” ಡೀಪ್ ಪೇಕ್ ” ( Deep fake ) ಎಂದರೇನು ?…

ವಿಜಯ ದರ್ಪಣ ನ್ಯೂಸ್ ಬೆಂಗಳೂರು ” ಡೀಪ್ ಪೇಕ್ ” ( Deep fake ) ಎಂದರೇನು ?… ಇದೊಂದು ಗ್ರಾಫಿಕ್ ಅನಿಮೇಷನ್‌ ರೀತಿಯ ಕಂಪ್ಯೂಟರ್ ತಂತ್ರಜ್ಞಾನ ಮತ್ತು ಕಲೆ…….. ಇದರ ಬಗ್ಗೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ಸಹ ಮಾತನಾಡಿದ್ದಾರೆ. ಅಮಿತಾಭ್ ಬಚ್ಚನ್ ಆತಂಕಗೊಂಡಿದ್ದಾರೆ. ತೆಲಂಗಾಣ ಸರ್ಕಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಾಕಷ್ಟು ಜನ ಇದರ ಬಗ್ಗೆ ಚರ್ಚಿಸುತ್ತಿದ್ದಾರೆ…. ಸಾಮಾನ್ಯ ಜನರ ಸಾಮಾನ್ಯ ತಿಳಿವಳಿಕೆಗಾಗಿ ಒಂದಷ್ಟು ಸಾಮಾನ್ಯ ಮಾಹಿತಿ…. ಡೀಪ್ ಪೇಕ್ ಎಂಬ ಪದದ ಕನ್ನಡ … Read more

ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ವಿಜಯ  ದರ್ಪಣ ನ್ಯೂಸ್  ಜಾರ್ಖಂಡ್ : ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಶುಕ್ರವಾರ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಗಡಿ ಭದ್ರತಾ ಪಡೆಯ 59 ನೇ ರೈಸಿಂಗ್ ಡೇ ಪರೇಡ್ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಶೀಘ್ರದಲ್ಲೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಶಾ ಸ್ಪಷ್ಟಪಡಿಸಿದರು. ಎಡಪಂಥೀಯ ಉಗ್ರವಾದವು ದಶಕಗಳಿಂದ ಭಾರತದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಇಡೀ ರಾಷ್ಟ್ರಕ್ಕೆ ತಿಳಿದಿದೆ, ಆದರೆ ಸ್ವತಂತ್ರ ಭಾರತದ ನಂತರ ಯಾವುದೇ ಸರ್ಕಾರವು ಈ ಸಮಸ್ಯೆಗೆ ಪರಿಹಾರವನ್ನು ಒದಗಿಸಿಲ್ಲ. ಎಡಪಂಥೀಯ … Read more

ಕುಶಾಲನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ

ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜಿಲ್ಲೆಯ ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ರಥೋತ್ಸವ ಇಂದು ಸಾವಿರಾರು ಭಕ್ತರ ಹರ್ಷದ್ಗಾರದ ನಡುವೆ ಶ್ರುದ್ದಾ ಭಕ್ತಿಯಿಂದ ಜರುಗಿತು. ಅಯ್ಯಪ್ಪ ಮಾಲೆ ಧರಿಸಿದ ವೃತ್ತದಾರಿಗಳು ಕರ್ಪೂರ ಜ್ಯೋತಿ ಬೆಳಗಿಸಿದ ನಂತರ ರಥಕ್ಕೆ ಚಾಲನೆ ನೀಡಲಾಯಿತು. ಬೆಳಗಿನಿಂದಲೇ ತಂತ್ರಿಗಳು ಹಾಗೂ ಅರ್ಚಕರು ಗಣಪತಿಗೆ ವಿಶೇಷ ಅಭಿಷೇಕ ಪೂಜೆಗಳು ನೆರವೇರಿಸಿದರು. ದಕ್ಷಿಣ ಭಾರತದಲ್ಲಿ ಶ್ರೀ ಗಣಪತಿಗೆ ರಥೋತ್ಸವ ನೆರವೇರಿಸುವ ಕ್ಷೇತ್ರ ಕುಶಾಲನಗರ ಎಂಬ ಖ್ಯಾತಿಗೆ ಒಳಪಟ್ಟಿದೆ. ಮಧ್ಯಾಹ್ನ 1ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಿ ರಥ … Read more