ಇವರೆಂತಹ ಸ್ವಾಮಿಗಳು, ಪರಿವರ್ತನೆಯ ಅಗತ್ಯವಿದೆ…….

ವಿಜಯ ದರ್ಪಣ ನ್ಯೂಸ್… ಇವರೆಂತಹ ಸ್ವಾಮಿಗಳು, ಪರಿವರ್ತನೆಯ ಅಗತ್ಯವಿದೆ……. ಹಿಂದೂ ಧರ್ಮದ ಅಥವಾ ಮತದ ಅಥವಾ ಜೀವನ ವಿಧಾನದ ಅಥವಾ ಭಾರತೀಯ ಧಾರ್ಮಿಕ – ಆಧ್ಯಾತ್ಮಿಕ ಜೀವನದ , ಸ್ವಾಮೀಜಿ – ಮಹರ್ಷಿ – ಗುರೂಜಿ – ಮಠಾಧಿಪತಿ – ಪೀಠಾಧಿಪತಿ – ಧರ್ಮಾಧಿಕಾರಿ ಎಂಬ ಪರಿಕಲ್ಪನೆಯನ್ನು ಬದಲಾಯಿಸೋಣವೇ ? ಅಥವಾ ಆ ರೀತಿಯ ವ್ಯಕ್ತಿಗಳ ವ್ಯಕ್ತಿತ್ವಗಳನ್ನು ಪುನರ್ ರೂಪಿಸೋಣವೇ ? ಈ ಪ್ರಶ್ನೆ ಮೂಡಲು ಕಾರಣ ಇತ್ತೀಚೆಗೆ ಕಾವಿಧಾರಿ ಸ್ವಾಮಿಗಳು ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು…

Read More

ತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ……..

ವಿಜಯ ದರ್ಪಣ ನ್ಯೂಸ್… ತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ…….. ಕರ್ನಾಟಕ ಎಂಬುದೇನು ಹೆಸರೇ ಬರಿಯ ಮಣ್ಣಿಗೆ, ಮಂತ್ರ ಕಣಾ ಶಕ್ತಿ ಕಣಾ ತಾಯಿ ಕಣಾ ದೇವಿ‌ ಕಣಾ ಬೆಂಕಿ ಕಣಾ ಸಿಡಿಲು ಕಣಾ ಕಾವ ಕೊಲುವ ಒಲವ ಬಲವಾ ಪಡೆದ ಚೆಲುವ ಚೆಂಡಿ ಕಣಾ ಋಷಿಯ ಕಾಣ್ಬ ಕಣ್ಣಿಗೆ, ರಾಷ್ಟ್ರ ಕವಿ ಕುವೆಂಪು…. ತಾಯಿ ಭಾಷೆ ಉಳಿಯದಿದ್ದರೆ ನಮ್ಮ ಬದುಕು ಸಹಜವಾಗಿ ಉಳಿಯುವುದು ಕಷ್ಟ. ಅದು ಅಸಹಜವಾಗಿ ಬೆಳೆಯುತ್ತದೆ. ಭಾಷೆ ಎಂಬುದು ಭಾವ ಕಡಲು, ಭಾಷೆ ಎಂಬುದು…

Read More

ಕುರ್ಚಿ………

ವಿಜಯ ದರ್ಪಣ ನ್ಯೂಸ್…. ಕುರ್ಚಿ……… ಅಧಿಕಾರವೆಂಬ ಅಮಲು  ಮತ್ತೇರಿ ವಿಧವಿಧದ ಕುರ್ಚಿಗಾಗಿ ಕೆಲವು ವ್ಯಕ್ತಿಗಳು ಮುಗಿ ಬೀಳುವುದು ನೋಡಿದಾಗ ಅನಿಸಿದ್ದು……… ಕುರ್ಚಿ ಬೇಕೆ ಕುರ್ಚಿ……… ” ಆ ” ಮಾಯಾ ಕುರ್ಚಿ….. ಏರಲು ದೈವ ಬಲ ಬೇಕಂತೆ ” ಆ ” ಕುರ್ಚಿ. ಕೂರಲು ಜನ ಬಲ ಬೇಕಂತೆ ” ಆ ” ಕುರ್ಚಿ. ಪಡೆಯಲು ಹಣ ಬಲ ಬೇಕಂತೆ ” ಆ ” ಕುರ್ಚಿ. ಗಳಿಸಲು ಜಾತಿ ಬಲ ಬೇಕಂತೆ ” ಆ ” ಕುರ್ಚಿ….

Read More

ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ……..

ವಿಜಯ ದರ್ಪಣ ನ್ಯೂಸ್… ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ…….. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು, ಕನ್ನಡ ಭಾಷೆ ವಿಶ್ವ ಶ್ರೇಷ್ಠ, ಕನ್ನಡ ಇತಿಹಾಸ ಅದ್ಬುತ, ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ, ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ, ಧಾರವಾಡದ ಪೇಡ, ಬಳ್ಳಾರಿ ಖಾರ ಮಂಡಕ್ಕಿ, ಮೈಸೂರು ಪಾಕು, ತುಮಕೂರಿನ ತಟ್ಟೆ ಇಡ್ಲಿ, ದಾವಣಗೆರೆಯ…

Read More

ದೀಪ – ಪಟಾಕಿ ಮತ್ತು ಕತ್ತಲು…..

ವಿಜಯ ದರ್ಪಣ ನ್ಯೂಸ್… ದೀಪ – ಪಟಾಕಿ ಮತ್ತು ಕತ್ತಲು….. ದೀಪದಿಂದ ದೀಪವ ಹಚ್ಚಬೇಕು ಮಾನವ ಎಂಬ ಹಾಡಿನ ಸಾಲುಗಳನ್ನು ನೆನೆಯುತ್ತಾ……. ಭಾನಲ್ಲಿ ಹಕ್ಕಿಯೊಂದು ಹಾರುತ್ತಾ ಹಾಡುತ್ತಿತ್ತು……. ಪ್ರೀತಿಸುವ ಹೃದಯಗಳೇ ಪ್ರೀತಿಯೆಂದರೆ ಗೊತ್ತೆ,…… ಆಕಾಶದಲ್ಲಿ ಹಕ್ಕಿಯೊಂದು ಹಾರುತ್ತಾ ಕೇಳುತ್ತಿತ್ತು…. ಪ್ರೇಮಿಸುವ ಮನಸುಗಳೇ ಪ್ರೇಮವೆಂದರೇ ಗೊತ್ತೆ…. ಎತ್ತರದಲ್ಲಿ ಹಕ್ಕಿಯೊಂದು ಹಾರುತ್ತಾ ನುಡಿಯುತ್ತಿತ್ತು…… ತ್ಯಾಗ ಜೀವಿಗಳೇ ತ್ಯಾಗವೆಂದರೆ ಗೊತ್ತೆ….. ಮೋಡಗಳಲ್ಲಿ ಹಕ್ಕಿಯೊಂದು ಹಾರುತ್ತಾ ಹೇಳುತ್ತಿತ್ತು…… ಸ್ನೇಹಿತರೆ ಸ್ನೇಹವೆಂದರೆ ತಿಳಿದಿದೆಯೇ….. ಮೇಲೆ ಹಕ್ಕಿಯೊಂದು ಹಾರುತ್ತಾ ಪ್ರಶ್ನಿಸುತ್ತಿತ್ತು…… ಮನುಷ್ಯರೇ ಮಾನವೀಯತೆ ಎಂದರೆ ಗೊತ್ತಿದೆಯೇ……..

Read More

ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು ಉಂಟಾಗಲು ಕಾರಣ ಭಕ್ತಿಯೇ – ಮತಿ ಭ್ರಮಣೆಯೇ – ಅಜ್ಞಾನವೇ – ದುರಾಸೆಯೇ……

ವಿಜಯ ದರ್ಪಣ ನ್ಯೂಸ್… ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು ಉಂಟಾಗಲು ಕಾರಣ ಭಕ್ತಿಯೇ – ಮತಿ ಭ್ರಮಣೆಯೇ – ಅಜ್ಞಾನವೇ – ದುರಾಸೆಯೇ…… ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಬಹುದೊಡ್ಡ ಜನಜಂಗುಳಿ ಸೇರುತ್ತಿದೆ. ಇಡೀ ಹಾಸನ ನಗರದಲ್ಲಿ ಟ್ರಾಫಿಕ್ ಜಾಮ್ ಮತ್ತು ದೇವಾಲಯದ ಸುತ್ತಮುತ್ತ ಸ್ವಲ್ಪ ನೂಕುನುಗ್ಗಲು, ದೊಡ್ಡ ಸರತಿಯ ಸಾಲುಗಳು ಕಂಡುಬರುತ್ತಿದೆ. ಎಂದೂ ಇಲ್ಲದಷ್ಟು ಭಕ್ತಿಯ ರಸ ಜನರಲ್ಲಿ ಉಕ್ಕಿ ಹರಿಯುತ್ತಿದೆ. ಈ ವಾರ ಅದು ತಿರುಪತಿಯ ಭಕ್ತರ ಸಂಖ್ಯೆಯನ್ನು ಮೀರಿದೆ ಎನ್ನುವ ಸುದ್ದಿಯು ಸಹ ಕೇಳಿ ಬರುತ್ತಿದೆ………

Read More

ಗೋವಾ, ದಿವ್ಯಾಂಗ ಚೇತನರು ಮತ್ತು ಮಾನವೀಯ ಮೌಲ್ಯಗಳು……

ವಿಜಯ ದರ್ಪಣ ನ್ಯೂಸ್…. ಗೋವಾ, ದಿವ್ಯಾಂಗ ಚೇತನರು ಮತ್ತು ಮಾನವೀಯ ಮೌಲ್ಯಗಳು…… ಭಾರತದ ವಿದೇಶ ( ಫಾರಿನ್ ) ಗೋವಾ, ಕಡಲ ತೀರದ ಪರ್ಯಾಯ ದ್ವೀಪ ಗೋವಾ, ಮೋಜು, ಮಸ್ತಿ, ಮನರಂಜನೆ, ಕ್ಯಾಸಿನೋಗಳ ಪ್ರದೇಶ ಗೋವಾ, ದೇಶದ ಅತ್ಯಂತ ದುಬಾರಿ ಬೆಲೆಯ ಪ್ರವಾಸಿ ಕೇಂದ್ರ ಗೋವಾ, ಭ್ರಷ್ಟ, ದುಷ್ಟ ದುಡ್ಡಿನ ಪ್ರದರ್ಶನದ ಮಜಾ ನಗರಿ ಗೋವಾ, ಪ್ರವಾಸಿಗರ ರಜಾ ದಿನಗಳ ಸುಂದರ ತಾಣ ಗೋವಾ, ಭಾರತದ ಸುರಕ್ಷತೆಯ, ಸ್ವಚ್ಛ ನಗರಗಳಲ್ಲಿ ಒಂದು ಗೋವಾ, ಪೋರ್ಚುಗೀಸರಿಂದ ಸುಮಾರು 500…

Read More

ತ್ರಿಭಾಷಾ ಸೂತ್ರ ಎಷ್ಟು ಸರಿ…….. ದ್ವಿಭಾಷಾ ಸೂತ್ರ ಉತ್ತಮವೇ……

ವಿಜಯ ದರ್ಪಣ ನ್ಯೂಸ್… ತ್ರಿಭಾಷಾ ಸೂತ್ರ ಎಷ್ಟು ಸರಿ…….. ದ್ವಿಭಾಷಾ ಸೂತ್ರ ಉತ್ತಮವೇ…… ಕನ್ನಡ : ರಾಜ್ಯ ಭಾಷೆ…. ಹಿಂದಿ : ರಾಷ್ಟ್ರ ಭಾಷೆ…. ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ….. ಈ ಭಾಷಾ ಸೂತ್ರ ಸರಿಯೇ ? ಇದು ಸಂವಿಧಾನಾತ್ಮಕವೇ ? ಇದು ವಾಸ್ತವವೇ ? ಪ್ರಾಯೋಗಿಕವೇ ? ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ ಮಾರಕವೇ ? ಭಾರತದ ಒಕ್ಕೂಟ ವ್ಯವಸ್ಥೆಗೆ ಇದು ಹಿತವೇ ಅಥವಾ ಅಪಾಯಕಾರಿಯೇ ? ಭಾಷಾ ಅಸ್ಮಿತೆ ಮತ್ತು ದೇಶದ ಅಸ್ಮಿತೆಗೆ…

Read More

ಬಸವ ಸಂಸ್ಕೃತಿ ಅಭಿಯಾನ……..ಮತ್ತೆ ಸಂಘಟನಾತ್ಮಕ ಚಟುವಟಿಕೆಯಲ್ಲಿ ಗರಿಗೆದರಿದ ಲಿಂಗಾಯತ ಧರ್ಮ ಸುದ್ದಿಯಲ್ಲಿ……

ವಿಜಯ ದರ್ಪಣ ನ್ಯೂಸ್… ಬಸವ ಸಂಸ್ಕೃತಿ ಅಭಿಯಾನ…….. ಮತ್ತೆ ಸಂಘಟನಾತ್ಮಕ ಚಟುವಟಿಕೆಯಲ್ಲಿ ಗರಿಗೆದರಿದ ಲಿಂಗಾಯತ ಧರ್ಮ ಸುದ್ದಿಯಲ್ಲಿ…… ತುಂಬಾ ಹಳೆಯ ಬೇಡಿಕೆಯಾದರೂ ಇತ್ತೀಚಿನ ವರ್ಷಗಳಲ್ಲಿ ಮತ್ತೆ ಹೆಚ್ಚು ಪ್ರಚಾರ ಪಡೆದ ಲಿಂಗಾಯತ ಧರ್ಮದ ಹೋರಾಟ ಮತ್ತೊಮ್ಮೆ ಬಿರುಸು ಪಡೆದಿದೆ. ವಾಸ್ತವವಾಗಿ ಅದು ಲಿಂಗಾಯತ ಧರ್ಮವಲ್ಲ ಮಾನವ ಧರ್ಮ ಮತ್ತು ಇನ್ನೂ ಮುಂದೆ ಸಾಗಿ ಜೀವಪರ ನಿಲುವಿನ ಪ್ರಾಕೃತಿಕ ಧರ್ಮ…. ಜಗತ್ತಿನಲ್ಲಿ ಜೀಸಸ್ ಕ್ರೈಸ್ಟ್ ಅವರನ್ನು ಸಮಾನತೆಯ ವಿಷಯದಲ್ಲಿ ಮೇಲ್ಮಟ್ಟದಲ್ಲಿ ನೋಡಲಾಗುತ್ತದೆ. ” ಶತ್ರುಗಳನ್ನು ಪ್ರೀತಿಸಿ – ನೆರೆಹೊರೆಯವರನ್ನು…

Read More

ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ…….

ವಿಜಯ ದರ್ಪಣ ನ್ಯೂಸ್….. ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ……. ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಎರಡು ವರ್ಷಗಳ ಹಿಂದೆ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food…

Read More