ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದೇವರಾಜ್ ಉಪಾಧ್ಯಕ್ಷರಾಗಿ ಮಮತಾ ಮಂಜುನಾಥ್.

ವಿಜಯ ದರ್ಪಣ ನ್ಯೂಸ್, ಪಿರಿಯಾಪಟ್ಟಣ ಮೈಸೂರು ಜಿಲ್ಲೆ. ಆಗಸ್ಟ್ 02 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಭುವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ  ಎರಡನೇ ಅವಧಿಗೆ ಬುಧವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೋಗನಹಳ್ಳಿ ಪಿ. ದೇವರಾಜು, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೆ. ಎಸ್.ಸದಾನಂದ ನಾಮಪತ್ರ ಸಲ್ಲಿಸಿದರು. ಜೋಗನಹಳ್ಳಿ. ಪಿ. ದೇವರಾಜ್ 12 ಮತಗಳನ್ನು ಪಡೆದು ಅಧ್ಯಕ್ಷರಾದರು. ಪ್ರತಿಸ್ಪರ್ಧಿ ಕೆ. ಎಸ್.ಸದಾನಂದ ರವರು 9 ಮತಗಳನ್ನು ಪಡೆದು ಪರಾಭವ ಗೊಂಡರು. … Read more

ಮಂಡಿಬೆಲೆ ಗ್ರಾಮ ಪಂಚಾಯಿತಿ ಜೆಡಿಎಸ್ ಮಡಿಲಿಗೆ….

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ ,ಆಗಸ್ಟ್ 02 ದೇವನಹಳ್ಳಿ ತಾಲ್ಲೂಕಿನ ಮಂಡಿಬೆಲೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಇಂದು ನಡೆದ ಚುನಾವಣೆಯಲ್ಲಿ  ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ  ಅಭ್ಯರ್ಥಿ ಎನ್ ಸುಜಾತ ಮಂಜುನಾಥ್  ಮತ್ತು  ಹೆಚ್ಎಂ ಶ್ರೀನಾಥ್  ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಈ ಮೂಲಕ ಮಂಡಿಬೆಲೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳು ಜೆಡಿಎಸ್ ಮಡಿಲಿಗೆ ಬಂದಿದೆ. ಮಂಡಿಬೆಲೆ ಗ್ರಾಮ ಪಂಚಾಯತಿಯಲ್ಲಿ 13 ಜನ ಸದಸ್ಯರಿದ್ದು ,ಅಧ್ಯಕ್ಷರ ಸ್ಥಾನಕ್ಕೆ ಎನ್ ಸುಜಾತ ಮಂಜುನಾಥ್ ಒಬ್ಬರೇ … Read more

ಶ್ರೀ ಮಠದ ಅಭಿವೃದ್ಧಿಗೆ ಭಕ್ತರ ಸಹಕಾರ ಅಗತ್ಯ: ಶ್ರೀ ಶ್ರೀ ಮಹಾದೇವ ಸ್ವಾಮೀಜಿ.

ವಿಜಯ ದರ್ಪಣ ನ್ಯೂಸ್                                          ವಿಜಯಪುರ, ದೇವನಹಳ್ಳಿ ತಾಲ್ಲೂಕು,                           ಬೆಂಗಳೂರು ಗ್ರಾ ಜಿಲ್ಲೆ .ಅಗಸ್ಟ್ 01 ಶಿವಶರಣರ ಯುಗದ 12 ನೆಯ ಶತಮಾನದಲ್ಲಿ ಶಿವಶರಣ ಹಾಗೂ ವಚನಕಾರರು ಬಸವಣ್ಣನವರು ಸಮಕಾಲಿಕ ಬಸವಣ್ಣ ಚೆನ್ನಬಸವಣ್ಣ … Read more

ತುಳುನಾಡಿನಲ್ಲಿ ಆಟಿ ಸಂಭ್ರಮ.

ವಿಜಯ ದರ್ಪಣ ನ್ಯೂಸ್, ಮಡಿಕೇರಿ  ಆಟಿ ಸಂಭ್ರಮ ಆಧುನಿಕತೆಯು ತುಳುನಾಡಿನ ಶ್ರೀಮಂತ ಸಂಸ್ಕೃತಿಯನ್ನು ಬದಲಿಸುತಿದೆ. ನಮ್ಮ ಸಂಸ್ಕೃತಿ ಸಂಪ್ರದಾಯ, ಆಚರಣೆಯನ್ನು ಉಳಿಸಿ ಜಾಗೃತಿ ಮೂಡಿಸುವ ಅಗತ್ಯವಿದೆ. ನಮ್ಮ ಪೂರ್ವಜರು ವಿವಿಧ ರೀತಿಯ ಸಂಪ್ರದಾಯಗಳನ್ನು ಪಾಲಿಸುತಿದ್ದರು, ಈ ಸಂಪ್ರದಾಯದ ಹಿಂದೆ ವೈಜ್ಞಾನಿಕ ತಾರ್ಕಿಕತೆ ಕೂಡ ಇದೆ. ತುಳುನಾಡಿನ ಪ್ರಮುಖ ಚಟುವಟಿಕೆ ಕೃಷಿ ಆಧಾರಿತವಾಗಿದೆ ವರ್ಷದ 11ತಿಂಗಳು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಜನರು ಯಾವಾಗಲೂ ತೋಟ ಗದ್ದೆಗಳಲ್ಲಿ ತಮ್ಮ ಬದುಕು ಕಂಡುಕೊಂಡವರು. ನೇಗಿಲು ಹೊತ್ತು ವರ್ಷವಿಡಿ ಜೊತೆ ನೀಡಿದ ಎತ್ತುಗಳಿಗೆ ಆರಾಮ … Read more

ಜೆಡಿಎಸ್ ಮಡಿಲಿಗೆ ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ,            ಬೆಂಗಳೂರು ಗ್ರಾ ಜಿಲ್ಲೆ ಜುಲೈ 31 ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವರಲಕ್ಷ್ಮಿ .ಕೆ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಪಾಧ್ಯಕ್ಷೆ ರಿಜ್ವಾನ ಅವಿರೋಧವಾಗಿ ಆಯ್ಕೆಯಾಗುವುದರ ಮೂಲಕ ಬೂದಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಜೆಡಿಎಸ್ ಮಡಿಲಿಗೆ ಬಂದಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಮಾತನಾಡಿ ಸಂವಿಧಾನದ ಅಡಿಯಲ್ಲಿ … Read more

ತಂಬಾಕು ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 31  ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಇನ್ನೂ ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಶಿವಶಂಕರ್ ‌.ಎನ್ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ … Read more

ತಮಿಳುನಾಡಿನಲ್ಲಿ “ಎನ್ ಮನ್” ,”ಎನ್ ಮಕ್ಕಳ್” ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್, ರಾಮೇಶ್ವರಂ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರು ಶುಕ್ರವಾರ ತಮಿಳುನಾಡಿನ ರಾಮೇಶ್ವರಂನಲ್ಲಿ ಬಿಜೆಪಿಯ 6 ತಿಂಗಳ ಸುದೀರ್ಘ ‘ಎನ್ ಮನ್, ಎನ್ ಮಕ್ಕಳ್’ (ನನ್ನ ಭೂಮಿ, ನನ್ನ ಜನರು) ಪಾದಯಾತ್ರೆಗೆ ಚಾಲನೆ ನೀಡಿದರು. ಪಾದಯಾತ್ರೆಯ ಉದ್ಘಾಟನೆಯ ಸಂದರ್ಭದಲ್ಲಿ, ಅಮಿತ್ ಶಾರವರು ಈ ಯಾತ್ರೆಯು ತಮಿಳುನಾಡನ್ನು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸುತ್ತದೆ ಮತ್ತು ರಾಷ್ಟ್ರದಾದ್ಯಂತ ತಮಿಳು ಸಂಸ್ಕೃತಿಗೆ ಹೆಚ್ಚಿನ ಮನ್ನಣೆಯನ್ನು ನೀಡುತ್ತದೆ … Read more