ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಭೇಟಿ 

ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ  ಅಧಿಕಾರಿ ಭೇಟಿ ತಾಂಡವಪುರ ಮೇ 13 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಕೃಷ್ಣಂ ರಾಜು ರವರು ಭೇಟಿ ನೀಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಷ್ಟು ಗ್ರಾಮಗಳಲ್ಲಿ ಒಳಚಂಡಿ ಕಾಮಗಾರಿ ಪೂರ್ಣಗೊಂಡಿದೆ ಇನ್ನು ಎಷ್ಟು ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿ ಆಗಬೇಕು ಎಂಬ ಮಾಹಿತಿಯನ್ನು…

Read More

ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು:  ಡಾ. ಯತಿಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್….  ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು:  ಡಾ. ಯತಿಂದ್ರ ಸಿದ್ದರಾಮಯ್ಯ ತಾಂಡವಪುರ  : ಜನರ ಭಾವನೆಗಳಿಗೆ ನಂಬಿಕೆಗಳಿಗೆ ತಕ್ಕಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದರೆ ಜನತೆಯ ಶಾಂತಿ ನೆಮ್ಮದಿಯ ಕೇಂದ್ರವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ  ಡಾ. ಯತೀಂದ್ರ ಸಿದ್ದರಾಮಯ್ಯನವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಗುಡು ಮಾದನಹಳ್ಳಿ ವಸುಂಡಿ ಗ್ರಾಮದಲ್ಲಿ  ಗ್ರಾಮಸ್ಥರು ಏರ್ಪಡಿಸಿದ್ದ ಸಿದ್ದಪ್ಪಾಜಿ ಕಂಡಾಯ ಮಹೋತ್ಸವ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಬಳಿಕ ಮಾತನಾಡಿದ…

Read More

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಬಸವಣ್ಣನವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಬಸವಣ್ಣನವರ ಜಯಂತಿ ಆಚರಣೆ ತಾಂಡವಪುರ: ಏಪ್ರಿಲ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಕ್ರಾಂತಿಕಾರಿ ಬಸವಣ್ಣನವರ ಜಯಂತಿ ಮಹೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಪಂಚಾಯಿತಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರವನ್ನು ಇರಿಸಿ ಗ್ರಾಮ ಪಂಚಾಯತಿಯ ಅಧ್ಯಕ್ಷ ನಾಗಮ್ಮ ಪಿಡಿಒ ಪ್ರಕಾಶ್ ಲೆಕ್ಕ ಸಹಾಯಕ ಪುಟ್ಟರಾಜು ಕಾರ್ಯದರ್ಶಿ ಕೆಕೆ ಮುರಯ್ಯ ಗ್ರಾಮ ಪಂಚಾಯತ್ ಸದಸ್ಯ ಶ್ರೀಕಂಠ…

Read More

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರನ್ನು ಸನ್ಮಾನಿಸಿದ ಸಮಾಜ ಸೇವಕರು

ವಿಜಯ ದರ್ಪಣ ನ್ಯೂಸ್…. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರನ್ನು ಸನ್ಮಾನಿಸಿದ ಸಮಾಜ ಸೇವಕರು ತಾಂಡವಪುರ: ಏಪ್ರಿಲ್ 29 ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾಕ್ಟರ್ ನಾಗಲಕ್ಷ್ಮಿ ಚೌದರಿ ಅವರನ್ನು ಸಮಾಜ ಸೇವಕರು ಕನಕದಾಸರ ಭಾವಚಿತ್ರವನ್ನು ನೀಡಿ ಸನ್ಮಾನಿಸಿ ಗೌರವಿಸಿದರು. ಡಾ‌ ನಾಗಲಕ್ಷ್ಮಿ ಚೌಧರಿ ರವರು ಮೈಸೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಹಾಗೂ ಸಮಾಜಸೇವಕ ರವಿ ಮಹಾದೇವ ಸೌದಿ ಅರೇಬಿಯಾ ಇವರ ಖಾಸಗಿನಿವಾಸಕ್ಕೆ ಸೌಜನ್ಯ ಭೇಟಿಮಾಡಿ…

Read More

ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎನ್ ನಂಜಯ್ಯ ಉಪಾಧ್ಯಕ್ಷರಾಗಿ ಎಚ್ ಎಸ್ ಶೋಭಾ ಆಯ್ಕೆ

ವಿಜಯ ದರ್ಪಣ ನ್ಯೂಸ್… ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಏನ್ ನಂಜಯ್ಯ ಉಪಾಧ್ಯಕ್ಷರಾಗಿ ಎಚ್ ಎಸ್ ಶೋಭಾ ಆಯ್ಕೆ ತಾಂಡವಪುರ ಏಪ್ರಿಲ್ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯಿತಿಗೆ ತೆರುವಾಗಿದ್ದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎನ್ ನಂಜಯ್ಯ ಉಪಾಧ್ಯಕ್ಷರಾಗಿ ಹೆಜ್ಜಿಗೆ ಎಚ್ ಎಸ್ ಶೋಭಾ ಗಿರಿಧರ್ ಅವರು ಚುನಾಯಿತರಾಗಿ ಆಯ್ಕೆಯಾದರು. ಉಳಿದ ಅವಧಿಗೆ ನಡೆದ…

Read More

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ

ವಿಜಯ ದರ್ಪಣ ನ್ಯೂಸ್…. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವ ದೊಡ್ಡ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ ತಾಂಡವಪುರ ಏಪ್ರಿಲ್ 10:  ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ಗೌತಮಿ ಪಂಚ ರಥೋತ್ಸವ ದೊಡ್ಡ ಜಾತ್ರೆಗೆ ನಾಡಿನ ಮೂಲೆ ಮೂಲೆಗಳಿಂದ ಭಕ್ತ ಸಾಗರವೇ ಹರಿದು ಬಂದು ರಥೋತ್ಸವಕ್ಕೆ ಭಕ್ತರು ಹಣ್ಣು ದವನ ಎಸೆದು ದೇವರ ಕೃಪೆಗೆ ಪಾತ್ರರಾಗಿ ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ರಥೋತ್ಸವದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ನಂಜನಗೂಡು ವಿಧಾನಸಭಾ ಕ್ಷೇತ್ರದ…

Read More

ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ವಿಜಯ ದರ್ಪಣ ನ್ಯೂಸ್… ಐಟಿಸಿ ಕಂಪನಿ ಸ್ನೇಹ ಸಂಸ್ಥೆ ತಾಂಡವಪುರ ಗ್ರಾಮ ಪಂಚಾಯತಿ ಸಹಕಾರದಿಂದ : ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಂಡವಪುರ ಏಪ್ರಿಲ್ 10 : ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಐಟಿಸಿ ಕಂಪನಿ ಸ್ನೇಹ ಸಂಸ್ಥೆ ಹಾಗೂ ತಾಂಡವಪುರ ಗ್ರಾಮ ಪಂಚಾಯತಿಯ ಸಹಕಾರದಿಂದ ಈ ಸರ್ಕಾರಿ ಶಾಲೆಯನ್ನು ಸುಮಾರು 16 ಲಕ್ಷಕ್ಕೂ ಹೆಚ್ಚು…

Read More

ದೊಡ್ಡ ಜಾತ್ರೆಯ ಪ್ರಯುಕ್ತ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಣೆ

ವಿಜಯ ದರ್ಪಣ ನ್ಯೂಸ್….. ದೊಡ್ಡ ಜಾತ್ರೆಯ ಪ್ರಯುಕ್ತ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಣೆ ತಾಂಡವಪುರ ಏಪ್ರಿಲ್ 9 : ನಂಜನಗೂಡಿನ ಶ್ರೀ ನಂಜುಂಡೇಶ್ವರ ಪಂಚ ರಥೋತ್ಸವ ಹಾಗೂ ದೊಡ್ಡ ಜಾತ್ರೆಯ ಪ್ರಯುಕ್ತ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ರವರ ಪುತ್ರ ಕಾಂಗ್ರೆಸ್ ಯುವ ಮುಖಂಡ ಬಿ ಆರ್ ರಾಕೇಶ್ ರವರ ನೇತೃತ್ವದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಿಸಿ ದೇವರ ಕೃಪೆಗೆ ಪಾತ್ರರಾದರು….

Read More

ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ

ವಿಜಯ ದರ್ಪಣ ನ್ಯೂಸ್…. ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ ತಾಂಡವಪುರ ಏಪ್ರಿಲ್ 8 : ಮುಂಗಾರು ಹಂಗಾಮು ಸುರ್ವಾದ ಹಿನ್ನೆಲೆಯಲ್ಲಿ ಮೈಸೂರ್ ತಾಲೂಕು ಕಡಕೋಳ ಗ್ರಾಮದ ಪಶು ಆಸ್ಪತ್ರೆಯಲ್ಲಿ ಸರ್ಕಾರಿ ಉಚಿತವಾಗಿ ನೀಡಿರುವ ಮೇವಿನ ಬೀಜವನ್ನು ರೈತರಿಗೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡ ಪಶು ವೈದ್ಯಧಿಕಾರಿ ಎನ್ಎಂ ಮುದುಕರ ರವರು ವಿತರಿಸಿದರು ಇದೇ ವೇಳೆ ಮಾತನಾಡಿದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡರು ಈಗಾಗಲೇ ಮುಂಗಾರು ಶುರುವಾಗಿದ್ದು ಸರ್ಕಾರದಿಂದ…

Read More

ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹೋಕುಳಿ ಉತ್ಸವ

ವಿಜಯ ದರ್ಪಣ ನ್ಯೂಸ್…  ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹೋಕುಳಿ ಉತ್ಸವ ತಾಂಡವಪುರ ಮಾರ್ಚ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಿಕ್ಕಯ್ಯನ ಛತ್ರ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಯುಗಾದಿ ಹೋಬಳಿ ಉತ್ಸವವು ಬಹಳ ವಿಜೃಂಭಣೆ ಜರುಗಿತು. ಯುಗಾದಿ ಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆಯಿಂದಲೂ  ದೇವಾಲಯದಲ್ಲಿ…

Read More