ದೇವನಹಳ್ಳಿ ತಾಲ್ಲೂಕು ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ.

ವಿಜಯ ದರ್ಪಣ ನ್ಯೂಸ್. ಖನಿಜ ಭವನದಲ್ಲಿ ನಡೆದ ಸಭೆ: ಭೂಸ್ವಾಧೀನಕ್ಕೆ ಪರ-ವಿರೋಧ, ಸಿಎಂ ಜತೆ ಅಂತಿಮ ಚರ್ಚೆ. ದೇವನಹಳ್ಳಿ ತಾಲ್ಲೂಕು ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ. ಬೆಂಗಳೂರು ಜನವರಿ 24: ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ … Read more

ಸರ್ಕಾರವು ಕಳೆದ 10 ವರ್ಷಗಳಲ್ಲಿ 50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (ಎನ್ಎಫ್ಎಸ್ಯು) ಮಂಗಳವಾರ ನಡೆದ 5ನೇ ಅಂತಾರಾಷ್ಟ್ರೀಯ ಮತ್ತು 44ನೇ ಅಖಿಲ ಭಾರತ ಅಪರಾಧ ವಿಜ್ಞಾನ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, “ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ , ಕಳೆದ 10 ವರ್ಷಗಳಲ್ಲಿ ಸರ್ಕಾರವು 50 ದಶಕಗಳಿಗೂ ಹೆಚ್ಚಿನ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ. ಹೊಸ ಕಾನೂನುಗಳಲ್ಲಿ ತಂತ್ರಜ್ಞಾನದ ಬಳಕೆಯಿಂದ, ನವ ಭಾರತದಲ್ಲಿ ನ್ಯಾಯವು ಈಗ ಎಲ್ಲರಿಗೂ ಸುಲಭವಾಗಿ … Read more

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕಮಾಂಡರ್ ಆಗಿ ಪುಣ್ಯಪೊನ್ನಮ್ಮ ಆಯ್ಕೆ.

ವಿಜಯ ದರ್ಪಣ ನ್ಯೂಸ್ ಜನವರಿ 23: ಮಡಿಕೇರಿಯ ಪುಣ್ಯ ಪೊನ್ನಮ್ಮ ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್ ನಲ್ಲಿ ಎನ್‌.ಸಿ.ಸಿ.ಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಪಾಲ್ಗೊಳ್ಳುತ್ತಿದ್ದಾಳೆ. ಪುಣ್ಯ ಪೊನ್ನಮ್ಮ ಮಡಿಕೇರಿಯ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ ಮತ್ತು ಫೀಲ್ಡ್ ಕಾರ್ಯಪ್ಪ ಕಾಲೇಜು ಉಪನ್ಯಾಸಕಿ ವಿನಿತ ದೇಚಮ್ಮ ದಂಪತಿಯ ಪುತ್ರಿಯಾಗಿದ್ದಾಳೆ. ಎನ್‌ಸಿಸಿ ಕೆಡೆಟ್ ಆಗಿ ಹಲವಾರು ಕ್ಯಾಂಪ್ ಗಳಲ್ಲಿ ಪಾಲ್ಗೊಂಡು ಅತ್ಯುತ್ತಮ ಸಾಧನೆ ತೋರಿದ್ದಾಳೆ. ಪ್ರಸ್ತುತ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾನಿಲಯದಲ್ಲಿ ಮೂರನೇ … Read more

ಬೈಕೆರೆ ನಾಗೇಶ್ ನಾಡಿನ ಅಪರೂಪದ ಅಧಿಕಾರಿ.

ವಿಜಯ ದರ್ಪಣ ನ್ಯೂಸ್ ಸಜ್ಜನ ಸಹೃದಯಿ ಬೈಕೆರೆ ನಾಗೇಶ್ (72) ಇಷ್ಟು ಬೇಗ ನಮ್ಮನ್ನು ಅಗಲುವರು ಎಂದು ನಿರೀಕ್ಷಿಸಿರಲಿಲ್ಲ. ಸಕಲೇಶಪುರ ತಾಲ್ಲೂಕು ಕುಗ್ರಾಮ ಬೈಕೆರೆಯಿಂದ ದೆಹಲಿ ತನಕ ನಾಗೇಶ್ ಪಯಣಿಸಿದ ಹಾದಿ ನೋಡಿದರೆ ಎಂಥವರಿಗೂ ನಿಬ್ಬೆರಗಾಗುವಂತಾದ್ದು. ಯಾರ ವೈರತ್ವವನ್ನು ಕಟ್ಟಿಕೊಳ್ಳದ ಮುಗುಳ್ನಗೆ ಸ್ನೇಹತ್ವದಲ್ಲಿಯೇ ತನ್ನವರನ್ನಾಗಿಸಿಕೊಂಡು ಎಲ್ಲರೊಳಗೂ ಸರಳ ವ್ಯಕ್ತಿತ್ವದ ಛಾಪು ಮೂಡಿಸುತ್ತಿದ್ದ ನಾಗೇಶ್ ನಾಡಿನ ಅಪರೂಪದ ಕ್ರಿಯಾಶೀಲ ಅಧಿಕಾರಿ. ಜಾಫರ್ ಷರೀಫ್ ಬಳಿ ಆಪ್ತ ಕಾರ್ಯದರ್ಶಿಯಾಗಿ ದೆಹಲಿಯತ್ತ ಮುಖ ಮಾಡಿದವರು ಮತ್ತೆ ರಾಜ್ಯ ಸೇವೆಗೆ ಹಿಂತಿರುಗಲಿಲ್ಲ. ದೆಹಲಿಯನ್ನು … Read more

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ……

ವಿಜಯ ದರ್ಪಣ ನ್ಯೂಸ್ ಜನವರಿ 21 ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ…… ಕರ್ನಾಟಕ ಸರ್ಕಾರದ ಘೋಷಣೆ……. ಘೋಷಣೆಯ ಹಿಂದಿನ ವಿವಿಧ ಮುಖಗಳು…… ಮೊದಲನೆಯ ಮುಖ….  ಘೋಷಣೆಯ ಹಿಂದೆ ಮುಂದಿನ ಲೋಕಸಭಾ ಚುನಾವಣೆಯ‌ ಮತಗಳಿಕೆಯ ರಾಜಕಾರಣ ಇರಬಹುದೇ ಎಂದರೆ ಖಂಡಿತ ಇದೆ ಅದು ಬಹಿರಂಗ ಸತ್ಯ. ಯಾವ ರೀತಿ ಅಯೋಧ್ಯೆ ರಾಮ ಮಂದಿರವನ್ನು ಆತುರಾತುರವಾಗಿ ಕಾರ್ಪೊರೇಟ್ ಶೈಲಿಯಲ್ಲಿ ಉದ್ಘಾಟನೆ ಮಾಡುತ್ತಾರೋ ಅದೇ ರೀತಿಯ ಚುನಾವಣಾ ರಾಜಕೀಯ ಎಂಬುದರಲ್ಲಿ ಸಂಶಯವಿಲ್ಲ…..   ಎರಡನೆಯ ಮುಖ… ಸಾಂಸ್ಕೃತಿಕ ನಾಯಕ ಅಥವಾ ವಕ್ತಾರ … Read more

ಸಾರ್ವಜನಿಕರು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳಬೇಕು: ಸಚಿವ ಚೆಲುವರಾಯಸ್ವಾಮಿ

ವಿಜಯ ದರ್ಪಣ ನ್ಯೂಸ್ ಮಂಡ್ಯ ಜಿಲ್ಲೆ ನಾಗಮಂಗಲ. ಜನವರಿ: 21 ಸಾರ್ವಜನಿಕರು ಅವಶ್ಯಕತೆಗನುಗುಣವಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಅನುಷ್ಠಾನ ತರುತ್ತಿದ್ದು, ಇಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿಯವರು ಕರೆ ನೀಡಿದರು. ಅವರು ಇಂದು ನಾಗಮಂಗಲ ತಾಲೂಕು ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಾಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಸಚಿವ ಡಾ. ಮುಂಜಪರ ಮಹೇಂದ್ರಬಾಯ್ ಕಲುಬಾಯ್ ಹಾಗೂ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ … Read more

ಜಲ್ಲಿ ಕಟ್ಟು…….

ವಿಜಯ ದರ್ಪಣ ನ್ಯೂಸ್ ಜಲ್ಲಿ ಕಟ್ಟು……. ಜನವರಿ 2024 :ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಜಲ್ಲಿ ಕಟ್ಟು ಆಚರಣೆಯಲ್ಲಿ 42 ಜನರಿಗೆ ಗಾಯ, ಕೆಲವರ ಪರಿಸ್ಥಿತಿ ಗಂಭೀರ…. ಹೋದ ವರ್ಷ 60 ಜನರಿಗೆ ಗಾಯ….. ಕಳೆದ ವರ್ಷ ಶಿವಮೊಗ್ಗದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ” ಹೋರಿ ಬೆದರಿಸುವ ಆಟದಲ್ಲಿ ” ಇಬ್ಬರ ಸಾವು….. ಬಡವರ ಮಕ್ಕಳ ಪರೋಕ್ಷ ಮಾರಣಹೋಮ….. ಬಹುಮಾನದ ಹಣಕ್ಕಾಗಿ ಅಜ್ಞಾನಿಗಳ ಪ್ರಾಣ ಒತ್ತೆ…… ಸ್ವಲ್ಪ ಯೋಚಿಸಿ….. ಹೋರಿ ಬೆದರಿಸುವ ಸ್ಪರ್ಧೆ – ಜಲ್ಲಿಕಟ್ಟು – … Read more

ಧ್ಯಾನಕ್ಕೊಂದ ಅರ್ಥ ನೀಡಿದ ಬುದ್ದ……

ವಿಜಯ ದರ್ಪಣ ನ್ಯೂಸ್ ಧ್ಯಾನಕ್ಕೊಂದ ಅರ್ಥ ನೀಡಿದ ಬುದ್ದ…… ಮೌನಕ್ಕೊಂದು ಮಾತು ಕಲಿಸಿದ ಮಹಾವೀರ……. ಸಮಾಜವನ್ನೇ ಸಾಹಿತ್ಯವಾಗಿಸಿದ ವ್ಯಾಸ….. ಯೋಗವನ್ನೇ ಆರೋಗ್ಯವಾಗಿಸಿದ ಪತಂಜಲಿ……. ಆಕಾಶ ಅಲೆದಾಡಿದ ಆರ್ಯಭಟ…… ತಂತ್ರಕ್ಕೊಂದು ಶಕ್ತಿ ನೀಡಿದ ಚಾಣಕ್ಯ….. ಸಾಮ್ರಾಜ್ಯದ ಸರದಾರನಾದರೂ ಪ್ರಾಣಹಾನಿಗೆ ಮಿಡಿದ ಅಶೋಕ……. ಧಾರ್ಮಿಕ ನಂಬಿಕೆಗಳಿಗೆ ನೀರೆರೆದ ಶಂಕರಾಚಾರ್ಯ….. ಪ್ರೇಮ ಪತ್ರಗಳಿಗೆ ಜೀವ ತುಂಬಿದ ಕಾಳಿದಾಸ…. ಸಮಾನತೆಗೊಂದು ಸ್ಪರ್ಶ ಕೊಟ್ಟ ಬಸವಣ್ಣ….. ಸ್ಥಿತ ಪ್ರಜ್ಞೆಗೆ ಉದಾಹರಣೆಯಾದ ಅಕ್ಕ ಮಹಾದೇವಿ….. ಮನುಷ್ಯ ಜನ್ಮ ಜಾಲಾಡಿದ ಅಲ್ಲಮ…………. ಮಾತನ್ನೊಂದು ಮಂತ್ರವಾಗಿಸಿದ ವಿವೇಕಾನಂದ……. ಭಕ್ತಿಯ … Read more

ಮಂತ್ರಾಕ್ಷತೆ ಎಂಬುದು ಲೋಕಾಸಭಾ ಚುನಾವಣೆಯ ತಂತ್ರಾಕ್ಷತೆ

ವಿಜಯ ದರ್ಪಣ ನ್ಯೂಸ್ ಸುಮಾರು ಇಪ್ಪತ್ತೊಂದು  ಸಾವಿರ ಮೂಟೆ ಅಕ್ಕಿಯಲ್ಲಿ ಇನ್ನೂರೈವತ್ತು ಮೂಟೆ ಅರಿಶಿಣವನ್ನು ಬೆರೆಸಿದ ಮಂತ್ರಾಕ್ಷತೆ ಎಂಬುದು ರಾಜಕೀಯ ಪಕ್ಷವೊಂದರ ಚುನಾವಣಾ ಗಿಮಿಕ್ ಆಗಿದ್ದು ಅದು ಜನಮಾನಸದಲ್ಲಿ ಸಾರಾಸಗಟಾಗಿ ಬಯಲಾಗುತ್ತಿದೆ. ಇದೇ ವರ್ಷ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಲೋಕಸಭಾ ಚುನಾವಣೆಯನ್ನು ಹಿಂದೂಗಳ ಹಿಂದೂ ಸಂಪ್ರದಾಯದಲ್ಲಿ ಬದುಕಿರುವವರ ಮನ ಸೆಳೆಯಲು ರಾಜಕೀಯ ಪಕ್ಷವೊಂದು ಹುನ್ನಾರ ನಡೆಸಿದೆ. ಅಯೋಧ್ಯೆಯಲ್ಲಿ ಇನ್ನೂ ರಾಮನ ದೇವಸ್ಥಾನವಿಲ್ಲ. ರಾಮನ ದೇವಸ್ಥಾನದಲ್ಲಿ ಮಂತ್ರಾಕ್ಷತೆ ಕೊಡುವ ಪದ್ಧತಿ ಇಲ್ಲಿಯವರೆಗೂ ಇರಲಿಲ್ಲ. ದೇವಸ್ಥಾನದ ಗರ್ಭಗುಡಿಯಲ್ಲಿ ತಯಾರಾಗಬೇಕಾದ ಮಂತ್ರಾಕ್ಷತೆ … Read more

ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು……

ವಿಜಯ ದರ್ಪಣ ನ್ಯೂಸ್ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು…… ಸಂಕ್ರಾಂತಿಯ ಸವಿ ನುಡಿಯಿದು….. ವಿಷಯ ಯಾವುದೇ ಇರಲಿ ಕನಿಷ್ಠ ಒಳ್ಳೆಯ ಮಾತನ್ನಾದರು ಆಡಿದರೆ ಎಷ್ಟೋ ಸಮಸ್ಯೆಗಳ ದುಷ್ಪರಿಣಾಮಗಳು ಕಡಿಮೆಯಾಗುತ್ತದೆ…… ದ್ವೇಷವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ , ಪ್ರೀತಿಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ . ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ , ತಾಳ್ಮೆಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ . ಸ್ವಾರ್ಥವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ , ತ್ಯಾಗವನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ. ಗಲಾಟೆಗಳನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ … Read more