ಕವಲು ದಾರಿಯಲ್ಲಿ ಕರ್ನಾಟಕದ ಜಾತ್ಯಾತೀತ ಜನತಾದಳ….
ವಿಜಯ ದರ್ಪಣ ನ್ಯೂಸ್ ಅಕ್ಟೋಬರ್ 12 ಕವಲು ದಾರಿಯಲ್ಲಿ ಕರ್ನಾಟಕದ ಜಾತ್ಯಾತೀತ ಜನತಾದಳ……. ತಮಿಳುನಾಡಿನ ಕರುಣಾನಿಧಿ ಕುಟುಂಬ, ಉತ್ತರ ಪ್ರದೇಶದ ಮುಲಯಾಂಸಿಂಗ್ ಕುಟುಂಬ, ಬಿಹಾರದ ಲಾಲೂ ಪ್ರಸಾದ್ ಕುಟುಂಬ, ಒರಿಸ್ಸಾದ ಬಿಜು ಪಾಟ್ನಾಯಕ್ ಕುಟುಂಬ, ಕಾಶ್ಮೀರದ ಷೇಕ್ ಅಬ್ದುಲ್ಲಾ ಕುಟುಂಬ, ಮುಪ್ತಿ ಮಹಮದ್ ಸಯೀದ್ ಕುಟುಂಬ, ಆಂಧ್ರ ಪ್ರದೇಶದ ರಾಜಶೇಖರ್ ರೆಡ್ಡಿ ಕುಟುಂಬ, ಮಹಾರಾಷ್ಟ್ರದ ಬಾಳಾ ಠಾಕ್ರೆ ಕುಟುಂಬ, ಜಾರ್ಖಂಡ್ ನ ಶಿಬು ಸೊರೇನ್ ಕುಟುಂಬ, ಪಂಜಾಬ್ ನ ಪ್ರಕಾಶ್ ಸಿಂಗ್ ಬಾದಲ್ ಕುಟುಂಬ, ಹರಿಯಾಣದ ಚೌಧರಿ…