ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ  ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜೂನ್. 30 : ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು …

Read More

ಬಸ್ ನಿಲ್ದಾಣಗಳಲ್ಲಿರುವ ಆಹಾರ ಉದ್ದಿಮೆಗಳ ಪರಿಶಿಲನೆ ವಿಶೇಷ ಅಂದೋಲನ

ವಿಜಯ ದರ್ಪಣ ನ್ಯೂಸ್….  ಬಸ್ ನಿಲ್ದಾಣಗಳಲ್ಲಿರುವ ಆಹಾರ ಉದ್ದಿಮೆಗಳ ಪರಿಶಿಲನೆ ವಿಶೇಷ ಅಂದೋಲನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ದೇವನಹಳ್ಳಿ, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಸೂಲಿಬೆಲೆ ಸೇರಿ 6 ಬಸ್ ನಿಲ್ದಾಣಗಳಲ್ಲಿ 18 ಆಹಾರ ಉದ್ದಿಮೆ ಮಳಿಗೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ 1 ನೋಟಿಸ್ ನೀಡಿ, 2000 ರೂ ದಂಡ ವಿಧಿಸಿ, ಆಹಾರ ಉದ್ಯಮದಾರರಿಗೆ ಆಹಾರ ಸುರಕ್ಷತೆ ಮತ್ತು…

Read More

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ:  ಡಿಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ:  ಡಿಕೆ ಶಿವಕುಮಾರ್ ನೆಲಮಂಗಲ ಬೆಂ.ಗ್ರಾ ಜಿಲ್ಲೆ, ಜೂ.28: ಕೈಗಾರಿಕೆಗಳ, ಉದ್ಯಮಗಳ ಬೆಳವಣಿಗೆಗೆ ಹಾಗೂ ಉದ್ಯೋಗ ಸೃಷ್ಟಿಗೆ ಪೂರಕವಾದ ಎಲ್ಲ ರೀತಿಯ ಸಹಕಾರ ಮತ್ತು ನೆರವನ್ನು ನೀಡಲು ನಮ್ಮ ಸರ್ಕಾರ ಸದಾ ಸಿದ್ಧವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ) ವತಿಯಿಂದ ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯ ಅವ್ವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಿರುವ ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ…

Read More

ಬೀದಿ ಬದಿ ಆಹಾರ ಮಳಿಗೆಗಳಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳಿಂದ ಪರಿಶೀಲನೆ

ವಿಜಯ ದರ್ಪಣ ನ್ಯೂಸ್…. ಬೀದಿ ಬದಿ ಆಹಾರ ಮಳಿಗೆಗಳಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳಿಂದ ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ವಿಶೇಷ ಅಂದೋಲನ ನಡೆಸಿ ಜಿಲ್ಲೆಯ ನಾಲ್ಕು ತಾಲ್ಲೂಕಿನ ವ್ಯಾಪ್ತಿಯಲ್ಲಿ 32 ಬೀದಿ ಬದಿ ಆಹಾರ ವ್ಯಾಪಾರ ಮಳಿಗೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ 5 ನೋಟೀಸ್ ನೀಡಿ, 5500 ರೂ ದಂಡ ವಿಧಿಸಿ, ಬೀದಿ ಬದಿ ಆಹಾರ ಉದ್ದಿಮೆದಾರರಿಗೆ…

Read More

ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ

ವಿಜಯ ದರ್ಪಣ ನ್ಯೂಸ್…. ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ ಬೆಂ.ಗ್ರಾ.ಜಿಲ್ಲೆ, ಜೂ.26 :-ಜೂನ್ 27 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಕೆಂಪೇಗೌಡ ವಂಶಸ್ಥರ ಮೂಲ ಸ್ಥಳವಾದ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಜೂ.27 ರ ಬೆಳಗ್ಗೆ 8.30 ಕ್ಕೆ ಜ್ಯೋತಿ ರಥ ಯಾತ್ರೆ ಹೊರಡಲಿದೆ. ಜ್ಯೋತಿ ರಥಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಲಿದ್ದಾರೆ. ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿರುತ್ತಾರೆ….

Read More

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಅನಧಿಕೃತ ಹೆದ್ದಾರಿ ಫಲಕಗಳ ತೆರವಿಗೆ ಸೂಚನೆ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಜೂ 25: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

Read More

ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು: ಜಿಲ್ಲಾಧಿಕಾರಿ ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಮೂರು ತಿಂಗಳಲ್ಲಿ 06 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜೂ.23: ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದ ಫಲಾನುಭವಿಗಳಿಗೆ ಸಕಾಲದಲ್ಲಿ ಪರಿಹಾರಧನ ಮಂಜೂರು ಮಾಡುವುದರಿಂದ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಕ್ಕಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ…

Read More

ಜಲ ಶಕ್ತಿ ಅಭಿಯಾನ ಕೇಂದ್ರಿಯ ನೋಡಲ್ ಅಧಿಕಾರಿ ಜಿಲ್ಲೆಗೆ ಭೇಟಿ

ವಿಜಯ ದರ್ಪಣ ನ್ಯೂಸ್… ಜಲ ಶಕ್ತಿ ಅಭಿಯಾನ ಕೇಂದ್ರಿಯ ನೋಡಲ್ ಅಧಿಕಾರಿ ಜಿಲ್ಲೆಗೆ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜೂನ್ : ಜಲ ಶಕ್ತಿ ಅಭಿಯಾನ’ ಕ್ಯಾಚ್ ದ ರೈನ್’ 2025 ನೇ ಸಾಲಿನ ಕೇಂದ್ರಿಯ ನೋಡಲ್ ಅಧಿಕಾರಿ ಅನೇಶ್ ಪಿ ರಾಜನ್ ಅವರು ಇಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಅಧಿಕಾರಿಗಳಿಂದ ಮಾಹಿತಿ…

Read More

ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ : ಡಿ.ಕೆ.ಶಿವಕುಮಾರ್

ವಿಜಯ ದರ್ಪಣ ನ್ಯೂಸ್… ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ : ಡಿ.ಕೆ.ಶಿವಕುಮಾರ್ ದೊಡ್ಡಬಳ್ಳಾಪುರ ಬೆಂ.ಗ್ರಾ.ಜೂ,21 : ಎತ್ತಿನಹೊಳೆ ನೀರು ಸಂಗ್ರಹದ ಜಲಾಶಯ ನಿರ್ಮಾಣಕ್ತೆ ಭೂಮಿ ನೀಡುವ ಲಕ್ಕೇನಹಳ್ಳಿ ಭಾಗದ ರೈತರ ಹಿತ ಕಾಪಾಡುವುದಾಗಿ ಉಪ ಮುಖ್ಯಮಂತ್ರಿ ಗಳಾದ ಡಿ.ಕೆ.ಶಿವಕುಮಾರ್ ಹೇಳಿದರು. ದೊಡ್ದಬಳ್ಳಾಪುರ ತಾಲೂಕು ಲಕ್ಕೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕುಡಿಯುವ ನೀರಿಗೆ ಆದ್ಯತೆ, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 14.5 ಟಿ.ಎಂ.ಸಿ ನೀರನ್ನು ನೀಡಬೇಕಾಗಿದೆ ಹಾಗಾಗಿ ಯಾವುದೇ ತಾಲೂಕಿನ ಕೆರೆಗಳನ್ನು ತುಂಬಿಸಬಾರದು. ಅದಕ್ಕಿಂತ ಮೊದಲು…

Read More

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರಿಂದ ಯೋಗಾಸನ

ವಿಜಯ ದರ್ಪಣ ನ್ಯೂಸ್…  ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರಿಂದ ಯೋಗಾಸನ ದೇವನಹಳ್ಳಿ,ಬೆಂ.ಗ್ರಾ.ಜಿಲ್ಲೆ, ಜೂನ್. 21:”ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಸಾಮೂಹಿಕವಾಗಿ ಮೂವತ್ತಕ್ಕೂ ಅಧಿಕ ಯೋಗಾಸನಗಳನ್ನು ಮಾಡುವ ಮೂಲಕ ಆಚರಿಸಲಾಯಿತು. ಜಿಲ್ಲಾಧಿಕಾರಿಗಳಿಂದ ಯೋಗಾಸನ: ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು…

Read More