ಶ್ರೀರಾಮ…….

ವಿಜಯ ದರ್ಪಣ ನ್ಯೂಸ್ ಮಹಾತ್ಮ ಗಾಂಧಿಯವರ ಶ್ರೀರಾಮ ಮತ್ತು ರಾಮರಾಜ್ಯ, ಬಾಬಾ ಸಾಹೇಬರ ಶ್ರೀರಾಮ ಮತ್ತು ಭೀಮ ರಾಜ್ಯ, ವಾಲ್ಮೀಕಿಯವರ ರಾಮಾಯಣದ ಶ್ರೀರಾಮ, ಸ್ವಾಮಿ ವಿವೇಕಾನಂದರ ಭಾರತದ ಸಾಂಸ್ಕೃತಿಕ ಶ್ರೀರಾಮ,ದ್ರಾವಿಡ ಚಳವಳಿಯ ಪೆರಿಯಾರ್ ರಾಮಸ್ವಾಮಿಯವರ ಪೌರಾಣಿಕ ಶ್ರೀರಾಮ, ರಾಜಕೀಯ ಪಕ್ಷಗಳ‌ ಶ್ರೀರಾಮ, ಮುಸ್ಲಿಮರ ಶ್ರೀರಾಮ, ( ಅಯೋಧ್ಯೆ ಬಾಬರಿ ಮಸೀದಿ ಧ್ವಂಸದ ನಂತರ ಅವರಲ್ಲಿ ರಾಮರ ಬಗೆಗಿನ ಅಭಿಪ್ರಾಯ ) ಅಯೋಧ್ಯೆಯ ಈಗಿನ ಶ್ರೀರಾಮ, ಜನಸಾಮಾನ್ಯರ ಮನಸ್ಸಿನ ಶ್ರೀರಾಮ….. ಈ ಶ್ರೀರಾಮ ಐತಿಹಾಸಿಕ ಪುರುಷರೇ ಅಥವಾ ಪೌರಾಣಿಕ … Read more

ಟಿವಿ ವಾಹಿನಿಗಳಲ್ಲಿ ಆಕ್ಷೇಪಾರ್ಹ ಕಾರ್ಯಕ್ರಮಗಳು ಪ್ರಸಾರವಾದರೆ ದೂರು ಸಲ್ಲಿಸಿ: ಜಿಲ್ಲಾ ವಾರ್ತಾ ಇಲಾಖೆ.

ವಿಜಯ ದರ್ಪಣ ನ್ಯೂಸ್. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 03 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಕೇಬಲ್ ಟಿವಿ ಹಾಗೂ ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ದೂರುಗಳಿದ್ದಲ್ಲಿ ದೂರು ದಾಖಲಿಸಲು 24×7 ದೂರು ಕೋಶ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಕೇಬಲ್ ಟೆಲಿವಿಷನ್ ನೆಟ್ವರ್ಕ್ (ರೆಗ್ಯುಲೇಶನ್) ಆಕ್ಟ್ 1995 ರ ಪರಿಚ್ಛೇದ 6 ಕಾರ್ಯಕ್ರಮ ಸಮಿತಿಯಂತೆ ಸೇವೆಯಲ್ಲಿ ಪ್ರಸಾರವಾಗುವ ಯಾವುದೇ ಕಾರ್ಯಕ್ರಮವು ಸದಭಿರುಚಿ ಅಥವಾ ಸಭ್ಯತೆ … Read more

ಅಸ್ಸಾಂನಲ್ಲಿ ಶಾಶ್ವತ ಶಾಂತಿ ಮತ್ತು ಸರ್ವತೋಮುಖ ಅಭಿವೃದ್ಧಿಯೆಡೆಗೆ ಮಹತ್ವದ ಹೆಜ್ಜೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಬಂಡುಕೋರ ಉಲ್ಫಾ ಸಂಘಟನೆಯ ಜೊತೆಗಿನ ಐತಿಹಾಸಿಕ ಒಪ್ಪಂದವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದು ಅಸ್ಸಾಂನಲ್ಲಿ ಶಾಶ್ವತ ಶಾಂತಿ ಮತ್ತು ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ ಎಂದರು. ಕೇಂದ್ರ ಸರ್ಕಾರ, ಅಸ್ಸಾಂ ರಾಜ್ಯ ಸರ್ಕಾರ ಮತ್ತು ಉಲ್ಫಾವನ್ನು (Uಐಈಂ) ಒಳಗೊಂಡಿರುವ ತ್ರಿಪಕ್ಷೀಯ ಒಪ್ಪಂದವು ಈ ಪ್ರದೇಶದಲ್ಲಿ ದಶಕಗಳ ಕಾಲದಿಂದಿದ್ದ ಹಿಂಸಾಚಾರದ ಅಂತ್ಯವನ್ನು ಸೂಚಿಸುವುದರ ಜೊತೆಗೆ ಅಸ್ಸಾಂನಲ್ಲಿ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ … Read more

ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣ ದಿನಾಚರಣೆ.

ವಿಜಯ ದರ್ಪಣ ನ್ಯೂಸ್  ವಿಜಯಪುರ ದೇವನಹಳ್ಳಿ ತಾಲ್ಲೂಕು ಜನವರಿ:ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಶಿಲ್ಪಿಗಳ ಕೊಡುಗೆ ಅಪಾರವಾದದ್ದು , ಅಂತಹ ಅಪರೂಪದ ಕೊಡುಗೆಯನ್ನು ನಾಡಿಗೆ ನೀಡಿ ತನ್ನ ಕಲಾ ಕೌಶಲ್ಯ ಕೊಡುಗೆಯನ್ನು ನಾಡಿಗೆ ನೀಡಿದ ಅಜರಾಮನಾರದ ಜಕಣಾಚಾರಿ ಎಂದು ಸಂಘದ ಅಧ್ಯಕ್ಷ ಎ. ಸುದರ್ಶನ್ ಬಣ್ಣಿಸಿದರು. ವಿಜಯಪುರ ಪಟ್ಟಣದ ವಿಜಯವಿಶ್ವಕರ್ಮ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಆವರಣದಲ್ಲಿ ಅಮರಶಿಲ್ಪಿ ಜಕಣಾಚಾರಿ ರವರ ಸಂಸ್ಕರಣ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಶೇಖರಾಚಾರಿ ರವರು … Read more

ಸಾಮಾನ್ಯ ವ್ಯಕ್ತಿಗಳ ಸಾಮಾನ್ಯ ದಿನಚರಿ 2024 ರ ಹೊಸ್ತಿಲಲ್ಲಿ…..

ವಿಜಯ ದರ್ಪಣ ನ್ಯೂಸ್ ಸಾಮಾನ್ಯ ವ್ಯಕ್ತಿಗಳ ಸಾಮಾನ್ಯ ದಿನಚರಿ 2024 ರ ಹೊಸ್ತಿಲಲ್ಲಿ….. ದೇಹ – ಮನಸ್ಸಿನ ಡಯಟ್….. ಬೆಳಗ್ಗೆ ಸುಮಾರು 5 ಗಂಟೆಗೆ ಹಾಸಿಗೆಯಿಂದ ಏಳುವುದು……. ಎದ್ದ ತಕ್ಷಣ ಒಂದು ಲೋಟ ನೀರು ಕುಡಿದು ಕೋಣೆಯೊಳಗೆ ಒಂದು ನಡಿಗೆ‌‌‌‌‌…… ಸುಮಾರು 5/30 ಕ್ಕೆ ಯೋಗ ಪ್ರಾಣಾಯಾಮ ಧ್ಯಾನ ಮಾಡುವುದು…. 6/30/ ರಿಂದ 7 ಸ್ನಾನ ಮಾಡಿ ಸಿದ್ದರಾಗುವುದು….. 7 ರಿಂದ 7/30 ರವರೆಗೆ ಪತ್ರಿಕೆ ಓದುತ್ತಾ ಕಾಫಿ ಅಥವಾ ಟೀ ಅಥವಾ ಹಾಲು ಅಥವಾ ಗ್ರೀನ್ … Read more