ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್ ಭಾರತೀಯ ಜನತಾ ಪಕ್ಷದ  ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್​ಕೆ ಅಡ್ವಾಣಿ ಅವರು ದೇಶದ ಪರಮೋಚ್ಚ ಗೌರವವಾದ ಭಾರತ ರತ್ನಕ್ಕೆ ಭಾಜನರಾಗಿದ್ದಾರೆ. ತಮ್ಮ ರಾಜಕೀಯ ಗುರುವೂ ಆಗಿರುವ ಎಲ್ ಕೆ ಅಡ್ವಾಣಿ ಅವರಿಗೆ ಶನಿವಾರ ಭಾರತ ರತ್ನ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಥ ಮಹಾನ್ ನಾಯಕನಿಂದ ಕಲಿಯಲು ಅಸಂಖ್ಯ ಅವಕಾಶಗಳು ದೊರೆತಿರುವುದು ಪುಣ್ಯ ವಿಶೇಷ ಎಂದು ಬಣ್ಣಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಎಲ್ ಕೆ ಅಡ್ವಾಣಿ ಜೀಯವರ ದಶಕಗಳ ಸುದೀರ್ಘ … Read more

ಮಾವು ಬೆಳೆಯನ್ನು ರೋಗದಿಂದ ಸಂರಕ್ಷಿಸುವ ವಿಧಾನ

ವಿಜಯ ದರ್ಪಣ ನ್ಯೂಸ್ ಮಾವು ಬೆಳೆಯನ್ನು ರೋಗದಿಂದ ಸಂರಕ್ಷಿಸುವ ವಿಧಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 2 : ಮಾವಿನ ಬೆಳೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ಭಾಗಗಳಲ್ಲಿ ಡಿಸೆಂಬರ್ ಮಾಹೆಯಿಂದ ಪ್ರಾರಂಭವಾಗಿ ಫೆಬ್ರವರಿ ಮಾಹೆಯ ಅಂತ್ಯದವರೆಗೂ ಸಹ ಹೂ ಬಿಡುವ ಪ್ರಕ್ರಿಯೆ ಕಾಣ ಬರುತ್ತದೆ. ಹೂ ಬಿಡುವ ಅವಧಿಯಲ್ಲಿ ಉಪದ್ರವ ಕೀಟಗಳಾದ ಜಿಗಿಹುಳು, ಹೂತೆನೆ/ಕುಡಿ ಕೊರಕ, ಥ್ರಿಪ್ಸ್, ನುಸಿ, ಹಿಟ್ಟು ತಿಗಣೆ, ಓಟೆ ಕೊರಕ ಹಾಗೂ ರೋಗಗಳಾದ ಹೂತೆನೆ ಕಪ್ಪಾಗುವ ರೋಗ, ಬೂದಿ ರೋಗ, ಕಾಡಿಗೆ … Read more

ಸಂವಿಧಾನ ಪೀಠಿಕೆ: ಮುಂಗಾಣ್ಕೆಯ ಕನ್ನಡಿ 

ವಿಜಯ ದರ್ಪಣ ನ್ಯೂಸ್ ಸಂವಿಧಾನ ಪೀಠಿಕೆ: ಮುಂಗಾಣ್ಕೆಯ ಕನ್ನಡಿ  ಭಾರತದ ಸಂವಿಧಾನವು ಒಂದು ಪುಟ್ಟ ಪೀಠಿಕೆಯಿಂದ ಆರಂಭವಾಗುತ್ತದೆ. ಇದು ನಮ್ಮ ಪ್ರಾಚೀನ ಕಾವ್ಯಗಳ ನಾಂದಿ ಪದ್ಯದಂತಿದೆ. ಕಾರಣ, ಅಲ್ಲಿ ಮೊದಲು ಪದ್ಯವು ಇಡೀ ಕಾವ್ಯದ ಆಶಯವನ್ನು ಹೇಳುತ್ತದೆ- ಹನಿ ಇಡೀ ಹೊಳೆಯ ಬಗ್ಗೆ ಹೇಳುವಂತೆ. ಅದರಂತೆ, ಸದರಿ ಪೀಠಿಕೆಯು ಸಂವಿಧಾನದ ಆಶಯವನ್ನು ಮಾತ್ರವಲ್ಲದೆ, ರೂಪುಗೊಳ್ಳಬೇಕಾದ ಭಾರತದ ಪರಿಕಲ್ಪನೆಯನ್ನೇ ಮುಂದಿಡುತ್ತದೆ. ಎಂತಲೇ ಇದನ್ನು ಬಾಬಾಸಾಹೇಬರು ‘ಭಾರತದ ಭವಿಷ್ಯದ ಜೀವನವಿಧಾನದ ಕನ್ನಡಿ’ ಎಂದು ಬಣ್ಣಿಸಿದರು. ಪೀಠಿಕಾ ಪುಟವನ್ನು ಶಾಂತಿನಿಕೇತನದ ಕಲಾವಿದ … Read more

ಪತ್ರಿಕೋದ್ಯಮವು ನಾಲ್ಕನೇ ಅಂಗದ ಘನತೆ ಕಾಪಾಡಲಿ : ಹುಲಿಕಲ್ ನಟರಾಜ್

ವಿಜಯ ದರ್ಪಣ ನ್ಯೂಸ್ ಪತ್ರಿಕೋದ್ಯಮವು ನಾಲ್ಕನೇ ಅಂಗದ ಘನತೆ ಕಾಪಾಡಲಿ : ಹುಲಿಕಲ್ ನಟರಾಜ್. ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ : ಪತ್ರಿಕೋದ್ಯಮವು ಸಂವಿಧಾನದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಟ್ಟಿದ್ದರಿಂದ ತನ್ನ ಘನತೆಯನ್ನು ಕಾಪಾಡಿಕೊಳ್ಳಬೇಕಿದೆ ಎಂದು ಪವಾಡ ಬಯಲು ತಜ್ಞ ಡಾ.ಹುಲಿಕಲ್ ನಟರಾಜ್ ಅಭಿಪ್ರಾಯಿಸಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯುನ್ಮಾನ್ ಮತ್ತು ಸಾಮಾಜಿಕ ಮಾಧ್ಯಮಗಳ ಪೈಪೋಟಿಯಿಂದ ಪತ್ರಿಕೆಗಳು ತಮ್ಮ ವಿಶ್ವಾಸರ್ಹತೆ ಕಳೆದುಕೊಳ್ಳುತ್ತಿವೆ. … Read more

ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ : ಚಿತ್ರ ನಟ ನವೀನ್ ಶಂಕರ್

ವಿಜಯ ದರ್ಪಣ ನ್ಯೂಸ್ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ :ಚಿತ್ರ ನಟ ನವೀನ್ ಶಂಕರ್ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರು ಆಂಗ್ಲ ಭಾಷೆ ವ್ಯವಹಾರಿಕವಾಗಿ ಬಳಸಿ, ಸಾಂಸಾರಿಕ ಬದುಕಿನಲ್ಲಿ ಮಾತೃಭಾಷೆಗೆ ಕನ್ನಡವನ್ನು‌ ಮಾತನಾಡಿ, ಅನ್ಯ ಭಾಷಿಗರಿಗೂ ಕನ್ನಡ ಕಲಿಸಲು ಮುಂದಾಗಬೇಕು ಎಂದು ಭಾರತೀಯ ಚಿತ್ರನಟ ನವೀನ್ ಶಂಕರ್ ತಿಳಿಸಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ನಲ್ಲೂರು ಗ್ರಾಮದಲ್ಲಿರುವ ರಂಗಭಾರತ್ ಅಡಿ ಏಕತ್ … Read more

ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುವ ಮಾರ್ಗಸೂಚಿಯಾಗಿದೆ ಈ ಬಜೆಟ್:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಈ ಬಜೆಟ್,  ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುವ ಮಾರ್ಗಸೂಚಿಯಾಗಿದೆ:ಅಮಿತ್ ಶಾ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಸತ್ತಿನಲ್ಲಿ ಗುರುವಾರ ಮಂಡಿಸಲಾದ ಕೇಂದ್ರ ಮಧ್ಯಂತರ ಬಜೆಟ್ 2024, ರೈತರು, ಮಹಿಳೆಯರು ಮತ್ತು ಮಧ್ಯಮ ವರ್ಗದವರಿಗೆ ಹೊಸ ಯೋಜನೆಗಳನ್ನು ಪರಿಚಯಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ‘ಈ ಕೇಂದ್ರ ಬಜೆಟ್, ಪ್ರಧಾನಿ ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನವನ್ನು ಸಾಧಿಸಲು ಮಾರ್ಗಸೂಚಿಯನ್ನು ರೂಪಿಸುತ್ತದೆ’ ಎಂದು ಹೇಳಿದರು. ಅಮೃತ ಕಾಲದಲ್ಲಿನ … Read more

ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಆಡಳಿತಲ್ಲಿ……

ವಿಜಯ ದರ್ಪಣ ನ್ಯೂಸ್ ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಆಡಳಿತಲ್ಲಿ…… ಆರ್ಥಿಕ ಮೌಲ್ಯಗಳ ಬೆಳವಣಿಗೆ, ಧಾರ್ಮಿಕ ಮೌಲ್ಯಗಳ ವೃದ್ಧಿ, ರಕ್ಷಣಾ ಮೌಲ್ಯಗಳ ಹೆಚ್ಚಳ, ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಾಧನೆ, ವಿದೇಶಗಳಲ್ಲಿ ಭಾರತದ ಬ್ರಾಂಡ್ ಮೌಲ್ಯ ಏರಿಕೆ,……… ಸಾಮಾಜಿಕ ಸಾಮರಸ್ಯ ಕುಸಿತ, ಪ್ರಜಾಪ್ರಭುತ್ವದ ಮೌಲ್ಯಗಳ ನಾಶ, ಪ್ರಾಕೃತಿಕ ಸಂಪನ್ಮೂಲಗಳ ದುರುಪಯೋಗ, ರಾಜಕೀಯ ಮತ್ತು ಆಡಳಿತದಲ್ಲಿ ಸೇಡಿನ ಮನೋಭಾವ, ಮಾನವೀಯ ಮೌಲ್ಯಗಳ ಸಂಪೂರ್ಣ ಅಧೋಗತಿ…. ನರೇಂದ್ರ ಮೋದಿಯವರನ್ನು ಮೆಚ್ಚುವವರು ಮೇಲಿನ ಅಂಶಗಳಿಗೆ ಮತ್ತಷ್ಟು ಸೇರಿಸಿ ಅವರನ್ನು ಅಭಿವೃದ್ಧಿಯ ಹರಿಕಾರ … Read more