ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ

ವಿಜಯ ದರ್ಪಣ ನ್ಯೂಸ್… ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ ದೊಡ್ಡಬಳ್ಳಾಪುರ ಆಗಸ್ಟ್  02 :ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡುವಂತೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲ್ಲೂಕಿಗೆ ಸಮೀಪದ ಫಾಕ್ಲಾನ್ ಐಫೋನ್ ತಯಾರಿಕಾ ಕಂಪನಿಯ ಸ್ಥಳೀಯ ಮುಖ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವೇದಿಕೆಯ ಮುಖಂಡ ಎ.ನಂಜಪ್ಪ ಮಾತನಾಡಿ, ‘ರಾಜ್ಯದಲ್ಲಿನ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಪಡೆದು ಸ್ಥಾಪನೆಯಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದೆ ಕೈಗಾರಿಕೆಗಳಲ್ಲಿ ಕನ್ನಡಿಗರು ಎರಡನೇ ದರ್ಜೆ ನೌಕರಿಯನ್ನು ಪಡೆಯುವಂತಾಗಿರುವುದು ಖಂಡನೀಯ….

Read More

ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಜೀವನ ರೂಢಿಸಿಕೊಳ್ಳಿ: ಸಿ. ನಾರಾಯಣಸ್ವಾಮಿ

ವಿಜಯ ದರ್ಪಣ ನ್ಯೂಸ್…… ಡಾ.ಮಹಾಂತ ಶಿವಯೋಗಿ ಜನ್ಮದಿನ” ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಜೀವನ ರೂಢಿಸಿಕೊಳ್ಳಿ: ಸಿ. ನಾರಾಯಣ ಸ್ವಾಮಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 01  :- ಇಂದಿನ ಯುವ ಸಮೂಹ ವ್ಯಸನಗಳಿಗೆ ದಾಸರಾಗಿ ತಮ್ಮ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಯುವಜನತೆ ದುಷ್ಚಟಗಳಿಂದ ದೂರವಿದ್ದು, ಒಳ್ಳೆಯ ಶಿಕ್ಷಣಾಭ್ಯಾಸ ಪಡೆದು ಜೀವನ ರೂಢಿಸಿಕೊಳ್ಳಿ ಎಂದು ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ತಿಳಿಸಿದರು….

Read More

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್….. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 29 :- 2024-25ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದ್ದು,   ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ (ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಪ್ಯೂಟ್ ಮತ್ತು ಹೂ ಬೆಳೆ),…

Read More

ಗಾಳಿಪಟ ಹಾರಿಸುವ ಕಲೆಗೆ ಜನರಲ್ಲಿ  ಆಸಕ್ತಿ ಕಡಿಮೆಯಾಗಿದೆ:ಶಾಸಕ ದೀರಜ್ ಮುನಿರಾಜು 

ವಿಜಯ ದರ್ಪಣ ನ್ಯೂಸ್… ಗಾಳಿಪಟ ಹಾರಿಸುವ ಕಲೆಗೆ ಜನರಲ್ಲಿ  ಆಸಕ್ತಿ ಕಡಿಮೆ:ಶಾಸಕ ಧೀರಜ್ ಮುನಿರಾಜು  ದೊಡ್ಡಬಳ್ಳಾಪುರ: ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಗಾಳಿಪಟ ಹಾರಿಸುವ ಸ್ಪರ್ಧೆಯಲ್ಲಿ ವಿವಿಧ ಸಂದೇಶಗಳನ್ನು ಹೊತ್ತ ನೂರಾರು ಗಾಳಿಪಟಗಳು ಬಾನಂಗಳದಲ್ಲಿ ಹಾರಾಡಿದವು ಗ್ರಾಮೀಣ ಬಾಗದ ಗಾಳಿಪಟ ಕಲೆಗೆ ಉತ್ತೇಜನ ಅಗತ್ಯವಿದೆ. ಗಾಳಿಪಟ ಹಾರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದ ಶಾಸಕ ದೀರಜ್ ಮುನಿರಾಜು ಮಾತನಾಡಿ, ಗಾಳಿಪಟ ಹಾರಿಸುವ ಜಾನಪದ ಕಲೆ ಇತ್ತೀಚೆಗೆ ಕಡಿಮೆಯಾಗುತ್ತಿದ್ದು, ಇಂದಿನ…

Read More

ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ: ಡಿ ಕೆ ಮಹೇಂದ್ರ ಕುಮಾರ್ 

ವಿಜಯ ದರ್ಪಣ ನ್ಯೂಸ್. … ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ: ಡಿ ಕೆ ಮಹೇಂದ್ರ ಕುಮಾರ್  ದೇವನಹಳ್ಳಿ,ಜು.29 :ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿ ಜೀವಿಸುವ ಹಕ್ಕನ್ನು ಪಡೆದಿರುತ್ತಾನೆ ಅವನ ಹಕ್ಕಗಳನ್ನು ಯಾರು ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಮಹೇಂದ್ರಕುಮಾರ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ತಾಲೂಕು ಪಂಚಾಯ್ತಿ ಬಳಿ ಇರುವ ಸಂಘದ ಕಛೇರಿಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಗುರುತಿನ ಚೀಟಿ ಹಾಗೂ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು,…

Read More

ಶ್ರೀ ಚಾಮುಂಡೇಶ್ವರಿ ವರ್ಧಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ವಿಜಯಪುರದಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ  ವರ್ಧಂತಿ ಆಚರಣೆ ವಿಜಯಪುರ ಪಟ್ಟಣದಲ್ಲಿ ನಗರ್ತ ಜನಾಂಗದ ವತಿಯಿಂದ ಸುಮಾರು 25 ವರ್ಷಗಳಿಂದ ಚಾಮುಂಡೇಶ್ವರಿ ವರ್ಧಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ನಗರ್ತ ಯುವಕ ಸಂಘ ಗೌರವಾಧ್ಯಕ್ಷ ಪಿ ಮುರಳೀಧರ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ವಿಶೇಷ ಪೂಜೆ ಪುಣಾಸ್ಕಾರಗಳು ಏರ್ಪಡಿಸಲಾಗಿತ್ತು. ಶ್ರೀ ನಗರೇಶ್ವರ ಸ್ವಾಮಿ ಸೇವಾ ಟ್ರಸ್ಟ್…

Read More

ರೈತರ ಮೇಲೆ  ವಿನಾಕಾರಣ ಕೇಸು ದಾಖಲಿಸಿದರೆ ಸುಮ್ಮನಿರುವುದಿಲ್ಲ : ಅನುರಾಧ ಅಶೋಕ್ 

ವಿಜಯ ದರ್ಪಣ ನ್ಯೂಸ್… ರೈತರ ಮೇಲೆ  ವಿನಾಕಾರಣ ಕೇಸು ದಾಖಲಿಸಿದರೆ ಸುಮ್ಮನಿರುವುದಿಲ್ಲ : ಕ .ರ.ವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷೆ ಅನುರಾಧ ಅಶೋಕ್  ದೇವನಹಳ್ಳಿ: 2013-14 ರಲ್ಲಿ ವೀರಸ್ವಾಮಿ ಎಂಬುವ ಡೆವಲಪರ್ ಕೋಡಿಮಂಚೇನಹಳ್ಳಿ ಹೊನ್ನಪ್ಪನವರ ಕಡೆಯಿಂದ ಶೆಟ್ಟರಹಳ್ಳಿ ಬಳಿ ಇರುವ 15 ಎಕರೆ ಜಮೀನನ್ನು ಜಿ.ಪಿ.ಎ ಮಾಡಿಸಿಕೊಂಡು 6 ವರ್ಷವಾದರೂ ಯಾವುದೇ ಅಭಿವೃದ್ಧಿ ಮಾಡದೇ ಕಾಲಹರಣ ಮಾಡಿದ್ದಾರೆ ಮತ್ತೆ 2019 ರಲ್ಲಿ ಇದೇ ವಿಚಾರವಾಗಿ ಹೊಸದಾಗಿ ಅಗ್ರಿಮೆಂಟ್ ಮಾಡಿಸಿ ಅಭಿವೃದ್ಧಿ ಮಾಡುವುದಾಗಿ ಹೇಳಿ 5 ವರ್ಷ ಕಳೆದರೂ…

Read More

ಕೇಂದ್ರ ಬಜೆಟ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ಕೇಂದ್ರ ಬಜೆಟ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕೇಂದ್ರದ ಎನ್‌ಡಿಎ ಸರ್ಕಾರವು ಆಯವ್ಯಯ ಮಂಡನೆಯಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ನೀಡದೆ ಮಿತ್ರ ಪಕ್ಷದ ರಾಜ್ಯಗಳಾದ ಬಿಹಾರ, ಆಂಧ್ರಪ್ರದೇಶ, ಗುಜರಾತ್ ಹಾಗೂ ಇನ್ನಿತರೆ ರಾಜ್ಯಗಳಿಗೆ ಬಜೆಟ್‌ನಲ್ಲಿ ಸಿಂಹಪಾಲು ಅನುದಾನ ಕಲ್ಪಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಅವರ ನೇತೃತ್ವದಲ್ಲಿ ಚೊಂಬನ್ನು…

Read More

ರಸ್ತೆ ಅಪಘಾತ ತಗ್ಗಿಸಲು ಕ್ರಮ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ 1033′ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತುರ್ತು ಆಂಬುಲೆನ್ಸ್ ಸೇವೆ ಪಡೆಯಿರಿ ರಸ್ತೆ ಅಪಘಾತ ತಗ್ಗಿಸಲು ಕ್ರಮ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 25 :- ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು….

Read More

ನಿರುದ್ಯೋಗಿಗಳಿಗೆ ವೃತ್ತಿಪರ ತರಬೇತಿ ಸಿಗಲಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ನಿರುದ್ಯೋಗಿಗಳಿಗೆ ವೃತ್ತಿಪರ ತರಬೇತಿ ಸಿಗಲಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ.20 :- ನಿರುದ್ಯೋಗ ಯುವಕ-ಯುವತಿಯರಿಗೆ ವೃತ್ತಿಪರ ತರಬೇತಿ ಹಾಗೂ ಉದ್ಯಮಶೀಲತೆ ಚಟುವಟಿಕೆಗಳ ತರಬೇತಿಯನ್ನು ವಿವಿಧ ತರಬೇತಿ ಸಂಸ್ಥೆಗಳ ಮೂಲಕ ಉಚಿತವಾಗಿ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ತಡೆಯಲು ಸಂಬಂಧಪಟ್ಟ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ…

Read More