ಸಾಯೋದಕ್ಕೆ ಒಂದೆರಡು ಕಾರಣಗಳಿದ್ದರೆ ಬದುಕೋಕೆ ಸಾವಿರಾರು ದಾರಿಗಳಿವೆ

ವಿಜಯ ದರ್ಪಣ ನ್ಯೂಸ್ ಕುಣಿಕೆಗೆ ಕೊರಳು ಕೊಡುವ ಮುನ್ನ ಕೊಂಚ ಯೋಚಿಸಿ ಜೀವ ಉಳಿಸಿ…           ಒಬ್ಬ ವಿಜಯವಂತ ವ್ಯಕ್ತಿಗೂ ಮತ್ತು ಇತರರಿಗೂ ಇರುವ ವ್ಯತ್ಯಾಸವು ಶಕ್ತಿಯ ಕೊರತೆ ಆಗಿರದೆ ಮನೋ ನಿರ್ಧಾರದ ಕೊರತೆ ಆಗಿರುತ್ತದೆ. ಎನ್ನುವ ಅರ್ಥಗರ್ಭಿತ ಮಾತುಗಳು ವಿನ್ಸ್ ಲೋಂಬಾರ್ಡ್ ಹೇಳಿರುವಂತವು. ಪ್ರತಿಯೊಬ್ಬರಿಗೂ ತಮ್ಮ ಬದುಕಿನ ಖಾಸಗಿ ವಿಷಯಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳವ ಸಂಪೂರ್ಣ ಹಕ್ಕಿರುತ್ತದೆ. ಹಾಗಂತ ಆನೆ ನಡದದ್ದೇ ದಾರಿ ಎಂಬಂತೆ ಕೆಲವು ನಿರ್ಧಾರಗಳನ್ನು ಅದರಲ್ಲೂ ನಾವು…

Read More

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ

ವಿಜಯ ದರ್ಪಣ ನ್ಯೂಸ್. ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನದ ವಿಶೇಷ ಲೇಖನ  ಅಕ್ಟೋಬರ್ 02 ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು……. ” ಜೈ ಜವಾನ್ ಜೈ ಕಿಸಾನ್ ” ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಬಲವಾದ ಬುನಾದಿಯನ್ನು ಮುಂದುವರಿಸಿದ ರಾಜಕೀಯ ಆದರ್ಶ ವ್ಯಕ್ತಿ ಶಾಸ್ತ್ರಿಯವರು. ಗಾಂಧಿ ಯುಗದ ಮುಂದುವರಿದ ಭಾಗ ಇವರು. ಬಹುಶಃ ರಷ್ಯಾದ ತಾಷ್ಕೆಂಟ್ ನಲ್ಲಿ ಪಾಕಿಸ್ತಾನದ ಜೊತೆ ಒಪ್ಪಂದದ ಸಮಯದಲ್ಲಿ ತೀವ್ರ…

Read More