ಗಾಂಧಿ ಭಾರತ……

ವಿಜಯ ದರ್ಪಣ ನ್ಯೂಸ್…. ಗಾಂಧಿ ಭಾರತ…… ನೂರು ವರ್ಷಗಳ ನಂತರ 1924/2024……. 1924 ರ ಡಿಸೆಂಬರ್ 26/27 ರಂದು ಬೆಳಗಾವಿಯಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಮಹಾತ್ಮ ಗಾಂಧಿಯವರ ಆ ಸಮಾರಂಭದ ನೂರು ವರ್ಷಗಳ ನಂತರದ ಭಾರತ…… ಸ್ವಾತಂತ್ರ್ಯ ಹೋರಾಟದ ಮಹತ್ವದ ಘಟ್ಟವಿದು. ಈ ಅಧಿವೇಶನದ 23 ವರ್ಷಗಳ ನಂತರ ಅನೇಕರ ತ್ಯಾಗ ಬಲಿದಾನ ನಿಸ್ವಾರ್ಥ ಸೇವೆಯಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಯಶಸ್ವಿಯಾಯಿತು. ಅದು ಈಗ ಹೇಗಿದೆ……. ಭ್ರಷ್ಟಾಚಾರಿಗಳ ಭಾರತ, ಜಾತಿವಾದಿಗಳ ಭಾರತ, ಕೋಮುವಾದಿಗಳ…

Read More

ಕ್ರಿಸ್ಮಸ್……

ವಿಜಯ ದರ್ಪಣ ನ್ಯೂಸ್…. ಕ್ರಿಸ್ಮಸ್…… ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ….. ಯೇಸುಕ್ರಿಸ್ತನ ಜನ್ಮದಿನದಂದು ಕ್ರಿಶ್ಚಿಯನ್ ಧರ್ಮದ ಅನುಯಾಯಿಗಳ ಒಳಿತು ಕೆಡಕುಗಳ ಬಗ್ಗೆ……. ವಿಶ್ವದ ಮಹಾನ್ ದಾರ್ಶನಿಕರಲ್ಲಿ ಒಬ್ಬರಾದ ಜೀಸಸ್ ಕ್ರೈಸ್ಟ್ ಅವರನ್ನು ಕ್ರಿಸ್ ಮಸ್ ಸಮಯದಲ್ಲಿ ನೆನೆಯುತ್ತಾ……. ನಿಮ್ಮ ಶತ್ರುಗಳನ್ನು ಪ್ರೀತಿಸಿ, ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ ಎಂದು ಶಾಂತಿಯ ಸಂದೇಶ ನೀಡಿದ ಮತ್ತು ವಿಶ್ವದಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು, ಬೆಂಬಲಿಗರನ್ನು, ಹಿಂಬಾಲಕರನ್ನು ಹೊಂದಿರುವ ಕ್ರಿಶ್ಚಿಯನ್ ಧರ್ಮದ ಹುಟ್ಟಿಗೆ ಕಾರಣರಾದ ಯೇಸು ಕ್ರಿಸ್ತ ಅನೇಕ…

Read More

ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು………..

ವಿಜಯ ದರ್ಪಣ ನ್ಯೂಸ್… ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು……….. ಇಂದು ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೂರನೇ ದಿನ. ಕನ್ನಡ ನಾಡು, ನುಡಿ, ಜಲ, ಸಾಹಿತ್ಯ, ಸಂಸ್ಕೃತಿಯ ಅತ್ಯಂತ ಮಹತ್ವದ ನುಡಿ ಹಬ್ಬ. ಇದು ವಿಜೃಂಭಣೆಯಿಂದ ನಡೆಯುತ್ತಿರುವಾಗ ಬಹುತೇಕ ಕನ್ನಡದ ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಇದನ್ನು ತೀರ ಕ್ಷುಲ್ಲಕ ಎನ್ನುವಂತೆ ನಿರ್ಲಕ್ಷಿಸಿದ್ದು ಮಾತ್ರ ಅತ್ಯಂತ ವಿಷಾದನೀಯ ಮತ್ತು ಖೇದಕರ. ಇಂದಿನ ದಿನಮಾನಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ, ವಿವೇಚನೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕಾದ ಮಾಧ್ಯಮಗಳು ಇಷ್ಟೊಂದು ಮಹತ್ವದ ವಿಷಯವನ್ನು…

Read More

ಎಷ್ಟು ಸಲ ಬಿದ್ದೆವು ಎನ್ನುವುದು ಮುಖ್ಯವಲ್ಲ

ವಿಜಯ ದರ್ಪಣ ನ್ಯೂಸ್…. ಎಷ್ಟು ಸಲ ಬಿದ್ದೆವು ಎನ್ನುವುದು ಮುಖ್ಯವಲ್ಲ ನ್ಯೂಟನ್ನನ ಮೂರನೇ ನಿಯಮ ಎಲ್ಲರಿಗೂ ಗೊತ್ತು. ಕ್ರಿಯೆಗೆ ಪ್ರತಿಕ್ರಿಯೆ ಯಾವಾಗಲೂ ಸಮ ಹಾಗೂ ವಿರುದ್ಧವಾಗಿರುತ್ತದೆ. ಅಚ್ಚರಿಯೆನಿಸಿದರೂ ನಿಜ ಸಂಗತಿ ಏನು ಗೊತ್ತೆ? ನಾವೆಲ್ಲ ಬದುಕಿನ ಸಂತಸದ ಅಮೂಲ್ಯ ಕ್ಷಣಗಳನ್ನು ಬೇಗನೆ ಮರೆತು ದುಃಖ ದುರಂತ ಘಟನೆಗಳಿಗೆ ಭಾವ ಪರವಶರಾಗಿ ಅತಿಯಾಗಿ ಸ್ಪಂದಿಸುವ ಸ್ವಭಾವ ಹೊಂದಿದ್ದೇವೆ. ಸಣ್ಣ ಪುಟ್ಟ ಸಮಸ್ಯೆಗಳು, ಚಿಕ್ಕ ಚಿಕ್ಕ ನೋವುಗಳು ಸಾಲು ಸಾಲು ಸೋಲುಗಳು ನಮ್ಮ ಮೃದು ಮನಸ್ಸಿನ ಮೇಲೆ ಆಳವಾದ ಪ್ರಭಾವ…

Read More

ಸ್ವತಂತ್ರ ಚಿಂತನೆ……. 

ವಿಜಯ ದರ್ಪಣ ನ್ಯೂಸ್….. ಸ್ವತಂತ್ರ ಚಿಂತನೆ……. ” ನಾನು ನನ್ನ ಇಲ್ಲಿಯವರೆಗಿನ ಅನುಭವದ ಆಧಾರದ ಮೇಲೆ ಅರ್ಥಮಾಡಿಕೊಂಡ ಸತ್ಯವನ್ನು ಹೇಳುತ್ತಿದ್ದೇನೆ. ಮುಂದೆ ನಿಮ್ಮ ಅನುಭವದಲ್ಲಿ ಇದಕ್ಕಿಂತ ಉತ್ತಮ ಸತ್ಯ ಅರ್ಥವಾದರೆ ಇದನ್ನು ತಿರಸ್ಕರಿಸಿ ನಿಮ್ಮ ಅನುಭವವನ್ನೇ ಸರಿ ಎಂದು ಸ್ವೀಕರಿಸಬಹುದು ” ……….ಗೌತಮ ಬುದ್ಧ……. ಸಮೂಹ ಸಂಪರ್ಕ ಕ್ರಾಂತಿಯ ಸಂದರ್ಭದಲ್ಲಿ ಈ ಮಾತುಗಳು ಎಲ್ಲರೊಳಗೂ ಮೊಳಗಬೇಕಿದೆ. ಆದರೆ ಸತ್ಯ ಕಂಡುಕೊಳ್ಳಲು ಅನುಸರಿಸುವ ಮಾರ್ಗಗಳು, ಶ್ರಮ ಬಹಳ ಮುಖ್ಯವಾಗಬೇಕು. ಬುದ್ದ ಐಹಿಕ ಸುಖ ಭೋಗಗಳನ್ನು ತ್ಯಜಿಸಿ ದೇಹ ಮತ್ತು…

Read More

ಹಿತದಲ್ಲೂ ಅಹಿತವಿದೆ!

ವಿಜಯ ದರ್ಪಣ ನ್ಯೂಸ್…. ಹಿತದಲ್ಲೂ ಅಹಿತವಿದೆ! ಚೆಂದದ ಬದುಕು ಕಟ್ಟಿಕೊಳ್ಳಲು ವ್ಯಾಯಾಮ. ನಿಯಮಿತ ಆಹಾರ: ಸೇವನೆ, ಸಮಯ ಪರಿಪಾಲನೆ, ಸದಾ ಲವಲವಿಕೆಯಿಂದಿರುವುದು ಇನ್ನೂ ಇತ್ಯಾದಿ. ಆದರೆ ನಮಗೆ ಈ ಮೇಲಿನ ಪಟ್ಟಿಯಲ್ಲಿ ಯಾವುದರಲ್ಲೂ : ಹಿತವಿಲ್ಲವೆನಿಸುತ್ತದೆ. ಎಚ್ಚರವಾದರೂ ಮತ್ತು ಮುಸುಕೆಳೆದು ಮಲಗುವುದರಲ್ಲಿ: ಹಿತವಿದೆ. ಓದು ಹಿತ ನೀಡದು ಮೊಬೈಲ್ ಹಿಡಿದು ಕುಳಿತುಕೊಳ್ಳುವಲ್ಲಿ ಅದೆಷ್ಟು : ಹಿತವಿದೆ. ಮನೆಯಲ್ಲಿಯ ಅಡುಗೆಗಿಂತ ಹೊರಗಿನ ಜಂಕ್ ಫುಡ್ ಬಾಯಲ್ಲಿ: ನೀರೂರಿಸುತ್ತದೆ. ಯಾವುದೇ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಹೋಗುವುದರಲ್ಲಿ ಹಿತವಿಲ್ಲ. ನಾವು ಹಿತ…

Read More

ಸಮಯ ಸಿಕ್ಕರೂ ಸಾಕು ಅದು ರಸಮಯ

   ಸಮಯ ಸಿಕ್ಕರೂ ಸಾಕು ಅದು ರಸಮಯ * ಜಯಶ್ರೀ.ಜೆ. ಅಬ್ಬಿಗೇರಿ, ಬೆಳಗಾವಿ ದಿನದ ಇಪ್ಪತ್ನಾಲ್ಕು ಗಂಟೆ ಕೆಲಸ ಮಾಡಲು ಆಗುವುದಿಲ್ಲ ಅನ್ನುವುದು ನಿಜವಾದರೂ ಸಿಕ್ಕ ಸಮಯವನ್ನು ಗುಣಾತ್ಮಕವಾಗಿ ಕಳೆಯುವುದೂ ಮುಖ್ಯ. ಸಮಯವನ್ನು ಹಣಕ್ಕೆ ಹೋಲಿಸುತ್ತಾರೆ. ಸಮಯ ಹಣಕ್ಕಿಂತ ದೊಡ್ಡದು ಏಕೆಂದರೆ ಹಣವನ್ನು ಕೂಡಿಡಬಹುದು. ನಮಗೆ ಬೇಕಾದಾಗ ಉಪಯೋಗಿಸಬಹುದು. ಸಮಯ ಹಾಗಲ್ಲ ಇಂದಿನ ಸಮಯವನ್ನು ಇಂದೇ ಬಳಸಬೇಕು. ಕೂಡಿಟ್ಟ ಹಣವನ್ನು: ನ್ನು ನಮ್ಮ ಮಕ್ಕಳಿಗೆ ಕೊಡಬಹುದು. ಆದರೆ ಸಮಯವನ್ನು ಹಾಗೆ ಮಾಡಲು ಬರುವುದಿಲ್ಲ. ಮನೆಯ ಮುಂದಿನ ಹೂದೋಟದಲ್ಲಿ…

Read More

ಬೇರಿಗೆ ನೀರಿನಂತಿರುವ ಸಖ್ಯ ನಮಗೆ ಮುಖ್ಯ’ಜಯ್ ನುಡಿ’

ವಿಜಯ ದರ್ಪಣ ನ್ಯೂಸ್… ಬೇರಿಗೆ ನೀರಿನಂತಿರುವ ಸಖ್ಯ ನಮಗೆ ಮುಖ್ಯ’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಮಾಲಿಕೆ) ಇಬ್ಬರು ಗೆಳೆಯರು ಕಾಡಿನಲ್ಲಿ ಮಾತನಾಡುತ್ತ ಹೋಗುತ್ತಿದ್ದರು. ಹಠಾತ್ತಾಗಿ ತುಸುದೂರದಲ್ಲಿ ಕರಡಿಯೊಂದು ಕಾಣಿಸಿಕೊಂಡಿತು. ಅದರಲ್ಲಿ ಒಬ್ಬನು ಗೆಳೆಯನ ಬಗೆಗೆ ಯೋಚಿಸದೆ, ತನ್ನನ್ನು ರಕ್ಷಿಸಿಕೊಳ್ಳಲು ಮರ ಏರಿ ಕುಳಿಕುಕೊಳ್ಳುತ್ತಾನೆ. ಇನ್ನೊಬ್ಬನಿಗೆ ಮರ ಹತ್ತಲು ಬರುತ್ತಿರಲಿಲ್ಲ. ಆತ ಏನು ಮಾಡುವುದೆಂದು ಹೆದರಿದ. ಮೃತದೇಹವನ್ನು ಕರಡಿ ಏನೂ ಮಾಡುವುದಿಲ್ಲವೆನ್ನುವ ಸಂಗತಿ ಅವನಿಗೆ ನೆನಪಾಯಿತು. ಕರಡಿ ಅವನ ಹತ್ತಿರ ಸಮೀಪಿಸುತ್ತಿದ್ದಂತೆ ಅವನು ಶವದಂತೆ ಅಲ್ಲಿಯೇ ಬಿದ್ದುಕೊಂಡನು. ಕರಡಿ…

Read More

ತಿರುಪತಿ – ತಿರುಮಲ ವೆಂಕಟೇಶ್ವರ ಸ್ವಾಮಿಯ ಪ್ರಾಣಿ ಕೊಬ್ಬಿನ ಲಡ್ಡು ಅಥವಾ ಲಡ್ಡು ಒಳಗಿನ ಕೊಬ್ಬು…..

ವಿಜಯ ದರ್ಪಣ ನ್ಯೂಸ್… ತಿರುಪತಿ – ತಿರುಮಲ ವೆಂಕಟೇಶ್ವರ ಸ್ವಾಮಿಯ ಪ್ರಾಣಿ ಕೊಬ್ಬಿನ ಲಡ್ಡು ಅಥವಾ ಲಡ್ಡು ಒಳಗಿನ ಕೊಬ್ಬು….. ಈ ರೀತಿಯ ಒಂದು ಭಾವನಾತ್ಮಕ, ವಿವಾದಾತ್ಮಕ, ದೇಶದಾದ್ಯಂತ ಸುದ್ದಿ ಮಾಡುತ್ತಿರುವ ವಿಷಯವನ್ನು ಹೇಗೆ ಗ್ರಹಿಸಬೇಕು ಎನ್ನುವ ಸವಾಲು ಸಾಮಾನ್ಯ ವ್ಯಕ್ತಿಗಳಾದ ನಮ್ಮೆಲ್ಲರನ್ನು ಕಾಡುತ್ತಿದೆ……. ಮಾಧ್ಯಮಗಳ ಬ್ರೇಕಿಂಗ್ ನ್ಯೂಸ್ ಪೈಪೋಟಿಯಲ್ಲಿ, ರಾಜಕಾರಣಿಗಳ ದ್ವೇಷಮಯ ಹೇಳಿಕೆಗಳಲ್ಲಿ, ಧಾರ್ಮಿಕ ಮುಖಂಡರ ಭಕ್ತಿ ಪೂರ್ವಕ ಹೇಳಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳ ವೈಯಕ್ತಿಕ ಅಭಿಪ್ರಾಯಗಳಲ್ಲಿ, ಸಾಮಾನ್ಯ ಜನರ ಅನಿಸಿಕೆ ರೂಪುಗೊಳ್ಳುವ ಮುನ್ನ ಸಮಗ್ರ ಚಿಂತನೆ…

Read More

ಸೋಲು ಎಂಬುದು ಬಿಟ್ಟಸ್ಥಳವಿದ್ದಂತೆ ’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಮಾಲಿಕೆ)

ವಿಜಯ ದರ್ಪಣ ನ್ಯೂಸ್… ಸೋಲು ಎಂಬುದು ಬಿಟ್ಟಸ್ಥಳವಿದ್ದಂತೆ ’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಮಾಲಿಕೆ) ಇನ್ನು ಮುಂದೆ ಒಂದು ಹೆಜ್ಜೆ ಇಡಲು ಆಗುವುದಿಲ್ಲ. ಸೋತು ಸುಣ್ಣವಾಗಿದಿನಿ. ಸೋಲುಗಳ ಸಾಲು ನನ್ನನ್ನು ಅಕ್ಷರಶಃ ಹಿಂಡಿ ಹಿಪ್ಪಿ ಮಾಡಿದೆ. ಸೋಲಿನ ಕಹಿ ಅನುಭವಗಳ ಮೂಟೆಯನ್ನು ಹೊತ್ತು ನಡೆಯುವುದು ಅಷ್ಟು ಸುಲಭದ ಕೆಲಸವೇನಲ್ಲ. ಯಾವುದನ್ನು ಗೆಲುವು ಅಂತ ಕರಿತಾರೋ ಅದನ್ನು ಪಡೆಯಲು ಇಷ್ಟೊಂದು ಒದ್ದಾಡಬೇಕಾ? ಅಂತ ಮನಸ್ಸು ಚೀರಿ ಚೀರಿ ಹೇಳುತ್ತದೆ. ಬಿಟ್ಟು ಬಿಡು ಗೆಲುವಿನ ಕನಸು. ಕಣ್ಣುಗಳಿರುವುದೇ ಕನಸು ಕಾಣೋದಕ್ಕೆ….

Read More