ಹಿರಿಯ ಪತ್ರಕರ್ತ ವೀರಪ್ಪ ಎಂ.ಬಾವಿ ನಿಧನ.

ವಿಜಯ ದರ್ಪಣ ನ್ಯೂಸ್…. ಹಿರಿಯ ಪತ್ರಕರ್ತ ವೀರಪ್ಪ ಎಂ.ಬಾವಿ ನಿಧನ. ದಾವಣಗೆರೆ ದೇವರಾಜ್ ಅರಸು ಬಡಾವಣೆ ನಿವಾಸಿ ಹಾಗೂ ಇಂದಿನ ಸುದ್ದಿ ಪತ್ರಿಕೆ ಸಂಪಾದಕ ವೀರಪ್ಪ ಎಂ.ಭಾವಿ (63) ಅವರು 03-11-2024 ರಂದು ಭಾನುವಾರ ಬೆಳಗಿನ ಜಾವ 2:50ಕ್ಕೆ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಪುತ್ರಿ ಸೇರಿದಂತೆ ಅಪಾರ ಬಂದು ಬಳಗ ಇದೆ. ಮೃತರ ಅಂತ್ಯಕ್ರಿಯೆಯು 03-11-2024ರ ಭಾನುವಾರ ಸಂಜೆ 4 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ. ವೀರಪ್ಪ ಭಾವಿ ಅವರು ಕಳೆದ 45 … Read more

ಮೈತ್ರಿ ಧರ್ಮ ಪಾಲಿಸದೇ ಸೋಲಿಸಿದ್ದು ಯಾರು?: ಕಾಂಗ್ರೆಸ್ ನಾಯಕರ ವಿರುದ್ಧ ನಿಖಿಲ್ ಗರಂ

ವಿಜಯ ದರ್ಪಣ ನ್ಯೂಸ್… ಮೈತ್ರಿ ಧರ್ಮ ಪಾಲಿಸದೇ ಸೋಲಿಸಿದ್ದು ಯಾರು?: ಕಾಂಗ್ರೆಸ್ ನಾಯಕರ ವಿರುದ್ಧ ನಿಖಿಲ್ ಗರಂ ಚನ್ನಪಟ್ಟಣ ರಾಮನಗರ ಜಿಲ್ಲೆ ನವೆಂಬರ್ 02 : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶನಿವಾರ ತಾಲ್ಲೂಕಿನ ವಿವಿಧೆಡೆ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ವಿರುಪಾಕ್ಷಿಪುರ ಗ್ರಾಮದಿಂದ ಚುನಾವಣಾ ಪ್ರಚಾರ ಆರಂಭಿಸಿ, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ವೇಳೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಹೂವಿನ ಸುರಿಮಳೆ ಸುರಿಸಿ ಅದ್ದೂರಿ … Read more

ಯಕ್ಷಾಲಾಪ ಏಕವ್ಯಕ್ತಿ ನಾಟಕ

ವಿಜಯ ದರ್ಪಣ ನ್ಯೂಸ್…. ಯಕ್ಷಾಲಾಪ ಏಕವ್ಯಕ್ತಿ ನಾಟಕ ಬೆಂಗಳೂರು: ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಬೆಂಗಳೂರಿನ ಉದಯಭಾನು ಕಲಾಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕನ್ನಡ ಹವ್ಯಾಸಿ ರಂಗೋತ್ಸವ-2024ರ ಉದ್ಘಾಟನಾ ಸಮಾರಂಭದಂದು ಅಂದರೆ 4ನೇ ನವೆಂಬರ್ 2024ರಂದು ಸಂಜೆ ಆರು ಗಂಟೆಗೆ ಜರುಗುವುದು. ಡಾ. ಎಂ. ಬೈರೇಗೌಡರ ಅಭಿನಯದ ಯಕ್ಷಾಲಾಪ ಏಕವ್ಯಕ್ತಿ ಪ್ರದರ್ಶನವಿದೆ. ಈ ಸರಣಿಯಲ್ಲಿ ಒಟ್ಟು ಏಳು ನಾಟಕಗಳಿದ್ದು ಮೊದಲ ನಾಟಕ ಯಕ್ಷಾಲಾಪವಿರುತ್ತದೆ.ಕಾಳಿದಾಸನ ಮೇಘದೂತ ಒಂದು ವಿಶಿಷ್ಟ ಕೃತಿ. ಮಹಾಕಾವ್ಯದಲ್ಲಿ ಅಡಕಮಾಡಬಹುದಾದ ವಿವರಗಳು ಈ … Read more

ಕನ್ನಡ ರಾಜ್ಯೋತ್ಸವದ ಶುಭಾಶಯಗಳು……….

ವಿಜಯ ದರ್ಪಣ ನ್ಯೂಸ್….. ಕನ್ನಡ ರಾಜ್ಯೋತ್ಸವದ ಶುಭಾಶಯಗಳು………. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು, ಕನ್ನಡ ಭಾಷೆ ವಿಶ್ವ ಶ್ರೇಷ್ಠ, ಕನ್ನಡ ಇತಿಹಾಸ ಅದ್ಬುತ, ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ, ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ, ಧಾರವಾಡದ ಪೇಡ, ಬಳ್ಳಾರಿ ಖಾರ ಮಂಡಕ್ಕಿ, ಮೈಸೂರು ಪಾಕು, ತುಮಕೂರಿನ ತಟ್ಟೆ ಇಡ್ಲಿ, ದಾವಣಗೆರೆಯ ಬೆಣ್ಣೆ … Read more

ಬಸವಣ್ಣನವರ ಪುರುಷ ಅಹಂಕಾರ…….

ವಿಜಯ ದರ್ಪಣ ನ್ಯೂಸ್…. ಬಸವಣ್ಣನವರ ಪುರುಷ ಅಹಂಕಾರ……. ” ಬಸವಣ್ಣನವರಿಗೂ ಪುರುಷ ಅಹಂಕಾರ ಮೀರಲು ಸಾಧ್ಯವಾಗಲಿಲ್ಲ …” ಎಂಬ ಲೇಖಕಿಯೊಬ್ಬರ ಭಾಷಣದ ಮಾತುಗಳು ಒಂದಷ್ಟು ಚರ್ಚೆಗೆ ಗ್ರಾಸವಾಗಿದೆ. ಯಾವುದೇ ವ್ಯಕ್ತಿಯೂ ಪರಿಪೂರ್ಣರಲ್ಲ, ಯಾವುದೇ ಸಿದ್ಧಾಂತವೂ ಪರಿಪೂರ್ಣವಲ್ಲ. ಕಾಲದ ಪರಿಸ್ಥಿತಿಗೆ ಅನುಗುಣವಾಗಿ ಬದಲಾವಣೆ, ವಿಮರ್ಶೆ, ವ್ಯಾಖ್ಯಾನಗಳು ನಡೆಯುತ್ತಲೇ ಇರುತ್ತದೆ….. ಹಾಗೆ ಹೇಳಲು ಅವರಿಗೂ ಅಧಿಕಾರ ಮತ್ತು ಸ್ವಾತಂತ್ರ್ಯವಿದೆ. ಅದನ್ನು ವಿರೋಧಿಸಲು ಸಹ ಅಷ್ಟೇ ಅಧಿಕಾರ ಮತ್ತು ಸ್ವಾತಂತ್ರ್ಯ ಇದೆ. ಇವು ನಮ್ಮ ನಮ್ಮ ಗ್ರಹಿಕೆ ಮತ್ತು ಅರಿವಿನ ಅನಿಸಿಕೆಗಳು … Read more

69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ

ವಿಜಯ ದರ್ಪಣ ನ್ಯೂಸ್….. 69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 01 : “69 ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ … Read more