ಭಾರತ ಯುರೋಪಿನಂತೆ ನಗರ ಸಂಸ್ಕೃತಿಯಲ್ಲ.

ವಿಜಯ ದರ್ಪಣ ನ್ಯೂಸ್… ” ಭಾರತ ಯುರೋಪಿನಂತೆ ನಗರ ಸಂಸ್ಕೃತಿಯಲ್ಲ. ಗ್ರಾಮೀಣ ಸಂಸ್ಕೃತಿ. ಹಾಗಾಗಿ ಇಲ್ಲಿನ ಯಾವುದೇ ಅಭಿವೃದ್ಧಿ ಕಲ್ಪನೆ ಹಳ್ಳಿಗಳ ಹಿತವನ್ನು ಮರೆತರೆ ಈ ನಾಗರಿಕತೆಯು ಅವನತಿಯ ಹಾದಿ ಹಿಡಿಯುತ್ತದೆ “…… ಮಹಾತ್ಮ ಗಾಂಧಿ, ” ನಿರ್ಧಾಕ್ಷಿಣ್ಯವಾದ ವಿಚಾರ ವಿಮರ್ಶೆಯೇ ಸಾರ್ವಜನಿಕರು ದೇಶಕ್ಕೆ ಸಲ್ಲಿಸಬಹುದಾದ ಸರ್ವೋತ್ತಮ ಸೇವೆ “….. ಡಿವಿಜಿ, ” ಭಾರತೀಯರು ಭಾರತೀಯರನ್ನೇ ನಂಬಲಾರದ ಜನ. ಸಾರ್ವಜನಿಕ ಜೀವನದಲ್ಲಿ ಪರಸ್ಪರ ಸಹಕರಿಸುವುದೇ ಇಲ್ಲ. ಅವರಲ್ಲಿ ಏನಾದರೂ ಜಾಣತನವಿದ್ದರೆ ಅದನ್ನು ಇತರರಿಗೆ ಮೋಸ ಮಾಡಲು ಮಾತ್ರ … Read more

ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು…….

ವಿಜಯ ದರ್ಪಣ ನ್ಯೂಸ್… ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು……. ಕನ್ನಡದ ಜನಪ್ರಿಯ ನಿರೂಪಕಿ ಅಪರ್ಣ ಅವರ ಸಾವಿನ ಹಿನ್ನೆಲೆಯಲ್ಲಿ ಕ್ಯಾನ್ಸರ್ ಮತ್ತು ಭವಿಷ್ಯದ ಆರೋಗ್ಯದ ಸವಾಲುಗಳು, ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ……. ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ…. ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ದಿಷ್ಟ ಕಾರಣಗಳ ಬಗ್ಗೆ ಸಂಶೋಧನೆ ಮಾಡಿ ಒಂದು ವರದಿ ಪ್ರಕಟಿಸುತ್ತದೆ. ಅದರಲ್ಲಿ ಬಂದ ಫಲಿತಾಂಶ…. … Read more

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ.

ವಿಜಯ ದರ್ಪಣ ನ್ಯೂಸ್….  ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ.  ಚಿಕ್ಕಬಳ್ಳಾಪುರ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ ನೀಡಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಮುನಿಯಪ್ಪ ರಾಜೀನಾಮೆಗೆ ಶಾಸಕ ಪ್ರದೀಪ್ ಈಶ್ವರ್ ನಡೆ ಕುರಿತ ಅಸಮಾಧಾನವೇ ಕಾರಣ ಎಂಬ ಮಾತು ಕೇಳಿ ಬರುತ್ತಿವೆ. ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮುನಿಯಪ್ಪ ಅವರನ್ನು ಜಿಲ್ಲಾ … Read more

ಹಿರಿಯ ನಾಗರಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳು.

ವಿಜಯ ದರ್ಪಣ ನ್ಯೂಸ್…. ಹಿರಿಯ ನಾಗರಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳು. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ., ಜುಲೈ 11  :- ಹಿರಿಯ ನಾಗರಿಕರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವತಿಯಿಂದ ವಿವಿಧ ಇಲಾಖೆಗಳಡಿ ದೊರೆಯುತ್ತಿರುವ ಸೌಲಭ್ಯಗಳು. ರಾಜ್ಯ ಹಿರಿಯ ನಾಗರಿಕ ಸಹಾಯವಾಣಿ:         ಹಿರಿಯ ನಾಗರಿಕರ ತುರ್ತು ಸಹಾಯಕ್ಕಾಗಿ ಅವರ ಸಮಸ್ಯೆಗಳನ್ನು ಬಗೆ ಹರಿಸಲು ಕಾನೂನು ಸಲಹೆಗಳನ್ನು ಆರೋಗ್ಯ/ಕೌಟುಂಬಿಕ/ಆರ್ಥಿಕ ಸಮಸ್ಯೆಗಳನ್ನು ಹೊಂದಿರುವ, ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳಕ್ಕೆ ಒಳಗಾದಂತಹ ಹಿರಿಯ … Read more

ವಿಶಾಲ ಮನೋಭಾವದ ಅನುಭವ ಮತ್ತು ಅನುಭಾವ………

ವಿಜಯ ದರ್ಪಣ ನ್ಯೂಸ್… ವಿಶಾಲ ಮನೋಭಾವದ ಅನುಭವ ಮತ್ತು ಅನುಭಾವ……… ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ? ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ ವಿರುದ್ಧವಾಗಿ ಘಟಿಸುತ್ತಿದೆಯೇ ? ಮಾಧ್ಯಮ, ಗೆಳೆತನ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ನಂಬಿಕೆಗೆ ವಿರೋಧ ವ್ಯಕ್ತವಾಗುತ್ತಿದೆಯೇ ? ಧರ್ಮ, ಜಾತಿ, ಭಾಷೆ, ಹಣಕಾಸು, ಪಕ್ಷ, ಸಂಪ್ರದಾಯ, ಸಿದ್ದಾಂತಗಳ ವಿಷಯದಲ್ಲಿ ಏನೋ ಒಂತರಾ ಕಸಿವಿಸಿ ಎನಿಸುವಂತೆ … Read more

ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ

ವಿಜಯ ದರ್ಪಣ ನ್ಯೂಸ್ …. ಕಲ್ಪನೆಯ ಹನಿಗಳು ಕವನ ಸಂಕಲನ ಬಿಡುಗಡೆ: ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ . ಕುಶಾಲನಗರ ಮಡಿಕೇರಿ  ಜಿಲ್ಲೆ : ಸಮಾಜ ಕವಿಗಳನ್ನು ಗಮನಿಸುತ್ತಿರುತ್ತದೆ. ಹಾಗಾಗಿ ಕವನ ಬರೆಯುವವರು ಸಾಕಷ್ಟು ಹುಷಾರಾಗಿ ಇರಬೇಕು ಎಂದು ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಹೇಳಿದರು. ಅವರು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಕುಶಾಲನಗರ ಹಾರಂಗಿಯಲ್ಲಿ ವಿರ್ಪಡಿಸಿದ್ದ ಗ್ರೀಷ್ಠಸಿರಿ ಕವಿಗೋಷ್ಠಿ ಅಂಗವಾಗಿ ಉಳುವಂಗಡ ಕಾವೇರಿ ಉದಯ ಅವರ … Read more

ಅಯಿನ ಮಂಡ ಲೀಲಾವತಿ ಗಣಪತಿಗೆ ಕಾಯಕ ರತ್ನ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್…. ಅಯಿನ ಮಂಡ ಲೀಲಾವತಿ ಗಣಪತಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಕುಶಾಲನಗರ ಕೊಡಗು ಜಿಲ್ಲೆ : ಜಿಲ್ಲೆಯ ಕುಶಾಲನಗರದ ಖ್ಯಾತ ನಾಟಿ ವೈದ್ಯೆ ಅಯಿನ ಮಂಡ ಲೀಲಾವತಿ ಗಣಪತಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್‌ ಕೊಡಮಾಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 60 ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ … Read more

ಆರೋಗ್ಯ ಎಂಬುದು ದೊಡ್ಡ ಕೊಡುಗೆ, ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ….., ಗೌತಮ ಬುದ್ಧ….

ವಿಜಯ ದರ್ಪಣ ನ್ಯೂಸ್… ಆರೋಗ್ಯ ಎಂಬುದು ದೊಡ್ಡ ಕೊಡುಗೆ, ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ….., ಗೌತಮ ಬುದ್ಧ…. ಇನ್ನೊಮ್ಮೆ ಓದಿ ನೋಡಿ. ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಬದುಕು ಇನ್ನು ಸಂಕೀರ್ಣವಾಗದ, ಅತ್ಯಂತ ಕಡಿಮೆ ಜನಸಂಖ್ಯೆಯ, ಯಾವುದೇ ಆಧುನಿಕ ತಂತ್ರಜ್ಞಾನ ಇಲ್ಲದ, ಪ್ರಕೃತಿಯ ಮಡಿಲಲ್ಲಿ ಇನ್ನೂ ಮನುಷ್ಯ ಮಗುವಾಗಿರುವಾಗಲೇ ಸಿದ್ದಾರ್ಥನೆಂಬ ಗೌತಮ ಬುದ್ಧ ಈ ಮಾತುಗಳನ್ನು ತನ್ನ ಜ್ಞಾನೋದಯದ ನಂತರ ಹೇಳಿರುವುದಾದರೆ ಅವರ ದೂರದೃಷ್ಟಿ ಎಷ್ಟಿರಬಹುದು ಊಹಿಸಿ…… ನಾವು ಕಳೆದುಕೊಂಡಿರುವುದು ಏನು, ಹುಡುಕುತ್ತಿರುವುದು ಏನು, ಪಡೆಯಬೇಕಾಗಿರುವುದು … Read more

ಮಾಜಿ ಸಚಿವ ಬಿ.ಸಿ.ಪಾಟೀಲ ಅಳಿಯ ಪ್ರತಾಪ್ ಕುಮಾರ್‌ ಆತ್ಮಹತ್ಯೆ

ವಿಜಯ ದರ್ಪಣ ನ್ಯೂಸ್…. ಮಾಜಿ ಸಚಿವ ಬಿ.ಸಿ.ಪಾಟೀಲ ಅಳಿಯ.   ಪ್ರತಾಪ್ ಕುಮಾರ್‌ ಆತ್ಮಹತ್ಯೆ ಶಿವಮೊಗ್ಗ: ಮಾಜಿ ಸಚಿವ ಬಿ.ಸಿ.ಪಾಟೀಲ ಅವರ ಅಳಿಯ ಕೆ.ಜಿ. ಪ್ರತಾಪ್ ಕುಮಾರ್ (43) ಸೋಮವಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪ್ರತಾಪ್ ಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದವರು ,ಬಿ.ಸಿ. ಪಾಟೀಲ ಅವರ ಹಿರಿಯ ಪುತ್ರಿ ಸೌಮ್ಯಾ ಅವರ ಪತಿ. ಮಧ್ಯಾಹ್ನ ಕಾರಿನಲ್ಲಿಯೇ ವಿಷ ಸೇವಿಸಿದ್ದ … Read more

ಎಮ್ಮೆಹಟ್ಟಿಯ ಅಪಘಾತ : 13 ಲಕ್ಷ ಪರಿಹಾರ ನೀಡಿದ ಗೀತಾ-ಶಿವರಾಜಕುಮಾ‌ರ್  ದಂಪತಿ 

ವಿಜಯ ದರ್ಪಣ ನ್ಯೂಸ್  ಎಮ್ಮೆಹಟ್ಟಿಯ ಅಪಘಾತ : 13 ಲಕ್ಷ ಪರಿಹಾರ ನೀಡಿದ ಗೀತಾ-ಶಿವರಾಜಕುಮಾ‌ರ್  ದಂಪತಿ  ಶಿವಮೊಗ್ಗ: ಹಾವೇರಿ ಬಳಿ ಈಚೆಗೆ ನಡೆದ ಅಪಘಾತದಲ್ಲಿ ಸಾವಿಗೀಡಾಗಿದ್ದ ಭದ್ರಾವತಿ ತಾಲ್ಲೂಕಿನ ಎಮ್ಮೆಹಟ್ಟಿಯ 13 ಮಂದಿ ಹಾಗೂ ಇಬ್ಬರು ಗಾಯಾಳುಗಳಿಗೆ ನಟ ಶಿವರಾಜಕುಮಾರ್ ಹಾಗೂ ಗೀತಾ ದಂಪತಿ ಸೋಮವಾರ ವೈಯಕ್ತಿಕವಾಗಿ ₹13 ಲಕ್ಷ ಪರಿಹಾರ ವಿತರಣೆ ಮಾಡಿದರು. ಎಮ್ಮೆಹಟ್ಟಿಯ ಮೃತರ ಮನೆಗಳಿಗೆ ಮಳೆಯ ನಡುವೆ ಭೇಟಿ ನೀಡಿದ ಶಿವರಾಜಕುಮಾರ್-ಗೀತಾ ದಂಪತಿ ಕುಟುಂಬಸ್ಥರ ಅಳಲು ಆಲಿಸಿದರು. ಸಾಂತ್ವನ ಹೇಳಿದರು. ಅಪಘಾತದಲ್ಲಿ ಸಾವಿಗೀಡಾದವರ … Read more