ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!!

ವಿಜಯ ದರ್ಪಣ ನ್ಯೂಸ್…. ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!! ಲೇಖನ: ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಜೀವನವೆಂಬುದು ಆಟವಿದ್ದಂತೆ ಎಂದು ಹೇಳುತ್ತಾರೆ. ಆಟ ಎಲ್ಲರಿಗೂ ಇಷ್ಟ ಆದರೂ ಕೆಲವರು ಮಾತ್ರ ಗೆಲ್ಲುತ್ತಾರೆ ಏಕೆ ಎಂಬ ಪ್ರಶ್ನೆಯು ಕಾಡುತ್ತದೆಯಲ್ಲವೇ? ಹೌದು, ಉನ್ನತ ಸಾಧಕರು ಈ ಆಟದ ರಹಸ್ಯ ನಿಯಮಗಳನ್ನು ತಿಳಿದಿದ್ದಾರೆ. ಹಾಗಾದರೆ ಅವರು ತಿಳಿದ ನಿಯಮಗಳಾವವು ಅಂತ ನೋಡುವುದಾದರೆ ಹೀಗಿವೆ. ಸ್ಪಷ್ಟ ಮತ್ತು ಸಶಕ್ತ ಗುರಿ ಗುರಿಯೇ ನಿಮ್ಮ ಕಿರು ಹೆಜ್ಜೆ ಆಗಿರಲಿ…

Read More

ಚಿಪ್ಪಿನೊಳಗಡೆ ಮುತ್ತು ಮಲಗಿದೆ

ವಿಜಯ ದರ್ಪಣ ನ್ಯೂಸ್…. ಚಿಪ್ಪಿನೊಳಗಡೆ ಮುತ್ತು ಮಲಗಿದೆ ನನ್ನ ಪ್ರೀತಿಯ ಪ್ರೀತಿ, ಈ ಹಿಂದೆ ಓಣಿಯಲ್ಲಿ ಜಾತ್ರೆಯಲ್ಲಿ ಸಂತೆಯಲ್ಲಿ ಎಷ್ಟೋ ಹುಡುಗಿಯರ ಕಂಡ ಕಣ್ಣು ಇಂಥ ನಯವಿರುವ ನಾಜೂಕಾಗಿರುವ ಹೆಣ್ಣನ್ನು ಕಂಡೇ ಇರಲಿಲ್ಲ. ಸುರಿವ ಸುಡುವ ಬಿಸಿಲಲ್ಲಿ ಉರಿ ಉರಿ ಎನ್ನುವ ಧಗೆಯಲ್ಲಿ ನಿನ್ನ ಗಲ್ಲ ಕಾಶ್ಮೀರಿ ಸೇಬಿನಂತೆ. ಅಬ್ಬಾ! ಯಾರೀ ಪರಮ ಸುಂದರಿ ಎಂದೆ ಮನದಲ್ಲಿ ಬೆವರು ಒರೆಸುತ. ಉಲ್ಬಣಿಸಿದ ಉರಿಬಿಸಿಲಲ್ಲೂ ಕಣ್ರೆಪ್ಪೆ ಮಿಟುಕಿಸದೇ ನೋಡಬೇಕೆನ್ನುವ ಅಪರೂಪದ ರೂಪ ನಿನ್ನದು. ಹಸಿರು ಜರಿಯಂಚಿನ ಲಂಗಧಾವಣಿ ಅದಕ್ಕೊಪ್ಪುವಂತೆ…

Read More

ವಿಷಕಾರಿ ಜನರೊಂದಿಗೆ ವ್ಯವಹರಿಸುವುದು ಹೇಗೆ?

ವಿಜಯ ದರ್ಪಣ ನ್ಯೂಸ್… ವಿಷಕಾರಿ ಜನರೊಂದಿಗೆ ವ್ಯವಹರಿಸುವುದು ಹೇಗೆ? ಇಂದು ಬಹುತೇಕರ ಅಂಬೋಣ, ನನ್ನ ಸರಳ ಸ್ವಭಾವ ನನ್ನ ಬಲಹೀನತೆ ಆಗಿದೆ ಎಂಬುದು. ಪ್ರಪಂಚದಲ್ಲಿ ನೀರಿಗಿಂತ ಸರಳ ಯಾವುದೂ ಇಲ್ಲ. ಆದರೆ ಅದರ ರಭಸಕ್ಕೆ ಎಲ್ಲವನ್ನೂ ಸೋಲಿಸುವ ಸಾಮರ್ಥ್ಯವಿದೆ ಎನ್ನುವ ಮಾತನ್ನು ನಾವೆಲ್ಲ ಕೇಳಿಯೇ ಇರುತ್ತೇವೆ. ವಾಸ್ತವದಲ್ಲಿ ಸಮಾಜ ಕಠಿಣ ಜನರಿಂದ ಕೂಡಿದೆ. ಕೆಲವರು ಪರೀಕ್ಷಿಸುತ್ತಾರೆ. ಕೆಲವರು ಹಿಂಡುತ್ತಾರೆ. ಇನ್ನೂ ಕೆಲವರು ಜೀವನವನ್ನು ಇನ್ನಷ್ಟು ಕಠಿಣ ಮಾಡಲೆಂದೇ ಇರುತ್ತಾರೆ. ವಿಚಿತ್ರ ಸತ್ಯವೆಂದರೆ ಅವರೆಲ್ಲ ನಮ್ಮ ಬದುಕಿನಲ್ಲಿ ನಮ್ಮ…

Read More