ಕನ್ನಡ ಭಾಷೆ ಮತ್ತು ಸಾಮಾಜಿಕ ಜಾಲತಾಣಗಳು…….

ವಿಜಯ ದರ್ಪಣ ನ್ಯೂಸ್… ಕನ್ನಡ ಭಾಷೆ ಮತ್ತು ಸಾಮಾಜಿಕ ಜಾಲತಾಣಗಳು……. ಸಾಮಾಜಿಕ ಜಾಲತಾಣಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲೆ ಬೀರಿದ ಪ್ರಭಾವ………….. ಸುಮಾರು 10/15 ವರ್ಷಗಳ ಹಿಂದೆ ಇದ್ದ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಆತಂಕ ಈಗ ಅಷ್ಟಾಗಿ ಕಾಣುತ್ತಿಲ್ಲ. ಫೇಸ್ ಬುಕ್, ವಾಟ್ಸ್ ಆಪ್, ಎಕ್ಸ್, ಇನ್ಸ್ಟಾಗ್ರಾಂ ಮುಂತಾದ ಜಾಲತಾಣಗಳ ಸಂಪರ್ಕ ಕ್ರಾಂತಿಯಿಂದ ಆದ ಕೆಲವು ಒಳ್ಳೆಯ ಬೆಳವಣಿಗೆಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಹಳ ಉಪಯೋಗವಾಗಿದೆ ಎಂಬುದನ್ನು ಗಮನಿಸಬಹುದು. ಮೊದಲೆಲ್ಲಾ ಕೇವಲ … Read more

ನಾಡಪ್ರಭು ಕೆಂಪೇಗೌಡರ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ  ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… *ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವ* ಕೆಂಪೇಗೌಡರ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ  ಸಚಿವ ಕೆ.ಹೆಚ್ ಮುನಿಯಪ್ಪ   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್.27 :- ಬೆಂಗಳೂರು ನಿರ್ಮಾತೃ ಕೆಂಪೇಗೌಡರ 515 ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವು ಬೆಂಗಳೂರು ನಗರದ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳದಿಂದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜ್ಯೋತಿ ಕಳುಹಿಸುವ ಅಂಗವಾಗಿ ಗುರುವಾರದಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ … Read more

ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಜಿಲ್ಲಾಧಿಕಾರಿ ಎನ್ ಶಿವಶಂಕರ 

ವಿಜಯ ದರ್ಪಣ ನ್ಯೂಸ್…. ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಜಿಲ್ಲಾಧಿಕಾರಿ ಎನ್ ಶಿವಶಂಕರ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26 :- ಜಿಲ್ಲೆಯಲ್ಲಿ ಜೂನ್ 30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯ ದೊಡ್ಡಬಳ್ಳಾಪುರದಲ್ಲಿ 05 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಯು 02 ಅವಧಿಗಳಲ್ಲಿ ನಡೆಯಲಿದ್ದು, ಮೊದಲ ಅವಧಿಯಲ್ಲಿ 713 ಅಭ್ಯರ್ಥಿಗಳು … Read more

ಜನನ-ಮರಣ ನೋಂದಣಿ ಪ್ರಕ್ರಿಯೆ ವಿಳಂಬ ಮಾಡುವಂತಿಲ್ಲ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಜನನ-ಮರಣ ನೋಂದಣಿ ಪ್ರಕ್ರಿಯೆ ವಿಳಂಬ ಮಾಡುವಂತಿಲ್ಲ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26 : ಸರ್ಕಾರದ ಮಾರ್ಗಸೂಚಿಯಂತೆ ಜನನ-ಮರಣ‌ ನೋಂದಣಿಯನ್ನು ವಿಳಂಬ ಮಾಡದೆ ನಿಯಮಾನುಸಾರ ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024-25 ನೇ ಸಾಲಿನ … Read more

ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ

ವಿಜಯ ದರ್ಪಣ ನ್ಯೂಸ್ … ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26:- ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಜೂನ್ 27 ರಂದು ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಇದರ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ ಚನ್ನಕೇಶವ ದೇವಾಲಯದಿಂದ ಬೆಳಿಗ್ಗೆ 07:30 ಗಂಟೆಗೆ ಕೆಂಪೇಗೌಡ ಜ್ಯೋತಿಯು ಹೊರಡಲಿದೆ. ಬೆಂಗಳೂರು ಗ್ರಾಮಾಂತರ … Read more

ವಿದ್ಯೆ ಸಾಧಕನ ಸ್ವತ್ತು ಇದನ್ನು ಗಳಿಸಬೇಕು: ನಟರಾಜ್ ಆಭಿಪ್ರಾಯ

ವಿಜಯ ದರ್ಪಣ ನ್ಯೂಸ್… ಸೂಲಿಬೆಲೆ ಹೋಸಕೋಟೆ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ವಿದ್ಯಾರ್ಥಿ ಜೀವನದಲ್ಲಿ ಸಾಧಿಸುವ ಅವಕಾಶ ಎಲ್ಲರಿಗೂ ಇರುತ್ತದೆ ವಿದ್ಯೆ ಎಂಬುದು ಸಾಧಕನ ಸ್ವತ್ತು ಇದನ್ನು ಗಳಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಟರಾಜ್ ಆಭಿಪ್ರಾಯಪಟ್ಟರು ಅವರು ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪೋಷಕರು ಮಕ್ಕಳಿಗೆ ಅಸ್ತಿ ಮಾಡುವ ಬದಲು ವಿದ್ಯೆಯನ್ನು ಕೊಡಿ ಅವರೇ ದೇಶಕ್ಕೆ ಅಸ್ತಿಯಾಗುತ್ತಾರೆ … Read more

ಶೋಕಿ ಹಿಂದ ಬೆನ್ನ ಹತ್ತಿ…. ಜಯಶ್ರೀ ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್… ಶೋಕಿ ಹಿಂದ ಬೆನ್ನ ಹತ್ತಿ…. ಜಯಶ್ರೀ ಜೆ. ಅಬ್ಬಿಗೇರಿ ಮನ್ಯಾಗ ಎಲ್ಲಿ ನೋಡಿದ್ರೂ ಬಟ್ಟಿಗಳ ರಾಶಿ. ತೊಳದಿದ್ದು ಯಾವ್ದು? ತೊಳಿಲಾರೆದ್ದು ಯಾವ್ದು?ತಿಳಿತಿಲ್ಲ. ಮಕ್ಕಳ ಬಟ್ಟಿ ನಮ್ಮ ಬಟ್ಟಿ ಎಲ್ಲಾ ಕೂಡಿ ಬಿಟ್ಟಾವು. ಇವನ್ನ ಸಪರೇಟ್ ಮಾಡಾಕ ಒಂದ ದಿನನ ಬೇಕು. ಲಾಂಡ್ರಿಯೊಳಗರ ಇಷ್ಟ ಬಟ್ಟಿ ಇರ‍್ತಾವಿಲ್ಲೊ. ಇವರ‍್ಯಾರು ತಮ್ಮ ಬಟ್ಟಿ ನೀಟಾಗಿ ಮಡಚಿ ತಮ್ ತಮ್ ಕಬರ್ಡನ್ಯಾಗ ಇಟ್ಕೊಳ್ಳುದಿಲ್ಲ. ಎಲ್ಲಾ ನಾನ ಮಾಡ್ಬೇಕು. ನಮ್ಮ ಮನ್ಯಾಗ ಒಬ್ಬ ಕೆಲ್ಸದಾಕಿನ ಇಟ್ಕೊಂಡ್ರ ಆಕಿ ಹೇಳದ … Read more

ಜೂನ್ 25 – 1975…. ತುರ್ತು ಪರಿಸ್ಥಿತಿ ( ಎಮರ್ಜೆನ್ಸಿ ) ಜಾರಿಯಾದ ದಿನ……

ವಿಜಯ ದರ್ಪಣ ನ್ಯೂಸ್… ಜೂನ್ 25 – 1975…. ತುರ್ತು ಪರಿಸ್ಥಿತಿ ( ಎಮರ್ಜೆನ್ಸಿ ) ಜಾರಿಯಾದ ದಿನ…… ಸ್ವತಂತ್ರ ಭಾರತದ, ಸಂಸದೀಯ ಪ್ರಜಾಪ್ರಭುತ್ವದ ರಾಜಕೀಯ ಇತಿಹಾಸದಲ್ಲಿ ಕೆಲವೇ ಅತ್ಯಂತ ಕಹಿ ಘಟನೆಗಳಲ್ಲಿ ರಾಷ್ಟ್ರಪತಿಗಳು ಸಹಿ ಹಾಕಿದ ಈ ದಿನವೂ ಒಂದು. ಅಂದಿನ ಭಾರತದ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಗೆ ಅಪಾಯವಿದೆ ಎಂಬ ನೆಪದಿಂದ, ತಮ್ಮ ಅಧಿಕಾರ ಉಳಿಸಿಕೊಳ್ಳಲು ಈ ದೇಶದ ಮೇಲೆ ತುರ್ತುಪರಿಸ್ಥಿತಿಯನ್ನು ಹೇರಿದರು….. ಅಂದಿನ ಸಂವಿಧಾನ ರಚನಾ ಸಮಿತಿಯ … Read more

ಪರೀಕ್ಷಾ ಅಕ್ರಮಗಳು…… ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ……

ವಿಜಯ ದರ್ಪಣ ನ್ಯೂಸ್… ಪರೀಕ್ಷಾ ಅಕ್ರಮಗಳು…… ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ…… ಭಾರತ ಈ ಕ್ಷಣದಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮುಂದುವರಿಯುತ್ತಿದೆ, ಬೆಳೆಯುತ್ತಿದೆ, ಅಭಿವೃದ್ಧಿ ಹೊಂದುತ್ತಿದೆ, ವಿಶ್ವಗುರು ಪಟ್ಟಕ್ಕೆ ಮುನ್ನಡೆಯುತ್ತಿದೆ ಎಂದು ಏನೇ ಹೇಳಿದರು ಸಹ ಆಂತರಿಕವಾಗಿ ಶೈಕ್ಷಣಿಕವಾಗಿಯೇ ಆಗಿರಲಿ, ಉದ್ಯೋಗಕ್ಕಾಗಿಯೇ ಆಗಿರಲಿ ಪರೀಕ್ಷೆಗಳನ್ನು ನಡೆಸಿ ಅರ್ಹರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಸಂಪೂರ್ಣ ವಿಫಲವಾಗಿದೆ ಅಥವಾ ನಿರಾಶದಾಯಕವಾಗಿದೆ ಅಥವಾ ಜನರ ನಂಬಿಕೆ ಕಳೆದುಕೊಂಡು ಅನುಮಾನ ಹುಟ್ಟಿಸುತ್ತಿದೆ ಅಥವಾ ಭ್ರಮನಿರಸನವಾಗಿದೆ……. ಉದ್ಯೋಗಕ್ಕಾಗಿಯೋ, ಕಾಲೇಜು ಪ್ರವೇಶಕ್ಕಾಗಿಯೋ, ವೃತ್ತಿಪರ ಕೋರ್ಸ್ ಗಳ … Read more

ಸಾರಸ್ವತ ಲೋಕದ ವರಪುತ್ರಿಗೆ ಭಾವಪೂರ್ಣ ನುಡಿನಮನ

ವಿಜಯ ದರ್ಪಣ ನ್ಯೂಸ್… ಸಾರಸ್ವತ ಲೋಕದ ವರಪುತ್ರಿಗೆ ಭಾವಪೂರ್ಣ ನುಡಿನಮನ ವಿಜಯಪುರ: ಕನ್ನಡ ಸಾರಸ್ವತ ಲೋಕದ ಹಿರಿಯ ಲೇಖಕಿ, ನಮ್ಮ ದೇವನಹಳ್ಳಿ ತಾಲ್ಲೂಕಿನ ಹೆಮ್ಮೆಯ ಕವಯಿತ್ರಿ ಕಮಲಾ ಹಂಪನಾ ಅವರು ಸಾಹಿತ್ಯ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರು. ಅವರು ಶೈಕ್ಷಣಿಕ ವಲಯದಲ್ಲಿ ಸಿ. ಆರ್. ಕಮಲಮ್ಮ ಅಥವಾ ಕಮಲಾ ಮೇಡಂ ಎಂದು ಪರಿಚಿತರು. ಅವರು ಕಥೆ, ಕಾವ್ಯ, ನಾಟಕ, ವಿಮರ್ಶೆ ಇವುಗಳ ಜೊತೆಗೆ ತಮ್ಮ ಬಹುತೇಕ ಸಮಕಾಲೀನ ಲೇಖಕಿಯರಿಗಿಂತ ಭಿನ್ನವಾಗಿ ಸಂಪಾದನೆ, ಸಂಶೋಧನಾ ಕ್ಷೇತ್ರಗಳಲ್ಲಿಯೂ ಮುನ್ನುಗ್ಗಿ … Read more