ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ…….
ವಿಜಯ ದರ್ಪಣ ನ್ಯೂಸ್…. ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ……. ಭೂಮಿಯ ಮೇಲೆ ನಾವಿರುವುದು ಸುಮಾರು 750 ಕೋಟಿ ನರಮಾನವರು,……. ವಿಶಾಲವಾದ ಆಕಾಶ, ಆದರೆ, ಅನೇಕರಿಗಿಲ್ಲ ಸೂರು…….. ವಿಪುಲವಾದ ನೀರು, ಆದರೆ, ಕುಡಿಯುವ ನೀರಿಗೆ ಹಾಹಾಕಾರ……… ಬೃಹತ್ ಭೂಮಿ, ಕಾಡು, ಕೃಷಿ, ಎಲ್ಲವೂ ಇದೆ, ಆದರೆ, ಹೊಟ್ಟೆಗಿಲ್ಲ ಸರಿಯಾದ ಊಟ……. ಊಹೆಗೂ ನಿಲುಕದ ಸೂರ್ಯ ಶಾಖ ಆದರೆ, ವಿದ್ಯುತ್ ಅಭಾವ……. ಸರ್ವಾಂತರ್ಯಾಮಿ ಗಾಳಿ, ಆದರೆ, ಶುದ್ಧ ಗಾಳಿಗೂ ಪರದಾಟ…….. ಇದೇ ಅಭಿವೃದ್ಧಿ, ಇದೇ … Read more
