ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ : ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್… ಶಾಲಾ-ಕಾಲೇಜು ಆವರಣದಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ : ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 07 :- ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಶಾಲೆಗಳಿಂದ 100 ಮೀಟರ್ ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಪ್ರದೇಶಗಳು ಕಂಡುಬರದಂತೆ ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ‌ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. … Read more

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ: ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ನವೆಂಬರ್. 04 ರಿಂದ ನವೆಂಬರ್. 21ರ ವರೆಗೆ ನಡೆಯಲಿರುವ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ದ ಅಂಗವಾಗಿ ಕುಷ್ಠರೋಗದ ಕುರಿತು ಮಾಹಿತಿಯುಳ್ಳ ಸಾರ್ವಜನಿಕ ಜಾಗೃತಿಯ ಪೋಸ್ಟರ್ ಅನ್ನು ಸೋಮವಾರದಂದು ಜಿಲ್ಲಾಧಿಕಾರಿ ಡಾ. ಎನ್. … Read more

ಅನುದಾನ ಬಳಕೆ ಮಾಡಿ ಪ್ರಗತಿ ಸಾಧಿಸಿ: ಡಾ. ಪಿ ಸಿ ಜಾಫರ್

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅನುದಾನ ಬಳಕೆಯಲ್ಲಿ ಶೇಕಡ 100 ರಷ್ಟು ಆರ್ಥಿಕ ಭೌತಿಕ ಪ್ರಗತಿ ಸಾಧಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 05, 2024:- 2024-25ನೇ ಸಾಲಿಗೆ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಕ್ರಿಯಾಯೋಜನೆ, ಟೆಂಡರ್ ಪ್ರಕ್ರಿಯೆ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣ ಖರ್ಚು ಮಾಡುವ ಮೂಲಕ ಶೇಕಡ … Read more

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ…… ಸ್ವಾತಂತ್ರ್ಯ ಎಂಬುದು…

ವಿಜಯ ದರ್ಪಣ ನ್ಯೂಸ್…. ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ…… ಸ್ವಾತಂತ್ರ್ಯ ಎಂಬುದು… ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ ಸಮ್ಮಿಲನದ ಒಟ್ಟು ವ್ಯಕ್ತಿತ್ವವೇ, ಸಾಮಾಜಿಕವೇ, ರಾಜಕೀಯವೇ, ಆರ್ಥಿಕವೇ, ಶೈಕ್ಷಣಿಕವೇ, ಧಾರ್ಮಿಕವೇ, ಸಾಂವಿಧಾನಿಕವೇ, ಪ್ರಾದೇಶಿಕವೇ, ಪ್ರಾಕೃತಿಕವೇ, ಜೊತೆಗೆ ಅದರ ವ್ಯಾಪ್ತಿ ಎಷ್ಟು ? ಅದರ ಅನುಭವ ಏನು ?…… ಮನುಷ್ಯರಿಗೆ ಮಾತ್ರ ಸೀಮಿತವೇ ಅಥವಾ ಎಲ್ಲಾ ಜೀವಚರಗಳಿಗು ಅನ್ವಯವೇ ? ಪ್ರಾಕೃತಿಕವಾಗಿ ಹೇಳುವುದಾದರೆ, ಮೆದುಳು ಸ್ವಾತಂತ್ರ್ಯದ ಮೂಲ ಸ್ಥಾನ ಮತ್ತು ಅದರಿಂದ ಉಂಟಾಗುವ ತರಂಗಗಳು … Read more

ಮೈಸೂರು ದಸರಾ ಉದ್ಘಾಟನೆ ಮತ್ತು ಕವಿಗೋಷ್ಠಿಯ ರಾಜಕೀಯ ಬಣ್ಣಗಳು……

ವಿಜಯ ದರ್ಪಣ ನ್ಯೂಸ್…… ಮೈಸೂರು ದಸರಾ ಉದ್ಘಾಟನೆ ಮತ್ತು ಕವಿಗೋಷ್ಠಿಯ ರಾಜಕೀಯ ಬಣ್ಣಗಳು…… ದಸರಾ ಉದ್ಘಾಟನೆ ಸಂದರ್ಭದಲ್ಲಿ ಅದನ್ನು ಉದ್ಘಾಟಿಸಿದ ಖ್ಯಾತ ಸಾಹಿತಿ ಸನ್ಮಾನ್ಯ ಶ್ರೀ ಹಂ. ಪಾ. ನಾಗರಾಜಯ್ಯನವರು ಈಗಿನ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಪರವಾಗಿ ಆ ಸಮಾರಂಭದಲ್ಲಿ ಮಾತನಾಡಿದ ಬಗ್ಗೆ ಒಂದಷ್ಟು ಟೀಕೆಗಳು, ಹಾಗೆಯೇ ದಸರಾ ಕವಿಗೋಷ್ಠಿಯ ಕವಿಗಳ ಆಯ್ಕೆಯಲ್ಲಿ ಸ್ವಜನ ಪಕ್ಷಪಾತ ಮತ್ತು ತಾರತಮ್ಯದ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ…… ಇದು ಹೊಸದೇನು ಅಲ್ಲ. ನಿರಂತರವಾಗಿ ಈ ತಾರತಮ್ಯಗಳು ಈ ಸಮಾಜದಲ್ಲಿ ನಡೆಯುತ್ತಲೇ … Read more

ಬೇರಿಗೆ ನೀರಿನಂತಿರುವ ಸಖ್ಯ ನಮಗೆ ಮುಖ್ಯ’ಜಯ್ ನುಡಿ’

ವಿಜಯ ದರ್ಪಣ ನ್ಯೂಸ್… ಬೇರಿಗೆ ನೀರಿನಂತಿರುವ ಸಖ್ಯ ನಮಗೆ ಮುಖ್ಯ’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಮಾಲಿಕೆ) ಇಬ್ಬರು ಗೆಳೆಯರು ಕಾಡಿನಲ್ಲಿ ಮಾತನಾಡುತ್ತ ಹೋಗುತ್ತಿದ್ದರು. ಹಠಾತ್ತಾಗಿ ತುಸುದೂರದಲ್ಲಿ ಕರಡಿಯೊಂದು ಕಾಣಿಸಿಕೊಂಡಿತು. ಅದರಲ್ಲಿ ಒಬ್ಬನು ಗೆಳೆಯನ ಬಗೆಗೆ ಯೋಚಿಸದೆ, ತನ್ನನ್ನು ರಕ್ಷಿಸಿಕೊಳ್ಳಲು ಮರ ಏರಿ ಕುಳಿಕುಕೊಳ್ಳುತ್ತಾನೆ. ಇನ್ನೊಬ್ಬನಿಗೆ ಮರ ಹತ್ತಲು ಬರುತ್ತಿರಲಿಲ್ಲ. ಆತ ಏನು ಮಾಡುವುದೆಂದು ಹೆದರಿದ. ಮೃತದೇಹವನ್ನು ಕರಡಿ ಏನೂ ಮಾಡುವುದಿಲ್ಲವೆನ್ನುವ ಸಂಗತಿ ಅವನಿಗೆ ನೆನಪಾಯಿತು. ಕರಡಿ ಅವನ ಹತ್ತಿರ ಸಮೀಪಿಸುತ್ತಿದ್ದಂತೆ ಅವನು ಶವದಂತೆ ಅಲ್ಲಿಯೇ ಬಿದ್ದುಕೊಂಡನು. ಕರಡಿ … Read more

ನ್ಯಾಯಾಲಯಗಳ ಕಾರ್ಯಕಲಾಪಗಳ ನೇರ ಪ್ರಸಾರ………

ವಿಜಯ ದರ್ಪಣ ನ್ಯೂಸ್…. ನ್ಯಾಯಾಲಯಗಳ ಕಾರ್ಯಕಲಾಪಗಳ ನೇರ ಪ್ರಸಾರ……… ದರ್ಶನ್ ಜಾಮೀನು ಅರ್ಜಿಯ ವಾದ ಪ್ರತಿವಾದ ಮಂಡನೆಯ ನೇರ ಪ್ರಸಾರ ಮಾಡಬಹುದಾದ ಪರಿಣಾಮಗಳ ಹಿನ್ನೆಲೆಯಲ್ಲಿ ಅದನ್ನು ಸಾಂಕೇತಿಕವಾಗಿ, ಉದಾಹರಣೆಯಾಗಿ ತೆಗೆದುಕೊಂಡು ಆ ಬಗ್ಗೆ ಒಂದಷ್ಟು ಚಿಂತನೆ……. ನ್ಯಾಯಾಲಯದ ಕಾರ್ಯಕಲಾಪಗಳನ್ನು ನೇರವಾಗಿ ಪ್ರಸಾರ ಮಾಡುತ್ತಿರುವುದರಿಂದ ಸಮಾಜದ ಸಾಮಾನ್ಯ ಜನರ ಮನಸ್ಥಿತಿಯ ಮೇಲೆ ಆಗುತ್ತಿರುವ ಪರಿಣಾಮಗಳನ್ನು ಸ್ವಲ್ಪ ಗಮನಿಸಬೇಕಾಗುತ್ತದೆ. ಏಕೆಂದರೆ ಪ್ರಖ್ಯಾತರ, ಕುಖ್ಯಾತರ, ಜನಪ್ರಿಯ ವ್ಯಕ್ತಿಗಳ ಕೆಲವು ಕ್ರಿಮಿನಲ್ ಅಪರಾಧಗಳ ವಾದ ಪ್ರತಿವಾದಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ನೇರವಾಗಿ ಮನೆ … Read more

ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ…….

ವಿಜಯ ದರ್ಪಣ ನ್ಯೂಸ್… ರಾಜಕಾರಣ……. ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ……. ಭಾರತ ದೇಶದ ಕೆಲವೇ ಅತ್ಯುತ್ತಮ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಹಾಗೆಯೇ ಇಲ್ಲಿನ ಸಾಂಸ್ಕೃತಿಕ ವಾತಾವರಣ ಸಹ ಸಹನೀಯ, ಸಮಾಧಾನಕರ ಗುಣಮಟ್ಟವನ್ನು ಹೊಂದಿದೆ…. ಸಾಹಿತ್ಯ, ಸಂಗೀತ, ಸಿನಿಮಾ, ಕ್ರೀಡೆ, ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಭಾರತದ ಒಕ್ಕೂಟ ವ್ಯವಸ್ಥೆಯ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವು ಬಹು ಮುಖ್ಯವಾದದ್ದು. ಇಲ್ಲಿನ ಪ್ರಾಕೃತಿಕ ಸಂಪತ್ತು, ಸಾಮಾನ್ಯ ಜನರ ನಡವಳಿಕೆ, ತಿಳುವಳಿಕೆ, ವರ್ತನೆ ಎಲ್ಲವೂ … Read more

ಸರ್ವಶಕ್ತಾತ್ಮಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್….  ಸರ್ವಶಕ್ತಾತ್ಮಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ : ದೇವನಹಳ್ಳಿ  ಪಟ್ಟಣದ ಪಾರ್ಕ ರಸ್ತೆಯಲ್ಲಿರುವ ಸರ್ವಶಕ್ತಾತ್ಮಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶರನ್ನವರಾತ್ರಿ ಅಂಗವಾಗಿ ವಿಶೇಷ ಅಲಂಕಾರಗಳ ನೆರವೇರಲಿದ್ದು ಅದರ ಅಂಗವಾಗಿ ಶ್ರೀ ಚೌಡೇಶ್ವರಿ ದೇವಾಲಯ ಆವರಣದಲ್ಲಿ ದೇವಾಲಯ ಅಭಿವೃದ್ಧಿ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದರು. ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಿ .ಅಶ್ವತ್ ನಾರಾಯಣ್ ಮಾತನಾಡಿ ನವರಾತ್ರಿಯ ಪ್ರಯುಕ್ತ ಅಮ್ಮನವರಿಗೆ … Read more

ಏಕವ್ಯಕ್ತಿಯ ಬಹುಪಾತ್ರ ದರ್ಶನ

ವಿಜಯ ದರ್ಪಣ ನ್ಯೂಸ್… ಏಕವ್ಯಕ್ತಿಯ ಬಹುಪಾತ್ರ ದರ್ಶನ ಹೆಸರಿಗೆ ಏಕವ್ಯಕ್ರಿ ಪ್ರದರ್ಶನ. ಆದರೆ ಕಾಳಿದಾಸನ ಮೇಘಧೂತ ಖಂಡಕಾವ್ಯದ ಮೇಘನಾಗಿ ಕಾಣಿಸಿತು. ಶಾಪಗ್ರಸ್ಥ ಯಕ್ಷ ಮಣಿಕಂಠನಾಗಿ ಅರ್ಥೆಸುವಲ್ಲಿ ಯಶಸ್ಸು ಕಂಡಿತು. ಬೆಟ್ಟ ಗುಡ್ಡ, ಕಾಡು, ಆಮ್ರಕೂಟ ಮಾವಿನ ವನವಾಗಿ ಪ್ರೇಕ್ಷಕರನ್ನು ಕರೆದೊಯ್ಯುವಲ್ಲಿ ಯಶಸ್ಸಿತ್ತು. ದಂಡಕಾರಣ್ಯದ ಸೀತೆಯಾಗಿ, ರಾಮ-ಲಕ್ಷಣ, ಗಂಭೀರೆಯೆಂಬ ನದಿಗಳ ದರ್ಶನ ಮಾಡಿಸಿತು. ಚಂಬಲ್ ಕಣಿವೆಯಾಗಿ ಮಾರ್ಪಟ್ಟ ಚರ್ಮಣ್ವತಿ ನದಿಯ ಭೀಕರತೆ, ಯಜ್ಞದ ಹೆಸರಿನಲ್ಲಿ ಅಂದಿನ ಪುರೋಹಿತರ ದರ್ಪ, ದೌರ್ಜನ್ಯಗಳು ಅನಾವರಣಗೊಂಡಿತು. ವಿಶ್ವಕವಿ ಕಾಳಿದಾಸನ ಕಾಲದ ನಿಚ್ಚೆöಸ್ ತಳಬೆಟ್ಟದ … Read more