ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ: ಶ್ರೀ ಶ್ರೀ ಮಂಗಳಾನಂದ ನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ : ಶ್ರೀ ಶ್ರೀ ಮಂಗಳನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಬರಿ ವಿದ್ಯೆ ಇದ್ದರೆ ಸಾಲದು ಮಾನವೀಯ ಮೌಲ್ಯ, ಸನ್ನಡತೆ, ಸಂಸ್ಕಾರ, ವಿವೇಕ ಸಹ ಇರಬೇಕು. ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಶ್ರೀ ಮಂಗಳನಂದನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳದ ಕೆ.ವಿ.ಭವನದಲ್ಲಿ ಶ್ರೀ ಕೆಂಪಣ್ಣಸ್ವಾಮಿ, ಶ್ರೀವೀರಣ್ಣಸ್ವಾಮಿ ದೇವಾಲಯ ಟ್ರಸ್ಟ್ ವತಿಯಿಂದ 11 … Read more

ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿ ಪರಿಶೀಲನೆ ನಡೆಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ವಿಜಯ ದರ್ಪಣ ನ್ಯೂಸ್…. ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿ ಪರಿಶೀಲನೆ ನಡೆಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ   ಬೆಂಗಳೂರು  ಗ್ರಾಮಾಂತರ ಜಿಲ್ಲೆ ಜೂ.02:-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಆವರಣದಲ್ಲಿ ನಡೆಯುತ್ತಿರುವ ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿಯನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪರಿಶೀಲನೆ ನಡೆಸಿದರು. ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಸುತ್ತಲೂ 20 ಕೋಟಿ ವೆಚ್ಚದಲ್ಲಿ … Read more

ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು…

ವಿಜಯ ದರ್ಪಣ ನ್ಯೂಸ್… ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು… ಪ್ರಖ್ಯಾತ ಸಿನಿಮಾ ನಟನೊಬ್ಬನನ್ನು ಕೊಲೆ ಆರೋಪದ ಖಚಿತ ಆಧಾರದ ಮೇಲೆ ಪಂಚತಾರಾ ಹೋಟೆಲ್ಲಿನ ವ್ಯಾಯಾಮ ಶಾಲೆಯಿಂದ ಬಂಧಿಸಿ ಕರೆತರಲಾಗುತ್ತದೆ. ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತದೆ. ಮಾಧ್ಯಮ ಲೋಕ ಪೊಲೀಸ್ ತನಿಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಕೊಲೆ ಆರೋಪಿ ಯಾವ ರೀತಿ ಕೊಲೆ ಮಾಡಿದ ಎಂಬುದನ್ನು ಬಹುತೇಕ ಮಾಧ್ಯಮಗಳು ತಮಗೆ ತೋಚಿದಂತೆ ಹೇಳುತ್ತವೆ. ಪೋಲಿಸ್ ತನಿಖಾ ವರದಿ ತುಂಬಾ ಸ್ಪಷ್ಟವಾಗಿ ದಾಖಲೆಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸುತ್ತದೆ. … Read more

35ಕೋಟಿ ರೂಪಾಯಿ  ವೈಟ್ ಟಾಪಿಂಗ್ ರಸ್ತೆ : ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣ : ಶಾಸಕ ಎಸ್.ಸುರೇಶ್ ಕುಮಾರ್

ವಿಜಯ ದರ್ಪಣ ನ್ಯೂಸ್….. 35ಕೋಟಿ ರೂಪಾಯಿ  ವೈಟ್ ಟಾಪಿಂಗ್ ರಸ್ತೆ : ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣ : ಶಾಸಕ ಎಸ್.ಸುರೇಶ್ ಕುಮಾರ್ ಬೆಂಗಳೂರು,ರಾಜಾಜಿನಗರ ವಿಧಾನಸಭಾ ಕ್ಷೇತ್ರ : ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶ ದ್ವಾರದವರಗೆ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲನೆ. ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಮತ್ತು ಬೆಸ್ಕಾಂ, ಬಿಬಿಎಂಪಿ ಜಲಮಂಡಳಿ ಹಾಗೂ ಸಂಚಾರಿ ಪೊಲೀಸ್ ಅಧಿಕಾರಿಗಳ ಜೊತೆಯಲ್ಲಿ ಕಾಮಗಾರಿಗಳ ಪರಿಶೀಲನೆ ಮಾಡಿದರು. ಇದೇ ಸಂದರ್ಭದಲ್ಲಿ  ಎಸ್.ಸುರೇಶ್ ಕುಮಾರ್ ರವರು … Read more