ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮ ಅಗತ್ಯ ಸಿದ್ಧತೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮ ಅಗತ್ಯ ಸಿದ್ಧತೆಗೆ ಕ್ರಮ ವಹಿಸಿ ನವಂಬರ್ 30 ರಂದು ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ:ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.16:-2024-25ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 30 ರಂದು ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು. ಜಿಲ್ಲಾಡಳಿತ … Read more

ಒಂದಷ್ಟು ಪ್ರವಾಸದ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ…….

ವಿಜಯ ದರ್ಪಣ ನ್ಯೂಸ್ …… ಒಂದಷ್ಟು ಪ್ರವಾಸದ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ……. ನವೆಂಬರ್ ತಿಂಗಳಿನಲ್ಲಿ ಇಲ್ಲಿಯವರೆಗೆ ಸಾಕಷ್ಟು ವೈವಿಧ್ಯಮಯ ಪ್ರವಾಸವನ್ನು ಕೈಗೊಂಡಿದ್ದೇನೆ. ಅದರ ಸಣ್ಣ ಮಾಹಿತಿ………. ದಿನಾಂಕ 01/11/2024 ಶುಕ್ರವಾರ, ದಾವಣಗೆರೆ ನಗರದಿಂದ ಸುಮಾರು 20 ಕಿಲೋ ಮೀಟರ್ ದೂರದ ಸಹಜ ಕೃಷಿ ಮತ್ತು ಸಹಜ ಜೀವನದ ಐಕಾಂತಿಕ ಫಾರ್ಮ್ ಹೌಸ್ /ಸಂಸ್ಥೆಗೆ ಗೆಳೆಯರೊಂದಿಗೆ ಭೇಟಿ ನೀಡಿದ್ದೆವು. ಅಲ್ಲಿನ ಸಂಸ್ಥಾಪಕರಾದ ಶ್ರೀ ರಾಘವ ಅವರೊಂದಿಗೆ ಒಂದಷ್ಟು ಮಾತುಕತೆ ನಡೆಸಿ ಅವರ ಸಹಜ ಕೃಷಿಯ ಬಗ್ಗೆ ಮಾಹಿತಿ … Read more

ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

ವಿಜಯ ದರ್ಪಣ ನ್ಯೂಸ್…. ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರು:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ. ಜಿಲ್ಲೆ, ನ.16 : ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ … Read more

ತುಮಕೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ-2024

ವಿಜಯ ದರ್ಪಣ ನ್ಯೂಸ್…. ತುಮಕೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ-2024 ಲಾಂಛನ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾವೇರಿಯಲ್ಲಿ ಅನಾವರಣಗೊಳಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ತುಮಕೂರಿನಲ್ಲಿ ಡಿಸೆಂಬರ್ ನಲ್ಲಿ ಆಯೋಜಿಸಲಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. … Read more

ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ, ನೆಹರು ಹುಟ್ಟು ಹಬ್ಬದ ನೆನಪಿನಲ್ಲಿ ಒಂದಷ್ಟು ಅನಿಸಿಕೆಗಳು……..

ವಿಜಯ ದರ್ಪಣ ನ್ಯೂಸ್…. ” ನಮ್ಮ ಮಕ್ಕಳು ನಮ್ಮ ದೇಹದ ಮುಂದುವರಿದ ಭಾಗ….” ( Our children’s are extention of our body )…… ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ, ನೆಹರು ಹುಟ್ಟು ಹಬ್ಬದ ನೆನಪಿನಲ್ಲಿ ಒಂದಷ್ಟು ಅನಿಸಿಕೆಗಳು…….. ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು……… ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ……… ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ … Read more

ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ: ಡಾ. ಪಿ.ಪಿ. ವಾವ

ವಿಜಯ ದರ್ಪಣ ನ್ಯೂಸ್…. ದಾಬಸ್ ಪೇಟೆ ಮ್ಯಾನ್ ಹೋಲ್ ದುರಂತ ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ: ಡಾ. ಪಿ.ಪಿ. ವಾವ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ, ನ.11:- ಇತ್ತೀಚೆಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಮ್ಯಾನ್ ಹೋಲ್ ದುರಂತದಲ್ಲಿ ಮೃತಪಟ್ಟ ಇಬ್ಬರು ಪೌರಕಾರ್ಮಿಕರ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ತಲಾ 10 ಲಕ್ಷ ರೂ. ಪಾವತಿಸಿದ್ದು, ನಿಯಮಾವಳಿಯಂತೆ ಸಾವಿಗಿಡಾದ ಪೌರಕಾರ್ಮಿಕರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಗಳನ್ನು ಪಾವತಿಸಲು … Read more

ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ ಕೇಂದ್ರ ಸಚಿವ ಸೋಮಣ್ಣ

ವಿಜಯ ದರ್ಪಣ ನ್ಯೂಸ್… ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ ಕೇಂದ್ರ ಸಚಿವ ಸೋಮಣ್ಣ ಬೆಂಗಳೂರು ಗ್ರಾಮಾಂತರ, ನ.12 ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು- ತುಮಕೂರು ಹೆದ್ದಾರಿ 6 ಪಥದ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸುವಂತೆ‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರದ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಸೂಚಿಸಿದರು. 2016 ರಲ್ಲಿ ಆರಂಭವಾದ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದೆ. ನೆಲಮಂಗಲ ಟೋಲ್ ನಿಂಧ ತುಮಕೂರು ವರಗೆ 45 ಕಿಮೀ ಕಾಮಗಾರಿ … Read more

ಪ್ರಚಾರ………

ವಿಜಯ ದರ್ಪಣ ನ್ಯೂಸ್…. ಪ್ರಚಾರ……… ಪ್ರಚಾರವೆಂಬುದರ ಅವಶ್ಯಕತೆ ಯಾವುದಕ್ಕಾಗಿ ಮತ್ತು ಯಾರಿಗಾಗಿ, ದಯವಿಟ್ಟು ಗಂಭೀರವಾಗಿ ಯೋಚಿಸಿ….. ಭರ್ಜರಿಯಾಗಿ ಉಪ ಚುನಾವಣೆಯ ಪ್ರಚಾರವೇನೋ ನಡೆಯಿತು, ನಡೆಯುತ್ತಲೇ ಇದೆ, ಮುಂದೆ ನಡೆಯುತ್ತಲೂ ಇರುತ್ತದೆ…. ಕಾಂಗ್ರೆಸ್ ಪರವಾಗಿ ಘಟಾನುಘಟಿ ಸ್ಟಾರ್ ನಾಯಕರು, ಬಿಜೆಪಿ ಪರವಾಗಿ ಘಟಾನುಘಟಿ ಸ್ಟಾರ್ ಪ್ರಚಾರಕರು, ಜೆಡಿಎಸ್ ಪರವಾಗಿ ಘಟಾನುಘಟಿ ಸ್ಟಾರ್ ನಾಯಕರು, ಹೀಗೆ ಒಂದೊಂದು ಪಕ್ಷದ ಪರವಾಗಿ ಘಟಾನುಘಟಿ ಸ್ಟಾರ್ ಪ್ರಚಾರಕರು ಪ್ರಚಾರ ಮಾಡಿದ್ದಾರೆ…… ಅದರ ಯಥಾವತ್ತು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಮತ್ಯಾವುದೋ ಸಂಪರ್ಕ ಸಾಧನಗಳ … Read more

ಮಾರ್ಗದರ್ಶಕರು…….

ವಿಜಯ ದರ್ಪಣ ನ್ಯೂಸ್…. ಮಾರ್ಗದರ್ಶಕರು……. ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಮೌಲ್ಯಗಳ ಸಾಗಾಣಿಕೆ ಮಾಡುವ ನಿಜ ಮನುಷ್ಯರನ್ನು ಗಮನದಲ್ಲಿಟ್ಟುಕೊಂಡು ಈ ಪದ ಪ್ರಯೋಗ ಮಾಡಲಾಗುತ್ತಿದೆ……. ನಡೆ ನುಡಿಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲದ, ವಿಶಾಲ ಮನೋಭಾವದ, ತುಂಬು ಹೃದಯದ ಪ್ರಬುದ್ಧ ವ್ಯಕ್ತಿತ್ವದ ಜನರೇ ಈ ಮಾರ್ಗದರ್ಶಕರು…. ಎಲ್ಲಾ ಕಾಲದಲ್ಲೂ ಒಂದಷ್ಟು ಜನರು ಈ ಕೆಲಸವನ್ನು ಅಥವಾ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಂಚನೆಯಿಂದ ನಿರ್ವಹಿಸಿದ್ದಾರೆ. ಅದಕ್ಕೆ ಸಾಕಷ್ಟು ಉದಾಹರಣೆಗಳು ಇವೆ….. ಆದರೆ ಈಗಿನ ಸಂದರ್ಭದಲ್ಲಿ…. ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, … Read more

ಇರಲಾರದೇ ಇರುವೆ ಬಿಟ್ಟುಕೊಂಡ ‘ಜಗ್ಗಿ’

ವಿಜಯ ದರ್ಪಣ ನ್ಯೂಸ್…. ಇರಲಾರದೇ ಇರುವೆ ಬಿಟ್ಟುಕೊಂಡ ‘ಜಗ್ಗಿ’ ಬೆಂಗಳೂರು: ಕನ್ನಡ ಚಿತ್ರರಂಗದ ಅತ್ಯುತ್ತಮ ಬರಹಗಾರ ನಿರ್ದೇಶಕ. ಇತ್ತೀಚಿನ ನಟ ಗುರುಪ್ರಸಾದ್ ಅವರು ಅತ್ಮಹತ್ಯೆ ಮಾಡಿಕೊಂಡು ಅಕಾಲಿಕ ಮರಣ ಹೊಂದಿದರು ತನ್ನ ಶತ್ರುವೇ ಸತ್ತರೂ ಆತ ದೇವರ ಸಮಾನ. ಆತನ ಬಗ್ಗೆ ಎರಡು ಒಳ್ಳೆ ಮಾತನಾಡಬೇಕು. ಸಾವಿನ ಮನೆಯಲ್ಲಿ ಒಲೆಗೆ ಬೆಂಕಿ ಹಚ್ಚಬಾರದೆoಬುದು ತಿಳಿದಿದ್ದರೂ ಕಿಚ್ಚನ್ನೇ ಹಚ್ಚಲು ಶತ ಪ್ರಯತ್ನ ಪಟ್ಟಿದ್ದು ಗ್ರೇಟ್ ನಟ, ಲಾಟರಿ ರಾಜ್ಯಸಭಾ ಸದಸ್ಯ ಇದೇ ಗುರುಪ್ರಸಾದ್ ನಿರ್ದೇಶಿಸಿದ ‘ಮಠ’, ‘ಎದ್ದೇಳು ಮಂಜುನಾಥ’ … Read more