ ಮೂಲಕ ನಮನ ಸಲ್ಲಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ದೇಶದ…

Read More

ರೈತರು ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ನಿಗಮಗಳ ಸೌಲಭ್ಯಗಳನ್ನು ತಲುಪಿಸಲು ಪ್ರಯತ್ನ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಫಲಾನುಭವಿಗಳಿಗೆ ನಿಗಮಗಳ ಸೌಲಭ್ಯಗಳನ್ನು ತಲುಪಿಸಲು ಶ್ರಮಿಸುವೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ವಾಲ್ಮೀಕಿ ನಿಗಮದ ಜೊತೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬ ನಿಗಮ, ಭೋವಿ ಅಭಿವೃದ್ಧಿ ನಿಗಮ ಹಾಗು ಬಿಸಿಎಂಎ ದೇವರಾಜ ಅರಸು ಅಭಿವೃದ್ಧಿ ನಿಗಮಗಳಿಂದ ಈ ಯೋಜನೆಗಳನ್ನು ರೈತರು ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಅವರು ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 2021-22 ಹಾಗೂ…

Read More

ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ಪುಸ್ತಕ ಕಳವು: ಗ್ರಾಮ ಸಹಾಯಕನ ಬಂಧನ

ವಿಜಯ ದರ್ಪಣ ನ್ಯೂಸ್…. ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ಪುಸ್ತಕ ಕಳವು: ಗ್ರಾಮ ಸಹಾಯಕನ ಬಂಧನ ಶಿಡ್ಲಘಟ್ಟ : ತಾಲ್ಲೂಕು ಕಚೇರಿಯ ಅಭಿಲೇಖಾಲಯದಲ್ಲಿ 1994-95 ನೇ ಸಾಲಿನ ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ವಹಿಯು ಕಳವುವಾಗಿರುವುದು ಕಂಡು ಬಂದಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಬಿ.ಎನ್.ಸ್ವಾಮಿ ಅವರು ನೀಡಿದ್ದ ದೂರನ್ನು ಆಧರಿಸಿ, ಬಶೆಟ್ಟಿಹಳ್ಳಿ ಹೋಬಳಿ ಅಮ್ಮಗಾರಹಳ್ಳಿ ಕಂದಾಯ ವೃತ್ತದಲ್ಲಿ ಹೆಚ್ಚುವರಿ ಗ್ರಾಮ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಜಿ.ಗಂಗಾಧರ್ ಎಂಬಾತನನ್ನು ಪೋಲಿಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಬಗ್ಗೆ ವರದಿಯಾಗಿದೆ. ತಾಲ್ಲೂಕಿನಲ್ಲಿ…

Read More

ಶ್ರೀದೌಪದಮ್ಮದೇವಿಯ ಹೂವಿನ ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್….. ಶ್ರೀದೌಪದಮ್ಮದೇವಿಯ ಹೂವಿನ ಕರಗ ಮಹೋತ್ಸವ ಶಿಡ್ಲಘಟ್ಟ : ನಗರದ ಶ್ರೀಗಂಗಮ್ಮ ದೇವಾಲಯದಲ್ಲಿ ಆರನೇ ವರ್ಷದ ಶ್ರೀದೌಪದಮ್ಮದೇವಿಯ ಹೂವಿನ ಕರಗ ಮಹೋತ್ಸವವು ವೈಭವದೊಂದಿಗೆ ನೆರವೇರಿತು. ನಗರದಾದ್ಯಂತ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ನೂರಾರು ಭಕ್ತರು ಸೇರಿ ಕರಗ ಮಹೋತ್ಸವವನ್ನು ಕಣ್ತುಂಬಿಕೊಂಡರು. ಮುಳಬಾಗಿಲಿನ ನಾಗರಾಜ್ ಅವರು ತಲೆ ಮೇಲೆ ಹೂವಿನ ಕರಗ ಹೊತ್ತು ಭಕ್ತಿಯಲ್ಲಿ ಮುಳುಗಿ ಕುಣಿದರೆ,ಅವರ ಸುತ್ತಲೂ ನಿಂತಿದ್ದ ಭಕ್ತರೂ ತಮ್ಮ ಸ್ಥಾನದಲ್ಲೇ ಕುಣಿದು ಉಲ್ಲಾಸ ವ್ಯಕ್ತಪಡಿಸಿದರು. ತಮಟೆಯ ಸದ್ದಿನಲ್ಲಿ ಹಾಗು ಕರಗದ ನೃತ್ಯ ಭಕ್ತರನ್ನು…

Read More

ಸಂಭ್ರಮದಿಂದ ನಡೆದ ಶ್ರೀ ಗಂಗಾದೇವಿ ಅಮ್ಮನವರ ಮರಿ ಜಾತ್ರೆ

ವಿಜಯ ದರ್ಪಣ ನ್ಯೂಸ್.. ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಗ್ರಾಮದೇವತೆ ಶ್ರೀಗಂಗಾದೇವಿ ಅಮ್ಮನವರ ಮರಿ ಜಾತ್ರೆಯು ಸಡಗರ ಸಂಭ್ರಮದಿಂದ ನೆರವೇರಿತು. ಜಾತ್ರೆ ಪ್ರಯುಕ್ತ ಅಮ್ಮನವರಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಪೂಜೆ ನೆರವೇರಿಸಿ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.ಗ್ರಾಮದ ಹೆಣ್ಣು ಮಕ್ಕಳು, ಮುತ್ತೈದೆಯರು ತಂಬಿಟ್ಟು ಆರತಿಯನ್ನು ತಲೆ ಮೇಲೆ ಹೊತ್ತು ಊರ ಪ್ರಮುಖ ಬೀದಿಗಳಲ್ಲಿ ಸಾಗಿ ದೇವಾಲಯದ ಸುತ್ತಲೂ ಪ್ರದಕ್ಷಿಣಿ ಹಾಕಿ ದೇವರಿಗೆ ಬೆಳಗಿದರು,ದೀಪೋ ತ್ಸವದಲ್ಲಿ ಮೇಲೂರು ಹಾಗೂ ಸುತ್ತಮುತ್ತಲಿನ…

Read More