ಬೆಂಗಳೂರಿನ ರಾಜಾಜಿನಗರದಲ್ಲಿ ಅ. 20ರಂದು ಉದ್ಯೋಗ ಮೇಳ

ವಿಜಯ ದರ್ಪಣ ನ್ಯೂಸ್‌ …… ಬೆಂಗಳೂರಿನ ರಾಜಾಜಿನಗರದಲ್ಲಿ ಅ. 20ರಂದು ಉದ್ಯೋಗ ಮೇಳ  ಉದ್ಯೋಗಾಕಾಂಕ್ಷೀಗಳು ಉದ್ಯೋಗ ಮೇಳದಲ್ಲಿ ನೋಂದಾಯಿಸಿಕೊಳ್ಳಿ ಬಿಜಿಎಸ್‌ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 15, 2024 :- ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ತಂತ್ರಜ್ಞಾನ ಸಂಸ್ಥೆ(NIELIT)ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (NCS), ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ,…

Read More

 ಜೆ ಸಿ ಐ ಸಂಸ್ಥಾಪಕ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್….  ಜೆ ಸಿ ಐ ಸಂಸ್ಥಾಪಕ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ : ವಿಜಯಪುರ ಪಟ್ಟಣದಲ್ಲಿರುವ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ಪದಾಧಿಕಾರಿಗಳು ಜೆ ಸಿ ಐ ಸಂಸ್ಥಾಪಕ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.  ಜೇಸಿಐ ಅಧ್ಯಕ್ಷ ಸೀನಿಯರ್ ಕೆ ವೆಂಕಟೇಶ್ ರವರು ಮಾತನಾಡುತ್ತಾ ಮೊದಲು ಸ್ಥಳೀಯ ಜೂನಿಯರ್ ಚೇಂಬರ್ ಅಧ್ಯಾಯವನ್ನು 1915 ರಲ್ಲಿ ಸ್ಥಾಪಿಸಲಾಯಿತು, ಆದರೆ ಅಂತರಾಷ್ಟ್ರೀಯ ಅಂಬ್ರೆಲಾ…

Read More

ಶ್ರೀ ಚೌಡೇಶ್ವರಿ ದೇವಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ : ಪಟ್ಟಣದ ಶ್ರೀ ಸರ್ವಶಕ್ಯಾತ್ಮಕ ಚೌಡೇಶ್ವರಿ ದೇವಿ ದೇಗುಲದಲ್ಲಿ ಅದ್ದೂರಿಯಾಗಿ ವಿಜಯದಶಮಿ ಹಬ್ಬವನ್ನು ಆಚರಣೆ ಮಾಡಲಾಯಿತು. ಎಲ್ಲಾ ಧರ್ಮದ ಜನರು ದೇವಾಲಯಕ್ಕೆ ಆಗಮಿಸಿ ತಾಯಿಯ ದರ್ಶನ ಪಡೆದು ಪುನೀತರಾದರು. ವಿಜಯದಶಮಿ ದಿನದಂದು ತಾಯಿ ಸರ್ವಶಕ್ಯಾತ್ಮಕ ಚೌಡೇಶ್ವರಿ ದೇವಿಗೆ ಚಾಮುಂಡೇಶ್ವರಿ ದೇವಿಯ ಅಲಂಕಾರ ಮಾಡಿದ್ದು, ಭಕ್ತಾಧಿಗಳ ಕಣ್ಮನ ಸೆಳೆಯಿತು. ದೇಗುಲವನ್ನು ವಿವಿಧ ಬಗೆಯ ಹೂವುಗಳಿಗೆ ಅಲಂಕಾರ ಮಾಡಲಾಗಿತ್ತು. ದೇವಾಲಯದ ಮುಂಭಾಗ ದಾನಿಗಳು ನೀಡಿರುವ ನಿವೇಶನದಲ್ಲಿ ವಿಜಯದಶಮಿಯ ಶುಭ…

Read More

ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ ಹಾಗೂ ಉಸ್ತುವಾರಿ ಘಟಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ ಹಾಗೂ ಉಸ್ತುವಾರಿ ಘಟಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 10, 2024 :- ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ(ಕೊಠಡಿ ಸಂಖ್ಯೆ. 117A) ಮತ್ತು ಉಸ್ತುವಾರಿ ಘಟಕ(ಕೊಠಡಿ ಸಂಖ್ಯೆ. 117B)ದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ನೆರವೇರಿಸಿದರು. ಈ ವೇಳೆಯಲ್ಲಿ ಜಿಲ್ಲಾ…

Read More

ಮಾಲ್ಡೀವ್ಸ್ ಅಧ್ಯಕ್ಷರನ್ನು ಸ್ವಾಗತಿಸಿದ ಸಚಿವ ಡಾ. ಎಂ.ಸಿ ಸುಧಾಕರ್

ವಿಜಯ ದರ್ಪಣ ನ್ಯೂಸ್…. ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಬೆಂಗಳೂರಿಗೆ ಆಗಮನ ಸಚಿವ ಡಾ. ಎಂ.ಸಿ ಸುಧಾಕರ್ ಅವರಿಂದ ಆತ್ಮೀಯ ಸ್ವಾಗತ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 09, 2024 :- ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗ ಬೆಂಗಳೂರಿನ ಭೇಟಿಗಾಗಿ ಬುಧವಾರದಂದು ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ…

Read More

ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಬೇಕರಿ/ಕೆಫೆ ಸಹಕಾರಿ: ಸಚಿವ ಶರಣ ಪ್ರಕಾಶ ಪಾಟೀಲ್

ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿಯಲ್ಲಿ ಅಕ್ಕ ಬೇಕರಿ/ಕೆಫೆಗೆ ಚಾಲನೆ ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಬೇಕರಿ/ಕೆಫೆ ಸಹಕಾರಿ: ಸಚಿವ ಶರಣ ಪ್ರಕಾಶ ಪಾಟೀಲ್ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 08,2024 :- ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ…

Read More

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ : ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್… ಶಾಲಾ-ಕಾಲೇಜು ಆವರಣದಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ : ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 07 :- ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಶಾಲೆಗಳಿಂದ 100 ಮೀಟರ್ ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಪ್ರದೇಶಗಳು ಕಂಡುಬರದಂತೆ ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ‌ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು….

Read More

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ: ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ನವೆಂಬರ್. 04 ರಿಂದ ನವೆಂಬರ್. 21ರ ವರೆಗೆ ನಡೆಯಲಿರುವ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ದ ಅಂಗವಾಗಿ ಕುಷ್ಠರೋಗದ ಕುರಿತು ಮಾಹಿತಿಯುಳ್ಳ ಸಾರ್ವಜನಿಕ ಜಾಗೃತಿಯ ಪೋಸ್ಟರ್ ಅನ್ನು ಸೋಮವಾರದಂದು ಜಿಲ್ಲಾಧಿಕಾರಿ ಡಾ. ಎನ್….

Read More

ಅನುದಾನ ಬಳಕೆ ಮಾಡಿ ಪ್ರಗತಿ ಸಾಧಿಸಿ: ಡಾ. ಪಿ ಸಿ ಜಾಫರ್

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅನುದಾನ ಬಳಕೆಯಲ್ಲಿ ಶೇಕಡ 100 ರಷ್ಟು ಆರ್ಥಿಕ ಭೌತಿಕ ಪ್ರಗತಿ ಸಾಧಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 05, 2024:- 2024-25ನೇ ಸಾಲಿಗೆ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಕ್ರಿಯಾಯೋಜನೆ, ಟೆಂಡರ್ ಪ್ರಕ್ರಿಯೆ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣ ಖರ್ಚು ಮಾಡುವ ಮೂಲಕ ಶೇಕಡ…

Read More

ಸರ್ವಶಕ್ತಾತ್ಮಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್….  ಸರ್ವಶಕ್ತಾತ್ಮಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ : ದೇವನಹಳ್ಳಿ  ಪಟ್ಟಣದ ಪಾರ್ಕ ರಸ್ತೆಯಲ್ಲಿರುವ ಸರ್ವಶಕ್ತಾತ್ಮಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶರನ್ನವರಾತ್ರಿ ಅಂಗವಾಗಿ ವಿಶೇಷ ಅಲಂಕಾರಗಳ ನೆರವೇರಲಿದ್ದು ಅದರ ಅಂಗವಾಗಿ ಶ್ರೀ ಚೌಡೇಶ್ವರಿ ದೇವಾಲಯ ಆವರಣದಲ್ಲಿ ದೇವಾಲಯ ಅಭಿವೃದ್ಧಿ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದರು. ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಿ .ಅಶ್ವತ್ ನಾರಾಯಣ್ ಮಾತನಾಡಿ ನವರಾತ್ರಿಯ ಪ್ರಯುಕ್ತ ಅಮ್ಮನವರಿಗೆ…

Read More