ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಿಲ್ಲಿಸಿ : ಡಾ. ಹೇಮಾ ನಂದೀಶ್

ವಿಜಯ ದರ್ಪಣ ನ್ಯೂಸ್…. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಿಲ್ಲಿಸಿ: ಡಾ. ಹೇಮಾ ನಂದೀಶ್ ತಾಂಡವಪುರ ಆಗಸ್ಟ್ 07 : ‘ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಸುಳ್ಳು ವದಂತಿಗಳನ್ನು ಹರಡುವುದನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ಸಂಸ್ಕೃತಿ ಚಿಂತಕರಾದ ಡಾ. ಹೇಮಾನಂದೀಶ್ ಹೇಳಿದರು. ಧರ್ಮಸ್ಥಳ ಭಾರತೀಯ ಸಂಸ್ಕೃತಿಯ ಆಧ್ಯಾತ್ಮಿಕ ಚಿಂತನೆಯ ಬೆನ್ನೆಲುಬಾಗಿ ನಿಂತಿದೆ. ಇದನ್ನು ಹಾಳು ಮಾಡಿದರೆ ಭಾರತೀಯ ಸಂಸ್ಕೃತಿಗೆ ದೊಡ್ಡ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ. ಈ ದುರುದ್ದೇಶದಿಂದ ಕೆಲವರು ನಮ್ಮ ಸಮಾಜದ ಒಳಗೆ ಸೇರಿದಂತೆ ದೇಶ, ಅಂತರರಾಷ್ಟ್ರೀಯ…

Read More

ಚಳಿಗೆ ನಿರಾಶಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಕಾರ್ಯಕ್ಕೆ ಮುಂದಾದ ಯುವಕರು

ವಿಜಯ ದರ್ಪಣ ನ್ಯೂಸ್….. ಚಳಿಗೆ ನಿರಾಶಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಕಾರ್ಯಕ್ಕೆ ಮುಂದಾದ ಯುವಕರು ತಾಂಡವಪುರ ಜುಲೈ  ಶ್ರಾವಣ ಮಾಸದ ವಿಪರೀತ ಚಳಿ ಇರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬಳಗದ ಯುವಕರು ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೆಆರ್ ಆಸ್ಪತ್ರೆ ಸುತ್ತಮುತ್ತ, ರಸ್ತೆ ಬದಿಯಲ್ಲಿ ಮಲಗಿರುವ ನಿರಾಶಿತರು ಹಾಗೂ ಬಡವರಿಗೆ ಉಚಿತವಾಗಿ ಹೊದಿಕೆ ವಿತರಿಸುವ ಮೂಲಕ ಸೇವಾ ಕಾರ್ಯಕ್ಕೆ ಚಾಲನೆ ನೀಡಿದ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಬಳಿಕ ಮಾತನಾಡಿದ ಅವರು ನಮ್ಮ ಮೈಸೂರಲ್ಲಿ ನಿರಾಶ್ರಿತರು ಅಶಕ್ತರಲ್ಲಿ…

Read More

ಕಡೆ ಆಷಾಢ ಶುಕ್ರವಾರ ಭಕ್ತರಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ 

ವಿಜಯ ದರ್ಪಣ ನ್ಯೂಸ್…. ಕಡೆ ಆಷಾಢ ಶುಕ್ರವಾರ ಭಕ್ತರಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ ಮೈಸೂರು ತಾಂಡವಪುರ ಜುಲೈ 18: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದ ಗ್ರಾಮ ದೇವತೆ ಮಾರಮ್ಮ ಮಲ್ಲಮ್ಮ ಚಿಕ್ಕಮ್ಮ ನಾರಾಯಣಸ್ವಾಮಿ ಹಾಗೂ ತೊಟ್ಟಿತಾಳಮ್ಮನವರ ದೇವಾಲಯದಲ್ಲಿ ಕಡೆ ಆಷಾಢ ಶುಕ್ರವಾರ ಪ್ರಯುಕ್ತ ಭಕ್ತರು ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಇದೆ ವೇಳೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿ ಎಂ…

Read More

ಪೌರಕಾರ್ಮಿಕರು ಹಾಗೂ ತೃತಿಯ ಲಿಂಗಿಗಳಿಗೆ ಬಾಗಿನ ನೀಡಿದ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ

ವಿಜಯ ದರ್ಪಣ ನ್ಯೂಸ್…. ನಾಡ ದೇವತೆ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಪೌರಕಾರ್ಮಿಕರು ಹಾಗೂ ತೃತಿಯ ಲಿಂಗಿಗಳಿಗೆ ಬಾಗಿನ ನೀಡಿದ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಮೈಸೂರು ತಾಂಡವಪುರ  ಜುಲೈ 17 : ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆ ವಿ ಕೆ ಫೌಂಡೇಶನ್ ವತಿಯಿಂದ ನಾಡ ದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಚಾಮುಂಡಿ ಬೆಟ್ಟದ ಪಾದದಲ್ಲಿ ಪೌರಕಾರ್ಮಿಕ ಮಹಿಳೆಯರಿಗೆ ಹಾಗೂ ತೃತೀಯಲಿಂಗಗಳಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ರವರು ಸೀರೆ, ಕುಂಕುಮ, ಅರಿಶಿಣ,…

Read More

ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ ತಾಂಡವಪುರ ಜೂನ್ 16 ಮೈಸೂರು ತಾಲೂಕು ತಾಂಡವಪುರ ಸಮೀಪವಿರುವ ಕಡಕೋಳ ಗ್ರಾಮದ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳಿಕ ಮಾತಾಡಿದ ನೂತನ ಅಧ್ಯಕ್ಷ ಕೆ ಆರ್ ನಾರಾಯಣ್ ರವರು ನಮ್ಮ ಬ್ಯಾಂಕಿಗೆ…

Read More

ಕಬ್ಬಿನ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ಕಬ್ಬಿನ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ತಾಂಡವಪುರ ಜೂನ್ 10 ಕಬ್ಬಿನ ಎಫ್ಆರ್‌ಪಿ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ತಾಲ್ಲೂಕು ದಂಡಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ರವರ ನೇತೃತ್ವದಲ್ಲಿ ರೈತರ ಹಕ್ಕು ಒತ್ತಾಯ ಮನವಿ ಪತ್ರವನ್ನು ಸಲ್ಲಿಸಿದರು. ನಂತರ ಪ್ರತಿಭಟನೆಯಲ್ಲಿ ಮಾತನಾಡಿದ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ರವರು ಟನ್ ಕಬ್ಬಿ…

Read More

ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಫಿಲಂ ಸಿಟಿ ಅಭಿವೃದ್ಧಿ ಕಾಮಗಾರಿ ಮಾಡಲು ಬಿಡುವುದಿಲ್ಲ : ಹೊಸಕೋಟೆ ಬಸವರಾಜು

ವಿಜಯ ದರ್ಪಣ ನ್ಯೂಸ್….  ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಫಿಲಂ ಸಿಟಿ ಅಭಿವೃದ್ಧಿ ಕಾಮಗಾರಿ ಮಾಡಲು ಬಿಡುವುದಿಲ್ಲ : ಹೊಸಕೋಟೆ ಬಸವರಾಜು ತಾಂಡವಪುರ ಜೂನ್  ಮೈಸೂರು ಜಿಲ್ಲೆ,: ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಿಮವು ಕೈಗಾರಿಕಾ ಪ್ರದೇಶದಲ್ಲಿ ಸರ್ಕಾರವು ಫಿಲಂ ಸಿಟಿ ನಿರ್ಮಾಣ ಮಾಡಲು ಈ ಭಾಗದಲ್ಲಿ ಸಾವಿರಾರು ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶ ಅಭಿವೃದ್ಧಿಗಳಿಂದ ಪಡೆದುಕೊಂಡಿದ್ದು ,ಈ ಭಾಗಕ್ಕೆ ಸೇರುವ ಇಮ್ಮಾವು ಅಡಕನಹಳ್ಳಿ ಹುಳಿಮಾವು ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು…

Read More

ವೇತನ ಪಾವತಿಗೆ ಆಗ್ರಹಿಸಿ ನರೇಗಾ ನೌಕರರಿಂದ ಜಿಲ್ಲಾ ಪಂಚಾಯಿತಿ ಎದುರು  ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ವೇತನ ಪಾವತಿಗೆ ಆಗ್ರಹಿಸಿ ನರೇಗಾ ನೌಕರರಿಂದ ಜಿಲ್ಲಾ ಪಂಚಾಯಿತಿ ಎದುರು  ಪ್ರತಿಭಟನೆ ತಾಂಡವಪುರ ಮೈಸೂರು  ಜೂನ್ : ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಏಳು ತಿಂಗಳ ವೇತನ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಎದುರು  ಶಾಂತಿಯುತ ಪ್ರತಿಭಟನೆ ನಡೆಸಿದರು. ಉದ್ಯೋಗ ಖಾತ್ರಿಯ ಅನುಷ್ಠಾನಕ್ಕಾಗಿ ದುಡಿಯುತ್ತಿರುವ ನೌಕರರಿಗೆ ಕಳೆದ 2024ರ ನವೆಂಬರ್ ತಿಂಗಳಿಂದ ವೇತನ ಬಿಡುಗಡೆಯಾಗಿರುವುದಿಲ್ಲ. ಈ ಕಾರಣದಿಂದ ಜೀವನ ಹಾಗೂ ಕುಟುಂಬ ನಿರ್ವಹಣೆ ಅತ್ಯಂತ…

Read More

ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ ತಾಂಡವಪುರ ಮೈಸೂರು ಮೇ 29 : ಕನ್ನಡ ತಮಿಳ್ ನಿಂದ ಹುಟ್ಟಿರುವ ಭಾಷೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ಚಿತ್ರನಟ ಕಮಲಹಾಸನ್ ಅವರ ವಿರುದ್ಧ ಕರ್ನಾಟಕ ಹಿತರಕ್ಷಣ ವೇದಿಕೆ ವತಿಯಿಂದ ದೇವರಾಜ ಅರಸು ರಸ್ತೆಯಲ್ಲಿ ಅವರ ಭಾವಚಿತ್ರಕ್ಕೆ ಮಸಿ ಬಳಿದು ಕಮಲ ಹಾಸನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬಳಿಕ…

Read More

ನಂಜನಗೂಡು ತಾಲೂಕಿನಲ್ಲಿ  ಮಳೆ: ಜನಜೀವನ ಅಸ್ತವ್ಯಸ್ತ

ವಿಜಯ ದರ್ಪಣ ನ್ಯೂಸ್….  ನಂಜನಗೂಡು ತಾಲೂಕಿನಲ್ಲಿ  ಮಳೆ: ಜನಜೀವನ ಅಸ್ತವ್ಯಸ್ತ ತಾಂಡವಪುರ ಮೇ 28 : ನಂಜನಗೂಡು ತಾಲೂಕಿನ ತಾಂಡವಪುರ ಸುತ್ತಮುತ್ತ ಕಳೆದ ಮೂರು ದಿನಗಳಿಂದ ಜಿಡಿ ಜಿಡಿ ಮಳೆಯಿಂದಾಗಿ ಜನಜೀವನ ಹಸ್ತವ್ಯಸ್ತಗೊಂಡಿದೆ. ತಾಲೂಕಿನ ಗ್ರಾಮಗಳಾದ ತಾಂಡವಪುರ ಕೆಂಪಿ ಸಿದ್ದನ ಹುಂಡಿ ಹುಳಿಮಾವು ಮರಡಿಹುಂಡಿ ಹಳ್ಳಿ ದಿಡ್ಡಿ ಏಚಗಳ್ಳಿ ಮರಳೂರು ಬಿದರಗೋಡು ರಾಂಪುರ ಬಂಚಳ್ಳಿ ಹುಂಡಿ ಚಿಕ್ಕಯ್ಯನ ಛತ್ರ ಬಸವನಪುರ ಹೆಜ್ಜಿಗೆ ತೊರೆಮಾವು ಅಡಕನಹಳ್ಳಿ ಕಡಕೋಳ ಕೋಚನಹಳ್ಳಿ ಕೂಡನಹಳ್ಳಿ ಮಾಕನಹುಂಡಿ ಸಜ್ಜೆಹುಂಡಿ ರಾಯನ ಹುಂಡಿ ಸೋಮೇಶ್ವರಪುರ ಹ…

Read More