ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ: ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೊಸಮನಿ ಪುಂಡಲೀಕ ಕರೆ
ವಿಜಯ ದರ್ಪಣ ನ್ಯೂಸ್ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ: ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೊಸಮನಿ ಪುಂಡಲೀಕ ಕರೆ ಮಡಿಕೇರಿ : ಸಮಾಜದಲ್ಲಿನ ಎಲ್ಲಾ ಬಡವರು ಮತ್ತು ಅಸಹಾಯಕರಿಗೆ ಕಾನೂನಿನ ಅರಿವು ಮತ್ತು ನೆರವನ್ನು ಕಲ್ಪಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಅವರು ಕರೆ ನೀಡಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ…