ಮನೆ ನಿವೇಶನಕ್ಕಾಗಿ  ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ: ತನಿಖೆಗೆ ಕೊಡವ ರಾಷ್ಟ್ರೀಯ ಸಮಿತಿ ಒತ್ತಾಯ

ವಿಜಯ ದರ್ಪಣ ನ್ಯೂಸ್  ಮನೆ ನಿವೇಶನಕ್ಕಾಗಿ  ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ: ತನಿಖೆಗೆ ಕೊಡವ ರಾಷ್ಟ್ರೀಯ ಸಮಿತಿ ಒತ್ತಾಯ. ಕೊಡಗು :ಜಿಲ್ಲೆಯ ಸಿದ್ದಾಪುರ ಬಳಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ನ್ನು ವಸತಿ ನಿವೇಶಕ್ಕಾಗಿ ಪರಿವರ್ತನೆ ಆರೋಪವನ್ನು ಕೊಡವ ರಾಷ್ಟ್ರೀಯ ಸಮಿತಿ (ಸಿಎನ್ ಸಿ) ಖಂಡಿಸಿದೆ. ಇಷ್ಟು ದೊಡ್ಡ ಪ್ರಮಾಣದ ಭೂಪರಿವರ್ತನೆಯನ್ನು ನಿಷೇಧಿಸುವಂತೆ ಕೋರುವ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತಿತರ ರಾಜ್ಯಗಳಿಗೆ ಸಮಿತಿ ರವಾನಿಸಿದೆ. ಸಿದ್ದಾಪುರದ ಕಾವೇರಿ ಜಲಾನಯನ ಸಮೀಪವಿರುವ … Read more

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್. ಯಾವುದು ನಮ್ಮ ಆದ್ಯತೆಯಾಗಬೇಕು…….

ವಿಜಯ ದರ್ಪಣ ನ್ಯೂಸ್ ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್. ಯಾವುದು ನಮ್ಮ ಆದ್ಯತೆಯಾಗಬೇಕು……. ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ ಅಲ್ಲಿನ ಸಂಸದರು ಚುನಾವಣಾ ಪ್ರಚಾರ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕಾರಟಗಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂಬ ಸುದ್ದಿ ಇದೆ. ಅಂದರೆ ನಾವೆಲ್ಲರೂ ಎಂತಹ ಅಪಾಯಕಾರಿ ಸ್ಥಿತಿಯಲ್ಲಿದ್ದೇವೆ ಎಂಬುದನ್ನು ನಾವೇ ಮರೆಯುತ್ತಿದ್ದೇವೆ ಅಥವಾ ನಿರ್ಲಕ್ಷಿಸುತ್ತಿದ್ದೇವೆ….. … Read more

ಪ್ರಾಣಾಪಾಯದಿಂದ ಪಾರಾದ ಚಿರತೆ

ವಿಜಯ ದರ್ಪಣ ನ್ಯೂಸ್  ಉರುಳಿಗೆ ಸಿಕ್ಕಿಬಿದ್ದ ಚಿರತೆ ಪ್ರಾಣಾಪಾಯದಿಂದ ಪಾರು ಇಂದುಬೆಳಗಿನ ಜಾವ ಪಿರಿಯಾಪಟ್ಟಣ ತಾಲೂಕು ಕಸಬಾ ಹೋಬಳಿ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡೆತೋಪಿನಲ್ಲಿ ಅಂದಾಜು ನಾಲ್ಕರಿಂದ ಐದು ವರ್ಷ ಪ್ರಾಯದ ಗಂಡು ಚಿರತೆಯೊಂದು ಉರುಳಿಗೆ ಸಿಕ್ಕಿಬಿದ್ದಿದ್ದ ಹಿನ್ನಲೆ ಮಾಲತಿ ಪ್ರಿಯ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ ಸೀಮಾ ಪಿ.ಎ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹುಣಸೂರು ವಿಭಾಗ ಮತ್ತು ಮಹದೇವಪ್ಪ, ಸಹಾಯಕ ಸಂರಕ್ಷಣಾಧಿಕಾರಿಗಳು ಹುಣಸೂರು ವಿಭಾಗ ರವರ ನಿರ್ದೇಶನದಂತೆ ಪಿರಿಯಾಪಟ್ಟಣ ಪ್ರಾದೇಶಿಕ ವಲಯದ ಕಿರಣ್ ಕುಮಾರ್ … Read more

ನಿಜವಾದ ಕಾರ್ಮಿಕರು ಯಾರು?

ವಿಜಯ ದರ್ಪಣ ನ್ಯೂಸ್ ನಿಜವಾದ ಕಾರ್ಮಿಕರು ಯಾರು? ಮಡಿಕೇರಿ: ಮೇ 1ನೇ ತಾರೀಕನ್ನು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರ್ಕಾರವು ರಜೆ ಘೋಷಿಸುವ ಮೂಲಕ ಶ್ರಮಿಕ ವರ್ಗದ ಜನರಿಗೆ ಕೆಲಸದ ಒತ್ತಡದಿಂದ ಹೊರಬರಲು ಒಂದು ದಿನದ ವಿಶ್ರಾಂತಿಯನ್ನು ನೀಡಿದೆ. ಆದರೆ ಚಿಂತಿಸಬೇಕಾದ ವಿಷಯವೆಂದರೆ ಈ ದಿನದ ರಜೆಯನ್ನು ಅನುಭವಿಸುತ್ತಿರುವ ವರು ಶ್ರಮಿಕರೇ? ಅಥವ ಇನ್ನಿತರ ಉದ್ಯೋಗಕ್ಕೆ ಒಳಪಡುವ ಉದ್ಯೋಗಸ್ಥರೇ? ಕಚೇರಿಗಳಲ್ಲಿ ಕೆಲಸ ಮಾಡುವ ಜನರು, ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಬ್ಯಾಂಕಿನ ಸಿಬ್ಬಂದಿಯವರು, ಹಲವಾರು ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರು … Read more

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ…….

ವಿಜಯ ದರ್ಪಣ ನ್ಯೂಸ್  ಭಾನುವಾರದ ವಿಶೇಷ……. ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ……. ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ ನೇರವಾಗಿ ಚುಚ್ಚುತ್ತದೆ……. ನೀವು ಈಗಾಗಲೇ ಇದನ್ನು ನೋಡಿರಬಹುದು ಅಥವಾ ಕೇಳಿರಬಹುದು‌. ಅದನ್ನು ಮತ್ತೊಮ್ಮೆ ನೆನಪಿಸುತ್ತಾ………… ಒಂದು ಪಾರ್ಕಿನ ಬೆಂಚಿನ ಮೇಲೆ ಎಳೆ ಬಿಸಿಲಿನ ಬೆಳಗಿನ ಸಮಯದಲ್ಲಿ 75/85 ರ ವಯಸ್ಸಿನ ವೃದ್ದರೊಬ್ಬರು ಕುಳಿತಿದ್ದಾರೆ. ಅವರ … Read more