ಸಾಧನೆಗೆ ಬೇಕು ಸಹನೆ : ಜಯಶ್ರೀ ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್…. ಸಾಧನೆಗೆ ಬೇಕು ಸಹನೆ: ಜಯಶ್ರೀ ಜೆ. ಅಬ್ಬಿಗೇರಿ ಒಮ್ಮೆ ಭಗವಾನ್ ಬುದ್ಧ ತನ್ನ ಪ್ರೀತಿಯ ಶಿಷ್ಯನೊಂದಿಗೆ ಬೋಧಿ ವೃಕ್ಷದ ಕೆಳಗೆ ಕುಳಿತಾಗ ಶ್ರೀಮಂತನೊಬ್ಬ ಅಲ್ಲಿಗೆ ಬಂದ. ಶ್ರೀಮಂತನು ಬುದ್ಧನನ್ನು ಬಾಯಿಗೆ ಬಂದ ಹಾಗೆ ಬೈಯ್ಯಲು ಶುರು ಮಾಡಿದ. ಬುದ್ಧ ಯಾವುದೇ ಪ್ರತಿಕ್ರಿಯೆ ನೀಡದೇ ಸುಮ್ಮನೇ ಕುಳಿತಿದ್ದ. ಅಜ್ಞಾನಿಯಾದ ಶ್ರೀಮಂತ ಬುಧನನ್ನು ಬೈಯ್ಯುತ್ತಿದ್ದಾನೆಂದು ಶಿಷ್ಯ, ಕೋಪಗೊಂಡ, ಬುಧನಿಗೆ ಶಿಷ್ಯನ ಕೋಪದ ಬಗ್ಗೆ ತಿಳಿದಾಗ ಸುಮ್ಮನಿರೆಂದು ಸನ್ನೆ ಮಾಡಿದ. ಬೈದು ಬೈದು ಸಾಕಾದ ಮೇಲೆ ಶ್ರೀಮಂತ…

Read More

ನೀವು ಅದೃಷ್ಟಶಾಲಿಗಳು ಆಗಬೇಕೆ?

ವಿಜಯ ದರ್ಪಣ ನ್ಯೂಸ್…. ಗೆಲುವು -ಗೆಲುವು ನೀವು ಅದೃಷ್ಟಶಾಲಿಗಳು ಆಗಬೇಕೆ? ಒಳ್ಳೆಯದು ಸಂಭವಿಸಿದಾಗ ‘ನನ್ನ ಅದೃಷ್ಟ’ ಎಂದು ಹೇಳುವುದನ್ನು ಕೇಳಿದ್ದೇವೆ ಎಷ್ಟೋ ಜನರು ತಮ್ಮ ಹೊಣೆಗೇಡಿತನವನ್ನು ಅದೃಷ್ಟದ ಮೇಲೆ ಹೊರೆಸಿ ‘ನಾನು ನತದೃಷ್ಟ’ ಎನ್ನುವುದೂ ಉಂಟು, ಅದೃಷ್ಟಶಾಲಿಯಾಗುವುದು ಕೇವಲ ಅವಕಾಶವಲ್ಲ. ನಮ್ಮ ಜೀವನದಲ್ಲಿ ಅವಕಾಶಗಳು ಮತ್ತು ಸಕಾರಾತ್ಮಕ ಫಲಿತಾಂಶಗಳನ್ನು ರಚಿಸಲು ಕಲಿಯಬೇಕೆಂಬುದನ್ನು ಮರೆಯುತ್ತೇವೆ. ಹೊಸ ಅವಕಾಶಗಳನ್ನು ಹುಡುಕುವಲ್ಲಿ ಪೂರ್ವಭಾವಿಯಾಗಿದ್ದರೆ ಅವಕಾಶಗಳು ನಮ್ಮತ್ತ ಆಕರ್ಷಿತರಾಗಲು ಅನುಮತಿಸುತ್ತೇವೆ ಎಂಬುದನ್ನು ನೆನಪಿಸಿಕೊಳ್ಳಬೇಕು. ನಮ್ಮ ಆದೃಷ್ಟವನ್ನು ನಾವೇ ಬರೆದುಕೊಳ್ಳಬಹುದು. ಅದೃಷ್ಟವೆಂದರೆ …? :…

Read More

ಮೌನವಾಗಿ ಆಕರ್ಷಿಸಿ

ವಿಜಯ ದರ್ಪಣ ನ್ಯೂಸ್…. ಮೌನವಾಗಿ ಆಕರ್ಷಿಸಿ ಲೇಖನ ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: 9449234142 ಮಾತು ಆಡಿದರೆ ಹೋಯ್ತು ಮುತ್ತು ಒಡೆದರೆ ಹೋಯ್ತು ಎಂಬ ಗಾದೆ, ಶಬ್ದಗಳು ಮಾನವನ ಬದುಕಿನಲ್ಲಿ ಬಹು ದೊಡ್ಡ ಪಾತ್ರ ವಹಿಸುತ್ತವೆ ಎಂಬ ಸಂಗತಿಯನ್ನು ಒತ್ತಿ ಹೇಳುತ್ತದೆ. ಆಡುವ ಶಬ್ದಗಳಿಗೆ ತುಂಬಾ ಬೆಲೆಯಿದೆ ಅವು ಪರಿಣಾಮಕಾರಿ ಎಂದು ತಿಳಿದವರು ಬಹಳ. ಮೌನವೂ ಒಂದು ಭಾಷೆ ಎಂದು ತಿಳಿದವರು ವಿರಳ. ಮಾತಿಗೆ ಹೇಗೆ ಬೆಲೆಯಿದೆಯೋ ಹಾಗೆಯೇ ಮೌನಕ್ಕೂ ಬೆಲೆಯಿದೆ ಎಂದು ಎಷ್ಟೋ…

Read More

ಸಮಸ್ಯೆಗಳ ಸುಳಿಯಿಂದಲೇ ಮೇಲೆದ್ದು!!

ವಿಜಯ ದರ್ಪಣ ನ್ಯೂಸ್….. ಸಮಸ್ಯೆಗಳ ಸುಳಿಯಿಂದಲೇ ಮೇಲೆದ್ದು!! ಹದವಾದ ಭೂಮಿಯಲ್ಲಿ ಹೂವಿನ ಬೀಜವನ್ನು ಬಿತ್ತಿ, ಅದಕ್ಕೆ ಬೇಕಾದ ನೀರನ್ನು ಹನಿಸಿ. ಗೊಬ್ಬರ ಪೂರೈಸುತ್ತವೆ. ಒಟ್ಟಿನಲ್ಲಿ ಅದಕ್ಕೆ ಬೇಕಾದ ರಕ್ಷಣೆಯನ್ನು ಒದಗಿಸುತ್ತೇವೆ. ಆದೊಂದು ದಿನ ಚಿಗುರೊಡೆಯುತ್ತದೆ ಸಸಿಯಾಗುತ್ತದೆ. ನಂತರ ಗಿಡವಾಗುತ್ತದೆ. ಮುಂದೊಂದು ದಿನ ಮೊಗೊಂದು ಹಿಗ್ಗಿ ಹಿಗ್ಗಿ ಸುಂದರ ಮುಂಜಾವಿನಲ್ಲಿ ಅರಳಿ ನಿಲ್ಲುತ್ತದೆ. ಗಿಡದ ನೆತ್ತಿಯ ಮೇಲಿನ ನಗುವ ಹೂ ಕಂಡು ನಮ್ಮ ತುಟಿಯಂಚಿನಲ್ಲಿ ನಗೆ ಹೂ ಅರಳುತ್ತದೆ. ಬೀಜವನ್ನು ಬೀಜವಾಗಿಯೇ ಬಿಟ್ಟಿದ್ದರೆ ಅದು ಹೂವಾಗಿ ಅರಳುತ್ತಿರಲಿಲ್ಲ. ನಮ್ಮ…

Read More

ಜೀವ ಹೂವಾಗಿದೆ ಭಾವ ಜೇನಾಗಿದೆ..

ವಿಜಯ ದರ್ಪಣ ನ್ಯೂಸ್… ಜೀವ ಹೂವಾಗಿದೆ ಭಾವ ಜೇನಾಗಿದೆ.. ಲೇಖನ – ಜಯಶ್ರೀ.ಜೆ.ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಪ್ರಿಯ ಮನೋಜ, ಜೀವ ಭಾವ ಎರಡೂ ನಿನ್ನಲ್ಲಿ ಲೀನವಾಗಿ ಹೃದಯ ವೀಣೆ ಹಿತವಾದ ಸಂಗೀತ ಮಿಡಿಯುತಿದೆ. ನನ್ನೆದೆಯ ಮಿಡಿತದ ರಾಗ ನಿನ್ನೆದೆಯ ದನಿಯನ್ನು ಪ್ರತಿಧ್ವನಿಸುತಿದೆ. ಒಲವಿನ ಬಯಕೆಗಳು ನೂರಾರು ಪ್ರೇಮದ ಸವಿಗನಸುಗಳ ಆಗರವನ್ನೇ ಸೃಷ್ಟಿಸಿವೆ. ನಿನ್ನ ಬಿಟ್ಟು ಈ ಜೀವಕೆ ಜೀವದುಸಿರು ಕಲ್ಪಿಸಿಕೊಳ್ಳುವುದು ಅಸಾಧ್ಯವೇ ಸರಿ. ನಿನ್ನ ಕಂಡರೆ ಸಾಕು ಈ ತನು ಮನ ತನ್ನಿಂದ…

Read More

ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!!

ವಿಜಯ ದರ್ಪಣ ನ್ಯೂಸ್…. ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!! ಲೇಖನ: ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಜೀವನವೆಂಬುದು ಆಟವಿದ್ದಂತೆ ಎಂದು ಹೇಳುತ್ತಾರೆ. ಆಟ ಎಲ್ಲರಿಗೂ ಇಷ್ಟ ಆದರೂ ಕೆಲವರು ಮಾತ್ರ ಗೆಲ್ಲುತ್ತಾರೆ ಏಕೆ ಎಂಬ ಪ್ರಶ್ನೆಯು ಕಾಡುತ್ತದೆಯಲ್ಲವೇ? ಹೌದು, ಉನ್ನತ ಸಾಧಕರು ಈ ಆಟದ ರಹಸ್ಯ ನಿಯಮಗಳನ್ನು ತಿಳಿದಿದ್ದಾರೆ. ಹಾಗಾದರೆ ಅವರು ತಿಳಿದ ನಿಯಮಗಳಾವವು ಅಂತ ನೋಡುವುದಾದರೆ ಹೀಗಿವೆ. ಸ್ಪಷ್ಟ ಮತ್ತು ಸಶಕ್ತ ಗುರಿ ಗುರಿಯೇ ನಿಮ್ಮ ಕಿರು ಹೆಜ್ಜೆ ಆಗಿರಲಿ…

Read More

ಚಿಪ್ಪಿನೊಳಗಡೆ ಮುತ್ತು ಮಲಗಿದೆ

ವಿಜಯ ದರ್ಪಣ ನ್ಯೂಸ್…. ಚಿಪ್ಪಿನೊಳಗಡೆ ಮುತ್ತು ಮಲಗಿದೆ ನನ್ನ ಪ್ರೀತಿಯ ಪ್ರೀತಿ, ಈ ಹಿಂದೆ ಓಣಿಯಲ್ಲಿ ಜಾತ್ರೆಯಲ್ಲಿ ಸಂತೆಯಲ್ಲಿ ಎಷ್ಟೋ ಹುಡುಗಿಯರ ಕಂಡ ಕಣ್ಣು ಇಂಥ ನಯವಿರುವ ನಾಜೂಕಾಗಿರುವ ಹೆಣ್ಣನ್ನು ಕಂಡೇ ಇರಲಿಲ್ಲ. ಸುರಿವ ಸುಡುವ ಬಿಸಿಲಲ್ಲಿ ಉರಿ ಉರಿ ಎನ್ನುವ ಧಗೆಯಲ್ಲಿ ನಿನ್ನ ಗಲ್ಲ ಕಾಶ್ಮೀರಿ ಸೇಬಿನಂತೆ. ಅಬ್ಬಾ! ಯಾರೀ ಪರಮ ಸುಂದರಿ ಎಂದೆ ಮನದಲ್ಲಿ ಬೆವರು ಒರೆಸುತ. ಉಲ್ಬಣಿಸಿದ ಉರಿಬಿಸಿಲಲ್ಲೂ ಕಣ್ರೆಪ್ಪೆ ಮಿಟುಕಿಸದೇ ನೋಡಬೇಕೆನ್ನುವ ಅಪರೂಪದ ರೂಪ ನಿನ್ನದು. ಹಸಿರು ಜರಿಯಂಚಿನ ಲಂಗಧಾವಣಿ ಅದಕ್ಕೊಪ್ಪುವಂತೆ…

Read More

ವಿಷಕಾರಿ ಜನರೊಂದಿಗೆ ವ್ಯವಹರಿಸುವುದು ಹೇಗೆ?

ವಿಜಯ ದರ್ಪಣ ನ್ಯೂಸ್… ವಿಷಕಾರಿ ಜನರೊಂದಿಗೆ ವ್ಯವಹರಿಸುವುದು ಹೇಗೆ? ಇಂದು ಬಹುತೇಕರ ಅಂಬೋಣ, ನನ್ನ ಸರಳ ಸ್ವಭಾವ ನನ್ನ ಬಲಹೀನತೆ ಆಗಿದೆ ಎಂಬುದು. ಪ್ರಪಂಚದಲ್ಲಿ ನೀರಿಗಿಂತ ಸರಳ ಯಾವುದೂ ಇಲ್ಲ. ಆದರೆ ಅದರ ರಭಸಕ್ಕೆ ಎಲ್ಲವನ್ನೂ ಸೋಲಿಸುವ ಸಾಮರ್ಥ್ಯವಿದೆ ಎನ್ನುವ ಮಾತನ್ನು ನಾವೆಲ್ಲ ಕೇಳಿಯೇ ಇರುತ್ತೇವೆ. ವಾಸ್ತವದಲ್ಲಿ ಸಮಾಜ ಕಠಿಣ ಜನರಿಂದ ಕೂಡಿದೆ. ಕೆಲವರು ಪರೀಕ್ಷಿಸುತ್ತಾರೆ. ಕೆಲವರು ಹಿಂಡುತ್ತಾರೆ. ಇನ್ನೂ ಕೆಲವರು ಜೀವನವನ್ನು ಇನ್ನಷ್ಟು ಕಠಿಣ ಮಾಡಲೆಂದೇ ಇರುತ್ತಾರೆ. ವಿಚಿತ್ರ ಸತ್ಯವೆಂದರೆ ಅವರೆಲ್ಲ ನಮ್ಮ ಬದುಕಿನಲ್ಲಿ ನಮ್ಮ…

Read More