ನಕ್ಸಲ್ – ಗಾಂಧಿ – ಅಂಬೇಡ್ಕರ್ – ನಾವು ಮತ್ತು ವಿಕ್ರಂ ಗೌಡ ಎನ್ ಕೌಂಟರ್…….

ವಿಜಯ ದರ್ಪಣ ನ್ಯೂಸ್… ನಕ್ಸಲ್ – ಗಾಂಧಿ – ಅಂಬೇಡ್ಕರ್ – ನಾವು ಮತ್ತು ವಿಕ್ರಂ ಗೌಡ ಎನ್ ಕೌಂಟರ್……. ” ಗುರಿ ಅಥವಾ ಉದ್ದೇಶ ಎಷ್ಟು ಮುಖ್ಯವೋ ಆ ಗುರಿಯನ್ನು ತಲುಪುವ ಮಾರ್ಗವೂ ಸಹ ಅಷ್ಟೇ ಮುಖ್ಯ. ಅದನ್ನು ತಲುಪಲು ಸತ್ಯ, ಅಹಿಂಸೆ, ಸರಳತೆ, ನೈತಿಕತೆ ಮತ್ತು ಕಾನೂನಿನ ವ್ಯವಸ್ಥೆಗೆ ಗೌರವ ನೀಡಬೇಕು. ಯಾವುದೇ ಹಿಂಸೆ, ಕೋಪ, ವಂಚನೆ, ದ್ರೋಹ ಎಂಬ ಸಾಧನಗಳು ಒಳ್ಳೆಯದಲ್ಲ ಮತ್ತು ಅಪಾಯಕಾರಿ ” ಎಂಬ ಅರ್ಥದ ಮಾತುಗಳನ್ನು ಮಹಾತ್ಮ ಗಾಂಧಿಯವರು … Read more

ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಜಾರಿಯಾಗಿರುವ ಯೋಜನೆಗಳ ಸದ್ಬಳಕೆ ಆಗಬೇಕು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಪ.ಜಾತಿ ಮತ್ತು ಪ.ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಜಾರಿಯಾಗಿರುವ ಯೋಜನೆಗಳ ಸದ್ಬಳಕೆ ಆಗಬೇಕು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.20  :-ಪ.  ಜಾತಿ ಮತ್ತು ಪ. ಪಂಗಡಗಳ ಅಲೆಮಾರಿ ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳು ಜಾರಿಗೊಳಿಸಿದ್ದು, ಅರ್ಹರಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ … Read more

ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬೆಂಗಳೂರು ಗ್ರಾ.ಜಿಲ್ಲೆ ನ. 21:- ಕ್ಷಯ ರೋಗಿಗಳಿಗೆ ಹಾಗೂ ಹೆಚ್.ಐ.ವಿ ಬಾದಿತರಿಗೆ ಅವಶ್ಯಕ ಔಷಧಿಗಳನ್ನು ಪೂರೈಸುವ ಜೊತೆಗೆ ತಪ್ಪದೇ ಸಾಮಾಜಿಕ ಸವಲತ್ತುಗಳ ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ … Read more

ಬಚ್ಚಿಟ್ಟುಕೊಂಡಿದೆ ಪ್ರೀತಿ ಸ್ನೇಹ ವಿಶ್ವಾಸ, ಆತ್ಮಸಾಕ್ಷಿಯ ಮರೆಯಲ್ಲಿ……

ವಿಜಯ ದರ್ಪಣ ನ್ಯೂಸ್…. ಬಚ್ಚಿಟ್ಟುಕೊಂಡಿದೆ ಪ್ರೀತಿ ಸ್ನೇಹ ವಿಶ್ವಾಸ, ಆತ್ಮಸಾಕ್ಷಿಯ ಮರೆಯಲ್ಲಿ…… ಅವಿತುಕೊಂಡಿದೆ ಕರುಣೆ ಮಾನವೀಯತೆ ಸಮಾನತೆ, ಆತ್ಮವಂಚಕ ಮನಸ್ಸಿನಲ್ಲಿ…….. ಅಡಗಿ ಕುಳಿತಿದೆ ತ್ಯಾಗ ನಿಸ್ವಾರ್ಥ ಕ್ಷಮಾಗುಣ, ಆತ್ಮಭ್ರಷ್ಟ ಮನದಾಳದಲ್ಲಿ…… ಕಣ್ಮರೆಯಾಗಿದೆ ಸಭ್ಯತೆ ಒಳ್ಳೆಯತನ ಸೇವಾ ಮನೋಭಾವ, ಆತ್ಮವಿಮರ್ಶೆಯ ಗೂಡಿನಿಂದ……. ಓಡಿ ಹೋಗಿದೆ ಧ್ಯೆರ್ಯ ಛಲ ಸ್ವಾಭಿಮಾನ, ಮನಸ್ಸಿನಾಳದಿಂದ……….. ಅದರಿಂದಾಗಿಯೇ …. ಆಕ್ರಮಿಸಿಕೊಂಡು ಮೆರೆಯುತ್ತಿದೆ , ದುರಾಸೆ ದುರಹಂಕಾರ ಸ್ವಾರ್ಥ ಉಢಾಪೆ…….. ತುಂಬಿ ತುಳುಕುತ್ತಿದೆ, ಕಾಮ ಕ್ರೋದ ಲೋಭ ಮೋಹ ಮದ ಮತ್ಸರಗಳು ಇಡೀ ದೇಹದಲ್ಲಿ……… ಆದರೂ, … Read more

ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ

ವಿಜಯ ದರ್ಪಣ ನ್ಯೂಸ್… ವಿಶ್ವ ಶೌಚಾಲಯ ದಿನ ನ. 19 ರಿಂದ ಡಿ. 10 ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ ಬೆಂಗಳೂರು ಗ್ರಾ. ಜಿಲ್ಲೆ, ನ. 19 :- ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಯಿತು. ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಬೆಂಗಳೂರು … Read more

ನಲ್ ಜಲ್ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ಸಿಇಒ ಡಾ. ಅನುರಾಧ

ವಿಜಯ ದರ್ಪಣ ನ್ಯೂಸ್…. ನಲ್ ಜಲ್ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ಸಿಇಒ ಡಾ. ಅನುರಾಧ ಬೆಂಗಳೂರು ಗ್ರಾ.ಜಿಲ್ಲೆ, ನ. 19 :-ಕರ್ನಾಟಕ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪ ಇಲಾಖೆ, ಎನ್.ಆರ್.ಎಲ್.ಎಂ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕಂಟನಕುಂಟೆ ಸರ್ಕಾರಿ ಐ.ಟಿ.ಐ ಕಾಲೇಜಿನಲ್ಲಿ ‘ನಲ್ ಜಲ್ ಮಿತ್ರ ತರಬೇತಿ ಕಾರ್ಯಕ್ರಮ’ಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. … Read more

ಉಡ್ತಾ ಕರ್ನಾಟಕ…… ಎಚ್ಚರ ಎಚ್ಚರ…..

ವಿಜಯ ದರ್ಪಣ ನ್ಯೂಸ್…. ಉಡ್ತಾ ಕರ್ನಾಟಕ…… ಎಚ್ಚರ ಎಚ್ಚರ….. ಕೆಲವು ವರ್ಷಗಳ ಹಿಂದೆ ಉಡ್ತಾ ಪಂಜಾಬ್ ಎಂಬ ಪಂಜಾಬಿ ಭಾಷೆಯ ಸಿನಿಮಾ ಒಂದು ಬಿಡುಗಡೆಯಾಗಿತ್ತು. ಅದು ಪಂಜಾಬಿನಲ್ಲಿ ನಡೆಯುತ್ತಿರುವ ಡ್ರಗ್ ಮಾಫಿಯಾ ಕುರಿತಾದ ಚಿತ್ರ ಎಂದು ವಿಮರ್ಶೆಗಳಲ್ಲಿ ಓದಿದ್ದೇನೆ. ಡ್ರಗ್ಸ್ ಮಾಫಿಯಾ ಹೇಗೆ ಇಡೀ ಪಂಜಾಬಿನ ಯುವ ಸಮೂಹದ ನಾಶಕ್ಕೆ ಕಾರಣವಾಗಿದೆ ಎಂಬುದನ್ನು ಅದರಲ್ಲಿ ಚಿತ್ರೀಕರಿಸಲಾಗಿದೆ. ಇದೀಗ ಕರ್ನಾಟಕ ಸಹ ಅದೇ ಪರಿಸ್ಥಿತಿಯನ್ನು ನಿಜವಾಗಲೂ ಎದುರಿಸುತ್ತಿದೆ. ಮಾದಕ ದ್ರವ್ಯಗಳ ದೊಡ್ಡ ಜಾಲವೇ ಬೆಳೆದಿದೆ. ಎಷ್ಟೋ ತಾಯಂದಿರು, ಪೋಷಕರು … Read more

ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಸಂತಕವಿ ಕನಕದಾಸರ 537 ನೇ ಜಯಂತ್ಯೋತ್ಸವ ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.18 :- 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತರಾದ ಕನಕದಾಸರು ಪ್ರಮುಖರು. ಸಮಾಜದ ಪರಿವರ್ತನೆ ಹಾಗೂ ಮೇಲು ಕೀಳು ಎಂಬ ಮನೋಭಾವನೆ ಹೋಗಲಾಡಿಸಲು ದಾಸಶ್ರೇಷ್ಠ ಕನಕದಾಸರ ದಾರಿಯಲ್ಲಿ ನಾವೇಲ್ಲರೂ ನಡೆಯಬೇಕಿದೆ ಎಂದು … Read more

ನೋಟು ಬ್ಯಾನ್ ಆಗಿದ್ದರಿಂದ ಕಿಮ್ಮತ್ ಇಲ್ಲ : ಆದ್ರೂ ಹುಂಡಿಗೆ ಹಾಕೋದು ನಿಂತಿಲ್ಲ

ವಿಜಯ ದರ್ಪಣ ನ್ಯೂಸ್…. ನೋಟು ಬ್ಯಾನ್‌ಗೆ ಎಂಟು ವರ್ಷ ನೋಟು ಬ್ಯಾನ್ ಆಗಿದ್ದರಿಂದ ಕಿಮ್ಮತ್ ಇಲ್ಲ : ಆದ್ರೂ ಹುಂಡಿಗೆ ಹಾಕೋದು ನಿಂತಿಲ್ಲ ಭಾರತದಲ್ಲಿ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟು ಗಳ ಅಮಾನ್ಯಿà ಕರಣ ಗೊಂಡು 8 ವರ್ಷಗಳು ಪೂರ್ತಿಯಾಗಿವೆ. ಆದರೂ ಇನ್ನೂ ಈ ನಿರ್ಬಂಧಿತ ನೋಟುಗಳನ್ನೇ ತಂದು ಹುಂಡಿಗೆ ಹಾಕುವ ಭಕ್ತರ ಸಂಖ್ಯೆ ಇದ್ದೇ ಇದೆ! ಮುಖ್ಯವಾಗಿ ಕ್ಲಾಸ್‌-1 ದೇಗುಲಗಳಾದ ನಂಜನಗೂಡು, ಚಾಮುಂಡಿ ಬೆಟ್ಟ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ಕ್ಷೇತ್ರಗಳ ಹುಂಡಿಗಳಿಗೆ ಅಮಾನ್ಯಿàಕರಣ … Read more

ಆಸ್ತಿಕ – ನಾಸ್ತಿಕತ್ವದ ಪ್ರಯೋಗ – ಪ್ರಯೋಜನ……. ಯೋಚಿಸಿ ನೋಡಿ……… ‌‌‌

ವಿಜಯ ದರ್ಪಣ ನ್ಯೂಸ್…. ಆಸ್ತಿಕ – ನಾಸ್ತಿಕತ್ವದ ಪ್ರಯೋಗ – ಪ್ರಯೋಜನ……. ಯೋಚಿಸಿ ನೋಡಿ……… ‌‌‌ ದೇವರು, ಭಕ್ತಿ, ನಂಬಿಕೆ, ಜ್ಯೋತಿಷ್ಯ, ಪ್ರಾರ್ಥನೆ, ನಮಾಜು, ವಿಧ ವಿಧದ ಪೂಜೆ, ಹೋಮ ಹವನ, ತೀರ್ಥಯಾತ್ರೆ, ಮೆಕ್ಕಾ ಪ್ರವಾಸ, ವ್ಯಾಟಿಕನ್ ಭೇಟಿ, ಕಾಶಿ ಯಾತ್ರೆ ಇತ್ಯಾದಿಗಳನ್ನು ಅತ್ಯಂತ ಶ್ರದ್ದೆ ಪ್ರಾಮಾಣಿಕತೆ ನಿಷ್ಠೆಯಿಂದ ನೀವು ನೆರವೇರಿಸಿದರೆ ನಿಮಗೆ ಒಂದಷ್ಟು ಮಾನಸಿಕ ನೆಮ್ಮದಿ ಆತ್ಮವಿಶ್ವಾಸ ಮತ್ತು ಸಂಕಷ್ಟ ಸಮಯದಲ್ಲಿ ಸ್ವಲ್ಪ ಧೈರ್ಯ ದೊರೆಯಬಹುದು ಅಥವಾ ದೊರೆಯುತ್ತದೆ. ಇದು ಸಾರ್ವತ್ರಿಕವಲ್ಲ. ಅವರವರ ದೃಷ್ಟಿಕೋನ, ಸಂದರ್ಭ, … Read more