ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ…….

ವಿಜಯ ದರ್ಪಣ ನ್ಯೂಸ್…. ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ……. ಭೂಮಿಯ ಮೇಲೆ ನಾವಿರುವುದು ಸುಮಾರು 750 ಕೋಟಿ ನರಮಾನವರು,……. ವಿಶಾಲವಾದ ಆಕಾಶ, ಆದರೆ, ಅನೇಕರಿಗಿಲ್ಲ ಸೂರು…….. ವಿಪುಲವಾದ ನೀರು, ಆದರೆ, ಕುಡಿಯುವ ನೀರಿಗೆ ಹಾಹಾಕಾರ……… ಬೃಹತ್ ಭೂಮಿ, ಕಾಡು, ಕೃಷಿ, ಎಲ್ಲವೂ ಇದೆ, ಆದರೆ, ಹೊಟ್ಟೆಗಿಲ್ಲ ಸರಿಯಾದ ಊಟ……. ಊಹೆಗೂ ನಿಲುಕದ ಸೂರ್ಯ ಶಾಖ ಆದರೆ, ವಿದ್ಯುತ್ ಅಭಾವ……. ಸರ್ವಾಂತರ್ಯಾಮಿ ಗಾಳಿ, ಆದರೆ, ಶುದ್ಧ ಗಾಳಿಗೂ ಪರದಾಟ…….. ಇದೇ ಅಭಿವೃದ್ಧಿ, ಇದೇ … Read more

ಹರಿಯಾಣದ ಗುರು ಗ್ರಾಮದಲ್ಲಿ ಹಾಸ್ಯದ ಹೊನಲು ಹರಿಸಿ ಜಾನಪದ ಜೇಂಕಾರ ಮಾಡಿದ ರಂಗ ವಿಜಯಾ ..

ವಿಜಯ ದರ್ಪಣ ನ್ಯೂಸ್…. ಹರಿಯಾಣದ ಗುರು ಗ್ರಾಮದಲ್ಲಿ ಹಾಸ್ಯದ ಹೊನಲು ಹರಿಸಿ ಜಾನಪದ ಜೇಂಕಾರ ಮಾಡಿದ ರಂಗ ವಿಜಯಾ .. ದೂರದ ಹರಿಯಾಣದ ಗುರು ಗ್ರಾಮ ಕನ್ನಡ ಸಂಘ ನಡೆಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಸ್ಯದ ಹೊನಲನ್ನು ಹರಿಸಿ ಜಾನಪದ ಜೇಂಕಾರದ ಮೂಲಕ ಹೊರನಾಡ ಕನ್ನಡಿಗರ ಮನ ಗೆಲ್ಲುವಲ್ಲಿ ರಂಗ ವಿಜಯಾ ತಂಡ ಯಶಸ್ವಿಯಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯೋಜನೆಯಲ್ಲಿ ಗುರು ಗ್ರಾಮದ ಕನ್ನಡ ಸಂಘ, ದೆಹಲಿ ಕರ್ನಾಟಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ರಂಗ … Read more