ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ

ವಿಜಯ ದರ್ಪಣ ನ್ಯೂಸ್….. ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಅಧ್ಯಕ್ಷೆಯಾಗಿ ಚುನಾಯಿತರಾಗಿದ್ದಾರೆ. ಅವಧಿ ಅಧಿಕಾರ ಹಸ್ತಾಂತರ ಒಪ್ಪಂದದ ಹಿನ್ನೆಲೆ ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾದ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಹಾಗೂ ಬೈರಸಂದ್ರ ಗ್ರಾಮದ ಶಶಿಕಲಾ ನಾಮಪತ್ರ ಸಲ್ಲಿಸಿದ್ದರು. ಒಟ್ಟು … Read more

ನಮ್ಮಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…… ನಮ್ಮಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡವಪುರ ಮೈಸೂರು , ಜೂನ್ 30: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ನಮ್ಮಿಬ್ಬರ ನಡುವೆ ತಂದಾಕುವ ಕೆಲಸವನ್ನು ನಾವು ಕೇಳುವುದಿಲ್ಲ. ಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ *ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ* ರಾಜ್ಯ ಕಾಂಗ್ರೆಸ್ … Read more

ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ…….

ವಿಜಯ ದರ್ಪಣ ನ್ಯೂಸ್…. ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ……. ವೈದ್ಯರ ದಿನ -….. ಪತ್ರಕರ್ತರ ದಿನ -…… ಲೆಕ್ಕಪರಿಶೋಧಕರ ದಿನ -….. ಅಂಚೆ ಕಾರ್ಮಿಕರ ದಿನ….. ಎಲ್ಲವೂ ಜುಲೈ 1 ಎಂದು ಕ್ಯಾಲೆಂಡರ್ ತೋರಿಸುತ್ತಿದೆ. ಇನ್ನಷ್ಟು ವಿಶೇಷ ವೃತ್ತಿಗಳ ದಿನವೂ ಇರಬಹುದು…….. ಇರಲಿ, ಸಮಾಜದ ವಿವಿಧ ವೃತ್ತಿಗಳು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವವರಿಗೆ ಒಂದು ಗೌರವ ಮತ್ತು ಕೃತಜ್ಞತೆ ಅರ್ಪಿಸುವ ದೃಷ್ಟಿಯಿಂದ ಈ ವಿಭಾಗದಲ್ಲಿ ನಡೆದ ಮಹತ್ವದ ಘಟನೆಯ ದಿನವನ್ನು ನೆಪವಾಗಿ … Read more

ಸಾವಿಗೀಡಾಗಿರುವ ರೇಷ್ಮೆ ಹುಳುಗಳನ್ನು ರೇಷ್ಮೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ 

ವಿಜಯ ದರ್ಪಣ ನ್ಯೂಸ್…  ಸಾವಿಗೀಡಾಗಿರುವ ರೇಷ್ಮೆ ಹುಳುಗಳನ್ನು ರೇಷ್ಮೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ಶಿಡ್ಲಘಟ್ಟ : ತಾಲ್ಲೂಕಿನ ಲಕ್ಕಹಳ್ಳಿಯ ನಿವೃತ್ತ ಉಪನ್ಯಾಸಕರು ಹಾಗು ರೈತರಾದ ಆರ್.ಆಂಜನೇಯ ಅವರ ಹಿಪ್ಪುನೇರಳೆ ಸೊಪ್ಪಿಗೆ ದುಷ್ಕರ್ಮಿಗಳು ವಿಷವನ್ನು ಸಿಂಪಡಿಸಿದ್ದರಿಂದಾಗಿ ರೇಷ್ಮೆ ಹುಳುಗಳು ಸಾವಿಗೀಡಾಗಿವೆ. ಹಣ್ಣಾದ ಹಂತದಲ್ಲಿದ್ದ ಮತ್ತು ಮೂರನೇ ಹಂತದಲ್ಲಿದ್ದ ಒಟ್ಟಾರೆ 300 ಮೊಟ್ಟೆಗಳ ಹುಳುಗಳು ಸತ್ತಿರುವುದರಿಂದ ರೈತರಿಗೆ ಸುಮಾರು ಎರಡೂವರೆ ಲಕ್ಷ ರೂ.ಗಳು ನಷ್ಟವಾಗಿದೆ. ಆರ್.ಆಂಜನೇಯ ಅವರ ನಾಲ್ಕು ಎಕರೆ ಹಿಪ್ಪುನೇರಳೆ ತೋಟದಲ್ಲಿ ಒಂದು ಎಕರೆ ಸೊಪ್ಪಿಗೆ ದುಷ್ಕರ್ಮಿಗಳು ವಿಷ … Read more