ಅನುಭವ ಮಂಟಪ…….

ವಿಜಯ ದರ್ಪಣ ನ್ಯೂಸ್… ಅನುಭವ ಮಂಟಪ……. ಸ್ತಬ್ಧವಾಗುತ್ತಿರು ಅನುಭವ ಮಂಟಪದ ಮೌಲ್ಯಗಳು…… ಅದು ಗತಕಾಲದ ನೆನಪು ಮಾತ್ರವೇ ‌? ವರ್ತಮಾನದ ಸ್ಪೂರ್ತಿದಾಯಕ ಮಾದರಿಯೇ ?… ಏನಿದು ಅನುಭವ ಮಂಟಪ……. ಸಾಮಾಜಿಕ, ರಾಜಕೀಯ ಶೈಕ್ಷಣಿಕ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಆಸಕ್ತಿ ಇರುವ ಬಹುತೇಕ ಎಲ್ಲರಿಗೂ ಇದು ತಿಳಿದಿರುತ್ತದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಸಾಮಾನ್ಯ ಜನರಿಗಾಗಿ ಒಂದಷ್ಟು ಸರಳ ನಿರೂಪಣೆ…. ತಾಂತ್ರಿಕವಾಗಿ ಹೇಳುವುದಾದರೆ, 12 ನೇ ಶತಮಾನದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಳಿ ಸ್ಥಾಪಿತವಾದ ಒಂದು … Read more

ಎಡಬಲಗಳ ಅತಿರೇಕಿಗಳ ನಡುವೆ………..

ವಿಜಯ ದರ್ಪಣ ನ್ಯೂಸ್ …… ಎಡಬಲಗಳ ಅತಿರೇಕಿಗಳ ನಡುವೆ……….. ಪ್ರೀತಿ ಮತ್ತು ಮಾನವೀಯತೆ ಇಲ್ಲದ ಅತಿರೇಕಿಗಳ ನಡುವೆ ಪರಿವರ್ತನೆ ಸಾಧ್ಯವಾಗದೇ ಇನ್ನೂ ಸಮಸ್ಯೆಗಳು ಜೀವಂತವಾಗಿವೆ ಮತ್ತು ಉಲ್ಬಣಗೊಳ್ಳುತ್ತಿವೆ…….. ಬುದ್ಧಿಜೀವಿಗಳು, ಪ್ರಗತಿಪರರು, ಎಡಪಂಥೀಯರು ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಒಂದು ವರ್ಗದ ಜನರಿಗೆ ಆಳದಲ್ಲಿ ಪ್ರೀತಿಸುವ ಮನಸ್ಥಿತಿ ಕಡಿಮೆಯಾಗಿದೆ. ಸಂಘ ಪರಿವಾರದವರು, ಹಿಂದುತ್ವ ವಾದಿಗಳು, ಮನು ವಾದಿಗಳು, ಸಂಪ್ರದಾಯವಾದಿಗಳು, ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮದ ಮೂಲಭೂತ ಅಂಶಗಳ ಪ್ರತಿಪಾದಕರು ಎಂದು ಕರೆಯಲ್ಪಡುವವರಿವಿಗೆ ಮಾನವೀಯ ಸ್ಪಂದನೆ ತುಂಬಾ ಕಡಿಮೆಯಾಗಿದೆ. ಸಾಮಾನ್ಯ ಜನರೆಂದು … Read more

ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ….

ವಿಜಯ ದರ್ಪಣ ನ್ಯೂಸ್…. ಆರ್.ಕೃಷ್ಣಪ್ಪ ಅವರಿಗೆ KUWJ ಮನೆಯಂಗಳದ ಗೌರವ…. ಅಂತೆ-ಕಂತೆಗಳ ಪತ್ರಿಕೋದ್ಯಮಕ್ಕೆ ಕಡಿವಾಣ ಹಾಕಬೇಕು ಕಂಬಾಳಪಲ್ಲಿಯ 7 ದಲಿತರ ಸಜೀವ ದಹನ ಘಟನೆ ಮರೆಯಲಾಗದ್ದು ಬೆಂಗಳೂರು: ಅಂತೆ ಕಂತೆಗಳ ಪತ್ರಿಕೋದ್ಯಮಕ್ಕೆ ನಾವಾಗಿಯೇ ಕಡಿವಾಣ ಹಾಕಿಕೊಳ್ಳದಿದ್ದರೆ, ಮಾಧ್ಯಮಗಳ ಮೇಲಿನ ವಿಶ್ವಾಸರ್ಹತೆ ಇನ್ನೂ ಕಡಿಮೆಯಾಗಲಿದೆ ಎಂದು ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಮನೆಯಂಗಳದಲ್ಲಿ ಮನದುದುಂಬಿ ಕಾರ್ಯಕ್ರಮದಲ್ಲಿ ಕೆಯುಡಬ್ಲೂೃಜೆ ಗೌರವ ಸ್ವೀಕರಿಸಿ ಮಾತನಾಡಿದರು. ಯಾವುದೇ ಸುದ್ದಿಯಾಗಿರಲಿ ಅದರ ವಿಶ್ವಾಸರ್ಹತೆ ಬಹಳ ಮುಖ್ಯ. … Read more

ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು: ಉಪ ಲೋಕಾಯುಕ್ತ ಬಿ. ವೀರಪ್ಪ

ವಿಜಯ ದರ್ಪಣ ನ್ಯೂಸ್…. ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು: ಉಪ ಲೋಕಾಯುಕ್ತ ಬಿ. ವೀರಪ್ಪ ಬೆಂಗಳೂರು: ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ೧೩ನೇ ಸಾಂಸ್ಕೃತಿಕ ಸಿಂಚನ ಹಾಗೂ ಕನ್ನಡ ರಾಜ್ಯೋತ್ಸವ ಸಂಭ್ರಮಕಾರ್ಯಕ್ರಮ ಉದ್ಘಾಟಿಸಿ ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು. ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ವೇದಿಕೆ ತುಂಬಾ ಅಚ್ಚುಕಟ್ಟಾಗಿ ನೆರವೇರಿಸಿದ್ದಾರೆ, ಈ ಬಾರಿ ಅವರು … Read more

ಕೆಐಎಡಿಬಿ ಹಗರಣದ ಸುಳಿಯಲ್ಲಿ ರಾಜ್ಯ ಸರ್ಕಾರ; ಸಿದ್ದು, ಪಾಟೀಲ್, ಹಂದಿಗುಂದ ವಿರುದ್ಧ ಪ್ರಧಾನಿ, EDಗೆ ದೂರು….

ವಿಜಯ ದರ್ಪಣ ನ್ಯೂಸ್…… ಕೆಐಎಡಿಬಿ ಹಗರಣದ ಸುಳಿಯಲ್ಲಿ ರಾಜ್ಯ ಸರ್ಕಾರ; ಸಿದ್ದು, ಪಾಟೀಲ್, ಹಂದಿಗುಂದ ವಿರುದ್ಧ ಪ್ರಧಾನಿ, EDಗೆ ದೂರು….   ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ‘ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ’ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ … Read more

ಕಪಟ ನಾಟಕ ಸೂತ್ರಧಾರಿಗಳ ಭ್ರಷ್ಟಾಚಾರ………

ವಿಜಯ ದರ್ಪಣ ನ್ಯೂಸ್…… ಕಪಟ ನಾಟಕ ಸೂತ್ರಧಾರಿಗಳ ಭ್ರಷ್ಟಾಚಾರ……… ಸುಮಾರು 30 ವರ್ಷಗಳ ಕರ್ನಾಟಕದ ರಾಜಕೀಯ ಮತ್ತು ಆಡಳಿತಾತ್ಮಕ ಇತಿಹಾಸವನ್ನು ನೋಡಿದರೆ ಯಾವುದೇ ಪಕ್ಷದ ಯಾವ ಸರ್ಕಾರ ಬಂದರೂ ಭ್ರಷ್ಟಾಚಾರ ಮಾತ್ರ ಕಡಿಮೆಯಾಗುತ್ತಿಲ್ಲ‌. ದಿನೇ ದಿನೇ ಭ್ರಷ್ಟಾಚಾರ ಪರ್ಸೆಂಟೇಜ್ ಲೆಕ್ಕದಲ್ಲಿ ಹೆಚ್ಚಾಗುತ್ತಲೇ ಇದೆ‌‌…. ಪ್ರತಿ ಸರ್ಕಾರಗಳಲ್ಲೂ ಒಂದಲ್ಲ ಒಂದು ಹಗರಣಗಳು ಬೆಳಕಿಗೆ ಬರುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಇಡೀ ವ್ಯವಸ್ಥೆ ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದೆ. ಅದು ಎಷ್ಟು ಸಹಜವಾಗಿದೆ ಎಂದರೆ, ಸಾಮಾನ್ಯರ ಮನಸ್ಸು ಭ್ರಷ್ಟಾಚಾರದ ವಿಷಯದಲ್ಲಿ ಸಂವೇದನೆಯನ್ನೇ … Read more

ಸಮಯ ಸಿಕ್ಕರೂ ಸಾಕು ಅದು ರಸಮಯ

   ಸಮಯ ಸಿಕ್ಕರೂ ಸಾಕು ಅದು ರಸಮಯ * ಜಯಶ್ರೀ.ಜೆ. ಅಬ್ಬಿಗೇರಿ, ಬೆಳಗಾವಿ ದಿನದ ಇಪ್ಪತ್ನಾಲ್ಕು ಗಂಟೆ ಕೆಲಸ ಮಾಡಲು ಆಗುವುದಿಲ್ಲ ಅನ್ನುವುದು ನಿಜವಾದರೂ ಸಿಕ್ಕ ಸಮಯವನ್ನು ಗುಣಾತ್ಮಕವಾಗಿ ಕಳೆಯುವುದೂ ಮುಖ್ಯ. ಸಮಯವನ್ನು ಹಣಕ್ಕೆ ಹೋಲಿಸುತ್ತಾರೆ. ಸಮಯ ಹಣಕ್ಕಿಂತ ದೊಡ್ಡದು ಏಕೆಂದರೆ ಹಣವನ್ನು ಕೂಡಿಡಬಹುದು. ನಮಗೆ ಬೇಕಾದಾಗ ಉಪಯೋಗಿಸಬಹುದು. ಸಮಯ ಹಾಗಲ್ಲ ಇಂದಿನ ಸಮಯವನ್ನು ಇಂದೇ ಬಳಸಬೇಕು. ಕೂಡಿಟ್ಟ ಹಣವನ್ನು: ನ್ನು ನಮ್ಮ ಮಕ್ಕಳಿಗೆ ಕೊಡಬಹುದು. ಆದರೆ ಸಮಯವನ್ನು ಹಾಗೆ ಮಾಡಲು ಬರುವುದಿಲ್ಲ. ಮನೆಯ ಮುಂದಿನ ಹೂದೋಟದಲ್ಲಿ … Read more

ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್…. ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ, ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 06, 2024 : ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 69,230 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ … Read more

ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ

ವಿಜಯ ದರ್ಪಣ ನ್ಯೂಸ್… ಇ-ಶ್ರಮ್ ಯೋಜನೆಯ ಜಾಗೃತಿಗಾಗಿ ಪ್ರಚಾರ ವಾಹನಕ್ಕೆ ಚಾಲನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ ೦6: 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್‌ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಭೋಲಾ … Read more

ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ಅನಧಿಕೃತ ಲಾಟರಿ-ಮಟ್ಕಾ ಮಾರಾಟ ನಿಷೇಧ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ದೂರು ನೀಡಿ:- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ನವಂಬರ್ 06 :- ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ … Read more