ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕರ್ತರ ಸಂಘದಿಂದ ವಂದನಾ ದೀಪಾ ಗೌರವ ಸಮಪ೯ಣೆ ಆಯೋಜನೆ

ವಿಜಯ ದರ್ಪಣ ನ್ಯೂಸ್…. ಕೊಡಗು ಪತ್ರಕತ೯ರ ಸಂಘದಿಂದ ಮಡಿಕೇರಿಯಲ್ಲಿ ಆಯೋಜನೆ : ವಿವಿಧ ಸಂಘಸಂಸ್ಥೆಗಳಿಂದ ಅಭಿನಂದನಾ ಕಾಯ೯ಕ್ರಮ ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಯವರಿಗೆ ಭಾನುವಾರ ಅಭಿವಂದನಾ ದೀಪಾ ಗೌರವ ಸಮಪ೯ಣೆ ಮಡಿಕೇರಿ ಜೂನ್ 26 – ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂನ್ 29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ…

Read More

ಅಂಗಡಿ ಮಾಲೀಕನ ವರ್ತನೆಗೆ ನಾಗರೀಕರ ಆಕ್ರೋಶ

ವಿಜಯ ದರ್ಪಣ ನ್ಯೂಸ್…. ಅಂಗಡಿ ಮಾಲೀಕನ ವರ್ತನೆಗೆ ನಾಗರೀಕರ ಆಕ್ರೋಶ ವಿರಾಜಪೇಟೆ ಮುಖ್ಯರಸ್ತೆಯ ಒಂದು ಬದಿ ವಾಹನಗಳು ನಿಲುಗಡೆಗೊಳಿಸಲು ಅವಕಾಶ ಕಲ್ಪಿಸಿದ ಸ್ಥಳದಲ್ಲಿ, ಅಲ್ಲಿನ ವರ್ತಕನೊಬ್ಬ ತನ್ನ ಅಂಗಡಿಯ ಮುಂಭಾಗದಲ್ಲಿ ಕಬ್ಬಿಣದ ಗೇಟ್ ಒಂದನ್ನು ಅಳವಡಿಸಿದ್ದಾನೆ. ಲೋಕೋಪಯೋಗಿ ಸೇರಿದ ರಸ್ತೆಗೆ ಈ ರೀತಿಯ ಅಚಾತುರ್ಯ ತೋರಿದರು ಕೂಡ ಸಂಬಂಧಿಸಿದ ಇಲಾಖೆಯವರು, ಪುರಸಭೆ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ವಿರಾಜಪೇಟೆ ಆಗುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಅಲ್ಲಿನ ಕೆಲವು ನಾಗರಿಕರು ದೂರಿಕೊಂಡಿದ್ದಾರೆ. ಹಣ…

Read More

ಸಾಹಿತಿ ಡಾ.ಕಾವೇರಿ ಉದಯ ರಚಿತ  ” ಸಿಪಾಯಿ ಮಾದಪ್ಪ”  ಪುಸ್ತಕ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್…. ಸಾಹಿತಿ ಡಾ.ಕಾವೇರಿ ಉದಯ ರಚಿತ  ” ಸಿಪಾಯಿ ಮಾದಪ್ಪ”  ಪುಸ್ತಕ ಲೋಕಾರ್ಪಣೆ ಕೊಡಗು: ಪೊನ್ನಂಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸಂಘದ ಸಭಾಂಗಣದಲ್ಲಿ ಬಹುಭಾಷೆ ಸಾಹಿತಿ ಡಾ.ಉಳುವಂಗಡ ಕಾವೇರಿ ಉದಯ ರಚಿತ ಕನ್ನಡ ಭಾಷೆಯ ಪುಸ್ತಕ ಸಿಪಾಯಿ ಮಾದಪ್ಪ ಕೃತಿ, ಹಾಗೂ ಅವರ 36ನೇ ಕೃತಿ ಲೋಕಾರ್ಪಣೆ ಯಾಯಿತು. ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಪುಸ್ತಕ ದಾನಿ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ…

Read More

ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿ ಪತ್ತೆ : ಆರೋಪಿಗಳ ಬಂಧನ

ವಿಜಯ ದರ್ಪಣ ನ್ಯೂಸ್…. ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿ ಪತ್ತೆ : ಆರೋಪಿಗಳ ಬಂಧನ ಕೇರಳದ ತಿರುವನಂತಪುರದಿಂದ ಕೊಡಗಿಗೆ ಅಕ್ರಮವಾಗಿ ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಾಲು ಸಮೇತ 10 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಈ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕ ಅನುಪ್ ಮಾದಪ್ಪ ರವರ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ…

Read More

ಭಾಗಮಂಡಲ ತಲಕಾವೇರಿಯಲ್ಲಿ ಡಿಸಿಎಂ ಶಿವಕುಮಾರ್ ವಿಶೇಷ ಪೂಜೆ

ವಿಜಯ ದರ್ಪಣ ನ್ಯೂಸ್… ಭಾಗಮಂಡಲ ತಲಕಾವೇರಿಯಲ್ಲಿ ಡಿಸಿಎಂ ಶಿವಕುಮಾರ್ ವಿಶೇಷ ಪೂಜೆ ಮಡಿಕೇರಿ ಮಾ.21:- ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯದ ತ್ರೀವೇಣಿ ಸಂಗಮಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ತ್ರಿವೇಣಿ ಸಂಗಮದಲ್ಲಿ ತೀರ್ಥ ಪ್ರಸಾದ ಪಡೆದರು. ಬಳಿಕ ಮಹಾಗಣಪತಿ, ಭಗಂಡೇಶ್ವರ,…

Read More

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ವಿಜಯ ದರ್ಪಣ ನ್ಯೂಸ್ ……. ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಮಡಿಕೇರಿ ಮಾ.20:-ಕೊಡಗು ಜಿಲ್ಲೆಯಲ್ಲಿ ಮಾರ್ಚ್, 21 ರಿಂದ ಏಪ್ರಿಲ್, 04 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರ ಸೇರಿದಂತೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು…

Read More

ಸ್ಕೀಂ ಹೆಸರಲ್ಲಿ ಹಣ ಸಂಗ್ರಹ : ಐವರು ಆರೋಪಿಗಳು ಲಾಕ್.

ವಿಜಯ ದರ್ಪಣ ನ್ಯೂಸ್… ಸ್ಕೀಂ ಹೆಸರಲ್ಲಿ ಹಣ ಸಂಗ್ರಹ : ಐವರು ಆರೋಪಿಗಳು ಲಾಕ್.   ಕೊಡಗು : ಇತ್ತೀಚಿನ ದಿನಗಳಲ್ಲಿ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಬೆನಿಫಿಟ್ ಸ್ಕೀಮ್, ಲಕ್ಕಿ ಲಾಟರಿ ಹೆಸರಿನಲ್ಲಿ ವಂಚಕರು ಹಣ ಸಂಗ್ರಹಿಸಿ ಕೊನೆಗೆ ಇತ್ತ ಬಹುಮಾನವನ್ನು ಅಥವಾ ಕಟ್ಟಿದ ಕಂತಿನ ಹಣವನ್ನು ನೀಡದೆ ಗ್ರಾಹಕರಿಗೆ ಪಂಗನಾಮ ಹಾಕಿ ಅತ್ತ ಹಣದ ಕಂತೆಯೊಂದಿಗೆ ಪರಾರಿ ಆಗುತ್ತಿರುವ ವಂಚನೆಯ ಪ್ರಕರಣಗಳು ನಡೆಯುತ್ತಲೇ ಇವೆ. ಈ ನಡುವೆ ಮಡಿಕೇರಿ ಪೊಲೀಸರು ಕಾರ್ಯಾಚರಣೆ ನಡೆಸಿ,…

Read More

ಮದುವೆಯಲ್ಲಿ ಮದ್ಯ : ಸನ್ನದು ಕಡ್ಡಾಯ ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಸೂಚನೆ

ವಿಜಯ ದರ್ಪಣ ನ್ಯೂಸ್…. ಮದುವೆಯಲ್ಲಿ ಮದ್ಯ : ಸನ್ನದು ಕಡ್ಡಾಯ ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಸೂಚನೆ ಕೊಡಗು: ಮದುವೆ ಸೇರಿದಂತೆ ಇತರ ಖಾಸಗಿ ಕಾರ್ಯಕ್ರಮಗಳಲ್ಲಿ ಮದ್ಯ ಸರಬರಾಜು ಮಾಡಲು ಒಂದು ದಿನದ ಸನ್ನದು ಪಡೆಯುವುದು ಕಡ್ಡಾಯವಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಡೆಯುವ ಮದುವೆ, ಸಭೆ, ಸಮಾರಂಭಗಳಲ್ಲಿ ರಕ್ಷಣಾ ಮದ್ಯ ಹೊರ ರಾಜ್ಯದ ಮದ್ಯ, ನಕಲಿ ಮದ್ಯ, ಅಕ್ರಮ ಮದ್ಯ ಸರಬರಾಜಾಗುತ್ತಿರುವ ಬಗ್ಗೆ ದೂರು ಬಂದಿದ್ದು, ಇದು ರಾಜ್ಯ ಅಬಕಾರಿ…

Read More

ಆಡಳಿತ ಸೌಧದ ಅನಧಿಕೃತ ಮಳಿಗೆ ತೆರವಿಗೆ ಜಿಲ್ಲಾಧಿಕಾರಿಗಳ ನಿರ್ದೇಶನ.

ವಿಜಯ ದರ್ಪಣ ನ್ಯೂಸ್…. ಆಡಳಿತ ಸೌಧದ ಅನಧಿಕೃತ ಮಳಿಗೆ ತೆರವಿಗೆ ಜಿಲ್ಲಾಧಿಕಾರಿಗಳ ನಿರ್ದೇಶನ. ಕೊಡಗು: ಮಡಿಕೇರಿ ತಾಲ್ಲೂಕು ಆಡಳಿತ ಸೌಧದ ಮುಂಬಾಗದಲ್ಲಿ ನಿರ್ಮಿಸಿರುವ ಅನಧಿಕೃತ ಮಳಿಗೆಗಳನ್ನು ನಿಯಮಾನುಸಾರ ತೆರವುಗೊಳಿಸಲು ತುರ್ತು ಕ್ರಮ ಜರುಗಿಸುವಂತೆ ಕೊಡಗು ಜಿಲ್ಲಾಧಿಕಾರಿಗಳಾದ ಶ್ರೀ ವೆಂಕಟ್ ರಾಜಾ ರವರು ಯೋಜನಾ ನಿರ್ದೇಶಕರು,ಜಿಲ್ಲಾ ನಗರಾಭಿವೃದ್ಧಿ ಕೋಶ ರವರಿಗೆ ಸೂಚನೆ ನೀಡಿದ ಹಿನ್ನಲೆ ಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಡಿಕೇರಿ ನಗರ ಸಭೆ ಪೌರಾಯುಕ್ತರಿಗೆ ಜ್ಞಾಪನ ಪತ್ರವನ್ನು ರವಾನಿಸಲಾಗಿದೆ. ನೂತನ ತಾಲ್ಲೂಕು ಆಡಳಿತ ಸೌಧದ ಮುಂಭಾಗದಲ್ಲಿ ರಸ್ತೆ…

Read More

ಅಖಿಲ ಕೊಡವ ಸಮಾಜದ ಮನವಿ ಪತ್ರದ ವಿರುದ್ಧ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ

ವಿಜಯ ದರ್ಪಣ ನ್ಯೂಸ್… ಅಖಿಲ ಕೊಡವ ಸಮಾಜದ ಮನವಿ ಪತ್ರದ ವಿರುದ್ಧ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ ಮಡಿಕೇರಿ: ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆ.೭ ರಂದು ಮಡಿಕೇರಿಯಲ್ಲಿ ಬೃಹತ್ ಜಾಥಾವನ್ನು ಶಾಂತಿಯುತವಾಗಿ ನಡೆಸಿರುವುದಕ್ಕೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಆದರೆ ಜಾಥಾ ನಡೆದ ನಂತರ ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ಉಲ್ಲೇಖಿಸಿರುವ ೯ ಅಂಶಗಳನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ…

Read More