ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯಾನುಭವ ತರಬೇತಿ ಕಾರ್ಯಾಗಾರ

ವಿಜಯ ದರ್ಪಣ ನ್ಯೂಸ್…. ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯಾನುಭವ ತರಬೇತಿ ಕಾರ್ಯಾಗಾರ ಶಿಡ್ಲಘಟ್ಟ : ತಾಲ್ಲೂಕಿನ ಕಾಳನಾಯಕನಹಳ್ಳಿಯಲ್ಲಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯಾನುಭವ ತರಬೇತಿ ಕಾರ್ಯಾಗಾರದ ಅಂಗವಾಗಿ ಗ್ರಾಮದ ನಕ್ಷೆ ಬಿಡಿಸಿ, ಜನರಿಗೆ ವಿವರಿಸಿದರು. ಕಾಳನಾಯಕನಹಳ್ಳಿಯ ಗ್ರಾಮದ ಜನಸಂಖ್ಯೆ, ಜನಜೀವನ, ರೇಷ್ಮೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಕುರಿಸಾಕಾಣಿಕೆ, ಮಾವು, ಗೋಡಂಬಿ, ದಾಳಿಂಬೆ, ಸೇರಿದಂತೆ ಅಂತರ್ಜಲದ ಮಟ್ಟವನ್ನು ವೃದ್ಧಿಗೊಳಿಸುವ ವಿಧಾನ, ಕಡಿಮೆ ನೀರಿನಲ್ಲಿ ಅಧಿಕ ಇಳುವರಿಯ ಬೆಳೆಗಳು ಬೆಳೆಯುವ ವಿಧಾನ, ಸೇರಿದಂತೆ…

Read More

ರೈತರಿಗೆ  ನೆರವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್‌ ವಿತರಣೆ 

ವಿಜಯ ದರ್ಪಣ ನ್ಯೂಸ್… ರೈತರಿಗೆ  ನೆರವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್‌ ವಿತರಣೆ ಶಿಡ್ಲಘಟ್ಟ : ರೈತರಿಗೆ ಶೀಘ್ರವಾಗಿ ಸೇವೆ ಸಲ್ಲಿಸಲು ನೆರವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್‌ ವಿತರಿಸಿದ್ದು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಅವರು ಮಾತನಾಡಿದ ಅವರು ಜನ ಸಾಮಾನ್ಯರು ಸೇರಿದಂತೆ ರೈತರು ತಮ್ಮ ಕೆಲಸಕ್ಕಾಗಿ ಕಚೇರಿಗೆ ಬಂದಾಗ ವಿನಾಕಾರಣ ಅವರನ್ನು…

Read More

ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು: ಮ .ಸುರೇಶ್ ಬಾಬು 

ವಿಜಯ ದರ್ಪಣ ನ್ಯೂಸ್….. ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು: ಮ .ಸುರೇಶ್ ಬಾಬು ಶಿಡ್ಲಘಟ್ಟ : ಸರ್ಕಾರವು ಸಾಕಷ್ಟು ಸವಲತ್ತು ಅವಕಾಶಗಳನ್ನು ಕಲ್ಪಿಸುತ್ತಿದೆ ಸಂಘ ಸಂಸ್ಥೆಗಳೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದು ಎಲ್ಲಾ ಅವಕಾಶ, ಸೌಲಭ್ಯಗಳನ್ನೂ ಬಳಸಿಕೊಂಡು ಉನ್ನತ ದರ್ಜೆಯ ಸಿಕ್ಷಣವನ್ನು ಪಡೆಯಬೇಕು ಎಂದು ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್‌ಬಾಬು ತಿಳಿಸಿದರು. ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತು, ಸಾಕ್ಷಿಮುರುಗನ್ ಸೇವಾ ಸಮಿತಿ, ಬಂಗಲೆ ಕುಟುಂಬದ ವತಿಯಿಂದ ಹಮ್ಮಿಕೊಂಡಿದ್ದ…

Read More

ವಚನಗಳನ್ನು ಉಳಿಸುವಲ್ಲಿ ಫ.ಗು.ಹಳಕಟ್ಟಿ ಅವರ ಕೊಡುಗೆಯು ಅಪಾರ:  ಮ.ಸುರೇಶ್‌ಬಾಬು

ವಿಜಯ ದರ್ಪಣ ನ್ಯೂಸ್…. ವಚನಗಳನ್ನು ಉಳಿಸುವಲ್ಲಿ ಫ.ಗು.ಹಳಕಟ್ಟಿ ಅವರ ಕೊಡುಗೆಯು ಅಪಾರ:  ಮ.ಸುರೇಶ್‌ಬಾಬು ಶಿಡ್ಲಘಟ್ಟ : ಶಿವಶರಣರು ನೀಡಿದ ವಚನಸಾಹಿತ್ಯವು ಅಪರೂಪದ ಮೌಲ್ಯಗಳ ಆಗರವಾಗಿದೆ ವಚನಗಳನ್ನು ಉಳಿಸುವಲ್ಲಿ ಫ.ಗು.ಹಳಕಟ್ಟಿ ಅವರ ಕೊಡುಗೆಯು ಅಪಾರವಾದುದು ಎಂದು ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್‌ಬಾಬು ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತು, ಸಾಕ್ಷಿಮುರುಗನ್ ಸೇವಾ ಟ್ರಸ್ಟ್, ಬಂಗಲೆ ಕುಟುಂಬ ಆಶ್ರಯದಲ್ಲಿ ವಚನ ಪಿತಾಮಹ ಫ.ಗು.ಹಳಕಟ್ಟಿ ಜಯಂತಿ ಅಂಗವಾಗಿ…

Read More

ಭೂಮಿಯೊಳಗೆ ಹೊಡೆದು ಸೀಳಿರುವ ಕ್ಯಾರೇಟ್ ಬೆಳೆ:ರೈತರಿಗೆ ಲಕ್ಷಾಂತರ ರೂ.ಗಳ ನಷ್ಟ

ವಿಜಯ ದರ್ಪಣ ನ್ಯೂಸ್….. ಭೂಮಿಯೊಳಗೆ ಹೊಡೆದು ಸೀಳಿರುವ ಕ್ಯಾರೇಟ್ ಬೆಳೆ: ರೈತರಿಗೆ ಲಕ್ಷಾಂತರ ರೂ.ಗಳ ನಷ್ಟ ಶಿಡ್ಲಘಟ್ಟ : ರೈತರು ಬೆಳೆದಿರುವ ಕ್ಯಾರೇಟ್ ಭೂಮಿಯಲ್ಲೆ ಹೊಡೆದು ಹೋಗುತ್ತಿದ್ದು, ಮಾರಾಟವಾಗದೆ ಪರದಾಡುವಂತಾಗಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ರೈತ ಒತ್ತಾಯ ಮಾಡಿದ್ಧಾರೆ. ಸಾವಿರಾರು ಅಡಿಗಳಿಂದ ಬೋರವೆಲ್ ನೀರನ್ನು ತಗೆದು ಹನಿ ನೀರಾವರಿಯನ್ನು ಅಳವಡಿಸಿಕೊಂಡು, ಲಕ್ಷಾಂತರ ರೂಪಾಯಿಗಳು ಬಂಡವಾಳ ಹೂಡಿಕೆ ಮಾಡಿ, ಬೆಳೆದಿರುವ ಕ್ಯಾರೆಟ್ ಬೆಳೆಯು, ಭೂಮಿಯಲ್ಲೆ, ಹೊಡೆದುಕೊಂಡಿರುವ ಕಾರಣ, ಮಾರಾಟ ಮಾಡಲೂ ಆಗದೆ, ತೋಟದಲ್ಲೆ ಬಿಟ್ಟಿರಲು ಸಾಧ್ಯವಾಗದೆ, ನಷ್ಟ…

Read More

ರೈತರ ಒಪ್ಪಿಗೆ ಇಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ತಡೆ ನೀಡಬೇಕು

ವಿಜಯ ದರ್ಪಣ ನ್ಯೂಸ್… ರೈತರ ಒಪ್ಪಿಗೆ ಇಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ತಡೆ ನೀಡಬೇಕು ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ರೈತರ ಒಪ್ಪಿಗೆ ಇಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸರ್ಕಾರ ತಡೆ ನೀಡಬೇಕು ,ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಸರಬರಾಜು, ಗುಂಡುತೋಪುಗಳ ಒತ್ತುವರಿ ತೆರವುಗೊಳಿಸಿ ಗಿಡ ನೆಡುವುದರ ಜತೆಗೆ ರೈತರ ಸಮಸ್ಯೆಗಳನ್ನು ಪರಿಹರಿಸಲು ರೈತರ ಸಭೆ ಕರೆಯಬೇಕು ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್ ತಿಳಿಸಿದರು. ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಸೇರಿ…

Read More

ಸಾಲ ವಸೂಲಾತಿ ಹೆಚ್ಚಳ ಅದರೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ: ಬಂಕ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಸಾಲ ವಸೂಲಾತಿ ಹೆಚ್ಚಳ ಅದರೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ: ಬಂಕ್ ಮುನಿಯಪ್ಪ ಶಿಡ್ಲಘಟ್ಟ : ಸಾಲ ವಸೂಲಾತಿಯ ಪ್ರಮಾಣದಲ್ಲಿ ಹೆಚ್ಚಳ ಆದರೆ ಮಾತ್ರ ನಮಗೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ ಕಳೆದ ಮಾರ್ಚ್ ಗೆ ಶೇ53 ರಷ್ಟು ಸಾಲ ವಸೂಲಾತಿಯಾಗಿದ್ದು ಸೆಪ್ಟೆಂಬರ್‌ಗೆ ಶೇ 80 ರಷ್ಟು ಸಾಲ ವಸೂಲು ಮಾಡಲು ನಮ್ಮ ಬ್ಯಾಂಕಿನ ಆಡಳಿತ ಮಂಡಳಿ ಗುರಿ ಇಟ್ಟುಕೊಂಡಿದೆ ಎಂದು ಪಿ.ಎಲ್‌.ಡಿ. ಬ್ಯಾಂಕ್ ನ ಅಧ್ಯಕ್ಷ ಬಂಕ್ ಮುನಿಯಪ್ಪ ಅವರು ರೈತರಲ್ಲಿ…

Read More

ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸಬೇಕು: ಶಾಸಕ ಬಿಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸಬೇಕು: ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಸರ್ಕಾರಿ ನೌಕರಿಯು ಎಲ್ಲರಿಗೂ ಸಿಗುವುದಿಲ್ಲ ಅದು ಅಧಿಕಾರ ಎಂದು ಭಾವಿಸದೆ ಅದು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸುವವರು ಮಾತ್ರ ಎಲ್ಲರ ಮನಸ್ಸಿನಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಶಾಸಕ ಬಿ.ಎನ್‌. ರವಿಕುಮಾ‌ರ್ ತಿಳಿಸಿದರು. ನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ರೇಷ್ಮೆ ಪ್ರದರ್ಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿಯಾದ ವೆಂಕಟೇಶಪ್ಪ ಅವರಿಗೆ ಮಾರುಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ…

Read More

ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಹಮ್ಮಿಕೊಂಡಿರುವ ಧರಣಿಗೆ  ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ

ವಿಜಯ ದರ್ಪಣ ನ್ಯೂಸ್…. ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಹಮ್ಮಿಕೊಂಡಿರುವ ಧರಣಿಗೆ  ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ ಶಿಡ್ಲಘಟ್ಟ : ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಇದೇ ಜುಲೈ-4 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ಅನಿರ್ಧಿಷ್ಟಾವದಿ ಧರಣಿಗೆ ಜೀವಿಕ ಹಾಗು ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ ವ್ಯಕ್ತಪಡಿಸುವ ಮೂಲಕ ಹೋರಾಟದಲ್ಲಿ ಪಾಲ್ಗೊಳ್ಳಲಿದೆ ಎಂದು ಜೀವಿಕ ತಾಲ್ಲೂಕು ಸಂಚಾಲಕ ಶ್ರೀನಿವಾಸ್‌ ತಿಳಿಸಿದರು. ನಗರದ ಪತ್ರಕರ್ತರ…

Read More

ಶಿಡ್ಲಘಟ್ಟ ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ನೇಮಕ

ವಿಜಯ ದರ್ಪಣ ನ್ಯೂಸ್….. ಶಿಡ್ಲಘಟ್ಟ ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ನೇಮಕ ಶಿಡ್ಲಘಟ್ಟ : ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಪ್ರಭಾರಿ ನಗರಸಭೆ ಪೌರಾಯುಕ್ತರಾದ ಮೋಹನ್ ಕುಮಾರ್ ಅವರ ಸ್ಥಾನಕ್ಕೆ ಸರ್ಕಾರವು ಇವರನ್ನು ನಿಯೋಜಿಸಿದೆ. ನಗರಸಭೆ ಪೌರಾಯುಕ್ತೆಯಾಗಿ ಜಿ.ಅಮೃತ ಅಧಿಕಾರ ಸ್ವೀಕರಿಸಿ ಮಾತನಾಡಿ ನಗರದ ಅಭಿವೃದ್ಧಿ ಚಟುವಟಿಕೆಗಳು ,ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಪೌರಸೇವೆಗಳ ಸುಧಾರಣೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಹಾಗು ನಗರ ಸ್ವಚ್ಛತೆ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುವುದು…

Read More