ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್

ವಿಜಯ ದರ್ಪಣ ನ್ಯೂಸ್….. ಸುತ್ತೂರು ಜಾತ್ರೆಯಲ್ಲಿ  ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್ ಪಾಂಡವಪುರ ಜನವರಿ 19 ಸುತ್ತೂರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಸುತ್ತೂರು ಜಾತ್ರೆಯಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಶಾಸಕ ರಿಜ್ವಾನ್ ಹರ್ಷದ್ ಚಾಲನೆ ನೀಡಿ ಇಂತಹ ಕುಸ್ತಿ ಪಂದ್ಯಾವಳಿಗಳು ಮನುಷ್ಯನ ಆರೋಗ್ಯಕ್ಕೆ ಬಹಳ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಅವರು ಇಂದು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ…

Read More

ಸುತ್ತೂರಿನ ಶಿವರಾತ್ರಿ ಶಿವಯೋಗಿಗಳ ಸುತ್ತೂರಿನ ವಿಜೃಂಭಣೆಯಿಂದ ಜರುಗಿದ ರಥೋತ್ಸವ ಹರಿದು ಬಂದ ಭಕ್ತ ಸಾಗರ

ವಿಜಯ ದರ್ಪಣ ನ್ಯೂಸ್…. ಸುತ್ತೂರಿನ ಶಿವರಾತ್ರಿ ಶಿವಯೋಗಿಗಳ ಸುತ್ತೂರಿನ ವಿಜೃಂಭಣೆಯಿಂದ ಜರುಗಿದ ರಥೋತ್ಸವ ಹರಿದು ಬಂದ ಭಕ್ತ ಸಾಗರ ತಾಂಡವಪುರ ಜನವರಿ 17 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧಿ ಉಳ್ಳ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರೆ ಮಹೋತ್ಸವದಲ್ಲಿ ಶನಿವಾರ ಬೆಳಿಗ್ಗೆ 11.00ಕ್ಕೆ ಪೂಜೆ ಸಲ್ಲಿಸಿ ರಥೋತ್ಸವ ವಿಜೃಂಭಣೆಯಿಂದ ಜರಗಿದ್ದು ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥೋತ್ಸವಕ್ಕೆ ಹಣ್ಣು ದವನ ಎಸೆದು ಪುನೀತರಾದರು ರಥೋತ್ಸವಕ್ಕೆ ಸುತ್ತೂರು…

Read More

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ  ಸತಿಪತಿಗಳಾದ 135 ಜೋಡಿ

ವಿಜಯ ದರ್ಪಣ ನ್ಯೂಸ್… ಸುತ್ತೂರು ಜಾತ್ರಾ ಮಹೋತ್ಸವದಲ್ಲಿ  ಸತಿಪತಿಗಳಾದ 135 ಜೋಡಿ ತಾಂಡವಪುರ ಜನವರಿ 16: ಸುಗ್ಗಿ ಸಂಭ್ರಮದೊಡನೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧವುಳ್ಳ ಶಿವರಾತ್ರಿ ಶಿವಯೋಗಿಗಳ ಸುತ್ತೂರು ಜಾತ್ರ ಮಹೋತ್ಸವದಲ್ಲಿ ಸುಮಾರು 135 ಜೋಡಿಗಳು ಸತಪತಿಗಳಾಗಿ ಸ್ವಾಮೀಜಿಗಳ ಸಮ್ಮುಖದಲ್ಲಿ ಸಚಿಪತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಪೈಕಿ 10 ಅಂತರ್ಜಾತಿ ಹಾಗೂ 5 ಹೊರ ರಾಜ್ಯದ ಜೋಡಿಗಳು ಹಸಮಣೆ ಏರಿ ಸಂಭ್ರಮಿಸಿದರು. ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಶುಕ್ರವಾರ…

Read More

ಜನವರಿ 15 ರಿಂದ 20 ರವರೆಗೆ ಇತಿಹಾಸ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್….. ಜನವರಿ 15 ರಿಂದ 20 ರವರೆಗೆ ಇತಿಹಾಸ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವ 25 ಲಕ್ಷ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ತಾಂಡವಪುರ ಜನವರಿ 12 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಸುತ್ತೂರು ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧಿ ಉಳ್ಳ ಸುತ್ತೂರು ಜಾತ್ರಾ ಮಹೋತ್ಸವ ಇದೆ ತಿಂಗಳು ಜನವರಿ 15 ರಿಂದ 20 ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದ್ದು ಈ ಜಾತ್ರಾ ಮಹೋತ್ಸವ ಸಾರ್ವಜನಿಕರಿಗೆ ಬರುವಂತ ಭಕ್ತಾದಿಗಳಿಗೆ…

Read More

ಕಪಿಲಾ ನದಿ ಪ್ರವಾಹಕ್ಕೆ ತಡೆಗೋಡೆ ಕಟ್ಟಲು ಅನುದಾನಕ್ಕೆ ಡಿಸಿಎಂ ಗೆ ಮನವಿ : ಶಾಸಕ ಧ್ರುವ ನಾರಾಯಣ್ 

ವಿಜಯ ದರ್ಪಣ ನ್ಯೂಸ್….   ಕಪಿಲಾ ನದಿ ಪ್ರವಾಹಕ್ಕೆ ತಡೆಗೋಡೆ ಕಟ್ಟಲು ಅನುದಾನಕ್ಕೆ ಡಿಸಿಎಂ ಗೆ ಮನವಿ : ಶಾಸಕ ಧ್ರುವ ನಾರಾಯಣ್ ತಾಂಡವಪುರ ಜನವರಿ 09 : ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹುಲ್ಲಹಳ್ಳಿ ಹೋಬಳಿ ವ್ಯಾಪ್ತಿಯ ಶ್ರೀ ಮಹದೇವತಾತ ಅವರ ಐಕ್ಯಸ್ಥಳವಾದ ಶ್ರೀ ಸಂಗಮ ಕ್ಷೇತ್ರದಲ್ಲಿ, ಕಪಿಲಾ ನದಿ ಹಾಗೂ ನುಗು ನದಿಯಿಂದ ಉಂಟಾಗುವ ಪ್ರವಾಹವನ್ನು ತಡೆಗಟ್ಟುವ ಉದ್ದೇಶದಿಂದ ರಕ್ಷಣಾತ್ಮಕ ತಡೆಗೋಡೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕೆಂದು ಉಪಮುಖ್ಯಮಂತ್ರಿ …

Read More

ವಿಶ್ವಜ್ಞಾನಿ ಟೆನ್ನಿಸ್ ಬಾಲ್ ಕಪ್ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್…. ವಿಶ್ವಜ್ಞಾನಿ ಟೆನ್ನಿಸ್ ಬಾಲ್ ಕಪ್ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ಜನವರಿ 3 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲ್ಲೂಕಿನ ಉಪ್ಪಿನಹಳ್ಳಿ ಗ್ರಾಮದಲ್ಲಿ 76ನೇ ಸಂವಿಧಾನ ದಿನಾಚರಣೆ ಹಾಗೂ ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ, ಜೈ ಭೀಮ್ ಯಂಗ್ ಸ್ಟಾರ್ಸ್ ಉಪ್ಪಿನಹಳ್ಳಿ ವತಿಯಿಂದ ಆಯೋಜಿಸಲಾದ ಮೊದಲನೇ ವರ್ಷದ ‘ವಿಶ್ವಜ್ಞಾನಿ ಕಪ್–2025’ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು ಫೈನಲ್ ಪಂದ್ಯಾವಳಿಗೆ ಬ್ಯಾಡ್ ಬೀಸುವ ಮೂಲಕ…

Read More

ನೂತನ ವರ್ಷಾರಂಭದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತರು

ವಿಜಯ ದರ್ಪಣ ನ್ಯೂಸ್…. ನೂತನ ವರ್ಷಾರಂಭದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತರು ತಾಂಡವಪುರಮೈಸೂರು: ಜನವರಿ 12025 ನೇ ಸಂವತ್ಸರ ಮುಗಿದು 2026 ನೇ ಸಂವತ್ಸರಕ್ಕೆ ಕಾಲಿಟ್ಟ ಇಂದು ಸಾಂಸ್ಕೃತಿಕ ನಗರ ಮೈಸೂರು ಸೇರಿದಂತೆ ಜಿಲ್ಲೆಯಜನತೆ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಮುಂಜಾನೆ ಎದ್ದು ಮೈಸೂರಿನ ಅದಿ ದೇವತೆ,ನಾಡದೇವತೆ ಶ್ರೀ ಚಾಮುಂಡೇಶ್ವರಿಯ ದರ್ಶನಕ್ಕೆ ಸಹಸ್ರಾರು ಜನ ದಾಂಗುಡಿ ಇಟ್ಟಿದ್ದರು. ಹೊಸ ವರ್ಷದ ಮೊದಲ ದಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ಕೊಟ್ಟು ವರ್ಷ ಪೂರ್ತಿ ದೇವರು ಸ್ನನ್ಮಂಗಳವನ್ನುಟು…

Read More

ಎಸ್ ಎಸ್ ಎಲ್ ಸಿ ಮಕ್ಕಳಿಗೆ ಆಸರೆಯಾದ ಆಸರೆ ಪುಸ್ತಕ ವಿತರಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್

ವಿಜಯ ದರ್ಪಣ ನ್ಯೂಸ್….. ಆಸರೆ” ಪುಸ್ತಕ ಹಾಗೂ ಪ್ರತಿಭಾ ಕಾರಂಜಿಗೆ ಚಾಲನೆ ನೀಡಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಆಸರೆಯಾದ ಆಸರೆ ಪುಸ್ತಕ ವಿತರಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್ ತಾಂಡವಪುರ ಡಿಸೆಂಬರ್ 27 ಡೋಲು ನಗಾರಿಗಳೊಂದಿಗೆ ಶಾಸಕರನ್ನು ಸ್ವಾಗತ ಕೋರಿದ ಪ್ರತಿಭಾ ಕಾರಂಜಿ ಮಕ್ಕಳು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಲಿಕೆಗೆ ಉತ್ತೇಜನ್ನು ನೀಡುವ ಉದ್ದೇಶದಿಂದ ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಆಸರೆ ಪುಸ್ತಕ ಆಸರೆಯಾಗಿದೆ ಎಂದು ಶಾಸಕ ದರ್ಶನ್ ದ್ರುವ…

Read More

ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್… ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದರ್ಶನ್ ಧ್ರುವನಾರಾಯಣ್ ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ಡಿಸೆಂಬರ್ 2 ವಾಲ್ಮೀಕಿ ಮಹರ್ಷಿಗಳ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸುಧಾರಣೆ ಆಗುತ್ತದೆ ಎಂದು ನಂಜನಗೂಡು ವಿಧಾನಸಭಾ ಕ್ಷೇತ್ರದಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ಅವರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ನಂಜನಗೂಡು ವಿಧಾನಸಭಾ ಕ್ಷೇತ್ರದ ಹುರ ಗ್ರಾಮದಲ್ಲಿ…

Read More

ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ ತಾಂಡವಪುರ ನವಂಬರ್ 24 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನಿಗೆ ಬಾಯ್ಲರ್ ಸ್ಫೋಟಗೊಂಡು ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಮಿಕನ ಕುಟುಂಬಸ್ಥರು ಹಾಗೂ ಕಾರ್ಮಿಕರು ಕಂಪನಿಯ ಮುಂದೆ ಪ್ರತಿಭಟನೆ ನಡೆಸಿದರು ಕಳೆದ ಒಂದು ವರ್ಷಗಳ ಹಿಂದೆ ನಂಜನಗೂಡಿನ ಕಲ್ಲಹಳ್ಳಿ…

Read More