ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..!

ವಿಜಯ ದರ್ಪಣ ನ್ಯೂಸ್ ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ..! ಬೇಸಿಗೆ ಶಿಬಿರದಲ್ಲೊಂದು ಕಾರ್ಯಕ್ರಮ ಮಡಿಕೇರಿ:ಕೊಡಗು ಜಿಲ್ಲೆಯ ಅತಿ ಎತ್ತರದ ಬೆಟ್ಟ ಶ್ರೇಣಿಗಳಲ್ಲಿ ಮೂರನೆಯ ಸ್ಥಾನದಲ್ಲಿರುವದು ಕೋಟೆ ಬೆಟ್ಟ., ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ವ್ಯಾಪ್ತಿಗೆ ಒಳಪಡುವ ಈ ಬೆಟ್ಟ ಶ್ರೀ ಈಶ್ವರ ದೇವಾಲಯವನ್ನೊಳಗೊಂಡಿರುವ ಪವಿತ್ರ ಕ್ಷೇತ್ರದೊಂದಿಗೆ ಚಾರಣಕ್ಕೂ ಹಸರುವಾಸಿ.., ಈ ಬೆಟ್ಟವನ್ನೇರಿದ ಪುಟಾಣಿ ಮಕ್ಕಳು ಪ್ರಕೃತಿಯ ಸೊಬಗನ್ನುಂಡು ಸಂಭ್ರಮಿಸಿದರು. ಮಡಿಕೇರಿಯ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ … Read more

ಮೇ 1….. ನಾಳೆ …..” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “……

ವಿಜಯ ದರ್ಪಣ ನ್ಯೂಸ್ ಮೇ 1….. ನಾಳೆ….. ” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “…… ಚೆಗುವಾರ………… ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವದೊಂದಿಗೆ…. ಎಲ್ಲರಿಗೂ ಶುಭಾಶಯಗಳು…….. ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳು ಸಹ ನೆನಪಾಗಲಿ……… ಚುಮು ಚುಮು ಚಳಿಯಲ್ಲಿ ನಿಮಗೆ ನಿಮ್ಮ ಪ್ರೇಯಸಿ/ ಪ್ರಿಯಕರ ನೆನಪಾದರೆ ಸಂತೋಷಿಸುವೆವು. ಹಾಗೆಯೇ, ಹಿಮಾಲಯದ ತಪ್ಪಲಿನಲ್ಲಿ ಆ ನಡುಗುವ ಚಳಿಯಲ್ಲಿ ನಮಗಾಗಿ ಕಾರ್ಯ ನಿರ್ವಹಿಸುತ್ತಿರುವ … Read more

ಸರ್ಕಾರ ಮತ್ತು ಸಮಾಜದ ಜವಾಬ್ದಾರಿ……

ವಿಜಯ ದರ್ಪಣ ನ್ಯೂಸ್ ಸರ್ಕಾರ ಮತ್ತು ಸಮಾಜದ ಜವಾಬ್ದಾರಿ…… ಇಂಟೆಲಿಜೆನ್ಸ್ ( department of intelligence ) ಎಂಬ ಆಂತರಿಕ ಬೇಹುಗಾರಿಕೆ ಮತ್ತು ಭದ್ರತಾ ಇಲಾಖೆಯೊಂದು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ. ಇಡೀ ರಾಜ್ಯದ ಆಗುಹೋಗುಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಒಂದು ಮುನ್ನೋಟದ ವರದಿಯನ್ನು ಸರ್ಕಾರದ ಜೊತೆ ಪ್ರತಿನಿತ್ಯ ಹಂಚಿಕೊಳ್ಳುತ್ತದೆ… ನಮಗೆ ಅನೇಕ ವಿಷಯಗಳು ಘಟನೆಗಳಾದ ನಂತರ ತಿಳಿಯುತ್ತದೆ. ಆಗಬಹುದಾಗಿದ್ದ ಅನೇಕ ಘಟನೆಗಳನ್ನು ಈ ಇಲಾಖೆ ತಡೆದಿರುತ್ತದೆ. ಅದು ಸಾರ್ವಜನಿಕವಾಗಿ ಅಷ್ಟು ಪ್ರಚಾರವಾಗುವುದಿಲ್ಲ…. ಕೌಟಿಲ್ಯ ತನ್ನ ” ಅರ್ಥಶಾಸ್ತ್ರ ” … Read more

ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 29  :- ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಜಿಲ್ಲೆಯ ನಾಲ್ಕು … Read more

ಒಂದು ಪೆನ್ ಡ್ರೈವ್ ಸುತ್ತಾ….. ….. ಮತ್ತೆ ಬೆತ್ತಲಾದ ಕೆಲವು ಕನ್ನಡ ಟೆಲಿವಿಷನ್ ಸುದ್ದಿ ಮಾಧ್ಯಮಗಳು….

ವಿಜಯ ದರ್ಪಣ ನ್ಯೂಸ್ ಒಂದು ಪೆನ್ ಡ್ರೈವ್ ಸುತ್ತಾ….. ಮತ್ತೆ ಬೆತ್ತಲಾದ ಕೆಲವು ಕನ್ನಡ ಟೆಲಿವಿಷನ್ ಸುದ್ದಿ ಮಾಧ್ಯಮಗಳು……… ಸಾಮಾನ್ಯವಾಗಿ ಇತ್ತೀಚಿನ ಟೆಲಿವಿಷನ್ ನ್ಯೂಸ್ ಚಾನೆಲ್ ಗಳು ಇನ್ನೂ ಘಟನೆಗಳು ಘಟಿಸುವುದಕ್ಕೆ ಮುನ್ನವೇ ಊಹಾಪೋಹ, ಗಾಳಿ ಮಾತುಗಳ ಆಧಾರದ ಮೇಲೆ ಬ್ರೇಕಿಂಗ್ ನ್ಯೂಸ್ ಮಾಡುವುದನ್ನು ಗಮನಿಸಿದ್ದೇವೆ. ಆದರೆ ಕಳೆದ ಮೂರು ನಾಲ್ಕು ದಿನಗಳಿಂದ ಹಾಸನದಲ್ಲಿ ಕೆಲವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ/ಬಲವಂತದ ಚಿತ್ರೀಕರಣ/ಆ ಮೂಲಕ ಬ್ಲಾಕ್ ಮೇಲ್/ವಿಕೃತ ಕಾಮ/ಅಧಿಕಾರದ ದರ್ಪ ಮತ್ತು ದುರುಪಯೋಗ/ನಂಬಿಕೆ ದ್ರೋಹ/ಅತ್ಯಾಚಾರ/ವ್ಯಭಿಚಾರ ಮುಂತಾದ ಆರೋಪಿಗಳಿಗೆ … Read more

ಕೃಷ್ಣಾ ನದಿ ನೀರಿನ ಬಗ್ಗೆ ಎಂ ಬಿ ಪಾಟೀಲರ ಹೇಳಿಕೆ ದುರದೃಷ್ಟಕರ ಮತ್ತು ರಾಜಕೀಯ ಪ್ರೇರಿತ

ಮೇವಿಜಯ ದರ್ಪಣ ನ್ಯೂಸ್  ಕೃಷ್ಣಾ ನದಿ ನೀರಿನ ಬಗ್ಗೆ ಎಂ ಬಿ ಪಾಟೀಲರ ಹೇಳಿಕೆ ದುರದೃಷ್ಟಕರ ಮತ್ತು ರಾಜಕೀಯ ಪ್ರೇರಿತ 2013 ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ MB ಪಾಟೀಲರು ಕೊಟ್ಟ ಕೊಡುಗೆ ಶೂನ್ಯ ಮತ್ತು ರಾಜ್ಯದ ನೀರಾವರಿ ಪ್ರದೇಶದ ವಿಸ್ತರಣೆ ನಗಣ್ಯ, ಪಾಟೀಲರ ಕಾರ್ಯವೈಖರಿ ಗಮನಿಸಿದಾಗ ಅವರು ಕೇವಲ ವಿಜಯಪುರ ಜಿಲ್ಲೆಗೆ ಮಾತ್ರ ನೀರಾವರಿ ಮಂತ್ರಿಗಳಾಗಿದ್ದರು, ಹಲವು ದಶಕಗಳಿಂದಲೂ ನೀರಾವರಿ ವಂಚಿತ ಬಯಲುಸೀಮೆಯ ನೀರಿನ ಬವಣೆಗೆ ಅವರೆಂದೂ ತಲೆಕೆಡಿಸಿಕೊಂಡವರಲ್ಲ. ಸುಧೀರ್ಘ … Read more

ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ…….

ವಿಜಯ ದರ್ಪಣ ನ್ಯೂಸ್  ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ……. ” ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. ( ಗಿರವಿ ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರದಲ್ಲಿ ಕೊಂಡು ಉಳಿದ ಹಣವನ್ನು ನಿಮಗೆ ಕೂಡಲೇ ಕೊಡುತ್ತೇವೆ “ ಹೀಗೆ ದಿನದ 24 ಗಂಟೆಯೂ ಟಿವಿಗಳಲ್ಲಿ ಪ್ರಖ್ಯಾತ ನಟನಟಿಯರು ವಿವಿಧ ಕಂಪನಿಗಳ ಹೆಸರಿನಲ್ಲಿ ಜಾಹೀರಾತು ನೀಡುತ್ತಾರೆ. ಅದು ಎಲ್ಲರಿಗೂ ತಿಳಿದಿದೆ. ಗೆಳೆಯರೊಬ್ಬರು ಒಂದು ರಾತ್ರಿ ಕರೆ ಮಾಡಿ … Read more

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ : ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ

ವಿಜಯ ದರ್ಪಣ ನ್ಯೂಸ್  ಸಾರ್ವತ್ರಿಕ ಲೋಕಸಭಾ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 26 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ81.90ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ … Read more

ಸಂಪತ್ತಿನ ಸಮಾನ ಹಂಚಿಕೆ………….,

ವಿಜಯ ದರ್ಪಣ ನ್ಯೂಸ್  ಸಂಪತ್ತಿನ ಸಮಾನ ಹಂಚಿಕೆ…………., ಈ ಪರಿಕಲ್ಪನೆಯ ವಾಸ್ತವಿಕ ಅರ್ಥವೇನು ? ಇದು ಸಾಧ್ಯವೇ ? ಇದರ ಅಗತ್ಯತೆ ಏನು ? ಇದು ಅನಿವಾರ್ಯವೇ ? ಇದನ್ನು ಒಪ್ಪಿಕೊಳ್ಳಬೇಕೆ ? ಅಥವಾ ತಿರಸ್ಕರಿಸಬೇಕೆ ? ಅಥವಾ ಇದಕ್ಕೆ ಪರ್ಯಾಯ ಮಾರ್ಗಗಳಿವೆಯೇ ?……, ಈ ಬಗೆಯ ಚರ್ಚೆಗಳು ರಾಜಕೀಯ ಪಕ್ಷಗಳಲ್ಲಿ, ವಿಚಾರವಾದಿಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ನಡೆಯುತ್ತಿದೆ. ಬಹಳ ಹಿಂದಿನಿಂದಲೂ ಈ ಬೇಡಿಕೆ ಇದೆ. ಈಗ ಮತ್ತೆ ಚರ್ಚೆಯಾಗುತ್ತಿದೆ……. ಮೊದಲಿಗೆ ಇದನ್ನು ಅರ್ಥಮಾಡಿಕೊಳ್ಳಲು ಭಾರತದ ಒಟ್ಟು ಇತಿಹಾಸ … Read more

ಬಸ್ಸಿನಲ್ಲಿ ಯಮ ಈಕೆಯ ಬಳಿ ಒಂದು ಕ್ಷಣ ಬಂದು ಹೋದ, ಆದರೆ….

ವಿಜಯ ದರ್ಪಣ ನ್ಯೂಸ್   ಬಸ್ಸಿನಲ್ಲಿ ಯಮ ಈಕೆಯ ಬಳಿ ಒಂದು ಕ್ಷಣ ಬಂದು ಹೋದ, ಆದರೆ…. ಕೇರಳದಲ್ಲಿ ಮಾನವೀಯತೆ ಮೆರೆದು ಜೀವ ಉಳಿಸಿದರು ಕೊಡಗಿನ ಮಹಿಳೆಯರಿಬ್ಬರು ಮಡಿಕೇರಿ:ಸಾಮಾಜಿಕ ಜಾಲತಾಣದಲ್ಲಿ ಕಾಣಸಿಗುವ ಕೆಲವೊಂದು ದೃಶ್ಯಗಳು ಒಂದು ಕ್ಷಣ ನಮ್ಮ ಹೃದಯ ಬಡಿತವನ್ನು ಹೆಚ್ಚಿಸಿದರೂ, ಮರು ಕ್ಷಣವೇ ಮಾನವೀಯ ಮೌಲ್ಯದ ದೃಶ್ಯ ನಮ್ಮ ಹೃದಯವನ್ನು ಗೆದ್ದುಬಿಡುತ್ತವೆ. ಅಂತಹುದೇ ದೃಶ್ಯ ಕಣ್ಣ ಮುಂದೆ ನಡೆದರೆ ಹೇಗಿರುತ್ತೆ? ಇದಕ್ಕೊಂದು ನಿದರ್ಶನ ಇಲ್ಲಿದೆ…. ಇನ್ನೇನು ಬಸ್ಸಿನಲ್ಲಿಯೇ ಈಕೆಯ ಜೀವ ಹೋಯಿತು ಎನ್ನುವಷ್ಟರಲ್ಲಿ ಕೊಡಗು ಜಿಲ್ಲೆ … Read more