ಆಂಜನೇಯನ ಪೋಟೋ ಮುಂದೆ ಪ್ರಾಣ ಬಿಟ್ಟ ಹನುಮ

ವಿಜಯ ದರ್ಪಣ ನ್ಯೂಸ್…. ಆಂಜನೇಯನ ಪೋಟೋ ಮುಂದೆ ಪ್ರಾಣ ಬಿಟ್ಟ ಹನುಮ ದೊಡ್ಡಬಳ್ಳಾಪುರ:ಭೂಲೋಕದಲ್ಲಿ ಆಂಜೀನೆಯ ಚಿರಂಜೀವಿಯಾಗಿ ಇದ್ದಾನೆ. ಎಂದು ಜನರಲ್ಲಿ ನಂಬಿಕೆ ಇದೆ ಅದರೆ ವಾನರ ಸೇನೆಯ ಕೋತಿ ಒಂದು ಆಂಜನೇಯನ ಪೋಟೋ ಮುಂದೆ ಪ್ರಾಣ ಬಿಟ್ಟಿರುವ ಘಟನೆಯೊಂದು ನಡೆದಿದೆ ದೊಡ್ಡಬಳ್ಳಾಪುರ ಸಾಸಲು ಹೋಬಳಿಯ ಆರೂಡಿ ಗ್ರಾಮದ ಬ್ಯಾಂಕ್ ಮುಂದೆ ಇರುವ ಅಶ್ವತ್ಥ ಕಟ್ಟೆಯ.ಅರಳಿ ಮರದ ಬುಡದ ಮೇಲೆ ಆಂಜೀನೆಯ ಪೋಟೋ ಮುಂದೆ ಪ್ರಾಣ ಬಿಟ್ಟಿರುವ ಹೃದಯವೃದ್ರಾವಕ ದೃಶ್ಯ ಕಂಡು ಗ್ರಾಮಸ್ಥರು ಮರುಕ ವ್ಯಕ್ತಪಡಿಸಿದ್ದಾರೆ . ಹಿಂದೂ…

Read More

ಕನ್ನಡ ಪರಂಪರೆಯನ್ನು ಉಳಿಸಲು ಸರ್ಕಾರ ಬದ್ದವಾಗಿದೆ: ಸಚಿವ ಕೆ ಎಚ್ ಮುನಿಯಪ್ಪ 

ವಿಜಯ ದರ್ಪಣ ನ್ಯೂಸ್… ಕನ್ನಡ ಪರಂಪರೆಯನ್ನು ಉಳಿಸಲು ಸರ್ಕಾರ ಬದ್ದವಾಗಿದೆ: ಸಚಿವ ಕೆ ಎಚ್ ಮುನಿಯಪ್ಪ ಕನಸವಾಡಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಏಪ್ರಿಲ್ 12 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 26 ನೇ ಕನ್ನಡಸಾಹಿತ್ಯ ಸಮ್ಮೇಳನದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ‌ಮುನಿಯಪ್ಪ ರವರು ಭಾಗವಹಿಸಿದರು. ನಂತರ ಮಾತನಾಡಿದ ಸಚಿವರು ಕನ್ನಡಭಾಷೆಯನ್ನು ಉಳಿಸಿ ಬೆಳೆಸಲು ಈ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಲಿದೆ. ಕನ್ನಡದದ ದಾರ್ಶನಿಕ ಕವಿಗಳಾದ ರನ್ನ…

Read More

ಸಂಶೋಧನೆಗೆ ಒತ್ತು ನೀಡಲು ಕರೆ

ವಿಜಯ ದರ್ಪಣ ನ್ಯೂಸ್…. ಸಂಶೋಧನೆಗೆ ಒತ್ತು ನೀಡಲು ಕರೆ ದೊಡ್ಡಬಳ್ಳಾಪುರ : ಸರ್ಕಾರಿ ಪದವಿ ಕಾಲೇಜುಗಳ ಪ್ರಾಧ್ಯಾಪಕರು ಬೋಧನೆ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡಬೇಕೆಂದು ತೆಲಂಗಾಣ ರಾಜ್ಯದ ಕಾಕತಿಯ ವಿಶ್ವವಿದ್ಯಾಲಯದ ಆಂಗ್ಲ ಪ್ರಾಧ್ಯಾಪಕ ಪ್ರೊ. ರಾಜೇಶ್ವರ ಮಿತ್ತಪಲ್ಲಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ ನಿರ್ಗಮನ ಸಭೆಯಲ್ಲಿ ಮಾತನಾಡಿದರು. ಸರ್ಕಾರ ಸಂಶೋಧನೆಗಾಗಿ ಸಾಕಷ್ಟು ಹಣ ಮಂಜೂರು ಮಾಡುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ಬೋಧಕರು ತಮ್ಮ ವಿಭಾಗದ…

Read More

ಪತ್ರಿಕೋದ್ಯಮವು ನಾಲ್ಕನೇ ಅಂಗದ ಘನತೆ ಕಾಪಾಡಲಿ : ಹುಲಿಕಲ್ ನಟರಾಜ್

ವಿಜಯ ದರ್ಪಣ ನ್ಯೂಸ್ ಪತ್ರಿಕೋದ್ಯಮವು ನಾಲ್ಕನೇ ಅಂಗದ ಘನತೆ ಕಾಪಾಡಲಿ : ಹುಲಿಕಲ್ ನಟರಾಜ್. ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ : ಪತ್ರಿಕೋದ್ಯಮವು ಸಂವಿಧಾನದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಟ್ಟಿದ್ದರಿಂದ ತನ್ನ ಘನತೆಯನ್ನು ಕಾಪಾಡಿಕೊಳ್ಳಬೇಕಿದೆ ಎಂದು ಪವಾಡ ಬಯಲು ತಜ್ಞ ಡಾ.ಹುಲಿಕಲ್ ನಟರಾಜ್ ಅಭಿಪ್ರಾಯಿಸಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯುನ್ಮಾನ್ ಮತ್ತು ಸಾಮಾಜಿಕ ಮಾಧ್ಯಮಗಳ ಪೈಪೋಟಿಯಿಂದ ಪತ್ರಿಕೆಗಳು ತಮ್ಮ ವಿಶ್ವಾಸರ್ಹತೆ ಕಳೆದುಕೊಳ್ಳುತ್ತಿವೆ….

Read More