ಅಮೃತ ಸರೋವರ ಅಂಗಳದಲ್ಲಿ ಹುತಾತ್ಮರ ಸ್ಮಾರಕದ ಶಿಲಾಫಲಕ ನಿರ್ಮಾಣ : ಜಿ. ಪಂ. ಸಿಇಓ ಡಾ. ಅನುರಾಧ ಕೆ . ಎನ್.
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 14 77ನೇ ಸಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು, ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳ ಅಮೃತ ಸರೋವರ ಅಂಗಳದಲ್ಲಿ ಹುತಾತ್ಮರ ಸ್ಮಾರಕದ ಶಿಲಾಫಲಕ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ .ಎನ್. ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 155 ಜಲಮೂಲಗಳನ್ನು ಅಮೃತ ಸರೋವರಗಳಾಗಿ…