ಪರಿಣಾಮ ಬೀರದ ಕರ್ನಾಟಕ ಬಂದ್ …..

ವಿಜಯ ದರ್ಪಣ ನ್ಯೂಸ್….. ಪರಿಣಾಮ ಬೀರದ ಕರ್ನಾಟಕ ಬಂದ್ ….. ತಾಂಡವಪುರ ಮೈಸೂರು ಮಾರ್ಚ್ 22: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ  ಹೋರಾಟಗಾರ ವಾಟಾಳ್ ನಾಗರಾಜ್ ರವರು ನೀಡಿದ್ದ ಕರ್ನಾಟಕ ಬಂದ್ ಕರೆ ಅಷ್ಟಾಗಿ ಪರಿಣಾಮ ಬೀರದೆ ಎಂದಿನಂತೆ ಮೈಸೂರಿನ ನಂಜನಗೂಡು ಊಟಿ ರಸ್ತೆಯ ಸಾರಿಗೆ ಸಂಚಾರ ಖಾಸಗಿ ವಾಹನಗಳ ಸಂಚಾರವು ಕಂಡು ಬಂತು ಸಾರ್ವಜನಿಕರ ಸಹಕಾರವಿಲ್ಲದೆ ಯಾವುದೇ ಬಂದ್ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ಕರೆ…

Read More

ವಿದ್ಯಾರ್ಥಿಗಳಿಗೆ ಹೂಗುಚ್ಚ ಸಿಹಿ ಹಂಚಿ ಪರೀಕ್ಷಾ ಕೇಂದ್ರಕ್ಕೆ ಬರಮಾಡಿಕೊಂಡ ಶಿಕ್ಷಕರು

ವಿಜಯ ದರ್ಪಣ ನ್ಯೂಸ್…. ವಿದ್ಯಾರ್ಥಿಗಳಿಗೆ ಹೂಗುಚ್ಚ ಸಿಹಿ ಹಂಚಿ ಪರೀಕ್ಷಾ ಕೇಂದ್ರಕ್ಕೆ ಬರಮಾಡಿಕೊಂಡ ಶಿಕ್ಷಕರು ತಾಂಡವಪುರ ಮಾರ್ಚ್ 21 : ಮೈಸೂರು ತಾಲೂಕು ಕಡಕೋಳ ಕ್ಲಸ್ಟರ್ ಮಠದ ಏಳು ಶಾಲೆಯ ವಿದ್ಯಾರ್ಥಿಗಳನ್ನು ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಬಿಕೆಟಿ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸಿಹಿ ವಿತರಿಸಿ ಅದ್ದೂರಿಯಾಗಿ ಸ್ವಾಗತ ಕೋರಿ ಪರೀಕ್ಷೆ ಕೇಂದ್ರಕ್ಕೆ ಬರಮಾಡಿಕೊಂಡರು…

Read More

ನಿಮ್ಮ ಅಭಿಮಾನಕ್ಕೆ ಸದಾ ಚಿರಋಣಿ : ಡಾ. ಯತೀಂದ್ರ ಸಿದ್ದರಾಮಯ್ಯ

 ವಿಜಯ ದರ್ಪಣ ನ್ಯೂಸ್…. ನಿಮ್ಮ  ಅಭಿಮಾನಕ್ಕೆ ಸದಾ ಚಿರಋಣಿ : ಡಾ. ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಮಾರ್ಚ್ 19: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂದಗುಂದಾಪುರ ಗ್ರಾಮದಲ್ಲಿ ಗ್ರಾಮಸ್ಥರು ವಿಧಾನಪರಿಷತ್ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ  ಗೌರವಿಸಿದರು. ಗ್ರಾಮದಲ್ಲಿ ದಿವಂಗತ ರಾಕೇಶ್ ಸಿದ್ರಾಮಯ್ಯನವರ ಹೆಸರಿನಲ್ಲಿ ಸುಮಾರು ಎರಡು ಎಕರೆ ಆರು ಗಂಟೆ ಜಮೀನನ್ನು…

Read More

ತಾಂಡವಪುರದಲ್ಲಿ  ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್….. ತಾಂಡವಪುರ ಗ್ರಾಮದಲ್ಲಿ  ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಆಚರಣೆ ನಂಜನಗೂಡು ಮಾರ್ಚ್ 17 : ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಕಾಂಗ್ರೆಸ್ ಯುವ ಮುಖಂಡ ಬಿ ಆರ್ ರಾಕೇಶ್ ಪುಟ್ಟರಾಜು ಆಟೋ ಚಾಲಕರ ಸಂಘದ ಮಾದು ರವಿ ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಸಿಹಿ ಹಂಚಿ ಕರ್ನಾಟಕ ರತ್ನ  ಪುನೀತ್ ರಾಜಕುಮಾರ್ ಅವರ 50ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು ಪುನೀತ್ ರಾಜಕುಮಾರ್…

Read More

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ: ಬೇಸತ್ತ ಅಣ್ಣನೂ ನೇಣಿಗೆ ಶರಣು

ವಿಜಯ ದರ್ಪಣ ನ್ಯೂಸ್… ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ: ಬೇಸತ್ತ ಅಣ್ಣನೂ ನೇಣಿಗೆ ಶರಣು ಪಿರಿಯಾಪಟ್ಟಣ: ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು , ಪಾಂಡು ತಂದೆಯನ್ನ ಕೊಂದ ಪಾಪಿ ಮಗ. ಅಪ್ಪ ಹಾಗೂ ಅಣ್ಣನ ಹೆಸರಲ್ಲಿ ಪಾಂಡು ವಿಮೆ ಮಾಡಿಸಿದ್ದ….

Read More

ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ: ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್

ವಿಜಯ ದರ್ಪಣ ನ್ಯೂಸ್ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಪುಷ್ಪ ಆಂಗ್ಲ ಮಾಧ್ಯಮ ಶಾಲಾ ಅವರಣದಲ್ಲಿ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪಿರಿಯಾಪಟ್ಟಣ ಇವರ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲೆಯ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ ಯಾರು ಉತ್ತಮ ತರಬೇತಿ…

Read More

ಪಿರಿಯಾಪಟ್ಟಣದಲ್ಲಿ ಡಿ ದೇವರಾಜ್ ಅರಸ್ ರವರ 108ನೇ ಜನ್ಮ ದಿನಾಚರಣೆಗೆ ಸಿದ್ದತೆ.

ವಿಜಯ ದರ್ಪಣ ನ್ಯೂಸ್ ಬೆಟ್ಟದಪುರ ,ಪಿರಿಯಾಪಟ್ಟಣ ತಾಲ್ಲೂಕು, ಮೈಸೂರು ಜಿಲ್ಲೆ. ಆಗಸ್ಟ್ 19  ಪಿರಿಯಾಪಟ್ಟಣ ಟಿ. ದೇವರಾಜ ಅರಸು ಕಲಾಭವನದಲ್ಲಿ ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸ್ ರವರ 108ನೇ ಜನ್ಮದಿನ ದಿನೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದೆ. ಬೆಟ್ಟದ ತುಂಗ ಗ್ರಾಮ ಪಂಚಾಯಿತಿ ಆವರಣದಲ್ಲಿ ಬೆಳಿಗ್ಗೆ 8 ಗಂಟೆಗೆ ಅರಸು ಪ್ರತಿಮೆಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ  ಸಚಿವ ಹೆಚ್. ಸಿ . ಮಹದೇವಪ್ಪ ಮಾಲಾರ್ಪಣೆ ಮಾಡಲಿದ್ದಾರೆ .ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ….

Read More

ಅಮೃತ ಸರೋವರ ಆವರಣದಲ್ಲಿ ಪಂಚ ಪ್ರಾಣ ಪ್ರತಿಜ್ಞೆ ವಿಶೇಷ” 77ನೇ ಸ್ವಾತಂತ್ರ್ಯ ದಿನಾಚರಣೆ.

ವಿಜಯ ದರ್ಪಣ ನ್ಯೂಸ್ ಪಿರಿಯಾಪಟ್ಟಣ, ಮೈಸೂರು ಜಿಲ್ಲೆ.ಆಗಸ್ಟ್ 15 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ನರೇಗಾ ಯೋಜನೆಯಡಿ ಪೂರ್ಣಗೊಂಡಿರುವ ಅಮೃತ ಸರೋವರ ಕೆರೆ, ಗ್ರಾಮ ಪಂಚಾಯಿತಿ ಆವರಣ ಹಾಗೂ ಶಾಲಾ ಆವರಣದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ನಿರ್ಮಿಸಲಾಗಿರುವ ಶಿಲಾ ಫಲಕದ ಸ್ಥಳಗಳಲ್ಲಿ ವಿಶೇಷವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಪ್ರಮುಖವಾಗಿ ಪೂರ್ಣಗೊಂಡಿರುವ ಬೆಟ್ಟದತುಂಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಡುಕೂರು ಗ್ರಾಮದ ಹೊಸಕೆರೆ, ಅಮೃತ ಸರೋವರದ ಆವರಣದಲ್ಲಿ ಗ್ರಾಮ ಪಂಚಾಯತಿ…

Read More

ಬೈಲುಕುಪ್ಪೆ ಪೊಲೀಸರ ದಾಳಿ: 30 ಕೆ. ಜಿ. ಗಾಂಜಾ ವಶ ಆರೋಪಿಗಳ ಬಂಧನ.

ವಿಜಯ ದರ್ಪಣ ನ್ಯೂಸ್, ಮೈಸೂರು ಜಿಲ್ಲೆ  ಆಗಸ್ಟ್ 08 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ 1ನೇ ಟಿಬೆಟ್ ಕ್ಯಾಂಪಿನ ಟಿ. ಸಿ. ಎಸ್. ಆವರಣದಲ್ಲಿ ಮಂಗಳವಾರ ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ  30 ಕೆ.ಜಿ. ಗಾಂಜಾ ಹಾಗೂ ಕಾರನ್ನು ದಾಳಿ ನಡೆಸಿ ವಶಪಡಿಸಿಕೊಂಡಿದ್ದೇವೆ ಎಂದು ಮೈಸೂರು ಪೊಲೀಸ್ ಅಧೀಕ್ಷಕಿ ಶ್ರೀಮತಿ…

Read More

ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದೇವರಾಜ್ ಉಪಾಧ್ಯಕ್ಷರಾಗಿ ಮಮತಾ ಮಂಜುನಾಥ್.

ವಿಜಯ ದರ್ಪಣ ನ್ಯೂಸ್, ಪಿರಿಯಾಪಟ್ಟಣ ಮೈಸೂರು ಜಿಲ್ಲೆ. ಆಗಸ್ಟ್ 02 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಭುವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ  ಎರಡನೇ ಅವಧಿಗೆ ಬುಧವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೋಗನಹಳ್ಳಿ ಪಿ. ದೇವರಾಜು, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೆ. ಎಸ್.ಸದಾನಂದ ನಾಮಪತ್ರ ಸಲ್ಲಿಸಿದರು. ಜೋಗನಹಳ್ಳಿ. ಪಿ. ದೇವರಾಜ್ 12 ಮತಗಳನ್ನು ಪಡೆದು ಅಧ್ಯಕ್ಷರಾದರು. ಪ್ರತಿಸ್ಪರ್ಧಿ ಕೆ. ಎಸ್.ಸದಾನಂದ ರವರು 9 ಮತಗಳನ್ನು ಪಡೆದು ಪರಾಭವ ಗೊಂಡರು….

Read More