ತಲೆ ಗಟ್ಟಿಗಿದೆ ಅಂತ ಕಲ್ ಬೆಟ್ಟಕ್ಕೆ ಡಿಚ್ಚಿ ಹೊಡೆಯಕ್ ಆಯ್ತದ…?

ವಿಜಯ ದರ್ಪಣ ನ್ಯೂಸ್…. ತಲೆ ಗಟ್ಟಿಗಿದೆ ಅಂತ ಕಲ್ ಬೆಟ್ಟಕ್ಕೆ ಡಿಚ್ಚಿ ಹೊಡೆಯಕ್ ಆಯ್ತದ…? ತಲೆಗಟ್ಟಿಗೈತೆ ಅಂತಾ ಕಲ್ಲು ಬಂಡೆ ಇರೋ ಬೆಟ್ಟಕ್ಕೆ ಡಿಚ್ಚಿ ಹೊಡೆಯೋಕೋದ ವಿರೋಧಪಕ್ಷದ ನಾಯಕ ಯತ್ನಾಳ್ ಯಡವಟ್ಟಪ್ಪನ ಬೇಬಿ ವಿಜಯೇಂದ್ರನನ್ನೇ ಕೆಳಗಿಳಿಸೋ ಯತ್ನ ಮಾಡಿದ್ದ ಇವರನ್ನು ಪಕ್ಷದಿಂದಾನೇ ಉಚ್ಛಾಟನೆ ಮಾಡಿಸಿದ ವಿಜಯೇಂದ್ರನ ಅಪ್ಪ ಯಡಿಯೂರಪ್ಪ. ತನ್ನ ಸ್ವಪಕ್ಷದಿಂದ ಸ್ವಪಕ್ಷೀ ಯರಿಂದ ಏನೂ ಮಾಡಲಿ ಕ್ಕಾಗದ ಪರಿಸ್ಥಿತಿಗೆ ಬಂದಾಲಾಗಾಯ್ತು, ಮತ್ತೊಮ್ಮೆ ಮಗದೊಮ್ಮೆ ಕರ್ನಾಟಕದ ಭಾರತೀಯ ಜನತಾ ಪಕ್ಷಕ್ಕೆ ಯಡ್ಡೀನೇ ಗತಿ ಅಂತ ಬಿಜೆಪಿಯ ಹೈಕಮಾಂಡ್…

Read More

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ

ವಿಜಯ ದರ್ಪಣ ನ್ಯೂಸ್…. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ ಒಳಮೀಸಲಾತಿ ನೀಡಿ ಜನರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧ ಬೆಂಗಳೂರು ಮಾರ್ಚ್ 27: ನಿವೃತ್ತ ನ್ಯಾಯಮೂರ್ತಿಗಳಾದ  ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಅವರು ಇಂದು ಸಚಿವ ಸಂಪುಟ…

Read More

ಎಚ್‌ಐಎಲ್‌ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್

ವಿಜಯ ದರ್ಪಣ ನ್ಯೂಸ್…. ಎಚ್‌ಐಎಲ್‌ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್ ಬೆಂಗಳೂರು 25 ಮಾರ್ಚ್‌ 2025: ಯುಎಸ್‌ಡಿ 3 ಬಿಲಿಯನ್ ಸಿಕೆ ಬಿರ್ಲಾ ಗ್ರೂಪ್‌ನ ಭಾಗವಾಗಿರುವ ಎಚ್‌ಐಎಲ್ ಲಿಮಿಟೆಡ್‌ ಈಗ ಬಿರ್ಲಾನು ಲಿಮಿಟೆಡ್‌ ಎಂದು ಬ್ರ್ಯಾಂಡ್ ಬದಲಿಸಿರುವುದಾಗಿ ಘೋಷಿಸಿದೆ. ಇದು ಕಂಪನಿಯ ಮಹತ್ವಾಕಾಂಕ್ಷಿ ಬೆಳವಣಿಗೆ ಕಾರ್ಯತಂತ್ರ ಮತ್ತು ವಿಶ್ವದರ್ಜೆಯ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸಲು ತನ್ನ ಬದ್ಧತೆಯನ್ನು ಪ್ರತಿಫಲಿಸುತ್ತದೆ. ಭಾರತ ಮತ್ತು ಯುರೋಪ್‌ನಲ್ಲಿ ಕಂಪನಿಯು 32 ಉತ್ಪಾದನೆ ಘಟನೆಗಳನ್ನು ಹೊಂದಿದೆ. 80 ಕ್ಕೂ ಹೆಚ್ಚು ದೇಶಗಳಲ್ಲಿ ಗ್ರಾಹಕರು…

Read More

ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್

ವಿಜಯ ದರ್ಪಣ ನ್ಯೂಸ್…. ಬೆಳವಣಿಗೆ ಮತ್ತು ವಿಸ್ತರಣೆಗಾಗಿ ಯುಕೆ & ಕಂ. ಜೊತೆಗೆ ಪಾಲುದಾರಿಕೆ ಮಾಡಿಕೊಂಡ ರಿಪೋಸ್ ಮ್ಯಾಟ್ರೆಸ್ ಮಾರ್ಚ್ 24, 2025: ಮಧ್ಯಮದಿಂದ ಪ್ರೀಮಿಯಂ ಮ್ಯಾಟ್ರೆಸ್ ಉದ್ಯಮದಲ್ಲಿ ಪ್ರಮುಖ ಸಂಸ್ಥೆಯಾಗಿರುವ ರಿಪೋಸ್ ಮ್ಯಾಟ್ರೆಸ್ ಇದೀಗ ಜನಪ್ರಿಯ ಕೌಟುಂಬಿಕ ವಹಿವಾಟು ಸಲಹಾ ಸಂಸ್ಥೆ ಯುಕೆ & ಕಂ. ಜೊತೆಗೆ ಮಹತ್ವದ ಪಾಲುದಾರಿಕೆ ಮಾಡಿಕೊಂಡಿರುವುದಾಗಿ ಘೋಷಿಸಿದೆ. ಈ ಪಾಲುದಾರಿಕೆಯು ವಹಿವಾಟನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ಮ್ಯಾಟ್ರೆಸ್ ಉದ್ಯಮದಲ್ಲಿ ದಶಕಗಳಷ್ಟು ಅನುಭವವನ್ನು ಹೊಂದಿರುವ ಮತ್ತು ಹದಿನೇಳು ರಾಜ್ಯಗಳಲ್ಲಿ ಕಾರ್ಯಾಚರಣೆಯನ್ನು ಹೊಂದಿರುವ…

Read More

ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಕೆ ವಿ ಪ್ರಭಾಕರ್

ವಿಜಯ ದರ್ಪಣ ನ್ಯೂಸ್….. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು ಭಾಷೆಯಲ್ಲಿದೆ: ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಭೂಮಿಯ ಅರ್ಧದಷ್ಟಿರುವ ಮಹಿಳೆಯರ ಮುಂದೆ ಆಕಾಶದ ಅರ್ಧಭಾಗ ಧಕ್ಕಿಸಿಕೊಳ್ಳುವ ಸವಾಲಿದೆ: ಕೆ.ವಿ.ಪ್ರಭಾಕರ್‌ ಬೆಂಗಳೂರು ಮಾ22: ಹೆಣ್ಣಿನ ಬಗ್ಗೆ ಬಳಕೆ ಆಗುವ ಭಾಷೆ ಗಂಡಾಳಿಕೆಯ ಮನಸ್ಥಿತಿಯದ್ದೇ ಆಗಿದೆ. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು, ಮರ್ಯಾದೆಗೇಡು ಹತ್ಯೆಗಳಲ್ಲಿ ಕಾಣುವ ದ್ವೇಷ ಕೂಡ ಗಂಡಾಳಿಕೆಯ ಭಾಷೆಯೇ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌ ಅಭಿಪ್ರಾಯಪಟ್ಟರು. ಎಂಟನೇ ಅಖಿಲ…

Read More

ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಸರ್ಕಾರ ಮತ್ತು AIGF ಸಹಭಾಗಿತ್ವದಲ್ಲಿ ಭಾರತದಲ್ಲೇ ಪ್ರಥಮ ಉದ್ಯಮ ನೇತೃತ್ವದ ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್ ಉದ್ಘಾಟನೆ ಬೆಂಗಳೂರು, 19 ಮಾರ್ಚ್ 2025: ಜವಾಬ್ದಾರಿಯುತವಾಗಿ ಡಿಜಿಟಲ್ ಸಾಧನಗಳನ್ನು ಬಳಸುವುದು ಮತ್ತು ಯೋಗಕ್ಷೇಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮತ್ತು ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ (AIGF) ಒಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಡಿಜಿಟಲ್ ಡಿಟಾಕ್ಸ್ ಕಾರ್ಯಕ್ರಮ ಬಿಯಾಂಡ್ ಸ್ಕ್ರೀನ್ಸ್ ಅನ್ನು ಸ್ಥಾಪಿಸಿದೆ. ಈ ತಿಂಗಳು ಆರಂಭಗೊಂಡ ಈ ಕಾರ್ಯಕ್ರಮವು ಭಾರತದಲ್ಲೇ…

Read More

ನಾನು ಕಾಂಗ್ರೆಸ್ ಸರ್ಕಾರದ ಟಾರ್ಗೆಟ್: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್…. ನಾನು ಕಾಂಗ್ರೆಸ್ ಸರ್ಕಾರದ ಟಾರ್ಗೆಟ್: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ   ಬೆಂಗಳೂರು: ಕೇತಗಾನಹಳ್ಳಿ ಜಮೀನು ಸರ್ವೇ ಕುರಿತು ಮಂಗಳವಾರ ಕಿಡಿ ಕಾರಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ‘ನಾನು ಸರಕಾರದ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ. ನನ್ನ ಜೀವನದಲ್ಲಿ ನಾನು ಯಾವುದೇ ಅಪರಾಧ ಅಥವಾ ಅಕ್ರಮ ಎಸಗಿಲ್ಲ. ಭೂಮಿಯನ್ನು 40 ವರ್ಷಗಳ ಹಿಂದೆ ಖರೀದಿಸಲಾಗಿತ್ತು” ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ “ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ನಾನು…

Read More

ಮಾ. 22 ರಂದು ಕರ್ನಾಟಕ ಬಂದ್ ಫಿಕ್ಸ್

ವಿಜಯ ದರ್ಪಣ ನ್ಯೂಸ್…….. ಮಾರ್ಚ್ 22 ರಂದು ಕರ್ನಾಟಕ ಬಂದ್ ಫಿಕ್ಸ್ ಬೆಂಗಳೂರು ಮಾರ್ಚ್ 18 : ಇದೇ ಮಾರ್ಚ್​​ 22ರಂದು ಕರ್ನಾಟಕ ಬಂದ್ ಫಿಕ್ಸ್ ಆಗಿದೆ. ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಇದೇ ಶನಿವಾರ ಅಂದ್ರೆ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಸಂಬಂಧ ಇಂದು ಬೆಂಗಳೂರಿನಲ್ಲಿ ‘ಅಖಂಡ ಕರ್ನಾಟಕ ಬಂದ್‌’ಗೆ ಕುರಿತು ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಾರ್ಚ್ 22ರಂದು ಅಖಂಡ…

Read More

ಎಲ್ಲಾ ಧರ್ಮಗಳ ಸಾರ ಮಂಕುತಿಮ್ಮನ ಕಗ್ಗದಲ್ಲಿದೆ: ನ್ಯಾಯಧೀಶ ಕೆ.ಎಚ್.ಅಶ್ವತ್ಥ ನಾರಾಯಣಗೌಡ

ವಿಜಯ ದರ್ಪಣ ನ್ಯೂಸ್…. ಕೆಯುಡಬ್ಲ್ಯೂಜೆಯಲ್ಲಿ ಡಿವಿಜಿ ಜನ್ಮದಿನಾಚರಣೆ ಎಲ್ಲಾ ಧರ್ಮಗಳ ಸಾರ ಮಂಕುತಿಮ್ಮನ ಕಗ್ಗದಲ್ಲಿದೆ: ನ್ಯಾಯಧೀಶ ಕೆ.ಎಚ್.ಅಶ್ವತ್ಥ ನಾರಾಯಣಗೌಡ ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸ್ಥಾಪಕ ಅಧ್ಯಕ್ಷರಾದ ಡಿವಿಜಿ ಅವರ 138ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ, ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಚ್. ಅಶ್ವತ್ಥ ನಾರಾಯಣ ಅವರು ಮಾತನಾಡಿ, ಡಿವಿಜಿ ಅವರ ಮಂಕುತಿಮ್ಮನ ಕಗ್ಗ ದಲ್ಲಿ…

Read More

ಮಂಗಳಮುಖಿಯರಿಗೆ ಮನೆಮಗಳು ಪ್ರಶಸ್ತಿ ಪ್ರಧಾನ

ವಿಜಯ ದರ್ಪಣ ನ್ಯೂಸ್….. ಮಂಗಳಮುಖಿಯರಿಗೆ ಮನೆಮಗಳು ಪ್ರಶಸ್ತಿ ಪ್ರಧಾನ ಬೆಂಗಳೂರು: ಶ್ರೀ ಮಹಾ ತಪಸ್ವಿ ಫೌಂಡೇಶನ್ (ರಿ) ಸಂಸ್ಥೆಯಿಂದ  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಭಿನ್ನವಾದ ಮತ್ತು ವಿಶೇಷವಾದ ಅಭಿಯಾನವನ್ನು ಮಾಡುತ್ತಾ ಬಂದಿರುತ್ತದೆ. ಈ ನಿಟ್ಟಿನಲ್ಲಿ ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಂಗಳಮುಖಿಯರ ಸಮುದಾಯಕ್ಕೆ ಏನಾದರೂ ವಿಶೇಷವಾದಂತಹ ಸ್ಥಾನಮಾನ ನೀಡುವ ಸಲುವಾಗಿ ಸಮಾಜದಲ್ಲಿ ಪುರುಷರಾಗಿ ಹುಟ್ಟಿ ಮಹಿಳೆಯ ಭಾವನೆಯನ್ನು ಹೊಂದಿ ಸಮಾಜದಲ್ಲಿ ಅಪಾರ ಸಾಧನೆಯನ್ನು ಮಾಡಿರುವಂತಹ ಮಂಗಳ ಮುಖಿಯರನ್ನು ಗುರುತಿಸಿ ಅವರಿಗೆ ‘ನಮ್ಮ ಮನೆ ಮಗಳು’…

Read More