ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್…. ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಏ.11:ದೇವನಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ಅವರು ಇಂದು ಗುದ್ದಲಿಪೂಜೆ ನೆರವೇರಿಸಿದರು. ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಬೂದಿಗೆರೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನೂತನ ಮಾದರಿ…

Read More

ತೆರಿಗೆ ಪಾವತಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ: ಸಿಇಒ ಅನುರಾಧ

ವಿಜಯ ದರ್ಪಣ ನ್ಯೂಸ್…. ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ ತೆರಿಗೆ ಪಾವತಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ: ಸಿಇಒ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 09 :  ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ…

Read More

ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಜಿಲ್ಲಾಡಳಿತದಿಂದ ಸಲಹೆ – ಸೂಚನೆ

ವಿಜಯ ದರ್ಪಣ ನ್ಯೂಸ್….. ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಜಿಲ್ಲಾಡಳಿತದಿಂದ ಸಲಹೆ – ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏ.09 :ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲಾಗಿದ್ದು. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು…

Read More

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ : ಬೆಂ.ಗ್ರಾ. ಜಿಲ್ಲೆಗೆ 8ನೇ ಸ್ಥಾನ

ವಿಜಯ ದರ್ಪಣ ನ್ಯೂಸ್… 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ : ಬೆಂ.ಗ್ರಾ. ಜಿಲ್ಲೆಗೆ 8ನೇ ಸ್ಥಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 8 : 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

Read More

ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ

ವಿಜಯ ದರ್ಪಣ ನ್ಯೂಸ್… ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಪ್ರಿಲ್  05 :- ತಾಲ್ಲೂಕಿನ ಬಹುತೇಕ ಕುಟುಂಬಗಳು ಹೈನುಗಾರಿಕೆಯನ್ನು ಉಪಕಸುಬಾಗಿಸಿಕೊಂಡಿವೆ. ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ತುತ್ತಾದಾಗ ದೂರದೂರಿಗೆ ತೆರಳಿ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯ ಹಾಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಪಶುಪಾಲನ ಆಸ್ಪತ್ರೆ ತೆರೆಯುವುದರಿಂದ ಜಾನುವಾರುಗಳನ್ನು ಅವಲಂಬಿಸಿ ರುವ ರೈತರಿಗೆ ಹೆಚ್ಚಿನ ಅನುಕೂಲ ಪಡೆಯಲಿದ್ದಾರೆಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ…

Read More

ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ

ವಿಜಯ ದರ್ಪಣ ನ್ಯೂಸ್… ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ,ಏಪ್ರಿಲ್,05 : ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ ಖರ್ಚಿನ ನೆಲ ಅಗೆತ ಅಥವಾ ತಿರುವಿ ಹಾಕುವಿಕೆಗೆ ಈಗ ಸಕಾಲ ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ. ಜನವರಿ…

Read More

ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು ತಮ್ಮ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 05 : ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು, ಅವರ ಬದುಕು ನಮಗೆ ಪ್ರೇರಣೆಯಾಗಬೇಕು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ…

Read More

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಜಿಲ್ಲೆಯಲ್ಲಿ 86 ಸಫಾಯಿ ಕರ್ಮಚಾರಿಗಳ ಗುರುತು ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏ.03:-ಜಿಲ್ಲೆಯ ಸಫಾಯಿ ಕರ್ಮಚಾರಿಗಳು ಹಾಗೂ ಅವಲಂಬಿತ ಕುಟುಂಬಗಳಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತಲುಪಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,…

Read More

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ವಿಜಯ ದರ್ಪಣ ನ್ಯೂಸ್…. ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ ಬೆಂಗಳೂರು  ಏ.02: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು. ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್…

Read More

ದೇವರ ದಾಸಿಮಯ್ಯ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…..  ದೇವರ ದಾಸಿಮಯ್ಯ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಏಪ್ರಿಲ್.02 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ದೇವರ ದಾಸಿಮಯ್ಯ’ ಜಯಂತಿಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ನೂತನ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ‘ದೇವರ ದಾಸಿಮಯ್ಯ’ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ವೃತ್ತಿಯಲ್ಲಿ…

Read More