ಕೊಡಗಿನಲ್ಲಿ ತಗ್ಗಿದ ಮಳೆ ಪ್ರಮಾಣ

ವಿಜಯ ದರ್ಪಣ ನ್ಯೂಸ್… ತಗ್ಗಿದ ಮಳೆ ಪ್ರಮಾಣ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಗಣನೀಯವಾಗಿ ತಗ್ಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 1,577 ಕ್ಯುಸೆಕ್‌ಗೆ ಇಳಿಕೆಯಾಗಿದೆ. ಮುಂಜಾಗ್ರತೆಯಾಗಿ ಎಲ್ಲ ಗಾಜಿನ ಸೇತುವೆಗಳ ಬಳಕೆಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 7 ಸೆಂ.ಮೀ ಹಾಗೂ ಪೊನ್ನಂಪೇಟೆ ಹೋಬಳಿಯಲ್ಲಿ 4 ಸೆಂ.ಮೀನಷ್ಟು ಮಳೆ ಸುರಿದಿರುವುದು ದಾಖಲಾಗಿದೆ. ಮಡಿಕೇರಿ ಹಾಗೂ ಸುತ್ತಮುತ್ತಲ … Read more

ನಾಡಪ್ರಭು ಕೆಂಪೇಗೌಡರ ಸಂಗ್ರಹಾಲಯ ನಿರ್ಮಾಣಕ್ಕೆ  ಶೀಘ್ರವೇ ಕಾಮಗಾರಿ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವ ನಾಡಪ್ರಭು ಕೆಂಪೇಗೌಡರ ಸಂಗ್ರಹಾಲಯ ನಿರ್ಮಾಣಕ್ಕೆ  ಶೀಘ್ರವೇ ಕಾಮಗಾರಿ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 29 :- ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 10 ಎಕರೆ ಜಮೀನು ಮಂಜೂರು ಆಗಿದ್ದು, ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, … Read more

ದೇವರು…….

ವಿಜಯ ದರ್ಪಣ ನ್ಯೂಸ್… ದೇವರು…… ಇದ್ದರೆ ಇರಲಿ ಬಿಡಿ ದೇವರು ನಮಗೇನು…… ನಾವು ವಂಚಕರಲ್ಲ, ಭ್ರಷ್ಟರಲ್ಲ, ಮೋಸಗಾರರಲ್ಲ, ಕಳ್ಳ ಖದೀಮರಲ್ಲ……. ದೇವರಿದ್ದರೆ ನಮಗೇ ಒಳ್ಳೆಯದು….. ನಾವು ಬೇರೆಯವರ ಆಸ್ತಿಗೆ ಹೊಂಚು ಹಾಕುವವರಲ್ಲ, ಬೇರೆಯವರನ್ನು ಹಿಂಸಿಸುವವರಲ್ಲ, ಭೂಮಿ ಬಗೆಯುವವರಲ್ಲ,….. ದೇವರು ಸರ್ವ ಶಕ್ತನಾಗಿದ್ದರೆ ತನಿಖೆ ಮಾಡಿಕೊಳ್ಳಲಿ ಬಿಡಿ…. ನಾವು ಪೂಜೆ ಮಾಡುವುದಿಲ್ಲ, ನಮಾಜು ಮಾಡುವುದಿಲ್ಲ, ಪ್ರಾರ್ಥನೆ ಮಾಡುವುದಿಲ್ಲ…. ಹಸಿದವರಿಗೆ ಅನ್ನ ನೀಡುತ್ತೇವೆ, ಅಗತ್ಯವಿದ್ದವರಿಗೆ ಬಟ್ಟೆ ನೀಡುತ್ತೇವೆ, ಅವಶ್ಯಕತೆ ಇದ್ದವರಿಗೆ ರಕ್ತವನ್ನೂ ನೀಡುತ್ತೇವೆ….. ನಾವು ಮಸೀದಿಗೆ ಹೋಗುವುದಿಲ್ಲ, ನಾವು ದೇವಸ್ಥಾನಕ್ಕೆ … Read more

ಸಿದ್ದರಾಮಯ್ಯ ಸರ್ಕಾರದಲ್ಲಿ ‘ಎಣ್ಣೆ’ ಅಂಗಡಿ ನೋಡಿದರೂ ಕಿಕ್ ಹೊಡೆಯತ್ತೆ: ಅಶೋಕ ವ್ಯಂಗ್ಯ

ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯ ಸರ್ಕಾರದಲ್ಲಿ ‘ಎಣ್ಣೆ’ ಅಂಗಡಿ ನೋಡಿದರೂ ಕಿಕ್ ಹೊಡೆಯತ್ತೆ: ಅಶೋಕ ವ್ಯಂಗ್ಯ ಚಿಕ್ಕಬಳ್ಳಾಪುರ: ನೂತನ ಸಂಸದ ಡಾ.ಕೆ.ಸುಧಾಕರ್‌ಗೆ ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎರಡೂ ಪಕ್ಷಗಳ ರಾಜ್ಯ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ ಮಾತನಾಡಿ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತೈಲ ಬೆಲೆಯನ್ನು ಲೀಟರ್‌ಗೆ ₹1 ಹೆಚ್ಚಿಸಿದೆವು. ಆಗ ಬೈಕ್‌ಗಳನ್ನು … Read more

ಸರ್ಕಾರ ವಿರುದ್ದ ಬೃಹತ್ ಪ್ರತಿಭಟನೆ : ಬಂಗ್ಲೆ ಮಲ್ಲಿಕಾರ್ಜುನ

ವಿಜಯ ದರ್ಪಣ ನ್ಯೂಸ್… ಸರ್ಕಾರ ವಿರುದ್ದ ಬೃಹತ್ ಪ್ರತಿಭಟನೆ : ಬಂಗ್ಲೆ ಮಲ್ಲಿಕಾರ್ಜುನ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ 29. ಪತ್ರಕರ್ತರಿಗೆ ಬಸ್ ಪಾಸ್ ವಿತರಣೆಯಲ್ಲಿ ರಾಜ್ಯದ 16 ಸಾವಿರ ಪತ್ರಕರ್ತರಿಗೆ ರಾಜ್ಯಸರ್ಕಾರದಿಂದ ಬಹಳ ಅನ್ಯಾಯ ವಾಗುತ್ತಿದ್ದು ಹಲವಾರು ಬಾರಿ ಮನವಿ ಹಾಗೂ ಪ್ರತಿಭಟನೆ ಮಾಡಿದ್ರೂ ಸರ್ಕಾರ ಪತ್ರಕರ್ತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಆದ್ದರಿಂದ ಜುಲೈ ತಿಂಗಳಲ್ಲಿ ಸರ್ಕಾರದ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಬೃಹತ್ ಪ್ರತಿಭಟನೆಯನ್ನು ನಡೆಸಲು ಬೆಂಗಳೂರಿನಲ್ಲಿ … Read more

ಪಿಡಿಓ ಮೇಲೆ ಆಕ್ರಮ ಖಾತೆ ಆರೋಪ ಅಮಾನತ್ತಿಗೆ  ಆಗ್ರಹ

ವಿಜಯ ದರ್ಪಣ ನ್ಯೂಸ್…. ಪಿಡಿಓ ಮೇಲೆ ಆಕ್ರಮ ಖಾತೆ ಆರೋಪ ಅಮಾನತ್ತಿಗೆ  ಆಗ್ರಹ ದೇವನಹಳ್ಳಿ ಜೂ 29, ಅಂಗನವಾಡಿ ಕಟ್ಟಡವಿದ್ದ ಸ್ಥಳವನ್ನು  ಖಾಸಗಿ ವ್ಯಕ್ತಿಗಳಿಗೆ  ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಖಾತೆ ಮಾಡಿ ಕೊಟ್ಟಿದ್ದಾರೆ,  ಇಂತಹ ಅಧಿಕಾರಿಯನ್ನು ಅಮಾನತ್ತು ಮಾಡಬೇಕು ಎಂದುಗ್ರಾಮಪಂಚಾಯ್ತಿ ಸದಸ್ಯ ಸೋಮಶೇಖರ್ ಒತ್ತಾಯಿಸಿದರು. ಕನ್ನಮಂಗಲ ಗ್ರಾಮ ಪಂಚಾಯಿತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಟಿ.ಶ್ರೀನಿವಾಸ್ ಅಕ್ರಮವಾಗಿ ಖಾತೆ ಮಾಡಿದ್ದಾರೆ ಕೂಡಲೇ ಅವರ ವಿರುದ್ಧ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ಜರುಗಿಸಬೇಕು … Read more

ಒಂದು ಸಲಹೆ ಮತ್ತು ಮನವಿ….. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ…… ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?…..

ವಿಜಯ ದರ್ಪಣ ನ್ಯೂಸ್… ಒಂದು ಸಲಹೆ ಮತ್ತು ಮನವಿ….. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ…… ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?……………….. ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ……… ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ ಅನೇಕ ರೀತಿಯ ಖಾಸಗಿ ಸಂಭಾಷಣೆ ನಡೆಸುತ್ತೇವೆ. ನಮ್ಮ ಅತ್ಯಂತ ಖಾಸಗಿ ಆರೋಗ್ಯದಿಂದ … Read more

ಹೀಗೊಂದು ಕನಸಿನ ದರ್ಶನ…… ದರ್ಶನ್ ಮತ್ತು ಅಂಗುಲಿಮಾಲ…..

ವಿಜಯ ದರ್ಪಣ ನ್ಯೂಸ್… ಹೀಗೊಂದು ಕನಸಿನ ದರ್ಶನ…… ದರ್ಶನ್ ಮತ್ತು ಅಂಗುಲಿಮಾಲ….. ಈ ಸಮಾಜದಲ್ಲಿ ಒಳ್ಳೆಯದಕ್ಕೆ ಮತ್ತು ಪರಿವರ್ತನೆಗೆ ಅವಕಾಶವಿದೆ ಎಂಬುದನ್ನು ಅಭಿಮಾನಿಗಳಿಗೆ ನೆನಪಿಸಲು…… ಅಂಗುಲಿಮಾಲ ಎಂಬ ಹಿಂಸಾ ಪ್ರವೃತ್ತಿಯ ದರೋಡೆಕೋರ ಬುದ್ದನ ಪ್ರಭಾವಕ್ಕೊಳಗಾಗಿ ಬದಲಾದ ವಿಷಯವನ್ನು ಜ್ಞಾಪಿಸುತ್ತಾ……. ಈ ಹೊತ್ತಿನ ಕನ್ನಡದ ಸೂಪರ್ ಸ್ಟಾರ್ ಅಥವಾ ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಹೆಸರಾಗಿರುವುದು ನಟ ದರ್ಶನ್. ಅಪಾರ ಅಭಿಮಾನಿಗಳನ್ನು ಹೊಂದಿ ಕಮರ್ಷಿಯಲ್ ದೃಷ್ಟಿಯಿಂದ ಸದ್ಯ ಕನ್ನಡದ ಮೊದಲನೆಯ ಸಾಲಿನ ಸೂಪರ್ ಸ್ಟಾರ್ ನಟ. ಆ ಸಾಧನೆ … Read more

ಜೂನ್ 29 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ

ವಿಜಯ ದರ್ಪಣ ನ್ಯೂಸ್… ಜೂನ್ 29 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜೂನ್ 29 ಶನಿವಾರ ದಂದು  ಬೆಳಗ್ಗೆ 10.30 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆಡಿಟೋರಿಯಂ … Read more

ನಾಡಪ್ರಭು ಕೆಂಪೇಗೌಡ  ದೂರದೃಷ್ಟಿ ನಾಯಕ

ವಿಜಯ ದರ್ಪಣ ನ್ಯೂಸ್…. ನಾಡಪ್ರಭು ಕೆಂಪೇಗೌಡ  ದೂರದೃಷ್ಟಿ ನಾಯಕ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ವಿಜಯಪುರ ಪುರಸಭೆ ಸಭಾಂಗಣದಲ್ಲಿ ಗುರುವಾರ  ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ ನಡೆಯಿತು. ಒಕ್ಕಲಿಗ ಸಮುದಾಯದ ಮುಖಂಡರು ಹಾಗೂ ಪುರಸಭೆ ಅಧಿಕಾರಿಗಳು, ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಪುರಸಭೆ ಮುಖ್ಯಾಧಿಕಾರಿ ಜಿ.ಆರ್.ಸಂತೋಷ್ ಮಾತನಾಡಿ, ಆಡಳಿತ ವ್ಯವಸ್ಥೆ ಕಾರ್ಯವೈಖರಿ ಹೇಗಿರಬೇಕು. ಈ ನಾಡನ್ನು ಹೇಗೆ ಕಟ್ಟಬೇಕು. ಎನ್ನುವ ಬಗ್ಗೆ ಕೆಂಪೇಗೌಡರು ಸ್ವತಃ ಆಳ್ವಿಕೆ ಮಾಡುವ ಮೂಲಕ ಮಾದರಿ … Read more