ಜುಲೈ 18 ಕ್ಕೆ ಪ್ರೇಮಮಯಿ ಹಿಡಿಂಬೆ ನಾಟಕ ಪ್ರದರ್ಶನ

ವಿಜಯ ದರ್ಪಣ ನ್ಯೂಸ್… ಜುಲೈ  18ಕ್ಕೆ ಗೀತಾ ರಾಘವೇಂದ್ರ ಅಭಿನಯದ ಏಕವ್ಯಕ್ತಿ ರಂಗ ಪ್ರಯೋಗ…. ಪ್ರೇಮಮಯಿ ಹಿಡಿಂಬೆ ನಾಟಕ ಪ್ರದರ್ಶನ ಕೋಲಾರ ಜುಲೈ 17 : ಮಾಲೂರು ರಂಗ ವಿಜಯಾ ಸಂಸ್ಥೆಯಲ್ಲಿ ಪಡೆದ ತರಭೇತಿ ಶ್ರಮದಿಂದ ಕಿರುತೆರೆ ನಟಿ ಗೀತಾ ರಾಘವೇಂದ್ರ ಅಭಿನಯಿಸುವ ಏಕ ವ್ಯಕ್ತಿ ರಂಗ ಪ್ರಯೋಗದ ಪ್ರೇಮಮಯಿ ಹಿಡಿಂಬೆ ನಾಟಕವನ್ನು ಜುಲೈ 18 ರ ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ ಎರಡನೇ ಅಡ್ಡರಸ್ತೆಯಲ್ಲಿನ ಈಸ್ಟ್ ಲಿಂಕ್ ರಸ್ತೆಯಲ್ಲಿರುವ ಕೇಶವ ಕಲ್ಪ ರಂಗಭೂಮಿಕೆಯಲ್ಲಿ … Read more

ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ

ವಿಜಯ ದರ್ಪಣ ನ್ಯೂಸ್  ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ ಬೆಂಗಳೂರು: ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನರಾದರು. ಅವರು ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ. ಪ್ರಜಾವಾಣಿಗೆ ಸೇರಿದ್ದ ಅವರು ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು. ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕೆಯುಡಬ್ಲ್ಯೂಜೆ ಒಡನಾಡಿಯಾಗಿಯೂ ಇದ್ದರು. ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು. ಕೆಯುಡಬ್ಲ್ಯೂಜೆ ಸಂತಾಪ: ಹಿರಿಯ ಪತ್ರಕರ್ತರ … Read more

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್  ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 15 :- 2024-25ನೇ ಸಾಲಿಗೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ವಿಳಾಸ kacdc.karnataka.gov.inರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ಸಲ್ಲಿಸಲು ಸಾಮಾನ್ಯ … Read more

ಮನಸಿನೊಳಗೊಂದು ಪಯಣ……….

ವಿಜಯ ದರ್ಪಣ ನ್ಯೂಸ್… ಮನಸಿನೊಳಗೊಂದು ಪಯಣ………. ಬಹುಶಃ ಇದರಷ್ಟು ರೋಚಕ ಇದರಷ್ಟು ಆತ್ಮ ತೃಪ್ತಿ ಇನ್ನೊಂದಿರಲಾರದು……….. ಹೊರಗೆಲ್ಲೋ ಪ್ರವಾಸ, ಇನ್ನೊಬ್ಬರ ವಿಮರ್ಶೆ, ಬದುಕಿನ ಜಂಜಾಟ, ಅಜ್ಞಾನ, ಅಸಹನೆ, ಅಹಂಕಾರ ಮುಂತಾದ ಕಾರಣಗಳಿಗಾಗಿ ನಮ್ಮೊಳಗಿನ ಬೇಡಿಕೆಗಳ ಪೂರೈಕೆಯಲ್ಲಿ ನಮ್ಮ ಒಳಗಿನ ಪ್ರಯಾಣಕ್ಕೆ ಸಮಯವೇ ಇರುವುದಿಲ್ಲ….. ಕೆಲವೊಮ್ಮೆ ಸಮಯವಿದ್ದರು ಅದರ ಆಗಾಧತೆಗೆ ಅಂಜಿ ಅದರೊಳಗೆ ಪ್ರವೇಶಿಸಲು ಭಯ ಮತ್ತು ನಿರಾಸಕ್ತಿ ಮೂಡುತ್ತದೆ….. ನಮ್ಮೊಳಗೆ ನಾವು ಪ್ರವೇಶಿಸದ ಬದುಕು ಒಂದು ರೀತಿಯಲ್ಲಿ ಅಪೂರ್ಣ……. ನಮ್ಮೊಳಗೆ ನಾವು ಪ್ರವೇಶಿಸುವುದು ಹೇಗೆ ಮತ್ತು ಅಲ್ಲಿನ … Read more

ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಯಾಗಲು ಆರ್ಥಿಕ ಬಲ ಬೇಕು: ಬಯ್ಯಪ್ಪ ಅಧ್ಯಕ್ಷ ಶಾಂತಕುಮಾರ್

ವಿಜಯ ದರ್ಪಣ ನ್ಯೂಸ್… ಚನ್ನರಾಯಪಟ್ಟಣ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜುಲೈ 15: ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮ ಸಂಪನ್ಮೂಲ ಕ್ರೋಡೀಕರಣ ಮಾಡಿದರೆ ಅಭಿವೃದ್ಧಿ ಮಾಡಲು ಆರ್ಥಿಕ ಬಲ ದೊರೆಯುತ್ತದೆ ಎಂದು ಬಯಪ್ಪ ಅಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್ ತಿಳಿಸಿದರು. ಅವರು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಕೇಂದ್ರದಲ್ಲಿ ಸೋಮವಾರ  ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ವಾಣಿಜ್ಯ ಅಂಗಡಿ ಮಳಿಗೆ ಲೋಕಾರ್ಪಣೆ ಮಾಡಿ ಮಾತನಾಡಿದರು. ಪಂಚಾಯಿತಿ ಅನುದಾನದಲ್ಲಿ 22.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. … Read more

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ……..

ವಿಜಯ ದರ್ಪಣ ನ್ಯೂಸ್… ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ…….. ……ಒಂದು ಎಕ್ಸ್ ತುಣುಕು … ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ ತಿಳಿಯುವ ಒಂದು ವಿಧಾನ ಅಥವಾ ಜೀವನ ಕೌಶಲ್ಯದ ಸಾಧನವೇ ಹೊರತು ಅದೇ ಜ್ಞಾನವಲ್ಲ, ಅರಿವಲ್ಲ, ಮೌಲ್ಯವಲ್ಲ, ಬದುಕಲ್ಲ…. ಅಕ್ಷರ ಕಲಿಕೆ ಎಂಬುದು ಅಡುಗೆ ಮಾಡುವ, ಹೊಲಿಗೆ ಮಾಡುವ, ವಾಹನ ಚಾಲನೆ ಮಾಡುವ, ಮನೆ ಕಟ್ಟುವ, ಭೇಟೆಯಾಡುವ ರೀತಿಯ ಒಂದು ಕೌಶಲವೇ ಹೊರತು ಅದು ಎಲ್ಲವನ್ನೂ ಒಳಗೊಂಡ ವಿಶೇಷ ಅತಿಮಾನುಷ … Read more

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ                 

ವಿಜಯ ದರ್ಪಣ ನ್ಯೂಸ್… ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ                                                                                  … Read more

ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’; ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್

ವಿಜಯ ದರ್ಪಣ ನ್ಯೂಸ್… ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’; ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್ ಕೋಲಾರ: ಸಮಾಜದ ಹಿತವು ವಕೀಲರನ್ನೂ ಆಧರಿಸಿರುವಾಗ ನ್ಯಾಯವಾದಿಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಕರ್ನಾಟಕ ಹೈಕೋರ್ಟ್ ‌ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಪ್ರತಿಪಾದಿಸಿದ್ದಾರೆ. ಪ್ರಸಕ್ತ ಸನ್ನಿವೇಶಗಳಲ್ಲಿ ಲಾಯರ್‌ಗಳು ಲಾ ಮೇಕರ್ ಮತ್ತು ಜನಸಾಮಾನ್ಯರ ನಡುವೆ ರಾಯಭಾರಿಯಂತಿದ್ದು, ವಕೀಲರ ಸಮಾಜಮುಖಿ ಕಾರ್ಯನಿರ್ವಹಣೆಯಿಂದ ಅವರ ವೃತ್ತಿಶ್ರೇಷ್ಠತೆ ಬಿಂಬಿತವಾಗುತ್ತದೆ ಎಂದವರು ಬಣ್ಣಿಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್‌ನಲ್ಲಿ ಪ್ರತಿಷ್ಠಿತ ಶ್ರೀ ಕೆಂಗಲ್ ಹನುಮಂತಯ್ಯ ಕಾನೂನು ಮಹಾವಿದ್ಯಾಲಯದ 42ನೇ ಪದವಿ ದಿನ (Graduation Day) ಸಮಾರಂಭದಲ್ಲಿ … Read more

ಇಂದಿನಿಂದ ಕರ್ನಾಟಕದ ವಿಧಾನಸಭಾ ಅಧಿವೇಶನ ಪ್ರಾರಂಭ…….

ವಿಜಯ ದರ್ಪಣ ನ್ಯೂಸ್… ಇಂದಿನಿಂದ ಕರ್ನಾಟಕದ ವಿಧಾನಸಭಾ ಅಧಿವೇಶನ ಪ್ರಾರಂಭ……. ರಾಜ್ಯದ 224 ಚುನಾಯಿತ ಶಾಸಕರಾದ ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಒಟ್ಟಿಗೆ ಸೇರಿ ವಿಚಾರ ವಿನಿಮಯ ಮಾಡುವ ಸಮಾವೇಶ. ಇದನ್ನು ಕೆಳಮನೆ ಎಂದು ಕರೆಯಲಾಗುತ್ತದೆ. ಹಾಗೆಯೇ 75 ಜನ ವಿಧಾನಪರಿಷತ್ತಿನ ಸದಸ್ಯರ ಮತ್ತೊಂದು ಸಭೆ ಇದೇ ರೀತಿ ಕಾರ್ಯ ನಿರ್ವಹಿಸುತ್ತದೆ. ಇದನ್ನು ವಿಧಾನ ಪರಿಷತ್ತು ಅಥವಾ ಮೇಲ್ಮನೆ ಎಂದು ಕರೆಯಲಾಗುತ್ತದೆ…… ಶಾಸಕಾಂಗದ ಬಹುಮುಖ್ಯ ಭಾಗವಾದ ಈ ಅಧಿವೇಶನಕ್ಕಾಗಿ ರಾಜ್ಯ ಬೊಕ್ಕಸದ ಬಹುದೊಡ್ಡ ಹಣವನ್ನು ಖರ್ಚು ಮಾಡಲಾಗುತ್ತದೆ. 38 ಜನರ … Read more

ಪತ್ರಿಕೋದ್ಯಮ ಪ್ರಶಸ್ತಿ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ.

ವಿಜಯ ದರ್ಪಣ ನ್ಯೂಸ್… ಪತ್ರಿಕೋದ್ಯಮ ಪ್ರಶಸ್ತಿ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ ಬೆಂಗಳೂರು, ಜುಲೈ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು,ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆ ಸಮಿತಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ,ಶಾಂತಲಾ ಧರ್ಮರಾಜ್ ಹಾಗೂ … Read more