ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣಕು ಪ್ರದರ್ಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಡಿ.ಸಿ ಬಸವರಾಜು ಸೂಚನೆ

ವಿಜಯ ದರ್ಪಣ ನ್ಯೂಸ್… ಫೆ.20 ರಂದು ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣುಕು ಪ್ರದರ್ಶನ ಅಣಕು ಪ್ರದರ್ಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ ಜಿಲ್ಲೆ, ಫೆ 07:- ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ … Read more

ಸಾಧನೆಯ ಸಾಧನಗಳು

ವಿಜಯ ದರ್ಪಣ ನ್ಯೂಸ್…. ಸಾಧನೆಯ ಸಾಧನಗಳು ************** ಕ್ಷಮಿಸಿ, ಸ್ವಲ್ಪ ಧೀರ್ಘವಿದೆ. ಧ್ಯಾನಸ್ಥ ಮನಸ್ಥಿತಿಯಲ್ಲಿ ಓದಿದರೆ ಸಾಧನೆಗೆ ಗಂಭೀರ ಪರಿಣಾಮ ಬೀರಬಹುದು. ಸಾಹಿತ್ಯ, ಸಂಗೀತ, ಸಿನಿಮಾ, ಕ್ರೀಡೆ, ವಿಜ್ಞಾನ, ರಾಜಕೀಯ, ವ್ಯಾಪಾರ, ಉದ್ಯಮ, ವ್ಯವಸಾಯ, ಉದ್ಯೋಗ ಮುಂತಾದ ಬದುಕಿನ ಯಾವುದೇ ಕ್ಷೇತ್ರವಾಗಿರಲಿ ಅಥವಾ ಸಹಜ, ಸಾಮಾನ್ಯ ಮೌಲ್ಯಯುತ ಬದುಕೇ ಆಗಿರಲಿ, ಅಸಾಮಾನ್ಯ ಸಾಧನೆ ಅಥವಾ ಜನಪ್ರಿಯತೆಯ ಸಾಧನೆ ಅಥವಾ ಅಧಿಕಾರ ಸಾಧನೆ ಅಥವಾ ಆತ್ಮ ತೃಪ್ತಿಯ ಸಾಧನೆ ಯಾವುದೇ ಆಗಿರಲಿ, ಅದಕ್ಕಾಗಿ ಕೆಲವು ಸಾಧನಗಳು ಅಸ್ತ್ರಗಳಂತೆ ಇವೆ. … Read more

ಬದಲಾವಣೆ ಬದುಕಿನ ಸಂಜೀವಿನಿ ಜಯ್ ನುಡಿ

ವಿಜಯ ದರ್ಪಣ ನ್ಯೂಸ್…. ಬದಲಾವಣೆ ಬದುಕಿನ ಸಂಜೀವಿನಿ ಜಯ್ ನುಡಿ ನಾನು ಬದಲಾಗಬೇಕು ನಾನು ಬದಲಾಗಬೇಕು ಅಂದುಕೊಳ್ಳುತ್ತೇನೆ ನಿಜ, ಅಂದುಕೊಂಡ ಮಾತ್ರಕ್ಕೆ ಬದಲಾಗಿ ಬಿಡುತ್ತೇನೆಯೇ? ಮೊಂಡತನ, ಬೇಡವಾದ ಹಲವಾರು ಚಟುವಟಿಕೆಗಳನ್ನು ದಿನನಿತ್ಯ ಮುದ್ದಾಂ ಆಗಿ ನೀರು ಹಾಕಿ ಬೆಳೆಸುತ್ತೇನೆ. ಸಿಕ್ಕಿದ್ದೆಲ್ಲ ಬೇಕೆಂದು ಅದರ ಹಿಂದೆ ಬೆನ್ನು ಹತ್ತುತ್ತೇನೆ ಅದು ಬೇಕೋ ಬೇಡವೋ ಗೊತ್ತಿಲ್ಲ. ಆದರೆ ಸ್ನೇಹಿತರು ಪಕ್ಕದಲ್ಲಿದ್ದರೆ ಸಾಕು ಸಮೂಹ ಸನ್ನಿ ಮೈಯನ್ನು ಆವರಿಸಿಬಿಡುತ್ತದೆ. ನನಗೆ ತಿಳಿಯದಂತೆ ಇಲ್ಲ ಸಲ್ಲದನ್ನು ಮಾಡಿ ಬಿಡುತ್ತೇನೆ. ಕುತೂಹಲಕ್ಕೆ ಅಂತ ಬೇರೆ … Read more

ಕೊಡಗಿನಲ್ಲಿ ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ : ವಿಜ್ಞಾನಿಗಳಿಂದ ಪತ್ತೆ.

ವಿಜಯ ದರ್ಪಣ ನ್ಯೂಸ್…. ಕೊಡಗಿನಲ್ಲಿ ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ : ವಿಜ್ಞಾನಿಗಳಿಂದ ಪತ್ತೆ. ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಂಠಿ ಬೆಳೆಯನ್ನು ತೀವ್ರವಾಗಿ ಭಾದಿಸಿದ ಹೊಸ ಶಿಲೀಂಧ್ರ ರೋಗವನ್ನು ಐ.ಸಿ.ಎ.ಆರ್.-ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ, ಕೋಜಿಕೋಡ್ ನ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಶುಂಠಿಯಲ್ಲಿ ಕಂಡುಬಂದಿರುವ ಈ ರೋಗವು ಪೈರಿಕ್ಯುಲೇರಿಯಾಠಿ ಎಂಬ ಶಿಲೀಂಧ್ರದಿಂದ ಹರಡುತ್ತದೆ. ಪೈರಿಕ್ಯುಲೇರಿಯಾವು ಭತ್ತ, ಗೋಧಿ ಮತ್ತು ಬಾರ್ಲಿಯಂತಹ ಏಕದಳ ಸಸ್ಯಗಳಲ್ಲಿ ಬ್ಲಾಸ್ಟ್ ರೋಗವನ್ನು ಉಂಟುಮಾಡುತ್ತದೆ. ಶುಂಠಿಯಲ್ಲಿ ಇದು ಮೊದಲ … Read more

ರೋಲ್ಸ್ ರಾಯ್ಸ್ ಸರಿಸಾಟಿಯಿಲ್ಲದ ಲಕ್ಸುರಿ: ಭಾರತಕ್ಕೆ ಆಗಮಿಸಿದ ಘೋಸ್ಟ್ ಸೀರೀಸ್ II

ವಿಜಯ ದರ್ಪಣ ನ್ಯೂಸ್….  ರೋಲ್ಸ್ ರಾಯ್ಸ್ ಸರಿಸಾಟಿಯಿಲ್ಲದ ಲಕ್ಸುರಿ: ಭಾರತಕ್ಕೆ ಆಗಮಿಸಿದ ರೋಲ್ಸ್ ರಾಯ್ಸ್ ಘೋಸ್ಟ್ ಸೀರೀಸ್ II ನವದೆಹಲಿ ಗುರುವಾರ, 5 ಫೆಬ್ರವರಿ 2025, ಭಾರತ •ಭಾರತದಲ್ಲಿ ದಿ ಘೋಸ್ಟ್ ಸೀರೀಸ್ II ಅನ್ನು ಅನಾವರಣಗೊಳಿಸಿದ ರೋಲ್ಸ್ ರಾಯ್ಸ್ : ಇದು ಇದುವರೆಗಿನ ಅತ್ಯಂತ ತಾಂತ್ರಿಕವಾಗಿ ಮುಂದುವರಿದ ಮತ್ತು ಚಾಲಕ-ಕೇಂದ್ರಿತ V12 ರೋಲ್ಸ್ ರಾಯ್ಸ್ ಆಗಿದ್ದು, ಘೋಸ್ಟ್ ಸೀರೀಸ್ II ಅನ್ನು ಈಗ ರೋಲ್ಸ್ ರಾಯ್ಸ್‌ನ ಚೆನ್ನೈ ಮತ್ತು ನವದೆಹಲಿ ಶೋ ರೂಂಗಳಲ್ಲಿ ಆರ್ಡರ್ ಮಾಡಲು … Read more

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅಧಿಕಾರ ಸ್ವೀಕಾರ

ವಿಜಯ ದರ್ಪಣ ನ್ಯೂಸ್…. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅಧಿಕಾರ ಸ್ವೀಕಾರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.04 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಮೂಲ ಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಎ.ಬಿ ಅವರನ್ನು … Read more

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ

ವಿಜಯ ದರ್ಪಣ ನ್ಯೂಸ್….. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ ಬೆಂಗಳೂರು ಫೆ.04: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ತುರ್ತು ವೈದ್ಯಕೀಯ ಚಿಕಿತ್ಸೆ, … Read more

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎ ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್… ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎ ಬಿ ಬಸವರಾಜು ನೇಮಕ  ಬೆಂಗಳೂರು ಫೆಬ್ರವರಿ 04: ಬಸವರಾಜು ಎ.ಬಿ., ಐಎಎಸ್ (ಕೆಎನ್: 2017), ಸರ್ಕಾರದ ಉಪ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಧಿಕಾರಿಯಾಗಿ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ .

ಭಾರತದಲ್ಲಿನ “ಎಕ್ಸೀಡ್ 3.0 ಕ್ಯಾಂಪಸ್ ಚಾಲೆಂಜ್”ನ ವಿಜೇತರನ್ನು ಪ್ರಕಟಿಸಿದ ವ್ಯಾಬ್ಟೆಕ್

ವಿಜಯ ದರ್ಪಣ ನ್ಯೂಸ್…. ಭಾರತದಲ್ಲಿನ “ಎಕ್ಸೀಡ್ 3.0 ಕ್ಯಾಂಪಸ್ ಚಾಲೆಂಜ್”ನ ವಿಜೇತರನ್ನು ಪ್ರಕಟಿಸಿದ ವ್ಯಾಬ್ಟೆಕ್ ಬೆಂಗಳೂರು: ಫೆಬ್ರವರಿ 4, 2025 – ವ್ಯಾಬ್ಟೆಕ್ ಕಾರ್ಪೊರೇಷನ್, ಇಂದು ಭಾರತದಲ್ಲಿ ಕಂಪನಿಯ 2024-25 ರ “ಎಕ್ಸೀಡ್ 3.0 ಕ್ಯಾಂಪಸ್ ಚಾಲೆಂಜ್”ನ ವಿಜೇತರನ್ನು ಘೋಷಿಸಿದೆ. ಮೂರನೇ ಆವೃತ್ತಿಯಲ್ಲಿ, ಈ ಚಾಲೆಂಜ್ ಮಹತ್ವಾಕಾಂಕ್ಷಿ ವೃತ್ತಿಪರರಿಗೆ ತಮ್ಮ ಸೃಜನಶೀಲ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಮತ್ತು ಅವರು ರೈಲು ಉದ್ಯಮದ ಕ್ರಿಯಾತ್ಮಕ, ಸಂಕೀರ್ಣ ವಾಸ್ತವಗಳೊಂದಿಗೆ ಹೊಂದಿಕೊಳ್ಳುವ ಅವಕಾಶವನ್ನು ಒದಗಿಸಿದೆ. “ಎಕ್ಸೀಡ್ ಕ್ಯಾಂಪಸ್ ಚಾಲೆಂಜ್, ನಾಳಿನ ಚಿಂತಕರನ್ನು ಮತ್ತು … Read more

ನ್ಯಾಯ ಮತ್ತು ಸತ್ಯ ಸಾರ್ವಕಾಲಿಕ….

ವಿಜಯ ದರ್ಪಣ ನ್ಯೂಸ್…. ನ್ಯಾಯ ಮತ್ತು ಸತ್ಯ ಸಾರ್ವಕಾಲಿಕ…. ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಮತ್ತು ಇತರ ವಿಷಯಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಗೆಳೆಯ ಗೆಳತಿಯರಲ್ಲಿ ಒಂದು ವಿನಯ ಪೂರ್ವಕ ಮನವಿ…………… ನಾವು ವ್ಯಕ್ತಪಡಿಸುವ ಅಭಿಪ್ರಾಯದ ನ್ಯಾಯ ದಂಡ ಎಲ್ಲಾ ಕಾಲಕ್ಕೂ, ಎಲ್ಲಾ ಸಂದರ್ಭಗಳಿಗೂ, ಎಲ್ಲಾ ವಿಷಯಗಳಿಗೂ ಒಂದೇ ರೀತಿಯಲ್ಲಿ ಮತ್ತು ನಿಷ್ಪಕ್ಷಪಾತವಾಗಿ ಇರಲಿ. ಅತಿಮುಖ್ಯ ಎಂದರೆ ನಮ್ಮ ನ್ಯಾಯ ದಂಡವೇ 360 ಡಿಗ್ರಿ ಕೋನದ ಸಮಷ್ಟಿ ಪ್ರಜ್ಞೆಯ ಚಿಂತನೆಯಲ್ಲಿ ಮೂಡಿರಬೇಕು. ಆಗ ಮಾತ್ರ ನ್ಯಾಯ … Read more