ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

ವಿಜಯ ದರ್ಪಣ ನ್ಯೂಸ್… ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ ಯಲಚಹಳ್ಳಿ ಕೆರೆಯಂಗಳದ ಸೌರ ಘಟಕದಲ್ಲಿ 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ 1383 ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಹೊಸಕೋಟೆಯ 33 ಗ್ರಾಮಗಳ ರೈತರಿಗೆ ಅನುಕೂಲ ಹೊಸಕೋಟೆ ಬೆಂ.ಗ್ರಾ‌.ಜಿಲ್ಲೆ , ಅ.30:- ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಲಾದ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ ನೀಡಿದರು. ಯಲಚಹಳ್ಳಿಯ ಕೆರೆಯಂಗಳದಲ್ಲಿ ಸ್ಥಾಪಿಸಲಾಗಿರುವ ಸೌರ ಘಟಕವನ್ನು ಹೊಸಕೋಟೆ … Read more

ಪುನೀತ್ ರಾಜಕುಮಾರ್ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು : ಪುರಸಭಾ ಸದಸ್ಯ ವಿ ನಂದಕಮಾರ್

ವಿಜಯ ದರ್ಪಣ ನ್ಯೂಸ್… ಪುನೀತ್ ರಾಜಕುಮಾರ್ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು : ಪುರಸಭಾ ಸದಸ್ಯ ವಿ ನಂದಕುಮಾರ್ ವಿಜಯಷುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ .29: ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಡಾ.ಬಿ.ಆರ್. ಅಂಬೇಡ್ಕರ್ ರಕ್ಷಣಾ ಸಮಿತಿಯ ವತಿಯಿಂದ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಪುನೀತ್ ರಾಜ್ ಕುಮಾರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಶಾಲಾ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳು, ಬ್ಯಾಗುಗಳನ್ನು ವಿತರಣೆ … Read more

ಕುರ್ಚಿ………

ವಿಜಯ ದರ್ಪಣ ನ್ಯೂಸ್…. ಕುರ್ಚಿ……… ಅಧಿಕಾರವೆಂಬ ಅಮಲು  ಮತ್ತೇರಿ ವಿಧವಿಧದ ಕುರ್ಚಿಗಾಗಿ ಕೆಲವು ವ್ಯಕ್ತಿಗಳು ಮುಗಿ ಬೀಳುವುದು ನೋಡಿದಾಗ ಅನಿಸಿದ್ದು……… ಕುರ್ಚಿ ಬೇಕೆ ಕುರ್ಚಿ……… ” ಆ ” ಮಾಯಾ ಕುರ್ಚಿ….. ಏರಲು ದೈವ ಬಲ ಬೇಕಂತೆ ” ಆ ” ಕುರ್ಚಿ. ಕೂರಲು ಜನ ಬಲ ಬೇಕಂತೆ ” ಆ ” ಕುರ್ಚಿ. ಪಡೆಯಲು ಹಣ ಬಲ ಬೇಕಂತೆ ” ಆ ” ಕುರ್ಚಿ. ಗಳಿಸಲು ಜಾತಿ ಬಲ ಬೇಕಂತೆ ” ಆ ” ಕುರ್ಚಿ. … Read more

ಕೆಯುಡಬ್ಲೂಜೆ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

ವಿಜಯ ದರ್ಪಣ ನ್ಯೂಸ್… ಕೆಯುಡಬ್ಲೂಜೆ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಶ್ರೀಮತಿ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ) … Read more

ಗ್ರಾಮೀಣ ಮಕ್ಕಳಿಗೂ ಕೃತಕಬುದ್ಧಿಮತ್ತೆ ಪ್ರಚಲಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಬೇಕು

ವಿಜಯ ದರ್ಪಣ ನ್ಯೂಸ್… ಗ್ರಾಮೀಣ ಮಕ್ಕಳಿಗೂ ಕೃತಕಬುದ್ಧಿಮತ್ತೆ ಪ್ರಚಲಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಬೇಕು ಶಿಡ್ಲಘಟ್ಟ : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೂ ತಂತ್ರಜ್ಞಾನಾಧಾರಿತ ಶಿಕ್ಷಣ, ಕೃತಕಬುದ್ಧಿಮತ್ತೆ ಕುರಿತ ತರಬೇತಿಯಂತಹ ಪ್ರಚಲಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಲು ಮುಂದಾಗಬೇಕಿದೆ ಎಂದು ಬೆಂಗಳೂರು ಜಲಮಂಡಳಿಯ ಸಹಾಯಕ ಅಭಿಯಂತರ ದಿನೇಶ್ ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಅತ್ಯಾಧುನಿಕ ಎಲ್‌ಇಡಿ ಟಿವಿ, ಗಿಡಗಳನ್ನು ವಿತರಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇಲಾಖೆಯೊಂದಿಗೆ ಸಮುದಾಯ ಸಹಕರಿಸಬೇಕಿದೆ … Read more

ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್

ವಿಜಯ ದರ್ಪಣ ನ್ಯೂಸ್….. ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಅ.27 : ಜಿಲ್ಲೆಯ ಸಾಂಪ್ರದಾಯಿಕ ಅರ್ಹ ಕುಶಲಕರ್ಮಿಗಳು, ಎಲ್ಲ ಅರ್ಹ ಕುಶಲಕರ್ಮಿಗಳು, ಆಸಕ್ತ ಯುವಕ ಯುವತಿಯರು ಪ್ರಧಾನಿ ಮಂತ್ರಿ ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಂಸದರಾದ ಡಾ.ಕೆ ಸುಧಾಕರ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನ ಮಂತ್ರಿ … Read more

ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಮಾದರಿಯಾಗಲಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… 60 ಲಕ್ಷ ವೆಚ್ಚದ ಹಾರೋಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಮಾದರಿಯಾಗಲಿ: ಸಚಿವ ಕೆ.ಹೆಚ್ ಮುನಿಯಪ್ಪ ಹಾರೋಹಳ್ಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅಕ್ಟೋಬರ್. 25: ಹಾರೋಹಳ್ಳಿ ಗ್ರಾಮ ಪಂಚಾಯಿತಿಯು ವಿವಿಧ ಜನಪರ, ಅಭಿವೃದ್ಧಿ ಪರ ಕೆಲಸ ಕಾರ್ಯಗಳನ್ನು ಕೈಗೊಂಡು ಜಿಲ್ಲೆಗೆ ಮಾದರಿ ಪಂಚಾಯಿತಿ ಆಗಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ … Read more

ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ……..

ವಿಜಯ ದರ್ಪಣ ನ್ಯೂಸ್… ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ…….. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು, ಕನ್ನಡ ಭಾಷೆ ವಿಶ್ವ ಶ್ರೇಷ್ಠ, ಕನ್ನಡ ಇತಿಹಾಸ ಅದ್ಬುತ, ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ, ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ, ಧಾರವಾಡದ ಪೇಡ, ಬಳ್ಳಾರಿ ಖಾರ ಮಂಡಕ್ಕಿ, ಮೈಸೂರು ಪಾಕು, ತುಮಕೂರಿನ ತಟ್ಟೆ ಇಡ್ಲಿ, ದಾವಣಗೆರೆಯ … Read more

ವಿಜೃಂಭಣೆಯಿಂದ ಜರುಗಿದ ಕಾರ್ಯಸಿದ್ದೇಶ್ವರ ಜಾತ್ರೆ:  ದೇವರ ದರ್ಶನ ಪಡೆದು ಪುನೀತರಾದ ಭಕ್ತರು 

ವಿಜಯ ದರ್ಪಣ ನ್ಯೂಸ್… ವಿಜೃಂಭಣೆಯಿಂದ ಜರುಗಿದ ಕಾರ್ಯಸಿದ್ದೇಶ್ವರ ಜಾತ್ರೆ:  ದೇವರ ದರ್ಶನ ಪಡೆದು ಪುನೀತರಾದ ಭಕ್ತರು ತಾಂಡವಪುರ ಅಕ್ಟೋಬರ್ 23 ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲೂಕು ಇತಿಹಾಸ ಪ್ರಸಿದ್ಧಿ ಉಳ್ಳ ಕಾರ್ಯ ಗ್ರಾಮದ ಬಳಿ ಇರುವ ಕಾರ್ಯ ಸಿದ್ದೇಶ್ವರ ಸ್ವಾಮಿ ಜಾತ್ರೆಯು.ಬಹಳ ವಿಜೃಂಭಣೆಯಿಂದ ಜರುಗಿತು. ಈ ಜಾತ್ರೆಯಲ್ಲಿ ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಭಾಗವಹಿಸಿ. ಇಂದು ಬೆಳಗ್ಗೆ ಗ್ರಾಮದಿಂದ ಹೊರಡುವ ಪಲ್ಲಕ್ಕಿ ಉತ್ಸವ ಮೂರ್ತಿಗೆ ಚಾಲನೆ … Read more

ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು: ನ್ಯಾ. ಜಿತೇಂದ್ರ ಕುಮಾರ್ ಮಹೇಶ್ವರಿ

ವಿಜಯ ದರ್ಪಣ ನ್ಯೂಸ್…. ನ್ಯಾಯ ಎನ್ನುವುದು ಸಂಘರ್ಷ ಅಲ್ಲ ಬದಲಾಗಿ ಜನಸಾಮಾನ್ಯರಿಗೆ ಸೇವೆ ಒಗಿಸುವುದೇ ನ್ಯಾಯ ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು: ನ್ಯಾ. ಜಿತೇಂದ್ರ ಕುಮಾರ್ ಮಹೇಶ್ವರಿ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಅ.23 ಬಡವರು, ಹಿಂದುಳಿದವರು, ಮಕ್ಕಳು ಮಹಿಳೆಯರು ಸೇರಿದಂತೆ ಪ್ರತಿಯೋಬ್ಬರಿಗೂ ಸಕಾಲದಲ್ಲಿ ಸಾಮಾನ ನ್ಯಾಯ ಒದಗಿಸುವುದು ನ್ಯಾಯಾಲಯದ ಜವಾಬ್ದಾರಿ ಎಂದು ಗೌರವಾನ್ವಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೀತೇಂದ್ರ ಕುಮಾರ್ ಮಹೇಶ್ವರಿ ಅವರು ಹೇಳಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ … Read more