ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್… ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಬೆಂಗಳೂರು ಡಿಸೆಂಬರ್ 5: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ  ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ … Read more

ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ ? ಒಪ್ಪಿತವೇ ? ಈಗಲೂ ಪ್ರಸ್ತುತವೇ ?

ವಿಜಯ ದರ್ಪಣ ನ್ಯೂಸ್… ಬಾಂಗ್ಲಾ ದೇಶವೇ ಇರಲಿ, ಬರ್ಮಾ ದೇಶವೇ ಇರಲಿ, ಭಾರತ ದೇಶವೇ ಇರಲಿ, ಪಾಕಿಸ್ತಾನವೇ ಇರಲಿ, ಅಮೆರಿಕ ದೇಶವೇ ಇರಲಿ….. ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ ? ಒಪ್ಪಿತವೇ ? ಈಗಲೂ ಪ್ರಸ್ತುತವೇ ? ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಬೌದ್ದ, ಜೈನ ಮತ್ತು ಇನ್ನೂ ಅಧೀಕೃತ ಮಾನ್ಯತೆ ಪಡೆಯದ ಬಸವ ಧರ್ಮದ ಮೂಲ ಆಶಯಗಳ ಹಿನ್ನೆಲೆಯಲ್ಲಿ……….. ಬೌದ್ದ ಮತ್ತು ಜೈನ ಧರ್ಮಗಳು ಅಹಿಂಸೆ ಮತ್ತು ಸರಳತೆಯನ್ನು, ಆಸೆ … Read more

ಬಡವರಿಗೆ ನಿವೇಶನ ನೀಡುವ ಗುರಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಮಟ್ಟದ ಕೆ.ಡಿ.ಪಿ ಸಭೆ ಬಡವರಿಗೆ ನಿವೇಶನ ನೀಡುವ ಗುರಿ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ. ಡಿ.4 :-ಜಿಲ್ಲೆಯಾದ್ಯಂತ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧ ಪಡಿಸಲಾಗದ್ದು ಹಂತ ಹಂತವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ … Read more

ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ,ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ,ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಿ:ಸಚಿವ ಮುನಿಯಪ್ಪ ಬೆಂಗಳೂರು ಗ್ರಾ. ಜಿಲ್ಲೆ ಡಿ.04 ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ನಿಗದಿ ಪಡಿಸಲಾಗಿದ್ದು, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ. ರೈತರು ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ … Read more

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗಂಗಾಧರಪ್ಪ ಅಭೂತಪೂರ್ವ ಗೆಲುವು 

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗಂಗಾಧರಪ್ಪ ಅಭೂತಪೂರ್ವ ಗೆಲುವು ದೇವನಹಳ್ಳಿ‌ , ಡಿಸೆಂಬರ್ 04: ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಜಿಲ್ಲಾ ಖಜಾಂಚಿ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಪಿ .ಗಂಗಾಧರಪ್ಪ 49 ಮತಗಳು, ಜಿಲ್ಲಾ ಖಜಾಂಚಿಯಾಗಿ ಉಮಾಶಂಕರ್ ಎಂ.53 ಮತಗಳು ರಾಜ್ಯಪರಿಷತ್ ಸದಸ್ಯರಾಗಿ ನಾರಾಯಣಗೌಡ 50 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಎಂದು … Read more

ಗೌರವಧನ ಹೆಚ್ಚಳಕ್ಕೆ ಮಹಾ ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ  ಅಗ್ರಹ

ವಿಜಯ ದರ್ಪಣ ನ್ಯೂಸ್…. ಗೌರವಧನ ಹೆಚ್ಚಳಕ್ಕೆ  ಮಹಾ ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ  ಅಗ್ರಹ ಬೆಂಗಳೂರು: ಸಂಘಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಿ ಗೌರವಧನ ನೀಡುವ ಆದೇಶ ವಾಪಸ್ ಪಡೆದು ಎಲ್ಲರಿಗೂ ಸಮಾನ ಗೌರವ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ (ಎಂಬಿಕೆ) ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (ಎಲ್‌ಸಿಆರ್‌ಪಿ), ಸಖಿಯರ ಮಹಾ ಒಕ್ಕೂಟ ಆಗ್ರಹಿಸಿದೆ. ಸೋಮವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾ … Read more

ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ವಿಜಯ ದರ್ಪಣ ನ್ಯೂಸ್…. ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿ.3:- ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ರವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಈ-ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದು, ಕೆಲಸವನ್ನು ಮಾಡಿಕೊಡಲು ಶಿವಕೋಟಿ ಗ್ರಾಮ ಪಂಚಾಯ್ತಿಯ ಬಿಲ್ ಕಲಕ್ಟರ್ ಆದ ಪ್ರದೀಪ್ ರವರು 13,000 ರೂಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಕೊಡುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ … Read more

ಹವಾಮಾನ ವೈಪರೀತ್ಯ ಅಗತ್ಯ ಮುನ್ನೆಚ್ಚರ ವಹಿಸಿ: ವಿಪತ್ತು ನಿರ್ವಹಣಾ ಕೇಂದ್ರದ ಉಸ್ತುವಾರಿ ಹರ್ಷಲ್ ಗೋಯಲ್

ವಿಜಯ ದರ್ಪಣ ನ್ಯೂಸ್…. ಹವಾಮಾನ ವೈಪರೀತ್ಯ ಅಗತ್ಯ ಮುನ್ನೆಚ್ಚರ ವಹಿಸಿ: ವಿಪತ್ತು ನಿರ್ವಹಣಾ ಕೇಂದ್ರದ ಉಸ್ತುವಾರಿ ಹರ್ಷಲ್ ಗೋಯಲ್ ಮಡಿಕೇರಿ:ಹವಾಮಾನ ವೈಪರೀತ್ಯ ಸಂಬಂಧ ಮುನ್ನೆಚ್ಚರ ವಹಿಸಿದಲ್ಲಿ ಹಲವು ಅವಘಡಗಳನ್ನು ತಪ್ಪಿಸಬಹುದಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರವು ಕಾಲ ಕಾಲಕ್ಕೆ ಹೊರಡಿಸುವ ಮಾಹಿತಿಯನ್ನು ಹಂಚಿಕೊಳ್ಳುವಂತೆ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ನಿರ್ದೇಶಕ ಹರ್ಷಲ್ ಗೋಯಲ್ ಅವರು ತಿಳಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾಡಳಿತ ಭವನದ ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‍ಐಸಿ)ದಲ್ಲಿ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿ ಅವರು … Read more

ಎಚ್‌ಜಿಎಚ್‌ ಇಂಡಿಯಾದ 16ನೇ ಆವೃತ್ತಿ – ಬೆಂಗಳೂರಿನಲ್ಲಿ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಎಚ್‌ಜಿಎಚ್‌ ಇಂಡಿಯಾದ 16ನೇ ಆವೃತ್ತಿ – ಬೆಂಗಳೂರಿನಲ್ಲಿ ಉದ್ಘಾಟನೆ · ಇದರೊಂದಿಗೆ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ದ್ವೈವಾರ್ಷಿಕ ವ್ಯಾಪಾರ ಮೇಳ ವಿಸ್ತರಣೆ · ಎಚ್‌ಜಿಎಚ್ ಇಂಡಿಯಾ 2024 ಡಿಸೆಂಬರ್ 3 ರಿಂದ 6 ವರೆಗೆ ಬಿಐಇಸಿಯಲ್ಲಿ ನಡೆಯುತ್ತಿದೆ ಬೆಂಗಳೂರು, 3 ಡಿಸೆಂಬರ್ 2024: ಮನೆ ಬಟ್ಟೆಗಳು, ಮನೆ ಅಲಂಕಾರ, ಮನೆ ಪೀಠೋಪಕರಣ, ಹೌಸ್‌ವೇರ್ ಮತ್ತು ಉಡುಗೊರೆಗಳ ಪ್ರಮುಖ ಟ್ರೇಡ್‌ ಶೋ ಆಗಿರುವ ಎಚ್‌ಜಿಎಚ್‌ ಇಂಡಿಯಾ ತನ್ನ 16ನೇ ಆವೃತ್ತಿಯಲ್ಲಿ ಭಾರತ ಮತ್ತು … Read more

ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ: ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್

ವಿಜಯ ದರ್ಪಣ ನ್ಯೂಸ್…. ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ: ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ. ಜಿಲ್ಲೆ, ಡಿ. 03 :- ಸಮಾಜದಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಹಾಗೂ ಜ್ಞಾನ ಇರುತ್ತದೆ, ಅದನ್ನು ಗುರುತಿಸಿ ಬೆಳೆಸುವ ಜತೆಗೆ ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವ-ಪ್ರೀತಿಯಿಂದ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಭೋಲಾ ಪಂಡಿತ್ ಅವರು ಹೇಳಿದರು. ಬೆಂಗಳೂರು … Read more