ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ ತಾಂಡವಪುರ ಅಕ್ಟೋಬರ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧಿ ಉಳ್ಳಕಾರ್ಯ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಚಿಕ್ಕ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿದೆ. ಶ್ರೀ ಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಕಾರ್ಯ ಗ್ರಾಮಸ್ಥರು ಹೂವಿನ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ವಿಶೇಷ ಪೂಜೆಯನ್ನು ಸಲ್ಲಿಸಿ, ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. … Read more

ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು 

ವಿಜಯ ದರ್ಪಣ ನ್ಯೂಸ್… ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು ಶಿಡ್ಲಘಟ್ಟ : ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು ಜತೆಗೆ ಕೈ ಮತ್ತು ಬಾಯಿ ಸ್ವಚ್ಛವಾಗಿಟ್ಟುಕೊಳ್ಳಬೇಕು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಅಧ್ಯಕ್ಷ ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ತಿಳಿಸಿದರು. ನಗರದಲ್ಲಿ ಶ್ರೀ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದ ಸಮು ದಾಯ ಭವನದ ಸಭಾಂಗಣದಲ್ಲಿ ನಡೆದ … Read more

ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ೭೦ ನೇ ಕನ್ನಡ ರಾಜ್ಯೋತ್ಸವ ಆಚರಣೆ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ   ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಮೇಬರ್ ೦೧: ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ದೇವನಹಳ್ಳಿ ಟೌನ್ ಪಾರಿವಾಳ ಗುಟ್ಟದ ಸಮೀಪದಲ್ಲಿ ೧.೨೦ ಎಕರೆ ಜಾಗವನ್ನು ಗುರ್ತಿಸಿಲಾಗಿದ್ದು, ಭವನ ನಿರ್ಮಾಣಕ್ಕೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ನಾಗರೀಕ ಸರಬರಾಜು … Read more

ತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ……..

ವಿಜಯ ದರ್ಪಣ ನ್ಯೂಸ್… ತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ…….. ಕರ್ನಾಟಕ ಎಂಬುದೇನು ಹೆಸರೇ ಬರಿಯ ಮಣ್ಣಿಗೆ, ಮಂತ್ರ ಕಣಾ ಶಕ್ತಿ ಕಣಾ ತಾಯಿ ಕಣಾ ದೇವಿ‌ ಕಣಾ ಬೆಂಕಿ ಕಣಾ ಸಿಡಿಲು ಕಣಾ ಕಾವ ಕೊಲುವ ಒಲವ ಬಲವಾ ಪಡೆದ ಚೆಲುವ ಚೆಂಡಿ ಕಣಾ ಋಷಿಯ ಕಾಣ್ಬ ಕಣ್ಣಿಗೆ, ರಾಷ್ಟ್ರ ಕವಿ ಕುವೆಂಪು…. ತಾಯಿ ಭಾಷೆ ಉಳಿಯದಿದ್ದರೆ ನಮ್ಮ ಬದುಕು ಸಹಜವಾಗಿ ಉಳಿಯುವುದು ಕಷ್ಟ. ಅದು ಅಸಹಜವಾಗಿ ಬೆಳೆಯುತ್ತದೆ. ಭಾಷೆ ಎಂಬುದು ಭಾವ ಕಡಲು, ಭಾಷೆ ಎಂಬುದು … Read more