ವಿಜಯಪುರ ಸಾರ್ವಜನಿಕ ಆಸ್ಪತ್ರೆಗೆ ಸಿಇಓ ಭೇಟಿ

ವಿಜಯ ದರ್ಪಣ ನ್ಯೂಸ್….. ವಿಜಯಪುರ ಸಾರ್ವಜನಿಕ ಆಸ್ಪತ್ರೆಗೆ ಸಿಇಓ ಭೇಟಿ ವಿಜಯಪುರ ದೇವನಹಳ್ಳಿ ತಾಲೂಕು ಬೆಂ.ಗ್ರಾ.ಜಿಲ್ಲೆ.ಸೆಪ್ಟೆಂಬರ್ 2 : ಜಿಲ್ಲಾ ಪಂಚಾಯತ್ ಸಿಇಓ ಡಾ.ಕೆ.ಎನ್.ಅನುರಾಧ ಅವರು ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಸ್ಪತ್ರೆಯ ವಾರ್ಡ್ ಗಳನ್ನು ಭೇಟಿ ಮಾಡಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಕೆಲ ರೋಗಿಗಳನ್ನು ಮಾತನಾಡಿಸಿ ವೈದ್ಯಕೀಯ ಸೇವೆ ಮತ್ತು ಸೌಲಭ್ಯಗಳು ಯಾವ ರೀತಿಯಾಗಿ ಸಿಗುತ್ತಿದೆ ಎಂದು ರೋಗಿಗಳಲ್ಲಿ ಮಾಹಿತಿ ಪಡೆದುಕೊಂಡರು ಜೊತೆಗೆ ರೋಗಿಗಳಿಗೆ…

Read More

ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ

ವಿಜಯ ದರ್ಪಣ ನ್ಯೂಸ್….. ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ,ಗ್ರಾ,ಜಿಲ್ಲೆ,ಆಗಸ್ಟ್ 30: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಆದೇಶಿಸಿದ್ದಾರೆ. ಪಟಾಕಿ ಸಿಡಿಮದ್ದು ಸಿಡಿಸಿರುವುದರಿಂದ ಜಿಲ್ಲೆಯಲ್ಲಿ ಓರ್ವ ಮೃತ ಪಟ್ಟಿದ್ದು ಒಂಬತ್ತು ಜನರಿಗೆ ತ್ರೀವವಾಗಿ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಗಣೇಶ…

Read More

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ ಬೆಂಗಳೂರು ಜಹೀರ್ಗ್ರಾ.ಜಿಲ್ಲೆ ಆ.30 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮಪಂಚಾಯಿತಿಯ ನೂತನ ಗ್ರಾಮ ಸೌಧ ಕಟ್ಟಡವನ್ನು ಇಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹಚ್ ಮುನಿಯಪ್ಪ ಅವರು ಲೋಕಾರ್ಪಣೆಗೊಳಿಸಿ ನಂತರ ಮಾತನಾಡಿದರು. ಅಣ್ಣೇಶ್ವರ ಗ್ರಾಮ ಪಂಚಾಯಿತಿಯು ಇಡೀ ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯಿತಿ ಎನಿಸಿಕೊಂಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ…

Read More

ಮಕ್ಕಳ ರಕ್ಷಣೆ-ಪೋಷಣೆ ನಮ್ಮೆಲ್ಲರ ಜವಾಬ್ದಾರಿ: ಕೆ.ನಾಗಣ್ಣ ಗೌಡ

ವಿಜಯ ದರ್ಪಣ ನ್ಯೂಸ್…. ಮಕ್ಕಳ ಸಹಾಯವಾಣಿ ಸಂಖ್ಯೆ-1098 ಎಲ್ಲಾ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ನಾಮಫಲಕ ಪ್ರದರ್ಶನ ಕಡ್ಡಾಯ ಬಾಲ್ಯ ವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ ಮಕ್ಕಳ ರಕ್ಷಣೆ-ಪೋಷಣೆ ನಮ್ಮೆಲ್ಲರ ಜವಾಬ್ದಾರಿ: ಕೆ.ನಾಗಣ್ಣ ಗೌಡ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಆಗಸ್ಟ್29:ಮಕ್ಕಳು ದೇಶದ ಅಸ್ತಿ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು ಇಲಾಖೆಗಳ ಸಮನ್ವಯತೆಯಿಂದ ಮಕ್ಕಳ ರಕ್ಷಣೆ ಪೋಷಣೆ ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ…

Read More

ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ  ಸಚಿವ ಕೆಹೆಚ್ ‌. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ ಸರ್ಕಾರಿ ಶಾಲಾ ಕಟ್ಟಡದ ಕಿಟಕಿ ಸಜ್ಜಾ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ  ಸಚಿವ ಕೆಹೆಚ್ ‌. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.26: ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿಧ್ಯಾರ್ಥಿಗಳು ಗಾಯಗೊಂಡಿದ್ದರು. ಮೂವರಲ್ಲಿ ಭುವನ್ ಎಂಬ ವಿದ್ಯಾರ್ಥಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ದರ್ಶನ್ ಎಸ್ ಎಂ. ಎಂಬ…

Read More

ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ : ಮಕ್ಕಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಭೇಟಿ

ವಿಜಯ ದರ್ಪಣ ನ್ಯೂಸ್ ……  ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ : ಮಕ್ಕಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಭೇಟಿ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆ.26: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಸೋಮವಾರ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ…

Read More

ಸಿದ್ದರಾಮಯ್ಯ  ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯ  ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ ಜನರ ಜತೆ ಜನತಾದಳ, ಡಿಜಿಟಲ್ ಜೆಡಿಎಸ್ ಸದಸ್ಯತ್ವ ಅಭಿಯಾನ: ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಅಭಿಮತ ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆದು ಬಂದ ಹಾದಿಯನ್ನು ಮರೆತು ಹೋಗಿದ್ದಾರೆ. ದೇವೇಗೌಡರ ಗರಡಿಯಲ್ಲಿ ಬೆಳೆದು ಈ ಮಟ್ಟಕ್ಕೆ ಬಂದಿರುವ ಇತಿಹಾಸ ಮರೆತಿದ್ದಾರೆ. ಜೆಡಿಎಸ್ ಪಕ್ಷ ಮುಳುಗುತ್ತದೆ ಎಂದು ಹೇಳುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

Read More

ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಪಶುಸಂಗೋಪನೆ ಚಟುವಟಿಕೆಗಳಿಂದ ರೈತರಿಗೆ ವರದಾನ ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ, ಆಗಸ್ಟ್,25 : ಬೀದಿ ನಾಯಿ ಹಾವಳಿಯಿಂದ ಆಗುವ ಅನಾಹುತವನ್ನು ತಪ್ಪಿಸಲು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯ ಕಚೇರಿ…

Read More

ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್

ವಿಜಯ ದರ್ಪಣ ನ್ಯೂಸ್….. ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಭೇಟಿ ಜಿಲ್ಲೆಯಲ್ಲಿ 202 ಕುಷ್ಠರೋಗ ಸಕ್ರಿಯ ಪ್ರಕರಣಗಳು ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆ.22 :ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು….

Read More

ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ

ವಿಜಯ ದರ್ಪಣ ನ್ಯೂಸ್…….. ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಆಗಸ್ಟ್,21:ಉತ್ತರಾಖಂಡ್ ರಾಜ್ಯ ದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ರವಿಶಂಕರ್, ಸದಸ್ಯರಾದ ಜಂಗ್‌ಪಂಗಿ, ಎಂ.ಸಿ ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಅಭಿವೃದ್ಧಿ ಕಾರ್ಯಕ್ರಮಗಳ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು….

Read More