ಗಾಂಧೀಜಿ ರವರು ನಡೆಸಿದ ದಂಡಿ ಸತ್ಯಾಗ್ರಹದ ರಸ್ತೆಯ ಅಭಿವೃದ್ಧಿ ಮಾಡಿದ್ದು ನನ್ನ ಪುಣ್ಯದ ಕೆಲಸ: ಸಚಿವ ಕೆ ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಗಾಂಧೀಜಿ ರವರು ನಡೆಸಿದ ದಂಡಿ ಸತ್ಯಾಗ್ರಹದ ರಸ್ತೆಯ ಅಭಿವೃದ್ಧಿ ಮಾಡಿದ್ದು ನನ್ನ ಪುಣ್ಯದ ಕೆಲಸ: ಸಚಿವ ಕೆಹೆಚ್. ಮುನಿಯಪ್ಪ. ಬೆಳಗಾವಿ:ವಿಧಾನ ಪರಿಷತ್.16 :ಮಹಾತ್ಮಾ ಗಾಂಧೀಜಿ ಯವರ ಪ್ರೇರಣೆಯಿಂದ ಕರ್ನಾಟಕ ರಾಜ್ಯದ ಒಂದು ಸಣ್ಣ ಗ್ರಾಮ ಚಿಕ್ಕಬಳ್ಳಾಪುರ ಜಿಲ್ಲೆ ಇದು ಮೊದಲು ಅವಿಭಾಜ್ಯ ಜಿಲ್ಲೆಯಾದಂತಹ ಕೋಲಾರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕಂಬದಳ್ಳಿ ಗ್ರಾಮದಿಂದ 25 ಮನೆಯಿಂದ 1930 ರಲ್ಲಿ .20 ಜನ ಸ್ವಾತಂತ್ರ್ಯ ಹೋರಾಟಗಾರರು ಮುನಿಸ್ವಾಮಿ ಗೌಡ ರವರ ನೇತೃತ್ವದಲ್ಲಿ ಹೋರಾಟವನ್ನು ಮಾಡಿದರು ನಮ್ಮ … Read more

ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿ16  :- ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು … Read more

ಸರಳತೆ ಮತ್ತು ಸಹಜತೆ…..

ವಿಜಯ ದರ್ಪಣ ನ್ಯೂಸ್….. ಸರಳತೆ ಮತ್ತು ಸಹಜತೆ….. ಸಾಮಾಜಿಕ ಕಳಕಳಿಯ ಹಿರಿಯ ಹಿತೈಷಿಯೊಬ್ಬರು ಕರೆ ಮಾಡಿದ್ದರು. ” ವಾರಕ್ಕೆ 70 ಗಂಟೆ ಕೆಲಸವನ್ನು ಕಡ್ಡಾಯಗೊಳಿಸಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಮಾತನ್ನು ನಾನು ಯಾವ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ” ಎಂಬ ಇನ್ಫೋಸಿಸ್ ನಾರಾಯಣ ಮೂರ್ತಿಯವರ ಮಾತುಗಳು ಮತ್ತು ಇತ್ತೀಚೆಗೆ ತಾನೇ ಅವರು ಬೆಂಗಳೂರಿನ ಯು ಬಿ ಸಿಟಿಯಲ್ಲಿ 50 ಕೋಟಿಯ ಮತ್ತೊಂದು ಮನೆಯನ್ನು ಅದೇ ಜಾಗದಲ್ಲಿ ತೆಗೆದುಕೊಂಡಿದ್ದಾರೆ. ಇದನ್ನು ಯಾವ ರೀತಿ ಅರ್ಥೈಸಬೇಕು ಎಂದು … Read more

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನಕ್ಕೆ ಸಹಕಾರ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನಕ್ಕೆ ಸಹಕಾರ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಿಶ್ವ ಒಕ್ಕಲಿಗರ ಮಠ ಹಾಗೂ ಆದಿಚುಂಚನಗಿರಿ ಮಠ ಎರಡು ಒಂದೇ. ನಾಥ ಪರಂಪರೆ ಮೂಲಕ ನಾವೆಲ್ಲರೂ ಸಮಾಜ ಸೇವೆಯಲ್ಲಿ ತೊಡಗಿದ್ದೇವೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಭಾನುವಾರ ಆಯೋಜಿಸಿದ್ದ ‘ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ನೂತನ ಪಟ್ಟಾಧಿಕಾರ … Read more

ಚಾಲನಾ ಕಲೆ ಮತ್ತು ಅಪಘಾತ………

ವಿಜಯ ದರ್ಪಣ ನ್ಯೂಸ್…. ಚಾಲನಾ ಕಲೆ ಮತ್ತು ಅಪಘಾತ……… ದಯವಿಟ್ಟು – ಮನಸ್ಸಿಟ್ಟು – ತಾಳ್ಮೆಯಿಂದ ಓದಿ……. ಜೀವ ಅಮೂಲ್ಯ……. ಇತ್ತೀಚಿನ ವರ್ಷಗಳ ಬಹುದೊಡ್ಡ ಬ್ರೇಕಿಂಗ್ ನ್ಯೂಸ್ ರಸ್ತೆ ಅಪಫಾತಗಳದ್ದು. ಮನೆಯಿಂದ ಕೆಲಸಕ್ಕೆ ಹೊರಹೋದ ವ್ಯಕ್ತಿ ಮನೆಗೆ ವಾಪಸ್ಸು ಬಂದಾಗಲೇ ಗ್ಯಾರಂಟಿ ಎನ್ನುವ ಮಾತು ಚಾಲ್ತಿಯಲ್ಲಿದೆ. ಭಾರತದಲ್ಲಿ ಅಪಘಾತಗಳಿಂದಲೇ ಗಂಟೆಗಳ ಲೆಕ್ಕದಲ್ಲಿ ಜನ ಸಾಯುತ್ತಿದ್ದಾರೆ ಮತ್ತು ಅಂಗವಿಕಲರಾಗುತ್ತಿದ್ದಾರೆ. ಹಿರಿಯರನ್ನು ನೋಡಿದಾಗ ಇಷ್ಟೊಂದು ಅವ್ಯವಸ್ಥೆಯ ವಾಹನಗಳ ಭರಾಟೆಯಲ್ಲಿ ಇವರು ಹೇಗೆ ಇನ್ನೂ ಜೀವಂತವಿದ್ದಾರೆ ಎಂದು ಆಶ್ಚರ್ಯವಾಗುತ್ತದೆ !!. ಏಕೆ … Read more

ಹನುಮಜಯಂತಿಯಂದೇ ಕಳ್ಳರ ಕೈಚಳಕ : ಆಂಜನೇಯಸ್ವಾಮಿ ದೇಗುಲಕ್ಕೆ ಕನ್ನ

ವಿಜಯ ದರ್ಪಣ ನ್ಯೂಸ್…. ಜಿಂಕೆಬಚ್ಚಹಳ್ಳಿಯಲ್ಲಿ ಹನುಮಜಯಂತಿಯಂದೇ ಕಳ್ಳರ ಕೈಚಳಕ :ಆಂಜನೇಯಸ್ವಾಮಿ ದೇಗುಲಕ್ಕೆ ಕನ್ನ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಂಕೆ ಬಚ್ಚಹಳ್ಳಿಯ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಿಸಿದ ರಾತ್ರಿಯಿಡಿ ಹೊಂಚು ಹಾಕಿ ಬೆಳಗಿನ ಜಾವದಲ್ಲಿ ಕಾಣಿಕೆ ಹುಂಡಿ ಒಡೆದು ಹಣ ಕಳವು ಮಾಡಲಾಗಿದೆ. ದೇವಾಲಯದಲ್ಲಿ ಶುಕ್ರವಾರ ಹನುಮ ಜಯಂತಿ ಆಚರಿಸಲಾಗಿತ್ತು. ಮಧ್ಯರಾತ್ರಿವರೆಗೂ ಪೂಜೆ ಕಾರ್ಯಗಳು ನಡೆದಿದ್ದು, ಶನಿವಾರ ಬೆಳಗ್ಗೆ ಹುಂಡಿ ಕಳವಾಗಿರುವುದು ಗೊತ್ತಾಗಿದೆ. ಹುಂಡಿ ಒಡೆದಿರುವ ಕಳ್ಳರು ಹಣ ಹಾಗೂ ಸಿಸಿ ಟಿವಿ ಕ್ಯಾಮರಾದ … Read more

ಇಂದು ವಿಶ್ವ ಒಕ್ಕಲಿಗರ ಮಠದ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್.ನಾಗರಾಜು ಅವರಿಗೆ ಪಟ್ಟಾಭಿಷೇಕ

ವಿಜಯ ದರ್ಪಣ ನ್ಯೂಸ್…. ಇಂದು ವಿಶ್ವ ಒಕ್ಕಲಿಗರ ಮಠದ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್.ನಾಗರಾಜು ಅವರಿಗೆ ಪಟ್ಟಾಭಿಷೇಕ ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ, ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿರುವ ಕೆಎಎಸ್ ಅಧಿಕಾರಿ 49 ವರ್ಷದ ಡಾ. ಎಚ್ಎಲ್ ನಾಗರಾಜ್ ಅವರನ್ನು ನೇಮಿಸಲಾಗಿದ್ದು, ಶನಿವಾರ (ಡಿಸೆಂಬರ್.14) ವಿಧಿ ವಿಧಾನಗಳೊಂದಿಗೆ ಪಟ್ಟಾಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. … Read more

ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ವಿಜಯ ದರ್ಪಣ ನ್ಯೂಸ್… ಜನವರಿ 05 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಡಿ 13:- ದೊಡ್ಡಬಳ್ಳಾಪುರದ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ 05 ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ … Read more

ಮತ್ತೊಂದು ರೂಪದಲ್ಲಿ ವರದಕ್ಷಿಣೆ ಭೂತ…..

ವಿಜಯ ದರ್ಪಣ ನ್ಯೂಸ್… ಮತ್ತೊಂದು ರೂಪದಲ್ಲಿ ವರದಕ್ಷಿಣೆ ಭೂತ….. ಶ್ರೀ ಅತುಲ್ ಸುಭಾಶ್ ಎಂಬ ಟೆಕ್ಕಿಯೊಬ್ಬ ಒಂದು ರೀತಿಯಲ್ಲಿ ಕ್ರಮಬದ್ಧವಾಗಿ, ಪೂರ್ವ ತಯಾರಿಯೊಂದಿಗೆ, ತನ್ನೆಲ್ಲ ಅಸಹಾಯಕತೆಯನ್ನು ಬರೆದಿಟ್ಟು, ಮಹಿಳಾ ದೌರ್ಜನ್ಯದ ಬಗ್ಗೆ ಅಮೆರಿಕ ಅಧ್ಯಕ್ಷರಿಂದ, ಭಾರತದ ನ್ಯಾಯಮೂರ್ತಿಗಳವರೆಗೆ, ಎಲ್ಲರಿಗೂ ಇಮೇಲ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದು ರಾಷ್ಟ್ರ ವ್ಯಾಪಿ ಚರ್ಚೆಯಾಗುತ್ತಿದೆ. ಸುಪ್ರೀಂ ಕೋರ್ಟ್ ಸಹ ಈ ಬಗ್ಗೆ ವಿವರಣೆ ಕೇಳಿದೆ. ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸಹ ವಿವಿಧ ಅಭಿಪ್ರಾಯಗಳು ಮೂಡಿ ಬರುತ್ತಿವೆ. ಮೊದಲನೆಯದಾಗಿ, ಆತ್ಮಹತ್ಯೆ ಎಂಬುದೇ ಹೇಡಿತನದ … Read more

ಈ ಕ್ಷಣವೇ ಬದುಕು..!

ವಿಜಯ ದರ್ಪಣ ನ್ಯೂಸ್…. ಈ ಕ್ಷಣವೇ ಬದುಕು..! ಜಯಶ್ರೀ ಜೆ. ಅಬ್ಬಿಗೇರಿ, ಬೆಳಗಾವಿ ಸದಾ ನಾನು ನನ್ನ ಕೆಲಸದಲ್ಲಿ ಯಶ ಗಳಿಸಬೇಕು. ಎಲ್ಲರ ನಡುವೆ ನಾನು ಮಿಂಚುತ್ತಿರಬೇಕು. ಎಲ್ಲಿ ಹೋದರೂ ನಾನೇ ಆಕರ್ಷಣೆಯ ಕೇಂದ್ರ ಬಿಂದು (ಫೋಕಸ್) ಆಗಿರಬೇಕು ಎನ್ನುವುದು ಪ್ರತಿಯೊಬ್ಬರ ಹಂಬಲ. ಮನದಲ್ಲಿ ಅಡಗಿದ ಈ ಹಂಬಲ ಸದಾ ಎಚ್ಚರವಾಗಿಯೇ ಇರುತ್ತದೆ. ತನ್ನನ್ನು ತಾನು ವೈಭವೀಕರಿಸಿ ಇತರರ ಮುಂದೆ ತೋರಿಸಬೇಕೆಂಬ ಹೆಬ್ಬಯಕೆ ತಪ್ಪೇನಲ್ಲ. ಆದರೆ ಅದು ಸಕಾರಾತ್ಮಕವಾಗಿರುವುದು ಬಹು ಮುಖ್ಯ. ಅಂಥ ಕಾರ್ಯಗಳ ಕಡೆ ಗಮನವನ್ನು … Read more