ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ: ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೊಸಮನಿ ಪುಂಡಲೀಕ ಕರೆ

ವಿಜಯ ದರ್ಪಣ ನ್ಯೂಸ್ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ: ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೊಸಮನಿ ಪುಂಡಲೀಕ ಕರೆ ಮಡಿಕೇರಿ : ಸಮಾಜದಲ್ಲಿನ ಎಲ್ಲಾ ಬಡವರು ಮತ್ತು ಅಸಹಾಯಕರಿಗೆ ಕಾನೂನಿನ ಅರಿವು ಮತ್ತು ನೆರವನ್ನು ಕಲ್ಪಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಅವರು ಕರೆ ನೀಡಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ…

Read More

ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಶುಭ 

ವಿಜಯ ದರ್ಪಣ ನ್ಯೂಸ್…. ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಶುಭ ಮಡಿಕೇರಿ: ಭಾರತೀಯರೆಲ್ಲರಿಗೂ ಧರ್ಮಗ್ರಂಥ ಸಂವಿಧಾನವಾಗಿದ್ದು, ಸಂವಿಧಾನ ಮತ್ತು ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ…

Read More

ಸೋಮವಾರಪೇಟೆಯಲ್ಲಿ ಜರುಗಿದ “ಗಾನ ಲಹರಿ” ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್… ವಿಜಯ ದರ್ಪಣ ನ್ಯೂಸ್…. ಸೋಮವಾರಪೇಟೆಯಲ್ಲಿ ಜರುಗಿದ “ಗಾನ ಲಹರಿ” ಕಾರ್ಯಕ್ರಮ ಕನ್ನಡ ಸ್ನೇಹ ಬಳಗ ಹಾಗು ವಿದ್ಯಾ ಇನ್ಸ್ಟಾಟ್ ಆಫ್ ಹೆಲ್ತ್ ಕೇರ್ ಟ್ರೇನಿಂಗ ಸೆಂಟರ್ ಸೋಮವಾರಪೇಟೆ ಇವರ ಸೌಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಗಾನ ಲಹರಿ ಕನ್ನಡ ಚಿತ್ರ ಗೀತೆಗಳ ಕಾರ್ಯಕ್ರಮ ಶುಕ್ರವಾರ ಸೋಮವಾರಪೇಟೆಯಲ್ಲಿ ಜರಗಿತು. ಶಾಂತಿ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ “ಗಾನ ಲಹರಿ” ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ್ ದೀಪ…

Read More

ಕೈಲ್ ಪೊಳ್ದ್ ಕ್ರೀಡಾಕೂಟಗಳು ನಮ್ಮ ಪಾರಂಪರಿಕತೆಯ ಪ್ರತಿಬಿಂಬ:ತೆನ್ನಿರ ಮೈನಾ ಬಣ್ಣನೆ.

ವಿಜಯ ದರ್ಪಣ ನ್ಯೂಸ್… ಕೈಲ್ ಪೊಳ್ದ್ ಕ್ರೀಡಾಕೂಟಗಳು ನಮ್ಮ ಪಾರಂಪರಿಕತೆಯ ಪ್ರತಿಬಿಂಬ:ತೆನ್ನಿರ ಮೈನಾ ಬಣ್ಣನೆ. ಮಡಿಕೇರಿ : ಕೊಡಗಿನಲ್ಲಿ ನಡೆಯವ ಕೈಲ್ ಪೊಳ್ದ್ ಕ್ರೀಡಾವಕೂಟಗಳು ನಮ್ಮ ಪಾರಂಪರಿಕ ವೈಭವದ ಪ್ರತಿಬಿಂಬವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಬಣ್ಣಿಸಿದ್ದಾರೆ‌. ಮಡಿಕೇರಿ ತಾಲ್ಲೂಕಿನ ಅರ್ವತ್ತೋಕ್ಲು ಗ್ರಾಮದ ಜಬ್ಬಂಡ ವಾಡೆಯಲ್ಲಿ ಎ.ಕೆ.ಸಿ ಸಂಸ್ಥೆ ಆಯೋಜಿಸಿದ ಸಾಂಪ್ರದಾಯಿಕ ಕ್ರೀಡಾ ಕೂಟದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ಹಿರಿಯರು ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸುವ…

Read More

ಸರಕಾರದ ವಿರುದ್ದ ಬೀದಿಗಿಳಿದ ಬಿಜೆಪಿ

ವಿಜಯ ದರ್ಪಣ ನ್ಯೂಸ್….. ಸರಕಾರದ ವಿರುದ್ದ ಬೀದಿಗಿಳಿದ ಬಿಜೆಪಿ  ಮಡಿಕೇರಿ ನವೆಂಬರ್ 04 : ಜಿಲ್ಲಾ ಬಿಜೆಪಿ ಯಿಂದ ಮಡಿಕೇರಿಯ  ತಿಮ್ಮಯ್ಯ ವೃತ್ತದಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ವಕ್ಫ್ ಬೋರ್ಡ್ ನಿಂದ ಭೂಕಬಳಿಕೆ ಆರೋಪದ ಹಿನ್ನೆಲೆ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ವಿರುದ್ದ ಪ್ರತಿಭಟನೆಗಾರರು ಕಿಡಿಕಾರಿದರು. ವಕ್ಫ್ ಬೋರ್ಡ್ ಬಡವರ ಭೂಮಿ ನುಂಗುತ್ತಿದೆ ಎಂದು ಪ್ರತಿಭಟನೆ ಕಾರು ಆರೋಪಿಸಿದರು. ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನೆಗಾರರು ಸಿಎಂ,ಡಿಸಿಎಂ ವಿರುದ್ದ ದಿಕ್ಕಾರ…

Read More

ಗೌಡ ಜನಾಂಗದ ಒಗ್ಗಟ್ಟಿಗೆ ಎಲ್ಲರ ಸಹಕಾರ ಅಗತ್ಯ : ತೊಟೇರ ವೆಂಕಟರಮಣ

ವಿಜಯ ದರ್ಪಣ ನ್ಯೂಸ್… ಗೌಡ ಜನಾಂಗದ ಒಗ್ಗಟ್ಟಿಗೆ ಎಲ್ಲರ ಸಹಕಾರ ಅಗತ್ಯ : ತೊಟೇರ ವೆಂಕಟರಮಣ   ಮಡಿಕೇರಿ.ಅಕ್ಟೋಬರ್ .29; ವಿಶಿಷ್ಟ ಸಂಸ್ಕೃತಿ, ಆಚಾರ- ವಿಚಾರಗಳನ್ನು ಹೊಂದಿರುವ ಗೌಡ ಜನಾಂಗದ ಒಗ್ಗಟ್ಟಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಮಕ್ಕಂದೂರು ಗೌಡ ಸಮಾಜದ ಅಧ್ಯಕ್ಷ ತೊಟೇರ ವೆಂಕಟರಮಣ ಹೇಳಿದರು. ಮಕ್ಕಂದೂರು ಗೌಡ ಸಮಾಜದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜನಾಂಗ ಬಾಂಧವರ ಒಗ್ಗಟ್ಟು, ಪರಸ್ಪರ ಸಮಾಲೋಚನೆಯೊಂದಿಗೆ ಮುನ್ನಡೆಯುವ ಸಲುವಾಗಿ ಗೌಡ ಸಮಾಜ ರಚನೆ ಮಾಡಲಾಗಿದೆ. ಗ್ರಾಮ ವ್ಯಾಪ್ತಿಯ ಎಲ್ಲ…

Read More

ಮಳ್ಳಿ ಮಹಾಸತಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ: ಕರಿಮಣಿ ಮಾಲೀಕನಿಗೆ ಇಟ್ಟಳಾ ಕೊಳ್ಳಿ ?

ವಿಜಯ ದರ್ಪಣ ನ್ಯೂಸ್… ಮಳ್ಳಿ ಮಹಾಸತಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ: ಕರಿಮಣಿ ಮಾಲೀಕನಿಗೆ ಇಟ್ಟಳಾ ಕೊಳ್ಳಿ ? ಮಡಿಕೇರಿ: ಇತ್ತೀಚಿಗೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಪನ್ಯ ತೋಟದ ಮಾರಿಗುಡಿ ಬಳಿ ಕಾಫಿ ಗಿಡಗಳ ಮಧ್ಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಪುರುಷನೋರ್ವನ ಮೃತದೇಹ ಪತ್ತೆಯಾಗಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕೊಲೆ ಪ್ರಕರಣವನ್ನು ಚಾಣಕ್ಷತನದಿಂದ ಭೇದಿಸುವಲ್ಲಿ ಕೊಡಗು ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಅತ್ಯಂತ ಕ್ಲಿಷ್ಟಕರವೆನಿಸಿದ್ದ ಅಂತರ್ ರಾಜ್ಯಗಳ ಲಿಂಕ್ ಹೊಂದಿರುವ ಈ ನಿಗೂಢ ಕೊಲೆ ಪ್ರಕರಣದ ಜಾಡನ್ನು ಸಿನಿಮೀಯ…

Read More

ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಿರಿಯಮಾಡ ರಾಜ್ ಕುಶಾಲಪ್ಪ ಆಯ್ಕೆ

ವಿಜಯ ದರ್ಪಣ ನ್ಯೂಸ್… ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲೂಕು ಸಂಘ ಅಸ್ತಿತ್ವಕ್ಕೆ ನೂತನ ಅಧ್ಯಕ್ಷರಾಗಿ ಕಿರಿಯಮಾಡ ರಾಜ್ ಕುಶಾಲಪ್ಪ ಆಯ್ಕೆ ಕೊಡಗು: ಗೋಣಿಕೊಪ್ಪ ಅ.23: ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಕಿರಿಯಮಾಡ ರಾಜ್ ಕುಶಾಲಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ವಿನೋದ್ ಮೂಡಗದ್ದೆ, ಉಪಾಧ್ಯಕ್ಷರಾಗಿ ಚಮ್ಮಟೀರ ಪ್ರವೀಣ್ ಉತ್ತಪ್ಪ, ಖಜಾಂಚಿಯಾಗಿ ಐನಂಡ ಬೋಪಣ್ಣ, ಸಹ ಕಾರ್ಯದರ್ಶಿ ಎಸ್.ಎಸ್.ಶೈಲೇಂದ್ರ, ಸಂಘಟನಾ ಕಾರ್ಯದರ್ಶಿಯಾಗಿ ಎಂ.ಕೆ.ಅರುಣ್ ಕುಮಾರ್, ನಿರ್ದೇಶಕರಾಗಿ ಟಿ.ಎನ್.ಗೋವಿಂದಪ್ಪ, ಟಿ.ಎಲ್.ಶ್ರೀನಿವಾಸ್, ಸಿ.ಡಿ.ಚಂಪಾ, ಎಸ್.ಎಲ್. ಶಿವಣ್ಣ, ವಿಜು…

Read More

ರೋಬಸ್ಟಾ ಕಾಫಿ ಬೆಲೆ ಏರಿದೆ ಗರಿಗೆದರಿ ಕಾಫಿಪುಡಿ ದರವೂ ಆಗಿದೆ ದುಬಾರಿ

ವಿಜಯ ದರ್ಪಣ ನ್ಯೂಸ್…. ರೋಬಸ್ಟಾ ಕಾಫಿ ಬೆಲೆ ಏರಿದೆ ಗರಿಗೆದರಿ ಕಾಫಿಪುಡಿ ದರವೂ ಆಗಿದೆ ದುಬಾರಿ ಮಡಿಕೇರಿ: ಭಾರತದ ಕಾಫಿಗೆ ಐತಿಹಾಸಿಕ ಧಾರಣೆ ಸಿಗುವ ಮೂಲಕ ದಾಖಲೆ ನಿರ್ಮಿಸಿದೆ. ಅರೆಬಿಕಾ ಕಾಫಿಗಿಂತ ಕಡಿಮೆ ಧಾರಣೆ ಹೊಂದಿರುತ್ತಿದ್ದ ರೊಬಸ್ಟಾ ಪಾರ್ಚ್ಮೆಂಟ್‌ ಈ ವರ್ಷ 20,000 ರೂ.ಗಳಿಗೆ ತಲುಪುವ ಮೂಲಕ ಭಾರತದ ಕಾಫಿ ಉದ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ, ಇದರ ಲಾಭ ಕಾಫಿ ದಾಸ್ತಾನು ಇರಿಸಿಕೊಂಡಿದ್ದ ಕೆಲವೇ ಕೆಲವು ಬೆಳೆಗಾರರು ಮತ್ತು ವರ್ತಕರಿಗೆ ಮಾತ್ರ ಲಭ್ಯವಾಗಿದೆ. ಕಾಫಿ ಧಾರಣೆ ಹೆಚ್ಚಾಗುತ್ತಿದ್ದಂತೆ…

Read More

ವಿಜ್ರಂಭಣೆಯಿಂದ ಆರಂಭಗೊಂಡ ಚಂಗ್ರಾಂದಿ ಪತ್ತಲೋದಿ ನಮ್ಮೆ

ವಿಜಯ ದರ್ಪಣ ನ್ಯೂಸ್…. ಟಿ.ಶೆಟ್ಟಿಗೇರಿಯಲ್ಲಿ ವಿಜ್ರಂಭಣೆಯಿಂದ ಆರಂಭಗೊಂಡ ಚಂಗ್ರಾಂದಿ ಪತ್ತಲೋದಿ ನಮ್ಮೆ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದಲ್ಲಿ 8ನೇ ವರ್ಷದ ಪತ್ತಲೋದಿ ಜನೋತ್ಸವ ಕೊಡಗು:- ಟಿ.ಶೆಟ್ಟಿಗೇರಿಯಲ್ಲಿರುವ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜವು ಕಳೆದ ಏಳು ವರ್ಷಗಳಿಂದ ತುಲಾ ಸಂಕ್ರಮಣದಂದು ಕಾವೇರಿ ತೀರ್ಥಪೂಜೆ ಮಾಡಿ ತೀರ್ಥ ವಿತರಣೆಯೊಂದಿಗೆ ಮೊದಲ್ಗೊಂಡು ಹತ್ತು ದಿನಗಳವರೆಗೆ ಜನೋತ್ಸವದ ರೀತಿಯಲ್ಲಿ ಚಂಗ್ರಾಂದಿ ಪತ್ತಲೋದಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು 8ನೆ ವರ್ಷಕ್ಕೆ ಪದಾರ್ಪಣೆ ಮಾಡಿದೆ. ಶುಕ್ರವಾರ ಕೊಡವ ಸಮಾಜದ ಅಧ್ಯಕ್ಷ ಕೈಬಿಲೀರ ಹರೀಶ್…

Read More