ಅಧಿಕಾರಿಗಳ ನಿರ್ಲಕ್ಷದಿಂದ ಮಕ್ಕಳಿಗೆ ಪೋಷಕರಿಂದಲೇ ಸನ್ಮಾನ
ವಿಜಯ ದರ್ಪಣ ನ್ಯೂಸ್…. ಅಧಿಕಾರಿಗಳ ನಿರ್ಲಕ್ಷದಿಂದ ಮಕ್ಕಳಿಗೆ ಪೋಷಕರಿಂದಲೇ ಸನ್ಮಾನ ಶಿಡ್ಲಘಟ್ಟ : ನಿರ್ಲಕ್ಷ್ಯದಿಂದ ನಾವು ನಮ್ಮ ಕೈಯಲ್ಲಿಯೇ ಮಕ್ಕಳಿಗೆ ಶಾಲು, ಹಾರ ನೀಡಿ ಪುರಸ್ಕಾರ ಮಾಡಬೇಕಾಯಿತು ಅಧಿಕಾರಿಗಳು ಹಾಗು ಶಾಸಕರು ಸಹ ಹಾಜರಾಗದೇ ಜಯಂತೋತ್ಸವವನ್ನು ಕಡೆಗಣಿಸಿದ್ದಾರೆ ಹಲವಾರು ಜಯಂತಿಗಳಲ್ಲಿ ಪಾಲ್ಗೊಳ್ಳುವ ಜನಪ್ರತಿನಿಧಿಗಳು ಈ ಕಾರ್ಯಕ್ರಮವನ್ನು ಬದಿಗೊತ್ತಿದ್ದಾರೆ ಎಂದುತಾಲ್ಲೂಕು ಬ್ರಾಹ್ಮಣ ಯುವಕ ಸಂಘದ ಅಧ್ಯಕ್ಷ ಎನ್.ಜಿ. ಮಂಜುನಾಥ್ ತಿಳಿಸಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗೈರುಹಾಜರಿನಿಂದ ಸಮುದಾಯದ ಮುಖಂಡರು ಅಸಹನೆ ವ್ಯಕ್ತಪಡಿಸಿದರು ಪೂಜೆಗಾಗಿ ದೇವಸ್ಥಾನಕ್ಕೆ ತೆರಳಬೇಕಿದ್ದ ಅವರು ಕಾರ್ಯಕ್ರಮದ … Read more
