ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆನೆಯ ಮೇಲೆ ಶಿವಲಿಂಗ ಮೂರ್ತಿ ಭವ್ಯ ಮೆರವಣಿಗೆ
ವಿಜಯ ದರ್ಪಣ ನ್ಯೂಸ್…… ಕಾಟನ್ ಪೇಟೆ ಪ್ರಮುಖ ಬೀದಿಗಳಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆನೆಯ ಮೇಲೆ ಶಿವಲಿಂಗ ಮೂರ್ತಿ ಭವ್ಯ ಮೆರವಣಿಗೆ ಶಿವಲಿಂಗ ಹೊತ್ತ ಗಜರಾಜನಿಗೆ ಕಾಟನ್ ಪೇಟೆ ರಸ್ತೆಗಳಲ್ಲಿ ಸಾರ್ವಜನಿಕರಿಂದ ಪುಷ್ಪರ್ಚನೆ ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರ: ಕಾಟನ್ ಪೇಟೆ ತುಳಸಿ ತೋಟದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಲೋಕ ಕಲ್ಯಾಣರ್ಥಕ್ಕಾಗಿ ಸಾಧು ಸಂತರು, ನಾಗಸಾಧುಗಳು, ಅಘೋರಿಗಳಿಂದ ಮಹಾಶತರುದ್ರಯಾಗ ಮತ್ತು ಕಾಟನ್ ಪೇಟೆ ಪ್ರಮುಖ ಬೀದಿಗಳಲ್ಲಿ ಆನೆ ಮೇಲೆ ಶಿವಲಿಂಗ ಇಟ್ಟು ಪ್ರಮುಖ ರಾಜಬೀದಿಗಳಲ್ಲಿ ಮೆರವಣಿಗೆ ಕಾರ್ಯಕ್ರಮ….
